Breaking News
Home / ಸಿನೆಮಾ (page 4)

ಸಿನೆಮಾ

ಗಂಧದ ಗುಡಿ ‘ ಮುಂದಿನ ಪೀಳಿಗೆಗೆ ದಂತಕತೆಯಾಗಲಿದೆ:C.M.

ಬೆಂಗಳೂರು: ಅಪ್ಪು ಅವರಂತೆ ಈ ಸಿನೆಮಾ ಮುಂದಿನ ಪೀಳಿಗೆಗೆ ಒಂದು ದಂತಕಥೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಪುನೀತ್ ರಾಜ್ ಕುಮಾರ್ ಅವರ ‘ ಗಂಧದ ಗುಡಿ ‘ ಚಿತ್ರ ಬಿಡುಗಡೆಯ ಪೂರ್ವಭಾವಿಯಾಗಿ ಆಯೋಜಿಸಲಾಗಿದ್ದ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.   ಕನ್ನಡ ನಾಡು ಮತ್ತು ಗಂಧದ ಗುಡಿಯನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಅಂತಹ ವಿಚಾರ ದೊಂದಿಗೆ, ಕಾಡು, ನಿಸರ್ಗ, ಪ್ರಾಣಿಗಳನ್ನು ಇಟ್ಟುಕೊಂಡು ಅಪ್ಪು ಮಾಡಿದ …

Read More »

ಮೀಡಿಯಾ-ಸೋಷಿಯಲ್ ಮೀಡಿಯಾ, ಊರು-ಕೇರಿ ತುಂಬೆಲ್ಲ ಕಾಂತಾರ ಸಮಾಚಾರ.

ಕಾಂತಾರ.. ಒಂದು ದಂತಕತೆ! ಮೀಡಿಯಾ-ಸೋಷಿಯಲ್ ಮೀಡಿಯಾ, ಊರು-ಕೇರಿ ತುಂಬೆಲ್ಲ ಇದರದ್ದೇ ಕಥೆ-ಕಾಲಕ್ಷೇಪ. ರಿಷಬ್ ವೈಯಕ್ತಿಕ ಇಷ್ಟಾನಿಷ್ಟಗಳ ಕಾರಣ ಅಲ್ಲಲ್ಲಿ ಆಕ್ಷೇಪ-ಹಸ್ತಕ್ಷೇಪವೂ ಎದ್ದಿದೆ, ಅದು ಬೇರೆ ಮಾತು ಬಿಡಿ. ಆದರೆ ಒಬ್ಬ ಪ್ರೇಕ್ಷಕನಾಗಿ ಚಿತ್ರದೊಳಗೆ ಹೊಕ್ಕಿ ಬಂದಂತಹ ಅನುಭವವಂತು ಆಗಿದೆ ಅನ್ನೋದು ಬಹುಜನರ ಲೈಕ್, ಕಮೆಂಟ್, ಶೇರ್ ಗಳಲ್ಲಿ ಕಾಣುತ್ತಿರುವ ಸಹಜ ಸಾಮಾನ್ಯ ಸಮಾಚಾರ. ಚಿತ್ರವನ್ನು ನೋಡಿದ ಕೂಡಲೇ ಅನಾಮತ್ತು 35 ವರ್ಷಗಳ ಹಿಂದಿನ ದಂತಕತೆಯೊಂದು ನೆನಪಾಗುತ್ತಿದೆ. ಅದುವೇ ಒಂದು ಮುತ್ತಿನ …

Read More »

ನಾದಬ್ರಹ್ಮ ಹಂಸಲೇಖಗೆ ಎದೆನೋವು: ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಏನು ತೊಂದರೆ ಇಲ್ಲ. ಗ್ಯಾಸ್ಟ್ರಿಕ್​​​​ ಸಮಸ್ಯೆಯಿಂದಾಗಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿಂದೆ ಓಪನ್ ಹಾರ್ಟ್ ಸರ್ಜರಿಯನ್ನು ಹಂಸಲೇಖ ಮಾಡಿಸಿಕೊಂಡಿದ್ದರು. ಸದ್ಯ ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರಲ್ ವಾರ್ಡ್​ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸೂಚಿಸಿದ್ದಾರೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ …

Read More »

ಅಪ್ಪು ʼಗಂಧದ ಗುಡಿʼ ಮೆಚ್ಚಿದ ಮೋದಿ: ಅಶ್ವಿನಿ ಪುನೀತ್‌ ಕುಮಾರ್‌ ಟ್ವೀಟ್‌ ಗೆ ಪ್ರತಿಕ್ರಿಯೆ

ಬೆಂಗಳೂರು: ಪವರ್‌ ಸ್ಟಾರ್‌ ಅಪ್ಪು ಅವರ ʼಗಂಧದ ಗುಡಿʼ ಟ್ರೇಲರ್‌ ರಿಲೀಸ್‌ ಆದ ಕೆಲವೇ ಗಂಟೆಗಳಲ್ಲಿ ವೈರಲ್‌ ಆಗಿದೆ. ಅಮೋಘ, ಅದ್ಭುತ ಜೀವ ವೈವಿಧ್ಯಮಯ ಜಗತ್ತಿನ ದೃಶ್ಯವನ್ನು ಟ್ರೇಲರ್‌ ನಲ್ಲಿ ತೋರಿಸಲಾಗಿದೆ. ಅದ್ಧೂರಿ ಟ್ರೇಲರ್‌ ಬಿಡುಗಡೆ ಸಮಾರಂಭದಲ್ಲಿ ಅಶ್ವಿನಿ ಪುನೀತ್‌ ರಾಜ್‌ ಕುಮಾರ್ ಸೇರಿದಂತೆ ಹಲವರು ಗಣ್ಯರು ಭಾಗಿಯಾಗಿದ್ದರು. ಟ್ರೇಲರ್‌ ಬಿಡುಗಡೆಗೊಂಡ ಬಳಿಕ ಅಪ್ಪು ಅವರ ಡ್ರೀಮ್‌ ಪ್ರಾಜೆಕ್ಟ್‌ ʼಗಂಧದ ಗುಡಿʼಯ ಲಿಂಕ್‌ ನೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್‌ …

Read More »

‘ಆದಿಪುರುಷ್’ ಟೀಸರ್‌ ನೋಡಿ ಓಂ ರಾವುತ್ ಮೇಲೆ ಪ್ರಭಾಸ್ ಗರಂ?

ಆದಿಪುರುಷ್’ ಟೀಸರ್ ನೋಡಿ ಸಾಕಷ್ಟು ಜನ ನಿರ್ದೇಶಕ ಓಂ ರಾವುತ್ ಮೇಲೆ ಅಸಮಾಧಾನ ವ್ಯಕ್ತಪಡಿಸ್ತಿದ್ದಾರೆ. ಟೀಸರ್ ರಿಲೀಸ್ ಈವೆಂಟ್ ನಂತರ ಸ್ವತಃ ಪ್ರಭಾಸ್ ಕೂಡ ನಿರ್ದೇಶಕರ ಮೇಲೆ ಗರಂ ಆಗಿದ್ದರು ಎನ್ನಲಾಗ್ತಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ.   ಭಾನುವಾರಷ್ಟೇ ಅಯೋಧ್ಯೆಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ‘ಆದಿಪುರುಷ್’ ಸಿನಿಮಾ ಟೀಸರ್ ಲಾಂಚ್ ಮಾಡಲಾಗಿತ್ತು. ರಾಮಾಯಣ ಕಾವ್ಯವನ್ನು ಆಧರಿಸಿ ಈ ಮೋಷನ್ ಕ್ಯಾಪ್ಚರ್ ಆನಿಮೇಷನ್ ಸಿನಿಮಾ ಕಟ್ಟಿಕೊಡಲಾಗ್ತಿದೆ. …

Read More »

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜನ್ಮದಿನ ಸರ್ಕಾರದಿಂದಲೇ ‘ಸ್ಪೂರ್ತಿ ದಿನ’ವಾಗಿ ಆಚರಣೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ಆಚರಿಸಲಾಗುವುದು. ಈ ಕುರಿತಾಗಿ ಇಂಧನ ಸಚಿವ ಸುನಿಲ್ ಕುಮಾರ್ ಅವರು ಮಾಡಿದ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಪ್ಪು ಜನ್ಮದಿನವಾದ ಮಾರ್ಚ್ 17 ಇನ್ನು ಮುಂದೆ ಸ್ಪೂರ್ತಿ ದಿನವೆಂದು ಆಚರಿಸಲು ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಅಪ್ಪು ಜನ್ಮದಿನ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ.

Read More »

ಮಿಸ್ ಧಾರವಾಡ ವರ್ಷಿಣಿ ಈಗ ಮಿಸ್ ಊರ್ವಶಿ

ಧಾರವಾಡ: ವಿದ್ಯಾಕಾಶಿಯ ಸುಂದರಿ ಮಿಸ್ ಧಾರವಾಡ (Dharwad) ವರ್ಷಿಣಿ ರಾಮಡಗಿ(Varshini Ramadagi) ಈಗ ಮಿಸ್ ಊರ್ವಶಿ(Miss Urvashi) ಎನ್ನುವ ಅತ್ಯಾಕರ್ಷಕ ಕಿರೀಟ ಧರಿಸುವುದರೊಂದಿಗೆ ದೇಶದ ನವ ಸುಂದರಿಯ ಪಟ್ಟ ಅಲಂಕರಿದ್ದಾರೆ. ಈಗಷ್ಟೇ 20 ಈ ನವತರುಣಿಯಾಗಿರುವ ವರ್ಷಿಣಿ(Varshini), ಧಾರವಾಡದ ಕೆಸಿಡಿ ಕಾಲೇಜ್‍ನಲ್ಲಿ ಟ್ರಾವೆಲ್ ಆ್ಯಂಡ್ ಟೂರಿಸಂ ಕೋರ್ಸ್‍ನಲ್ಲಿ(Travel and Tourism Course) 2ನೇ ವರ್ಷದಲ್ಲಿ ಓದುತ್ತಿದ್ದಾರೆ. ಇತ್ತೀಚೆಗೆ ಜೈಪುರದಲ್ಲಿ(Jaipura) ಮಿಸ್ ಇಂಟರ್ ಕ್ವಾಂಟಿನೇಂಟಲ್ ಹಾಗೂ ಎಲೀಟ್ ಫೌಂಡೇಶನ್ ಆಯೋಜಿಸಿದ್ದ ರಾಷ್ಟ್ರಮಟ್ಟದ ಸೌಂದರ್ಯ …

Read More »

ಖ್ಯಾತ ನಟ, ನಿರ್ಮಾಪಕ ಕೃಷ್ಣಂ ರಾಜು ವಿಧಿವಶ

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ಉಪ್ಪಲಪತಿ ವೆಂಕಟ ಕೃಷ್ಣಂ ರಾಜು ಅವರು ಇಂದು ಮುಂಜಾನೆ ಹೈದರಾಬಾದ್‌ನಲ್ಲಿ ನಿಧನರಾದರು. ನಟ ಪ್ರಭಾಸ್ ಅವರ ಚಿಕ್ಕಪ್ಪ ಕೃಷ್ಣಂ ರಾಜು ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ತೆಲುಗು ಚಿತ್ರರಂಗದಲ್ಲಿ ಬಂಡಾಯದ ನಟನಾ ಶೈಲಿಗಾಗಿ “ರೆಬೆಲ್ ಸ್ಟಾರ್” ಎಂದು ಪ್ರಸಿದ್ಧರಾಗಿದ್ದರು. ಅತ್ಯುತ್ತಮ ನಟನಿಗಾಗಿರುವ ಪ್ರಥಮ ನಂದಿ ಪ್ರಶಸ್ತಿಯ ವಿಜೇತರೂ ಆಗಿದ್ದರು. ಕೃಷ್ಣಂ ರಾಜು ಅವರು ತಮ್ಮ ವೃತ್ತಿಜೀವನದಲ್ಲಿ 183 ಕ್ಕೂ ಹೆಚ್ಚು …

Read More »

ಮಣ್ಣಿನಲ್ಲಿ ಅರಳಿದ ಅಪ್ಪುಗೆ ಭಾರೀ ಬೇಡಿಕೆ

ಪ್ರತಿ ವರ್ಷ ಗಣೇಶ ಚತುರ್ಥಿ (Ganesh Chaturthi) ಹಬ್ಬ ಬಂತು ಎಂದರೆ ನಾನಾ ರೀತಿಯ ಗಣಪನ ಮೂರ್ತಿ ಅನಾವರಣಗೊಳ್ಳುತ್ತದೆ. ಗಣಪನ ಮೂರ್ತಿಗೂ ಚಿತ್ರರಂಗಕ್ಕೂ ಒಂದು ನಂಟು ಇದೆ. ಕೆಲವರು ಗಣೇಶನಿಗೆ ಚಿತ್ರರಂಗದ ಟಚ್ ನೀಡುತ್ತಾರೆ. ಸಿನಿಮಾದ ಥೀಮ್ ಇಟ್ಟುಕೊಂಡು ಗಣೇಶನ ವಿಗ್ರಹ ರೆಡಿ ಆದ ಉದಾಹರಣೆ ಸಾಕಷ್ಟಿದೆ. ಈ ಬಾರಿ ಮತ್ತೆ ಗಣೇಶ ಚತುರ್ಥಿ ಬಂದಿದೆ. ಆ ಪ್ರಯುಕ್ತ ಎಲ್ಲ ಕಡೆಗಳಲ್ಲಿ ವಿಘ್ನ ವಿನಾಶಕನ ಮೂರ್ತಿ ರೆಡಿ ಆಗುತ್ತಿದೆ. ಈ ಬಾರಿ ಪುನೀತ್ ರಾಜ್​ಕುಮಾರ್ (Puneeth …

Read More »

. ರಾಜ್‌ ಕುಮಾರ್‌ ಅವರ ಕುಟುಂಬಸ್ಥರು ಭೇಟಿ ಮಾಡಿ ಸಿಎಂ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ವರನಟ ಡಾ. ರಾಜ್‌ ಕುಮಾರ್‌ ಅವರ ಕುಟುಂಬಸ್ಥರು ಭೇಟಿ ಮಾಡಿ ರಾಜ್‌ ಕುಮಾರ್‌, ಪುನೀತ್‌ ರಾಜ್‌ ಕುಮಾರ್‌, ಮತ್ತು ಪಾರ್ವತಮ್ಮ ರಾಜ್‌ ಕುಮಾರ್‌ ಅವರ ಸಮಾಧಿ ಸ್ಥಳಗಳನ್ನು ಅಭಿವೃದ್ಧಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.   ಸಿಎಂ ಅಧಿಕೃತ ನಿವಾಸ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಮನೆಗೆ ಭೇಟಿ ನೀಡಿದ ರಾಜ್‌ ಕುಟುಂಬದ ಸದಸ್ಯರಾದ ರಾಘವೇಂದ್ರ ರಾಜ್‌ ಕುಮಾರ್‌, ಅಶ್ವಿನಿಪುನೀತ್‌ …

Read More »