Breaking News
Home / ಸಿನೆಮಾ (page 40)

ಸಿನೆಮಾ

ಹಿರಿಯ ಹಾಸ್ಯ ನಟ ಮೈಕಲ್ ಮಧು ವಿಧಿವಶ……….

ಬೆಂಗಳೂರು: ವಿಭಿನ್ನ ಶೈಲಿಯ ಹೇರ್ ಸ್ಟೈಲ್ ಹಾಗೂ ಮ್ಯಾನರಿಸಂ ನಿಂದಲೇ ಗುರುತಿಸಿಕೊಂಡಿದ್ದ ಕನ್ನಡದ ಹಿರಿಯ ಹಾಸ್ಯ ನಟ ಮೈಕಲ್ ಮಧು ವಿಧಿವಶರಾಗಿದ್ದಾರೆ. ಇಂದು ಸಂಜೆ 6.30ರ ಸಮಯದಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮೈಕಲ್ ಮಧು ವಿಧಿವಶರಾಗಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಮಂಡ್ಯದಿಂದ ಬೆಂಗಳೂರಿಗೆ ವಾಪಸ್ಸಾಗಿದ್ದ ಮೈಕಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಲಿಗೆ ತೀವ್ರ ಪೆಟ್ಟು ಬಿದ್ದ ಕಾರಣದಿಂದ ನೋವಿನಲ್ಲಿ ನರಳುತ್ತಿದ್ದರು ಎಂಬ ಮಾಹಿತಿ ಲಭಿಸಿದೆ. ಉಶ್, ಭಜರಂಗಿ, AK 47, …

Read More »

ಲಾಕ್‍ಡೌನ್ ಎಫೆಕ್ಟ್- ಶ್ರೀಮನ್ನಾರಾಯಣನ ಹೊಸ ಅವತಾರ

ಬೆಂಗಳೂರು: ಲಾಕ್‍ಡೌನ್ ಹಿನ್ನೆಲೆ ಸಿನಿಮಾ ರಂಗ ಸಂಪೂರ್ಣ ಸ್ತಬ್ಧವಾಗಿದ್ದು, ನಟ, ನಟಿಯರು ಸಹ ತಮ್ಮದೇ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹಲವರು ಬೇಜಾರಲ್ಲಿ ಸಮಯ ಕಳೆದರೆ, ಇನ್ನೂ ಹಲವರು ತಮ್ಮ ಮುಂದಿನ ಪ್ರಾಜೆಕ್ಟ್‍ಗೆ ಸಿದ್ಧತೆ ನಡೆಸಿದ್ದಾರೆ, ಇನ್ನೂ ಹಲವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದಾರೆ. ಹೀಗೆ ಎಲ್ಲ ತಾರೆಯರು ತಮ್ಮದೇ ಲೋಕದಲ್ಲಿ ಬ್ಯುಸಿಯಾಗಿದ್ದಾರೆ. ನಟ ರಕ್ಷಿತ್ ಶೆಟ್ಟಿ ಸಹ ತಮ್ಮದೇ ಕಾರ್ಯದಲ್ಲಿ ತೊಡಗಿದ್ದು, ತಮ್ಮ ಹೊಸ ಅವತಾರದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ತಮ್ಮ …

Read More »

ಯಾವ ಹಾಲಿವುಡ್ ಹೀರೋಗೂ ಕಮ್ಮಿ ಇಲ್ಲ’- ಕಿಚ್ಚನ ಖಡಕ್ ಲುಕ್‍ಗೆ ಅಭಿಮಾನಿಗಳು ಫಿದಾ

ಬೆಂಗಳೂರು: ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಖಡಕ್ ಲುಕ್ ಹಾಗೂ ಬೇರ್ ಬಾಡಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಸುದೀಪ್ ಅವರು ಪೈಲ್ವಾನ್ ಸಿನಿಮಾದ ಸಮಯದಲ್ಲಿ ತಮ್ಮ ದೇಹವನ್ನು ದಂಡಿಸಿ ಖಡಕ್ ಬಾಡಿ ಮಾಡಿದ್ದರು. ಈಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿವೆ. ಕಿಚ್ಚನ ಖಡಕ್ ಲುಕ್ ಇರುವ ಈ ಫೋಟೋಗಳನ್ನು ಹಂಚಿಕೊಂಡಿರುವ ನಿರ್ದೇಶಕ ಪವನ್ …

Read More »

ಧಾರಾವಾಹಿ ಶೂಟಿಂಗ್‍ಗೆ ಸರ್ಕಾರದಿಂದ ಅನುಮತಿ..!

ಬೆಂಗಳೂರು : ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿರುವ ಧಾರಾವಾಹಿ ಶೂಟಿಂಗ್‍ಗಳಿಗೆ ಸರ್ಕಾರ ಅನುಮತಿ ನೀಡಿ ಮಹತ್ವದ ನಿರ್ಧಾರ ಪ್ರಕಟಿಸಿದೆ. ಲಾಕ್‌ಡೌನ್‌ನಿಂದ ಕಿರುತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದು ಒಂದೂವರೆ ತಿಂಗಳಾಗಿವೆ. ಈ ಮಧ್ಯೆ ಲಾಕ್‌ಡೌನ್ ಕೊಂಚ ಸಡಲಿಕೆಯಾಗಿರುವುದರಿಂದ ಮತ್ತು ಬೇರೆ ಬೇರೆ ವಲಯಗಳಲ್ಲಿ ಕೆಲಸ ಪ್ರಾರಂಭವಾಗುತ್ತಿರುವುದರಿಂದ, ಕಿರುತೆರೆಯ ಚಿತ್ರೀಕರಣಕ್ಕೂ ಅನುವು ಮಾಡಿಕೊಡಬೇಕೆಂದು ಹಲವರು ಇದೀಗ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಕುರಿತು ಮಂಗಳವಾರ ಮಾತನಾಡಿದ್ದ ಕಂದಾಯ ಸಚಿವ ಆರ್​. ಅಶೋಕ್​, ಧಾರಾವಾಹಿ ಮತ್ತು …

Read More »

ಲವ್ ಮಾಕ್‍ಟೇಲ್ ಮೊದಲ ದಿನದ ಚಿತ್ರೀಕರಣ ನೆನೆದ ನಿಧಿಮಾ

ಬೆಂಗಳೂರು: ಲವ್ ಮಾಕ್‍ಟೇಲ್ ಸಿನಿಮಾದಲ್ಲಿ ನಿಧಿಮಾ ಪಾತ್ರಕ್ಕೆ ಜೀವ ತುಂಬಿದ್ದ ನಟಿ ಮಿಲನ ನಾಗರಾಜ್, ಸಿನಿಮಾದ ಮೊದಲ ದಿನದ ಚಿತ್ರೀಕರಣದ ಸಂದರ್ಭವನ್ನು ನೆನೆದಿದ್ದಾರೆ. ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಂಚಿಕೊಂಡಿರುವ ಅವರು, ಲವ್ ಮಾಕ್‍ಟೇಲ್ ಚಿತ್ರೀಕರಣದ ಮೊದಲ ದಿನ ನೆನಪಾಗುತ್ತಿದೆ. ನಿಮಗೆ ಈ ಸೀನ್ ನೆನಪಾಗುತ್ತಾ, ಇದೇ ಚಿತ್ರೀಕರಣದ ಮೊದಲ ಶಾಟ್ ಎಂದು ಬರೆದುಕೊಂಡು ಡಾರ್ಕ್ ಪಿಂಕ್ ಕಲರ್ ಸೀರೆ ಉಟ್ಟಿರುವ ಫೋಟೋವನ್ನು ಹಾಕಿದ್ದಾರೆ. ಹಿಂದೆ ಕೆಲ ಸಿನಿಮಾಗಳಲ್ಲಿ ಮಿಲನ …

Read More »

ಬಟ್ಟೆಯಿಂದ ವ್ಯಕ್ತಿ ಅಳೆಯೋ ಸಮಾಜ ನಮ್ಮದು ಎಂದ ಅನಿತಾ ಭಟ್

ಬೆಂಗಳೂರು: ಕನ್ನಡ, ತೆಲುಗು ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿರುವ ಹಾಟ್ ಬೆಡಗಿ ಅನಿತಾ ಭಟ್ ಬಟ್ಟೆ ಬಗ್ಗೆ ಚರ್ಚೆಗೆ ಇಳಿದಿದ್ದು, ನೆಟ್ಟಿಗರ ಪ್ರಶ್ನೆಗೆ ತಕ್ಕ ಉತ್ತರ ನೀಡಿದ್ದಾರೆ. ಅದೇನಪ್ಪಾ ಬಟ್ಟೆ ವಿಚಾರ ಅಂತೀರಾ ಈ ವಿಡಿಯೋ ನೀಡಿ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿರುವ ಹಾಟ್ ಬೆಡಗಿ ಅನಿತಾ ಭಟ್, ತಮ್ಮ ಹಾಟ್ ಫೋಟೋಗಳಿಂದಲೇ ಕಿಕ್ಕೇರಿಸುತ್ತಿರುತ್ತಾರೆ. ಇದೀಗ ಅದೇ ರೀತಿಯ ಫೋಟೋ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ವಿಶೇಷವೆಂದರೆ …

Read More »

ಸುದೀಪ್ ಓರ್ವ ಅತ್ಯುತ್ತಮ ನಿರ್ದೇಶಕ: ಅನು ಪ್ರಭಾಕರ್

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಓರ್ವ ಉತ್ತಮ ನಿರ್ದೇಶಕ ಎಂದು ನಟಿ ಅನು ಪ್ರಭಾಕರ್ ಮುಖರ್ಜಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಟ ಸುದೀಪ್ ಅನೇಕ ವರ್ಷಗಳ ಹಿಂದೆ ‘ನಂ.73 ಶಾಂತಿ ನಿವಾಸ’ ಸಿನಿಮಾವನ್ನು ನಿರ್ದೇಶಿಸಿ ಯಶಸ್ವಿಕಂಡಿದ್ದರು. ಅಂದಿಗೆ ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇತ್ತೀಚೆಗೆ ‘ನಂ.73 ಶಾಂತಿ ನಿವಾಸ’ ಸಿನಿಮಾ ಕಿರುತೆರೆಯಲ್ಲಿ ಪ್ರಸಾರವಾಗಿತ್ತು. ಈ ಚಿತ್ರವನ್ನು ನೋಡಿದ ಅಭಿಮಾನಿಯೊಬ್ಬರು ಅನು ಪ್ರಭಾಕರ್‌ಗೆ ಟ್ವೀಟ್ ಮಾಡಿ, ನಿಮ್ಮ ಅಭಿನಯ ಅದ್ಭುತವಾಗಿದೆ …

Read More »

ಹೋಮ್ ರೂಲ್ಸ್ ಕಟ್ಟುನಿಟ್ಟಾಗಿ ಪಾಲಿಸಲೇಬೇಕಂತೆ ಇಲ್ಲವಾದಲ್ಲಿ ಅವರ ಪತ್ನಿ ಗುರ್ ಅಂತಾರಂತೆ.

ಬೆಂಗಳೂರು: ಉಗ್ರಂ ಖ್ಯಾತಿಯ ಶ್ರೀಮುರಳಿ ಮನೆಯಲ್ಲಿ ಪಡಬಾರದ ಕಷ್ಟ ಪಡುತ್ತಿದ್ದಾರೆ. ಹೋಮ್ ರೂಲ್ಸ್ ಕಟ್ಟುನಿಟ್ಟಾಗಿ ಪಾಲಿಸಲೇಬೇಕಂತೆ ಇಲ್ಲವಾದಲ್ಲಿ ಅವರ ಪತ್ನಿ ಗುರ್ ಅಂತಾರಂತೆ. ಲಾಕ್‍ಡೌನ್ ದಿನಗಳು ಹಲವು ನಟ, ನಟಿಯರಿಗೆ ಸಂತಸ ನೀಡಿದ್ದು, ಕುಟುಂಬದೊಂದಿಗೆ ಕಾಲ ಕಳೆಯಲು ಅವಕಾಶ ಸಿಕ್ಕಿದೆ. ಇದನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಬಾಲಿವುಡ್, ಸ್ಯಾಂಡಲ್‍ವುಡ್ ಸೇರಿದಂತೆ ಬಹುತೇಕ ನಟರು ತಮ್ಮ ಪ್ರೀತಿ ಪಾತ್ರರೊಂದಿಗೆ ಸಂತಸದಿಂದ ಕಾಲ ಕಳೆಯುತ್ತಿದ್ದಾರೆ. ಹತ್ತು ಹಲವು, ಚಟುವಟಿಕೆಗಳು ತಮ್ಮ ಹವ್ಯಾಸಗಳು ಸೇರಿದಂತೆ ಮನೆಗೆಲಸಗಳನ್ನೂ ಅಷ್ಟೇ …

Read More »

ಲಾಕ್‍ಡೌನ್ ಸಮಯದಲ್ಲಿ ಗಮನಿಸಿದ ಒಳ್ಳೆ ವಿಚಾರವನ್ನ ರಿವೀಲ್ ಮಾಡಿದ ರಾಧಿಕಾ…….

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಒಂದಿಲ್ಲೊಂದು ಫೋಟೋ, ವಿಡಿಯೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ಲಾಕ್‍ಡೌನ್ ಸಮಯದಲ್ಲಿ ತಾವು ಗಮನಿಸಿದ ಒಳ್ಳೆಯ ವಿಷಯವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಕೊರೊನಾದಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಹೀಗಾಗಿ ಯಾರೂ ಕೂಡ ಮನೆಯಿಂದ ಹೊರಬರುತ್ತಿಲ್ಲ. ಇನ್ನೂ ಸ್ಟಾರ್ ನಟ-ನಟಿಯರು ಕೂಡ ತಮ್ಮ ಕುಟುಂಬದವರ ಜೊತೆ ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ಜನರು ಕೂಡ ಮನೆಯಲ್ಲಿದ್ದು ಬೇಸರವಾದಾಗ ಮನೆಯ ಟೆರೇಸ್ ಮತ್ತು …

Read More »

ಡಾ.ರಾಜ್ ಕುಟುಂಬದ ಇನ್ನೊಂದು ಕುಡಿ ಸ್ಯಾಂಡಲ್‍ವುಡ್ ಗೆ ಎಂಟ್ರಿ ಕೊಡೋದಕ್ಕೆ ಸಿದ್ಧ……..

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ ದಿವಂಗತ ಡಾ.ರಾಜ್ ಕುಟುಂಬದ ಇನ್ನೊಂದು ಕುಡಿ ಸ್ಯಾಂಡಲ್‍ವುಡ್ ಗೆ ಎಂಟ್ರಿ ಕೊಡೋದಕ್ಕೆ ಸಿದ್ಧವಾಗುತ್ತಿದೆ. ರಾಘವೇಂದ್ರ ರಾಜ್ ಕುಮಾರ್ ಅವರ ದ್ವಿತೀಯ ಪುತ್ರ ಯುವರಾಜ್ ಕುಮಾರ್ ಯುವ-01 ಚಿತ್ರದ ಮೂಲ ಚಂದನವನಕ್ಕೆ ಬಲಗಾಲಿಟ್ಟು ಬರುತ್ತಿದ್ದಾರೆ. ತಾತನ ಹುಟ್ಟು ಹಬ್ಬದಂದು ಮೊಮ್ಮಗನ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ನಟ ಯುವರಾಜ್ ಕುಮಾರ್ ಖಡಕ್ ಲುಕ್‍ಗೆ ಸಖತ್ ರೆಸ್ಪಾನ್ಸ್ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಯುವರಾಜ್ ಕುಮಾರ್ ಲುಕ್‍ಗೆ …

Read More »