Breaking News
Home / ಸಿನೆಮಾ (page 42)

ಸಿನೆಮಾ

ರಾಜಕೀಯ ಕನಸು ಕಂಡಿದ್ದ ಬುಲೆಟ್ ಪ್ರಕಾಶ್: ರಂಗಾಯಣ ರಘು

ಬೆಂಗಳೂರು: ಗೆಳೆಯ ಬುಲೆಟ್ ಪ್ರಕಾಶ್ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ನೋವು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ದೇವರು ನೀಡಲಿ ಎಂದು ಹಾಸ್ಯ ನಟ ರಂಗಾಯಣ ರಘು ಹೇಳಿದ್ದಾರೆ. ನಾನು ಹಾಗೂ ಬುಲೆಟ್ ಪ್ರಕಾಶ್ ಹೋಗೋ ಬಾರೋ ಫ್ರೆಂಡ್ಸ್. ಅವರಿಗೆ ನಾನಷ್ಟೇ ಅಲ್ಲ ದೊಡ್ಡ ಸಂಖ್ಯೆಯ ಸ್ನೇಹ ಬಳಗವೇ ಇದೆ. ಪ್ರಕಾಶ್ ಅವರ ಏರಿಯಾದಲ್ಲಿ ಅನೇಕ ಸ್ನೇಹಿತರಿದ್ದಾರೆ. ಎಲ್ಲರೊಂದಿಗೂ ಹಾಸ್ಯವಾಗಿ, ನಗು ಮುಖದಿಂದ ಇರುತ್ತಿದ್ದರು. ಎಲ್ಲವನ್ನೂ ತಮಾಷೆಯಾಗಿ ತೆಗೆದುಕೊಳ್ಳುತ್ತಿದ್ದ ಎಂದು …

Read More »

ಹಾಸ್ಯ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಬೆಂಗಳೂರು: ಜನಪ್ರಿಯ ಹಾಸನ್ಯ ನಟ ಬುಲೆಟ್ ಪ್ರಕಾಶ್(44) ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಕೆಲ ದಿನಗಳಿಂದ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೆಂಟಿಲೇಟರಿನಲ್ಲಿ  ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದೊಂದು ತಿಂಗಳಿನಿಂದ ಬುಲೆಟ್ ಪ್ರಕಾಶ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಒಂದು ತಿಂಗಳ ಹಿಂದೆ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಂದ ಅಸ್ಕರ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಏ.4 …

Read More »

ಜಾತಕ ಭವಿಷ್ಯ ಹೇಳುವವರೆಲ್ಲ ಈಗ ಏನಾದರು ? ಕೊರೋನಾಗೆ ಅವರ ಬಳಿ ಪರಿಹಾರ ಕೇಳಿ ನೋಡೋಣ

ಜಾತಕ ಭವಿಷ್ಯ ಹೇಳುವವರೆಲ್ಲ ಈಗ ಏನಾದರು ? ಕೊರೋನಾಗೆ ಅವರ ಬಳಿ ಪರಿಹಾರ ಕೇಳಿ ನೋಡೋಣ. ಕನಸುಗಾರ, ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಮಾದ್ಯಮಗಳ ಮುಂದೆ ಮಾತನಾಡುವು ಸಂದರ್ಭದಲ್ಲಿ ಕೊರೊನಾ ವೈರಸ್ ಬಗ್ಗೆ ಮಾತನಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಲ್ಲೆಡೆ ಕೊರೊನಾ ಭೀತಿ ಎದುರಾಗಿರುವ ಸಂದರ್ಭದಲ್ಲಿ ರವಿಚಂದ್ರನ್ ಅವರು ಜನರಿಗೆ ತಮ್ಮ ಮಾತಿನ ಮೂಲಕವೇ ಧೈರ್ಯವನ್ನು ಹೇಳಿರುವುದು ಮಾತ್ರವಲ್ಲದೇ, ಕೆಲವು ಡಂಭಾಚಾರಿಗಳ ಮಾತುಗಳನ್ನು ಕೂಡಾ ಅವರು …

Read More »

ಬೆಂಗಳೂರು: :ನಾನು ನಿರ್ಭಯಾ ತಾಯಿ ಪಾತ್ರ ಮಾಡ್ತೇನೆ: ಮಾಳವಿಕಾ

ಬೆಂಗಳೂರು: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಯಾರಾದರೂ ಸಿನಿಮಾ ಮಾಡಿದರೆ ಹೇಳಿ ನಾನು ನಿರ್ಭಯಾ ತಾಯಿ ಪಾತ್ರವನ್ನು ಮಾಡುತ್ತೇನೆ ಎಂದು ಹಿರಿಯ ನಟಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ. ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಇಂದು ನಿರ್ಭಯಾ ದೋಷಿಗಳಿಗೆ ಮರಣದಂಡನೆ ಆಗಿದೆ. ನಿರ್ಭಯಾಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ದೇಶದ ಪ್ರತಿಯೊಬ್ಬ ಮಗಳ ಗೆಲವು ಎಂದು ನಿರ್ಭಯಾ ತಾಯಿ ಆಶಾದೇವಿ ತಮ್ಮ ಮೊದಲ …

Read More »

ಸಾರಥಿ ಹೆಗಲ ಮೇಲೆ ಕುಳಿತ ಪುಟ್ಟ ರಾಮನ ಪರಿಚಯಿಸಿದ ತರುಣ್ ಸುಧೀರ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಜೈಶ್ರೀರಾಮ್ ಹಾಡಿನಲ್ಲಿ ಕಾಣಿಸಿಕೊಂಡ ಪುಟ್ಟ ರಾಮನನ್ನು ಸಿನಿಮಾದ ನಿರ್ದೇಶಕ ತರುಣ್ ಸುಧೀರ್ ಪರಿಚಯ ಮಾಡಿಕೊಟ್ಟಿದ್ದಾರೆ. ತರುಣ್ ಸುಧೀರ್ ನಿರ್ದೇಶನ ಮತ್ತು ಡಿಬಾಸ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಮುಂದಿನ ಏಪ್ರಿಲ್‍ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಈ ಹಿಂದೆ ಚಿತ್ರತಂಡ ಟೀಸರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ದರ್ಶನ್ ಅವರ ಜೊತೆ ಪುಟ್ಟ ರಾಮನೊಬ್ಬ ಕಾಣಿಸಿಕೊಂಡಿದ್ದನು. ಈ ವಿಚಾರವಾಗಿ ದರ್ಶನ್ ಅವರ …

Read More »

ಕೊರೊನಾ ಎಫೆಕ್ಟ್- ನಿಖಿಲ್ ಕುಮಾರಸ್ವಾಮಿ ಮದುವೆ ಶಿಫ್ಟ್

ರಾಮನಗರ: ಮಹಾಮಾರಿ ಕೊರೊನಾ ವೈರಸ್ ದೇಶಾದ್ಯಂತ ವ್ಯಾಪಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹ ಕಾರ್ಯಕ್ರಮಕ್ಕೂ ಇದರ ಬಿಸಿ ತಟ್ಟಿದೆ. ಹೀಗಾಗಿ ವಿವಾಹ ಕಾರ್ಯಕ್ರಮವನ್ನು ರಾಮನಗರದಿಂದ ಬೆಂಗಳೂರಿನ ಅರಮನೆ ಮೈದಾನಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಮದುವೆಗಾಗಿ ಕಳೆದ 1 ತಿಂಗಳಿನಿಂದ ಮಾಡಲಾಗುತ್ತಿದ್ದ ಸ್ಥಳದ ಸಿದ್ಧತೆಯ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಈಗಾಗಲೇ ಹಾಕಿದ್ದ ಸೆಟ್, ಟೆಂಟ್ ಗಳ ತೆರವು ಸಹ ನಡೆಯುತ್ತಿದ್ದು, ಮದುವೆ ಸಿದ್ಧತೆಗಾಗಿ ತಂದಿದ್ದ ವಸ್ತುಗಳನ್ನು ಮರಳಿ ಸಾಗಿಸಲಾಗುತ್ತಿದೆ. …

Read More »

ಮೊದಲು ₹18 ಕೋಟಿ, ನಂತರ 12 ಕೋಟಿಗೆ ಮನವಿ; ಸುನೀಲ್​ ಪುರಾಣಿಕ್​ಗೆ ಸಿಎಂ ತರಾಟೆ

ಕರ್ನಾಟಕ ಚಲನಚಿತ್ರ ಅಕಾಡೆಮಿ ಒಂದಕ್ಕೇ ಬರೋಬ್ಬರಿ 18 ಕೋಟಿ ರೂಪಾಯಿ ಅನುದಾನ ಕೇಳಿದ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್‌ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತರಾಟೆ ತೆಗೆದುಕೊಂಡಿದ್ದಾರೆ. ಸುನೀಲ್ ಪುರಾಣಿಕ್ ಸಿಎಂ ಬಳಿ ಒಂದು ವರ್ಷಕ್ಕೆ ₹18 ಕೋಟಿಯನ್ನ ಚಲನಚಿತ್ರ ಅಕಾಡೆಮಿಗೆ ಬಿಡುಗಡೆ ಮಾಡಿ ಎಂದು ಕೇಳಿದ್ದಾರಂತೆ.. 18 ಕೋಟಿ ರೂಪಾಯಿಗಳ ಮನವಿ ಪತ್ರ ತೆಗೆದುಕೊಂಡು ಸಿಎಂ ಬಳಿ ಹೋದ ಸುನೀಲ್ ಪುರಾಣಿಕ್ ಅದಕ್ಕೂ ಮುನ್ನ ಬಿಎಸ್​ವೈ ಪುತ್ರ ಬಿ.ವೈ ವಿಜಯೇಂದ್ರರನ್ನು ಭೇಟಿ …

Read More »

‘ದಿಯಾ’ ಚಿತ್ರಕ್ಕೆ ಆನ್ ಲೈನ್ ನಲ್ಲಿ ಮುಗಿಬಿದ್ದ ಜನ: ರಿ-ರಿಲೀಸ್ ಮಾಡುವಂತೆ ಪ್ರೇಕ್ಷಕರ ಮನವಿ

‘ದಿಯಾ’ ಚಿತ್ರಕ್ಕೆ ಆನ್ ಲೈನ್ ನಲ್ಲಿ ಮುಗಿಬಿದ್ದ ಜನ: ರಿ-ರಿಲೀಸ್ ಮಾಡುವಂತೆ ಪ್ರೇಕ್ಷಕರ ಮನವಿ ಸ್ಯಾಂಡಲ್ ವುಡ್ ನಲ್ಲಿ ಇತ್ತೀಚಿಗೆ ರಿಲೀಸ್ ಆದ ದಿಯಾ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕನ್ನಡ ಚಿತ್ರ ಪ್ರೇಕ್ಷಕರಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಿನಿಮಾ ನೋಡಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಾಡಿಹೊಗಳುತ್ತಿದ್ದಾರೆ. ಚಿತ್ರಮಂದಿರಗಳ ಸಮಸ್ಯೆಯ ನಡುವೆಯೂ ಗೆದ್ದು ಬೀಗಿರುವ ದಿಯಾ ಇತ್ತೀಚಿಗೆ ಅಮೆಜಾನ್ ಪ್ರೈಂನಲ್ಲಿ ರಿಲೀಸ್ ಮಾಡಲಾಗಿದೆ. ಆನ್ ಲೈನಲ್ಲಿ ರಿಲೀಸ್ ಆಗುತ್ತಿದ್ದಂತೆ …

Read More »

“ನನ್ನ ಹುಟ್ಟುಹಬ್ಬದಂದು ಮನೆ ಬಳಿ ಬರಬೇಡಿ ಪ್ಲೀಸ್” : ಅಭಿಮಾನಿಗಳಲ್ಲಿ ಅಪ್ಪು ಮನವಿ

“ನನ್ನ ಹುಟ್ಟುಹಬ್ಬದಂದು ಮನೆ ಬಳಿ ಬರಬೇಡಿ ಪ್ಲೀಸ್” : ಅಭಿಮಾನಿಗಳಲ್ಲಿ ಅಪ್ಪು ಮನವಿ ಬೆಂಗಳೂರು,ಮಾ.14- ದೇಶಾದ್ಯಂತ ಕೊರೋನ ಭೀತಿ ಹಿನ್ನೆಲೆಯಲ್ಲಿ ನಾನು ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ದಯವಿಟ್ಟು ಅಭಿಮಾನಿಗಳ್ಯಾರು ಮನೆ ಬಳಿ ಬರಬಾರದು ಎಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಹುಟ್ಟು ಹಬ್ಬದಂದು ನಾನು ಮನೆಯಲ್ಲಿ ಇರುವುದಿಲ್ಲ. ದಯವಿಟ್ಟು ಮನೆ ಬಳಿ ಬಂದು ನಿರಾಶರಾಗದಿರಿ. ಕೊರೋನ ಸೋಂಕು ಭೀತಿ ಹಿನ್ನೆಲೆಯಲ್ಲಿ ರಾಜ್ಯ …

Read More »

ಮಿಳ್ಳೆ ಹುಡುಗನ ಮೂತಿಗೆ ತಿವಿದರು ಮೂಡಿಗೆರೆ ಮಂದಿ

ಮಿಳ್ಳೆ ಹುಡುಗನ ಮೂತಿಗೆ ತಿವಿದರು ಮೂಡಿಗೆರೆ ಮಂದಿ! ಕಳೆದ ಬಿಗ್ ಬಾಸ್ ಸೀಜ಼ನ್ನಿನಲ್ಲಿ ಸ್ಪರ್ಧಿಸಿದ್ದ ಕಿಶನ್ ಗೊತ್ತಲ್ಲಾ? ವಯ್ಯಾರಿಯಂತೆ ನುಲಿಯುವ ಕಿಶನ್ ಕಿಸ್ಸಿಂಗ್ ಸ್ಟಾರ್ ಅನ್ನೋ ಪಟ್ಟ ಪಡೆದು ನೋಡುಗರಿಗೆ ಬಲು ಮಜಾ ಕೊಟ್ಟಿದ್ದ. ಈಗ ಹುಟ್ಟೂರಿಗೆ ಬಂದು ಸನ್ಮಾನ ಸ್ವೀಕರಿಸಲೂ ಕಾಸು ಕೇಳಿ ಮಕ್ಕುಗಿಸಿಕೊಂಡಿದ್ದಾನೆ. ಹಿಂದಿಯ ಡ್ಯಾನ್ಸ್ ರಿಯಾಲಿಟಿ ಶೋ ಮೂಲಕ ಹೆಸರು ಮಾಡಿ, ನಂತರ ಬಿಗ್ ಬಾಸ್ ಸ್ಪರ್ಧಿಯಾದ ಕಿಶನ್ ಬೆಳಗಲಿ ಮೂಲತಃ ಚಿಕ್ಕಮಗಳೂರಿನವನು. ಡ್ಯಾನ್ಸು, ರಿಯಾಲಿಟಿ …

Read More »