Breaking News
Home / ಸಿನೆಮಾ (page 43)

ಸಿನೆಮಾ

ತಮಿಳುನಾಡು ಸಿಎಂ ಆಗುತ್ತಾರಾ ರಜನಿಕಾಂತ್? ಅವರೇ ಕೊಟ್ಟ ಉತ್ತರ

ತಮಿಳುನಾಡು ಸಿಎಂ ಆಗುತ್ತಾರಾ ರಜನಿಕಾಂತ್? ಅವರೇ ಕೊಟ್ಟ ಉತ್ತರ ತಮ್ಮ ರಾಜಕೀಯ ಭವಿಷ್ಯ ಸಂಬಂಧಿಸಿದಂತೆ ಮಾತನಾಡಿದ ರಜನಿಕಾಂತ್ ಸಿಹಿ ಸುದ್ದಿಯನ್ನು ನೀಡಿದರಾದರೂ ತಾವು ”ತಮಿಳುನಾಡಿನ ಸಿಎಂ ಆಗುವುದಿಲ್ಲ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ತಲೈವಾ ರಜನೀಕಾಂತ್ ಏನೋ ಹೇಳುತ್ತಾರೆ ಎಂದು ಕಾದಿದ್ದ ಅಭಿಮಾನಿಗಳಿಗೆ ಮಿಶ್ರ ಭಾವವನ್ನು ರಜನಿಕಾಂತ್ ನೀಡಿದ್ದಾರೆ. ಹೌದು, ತಮ್ಮ ರಾಜಕೀಯ ಭವಿಷ್ಯದ ಸುದ್ದಿಯನ್ನು ಖಚಿತಪಡಿಸಿದ ತಲೈವಾ, ತಾವು ತಮಿಳುನಾಡಿನ ಮುಂದಿನ ಸಿಎಂ ಆಗುವ ಆಸೆ ಹೊಂದಿಲ್ಲ ಎಂದರು. ಆದರೆ …

Read More »

ದೊಡ್ಡ ಸ್ಟಾರ್ ನಟನೊಂದಿಗೆ ತೆರೆ ಮೇಲೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಭಾರಿ ಮೊತ್ತವನ್ನೇ ಕೇಳಿದ್ದಾರೆ.

ದೊಡ್ಡ ಸ್ಟಾರ್ ನಟನೊಂದಿಗೆ ತೆರೆ ಮೇಲೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾಬಹುಭಾಷಾ ನಟಿ ತಮನ್ನಾ ಭಾಟಿಯಾರನ್ನು ತೆಲುಗಿನ ದೊಡ್ಡ ನಟ ಬಾಲಕೃಷ್ಣ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆ ಮಾಡಲಾಗಿತ್ತು. ನಟಿಯನ್ನು ಈ ಬಗ್ಗೆ ಸಂಪರ್ಕಿಸಿದಾಗ ಭಾರಿ ದೊಡ್ಡ ಮೊತ್ತದ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ. ಇದು ನಿರ್ಮಾಪಕರ ಹುಬ್ಬೇರುವಂತೆ ಮಾಡಿದೆ. ಭಾರಿ ಮೊತ್ತವನ್ನೇ ಕೇಳಿದ್ದಾರೆ.ಹಿರಿಯ ನಟ ಬಾಲಕೃಷ್ಣ ಗೆ ನಾಯಕಿಯಾಗಿ ನಟಿಸಲು ತಮನ್ನಾ ಭಾಟಿಯಾ ಮೂರು ಕೋಟಿ ರೂಪಾಯಿ ಸಂಭಾವನೆ …

Read More »

ಜೂ.ಜಯಲಲಿತಾರಂತೆ ಕಾಣಿಸಿಕೊಂಡ ಕಂಗನಾ ರಣಾವತ್

ಬೆಂಗಳೂರು: ತಮಿಳು ನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾ ಜೀವನಾಧಾರಿತ ಚಿತ್ರ ಮಾಡುತ್ತಿರುವುದು ತಿಳಿದೇ ಇದೆ. ಅಲ್ಲದೆ ಅವರ ಬಯೋಪಿಕ್ ‘ತಲೈವಿ’ ಚಿತ್ರ ಘೋಷಣೆಯಾದಾಗಿನಿಂದ ಭಾರೀ ಚರ್ಚೆ ನಡೆಯುತ್ತಿದೆ. ಆರಂಭದಲ್ಲಿ ಜಯಾ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ಚರ್ಚೆ ನಡೆದರೆ. ನಂತರ ಚಿತ್ರ ಯಾವ ರೀತಿ ಇರುತ್ತೆ, ಪಾತ್ರವಾರ್ಗದಲ್ಲಿ ಯಾರಿರುತ್ತಾರೆ ಎಂಬೆಲ್ಲದರ ಕುರಿತು ತುಂಬಾ ಕುತೂಹಲ ಮೂಡಿತ್ತು. ಇದೀಗ ಚಿತ್ರ ತಂಡ ಮತ್ತೊಂದು ಫೋಟೊ ಬಿಡುಗಡೆ ಮಾಡಿದ್ದು, ಕ್ಯೂರಿಯಾಸಿಟಿ ಇನ್ನೂ ಹೆಚ್ಚಾಗಿದೆ. ಫೆಬ್ರವರಿ 24ರಂದು …

Read More »

ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಚಂದನ್, ನಿವೇದಿತಾ

ಮೈಸೂರು: ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿವಾಹ ಬುಧವಾರ ಮೈಸೂರಿನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಮೈಸೂರಿನ ದಟ್ಟಗಹಳ್ಳಿಯ ನಿವೇದಿತಾ ಗೌಡ ಮನೆಯಲ್ಲಿ ಮದುವೆ ಕಾರ್ಯಗಳು ಜೋರಾಗಿ ನಡೆದಿದ್ದು, ಫೆ.25 ಮತ್ತು 26ರಂದು ಕನ್ವೆನ್ಶನ್ ಹಾಲ್‍ನಲ್ಲಿ ನಡೆಯಲಿರುವ ವಿವಾಹಕ್ಕೆ ಗಣ್ಯರ ದಂಡೇ ಹರಿದು ಬರುತ್ತಿದೆ. ಈ ಮದುವೆ ಸಮಾರಂಭಕ್ಕೆ ಸ್ಯಾಂಡಲ್‍ವುಡ್‍ನ ಕಲಾವಿದರು, ಗಾಯಕರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಸೇರಿ ಸುಮಾರು ಐದು ಸಾವಿರಕ್ಕೂ ಅಧಿಕ ಜನ ಸಾಕ್ಷಿ …

Read More »

“ನೋಡುಗನ ಹಿಡಿತಕ್ಕೆ ಸಿಗದ ಪಾಪಕಾರ್ನ್ ಮಂಕಿ ಟೈಗರ್ !”

“ನೋಡುಗನ ಹಿಡಿತಕ್ಕೆ ಸಿಗದ ಮಂಕಿ!” ಸಿನಿಮಾ ಎಂದರೆ ಐದು ಹಾಡು,‌ನಾಲ್ಕು ಫೈಟು, ಬಿಲ್ಡಪ್ ಕೊಡೋ ಡೈಲಾಗ್ಸು, ಕಾಮಿಡಿ, ರೋಮ್ಯಾನ್ಸ್ ಮಾತ್ರ ಅಂದುಕೊಂಡವರಿಗೆ ಪಾಪಕಾರ್ನ್ ಮಂಕಿ ಟೈಗರ್ ಸಿನಿಮಾ ರುಚಿಸುವುದಿಲ್ಲ. ಸಿನಿಮಾ ಆರಂಭವಾಗಿ ಪ್ರಥಮಾರ್ಧ ಮುಗಿಯುಷ್ಟರಲ್ಲಿ ಅಂಥವರ ತಾಳ್ಮೆ ಸತ್ತು ಹೋಗಿರುತ್ತದೆ. ಅದು ಸಿನಿಮಾದ ಮಿತಿಯೂ ಹೌದು, ತಾಕತ್ತೂ ಹೌದು. ಈವರೆಗೆ ಸುಕ್ಕಾ ಸೂರಿ ನಿರ್ದೇಶನದ ಬಹುತೇಕ ಚಿತ್ರಗಳಲ್ಲಿರುವಂತೆ ಈ ಸಿನಿಮಾದಲ್ಲಿ ಹೇರಳವಾಗಿ ಹೆಂಡ, ಹೆಣ್ಣು, ಸಿಗರೇಟಿನ ಘಾಟು, ಪೇಟಿಂಗನಂತೆ ಕಾಣುವ …

Read More »

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಯ…………

ಮುಂಬೈ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಗಿದೆ. ದಾದಾ ಸಾಹೇಬ್ ಪಾಲ್ಕೆ ಹಾಗೂ ಮಹಾತ್ಮ ಗಾಂಧೀಜಿ ಅವರ 150ನೇ ವರ್ಷದ ಜನ್ಮದಿನೋತ್ಸವದ ಅಂಗವಾಗಿ ಮುಂಬೈನಲ್ಲಿ ಗುರುವಾರ ಅದ್ದೂರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುದೀಪ್ ಅವರಿಗೆ ದಾದಾ ಸಾಹೇಬ್ ಪಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು. ದಬಾಂಗ್ 3′ ಸಿನಿಮಾದ …

Read More »

ವರ್ಷದ ನಂತರ ನಟಿ ಅನು ಪ್ರಭಾಕರ್ ಮತ್ತೆ ಸ್ಯಾಂಡಲ್‍ವುಡ್‍ಗೆ ರೀ ಎಂಟ್ರಿ

ಬೆಂಗಳೂರು: ವರ್ಷದ ನಂತರ ನಟಿ ಅನು ಪ್ರಭಾಕರ್ ಮತ್ತೆ ಸ್ಯಾಂಡಲ್‍ವುಡ್‍ಗೆ ರೀ ಎಂಟ್ರಿ ಕೊಟ್ಟಿದ್ದು, ಕಾದಂಬರಿ ಆಧರಿತ ಚಿತ್ರದ ಮೂಲಕ ಕಮ್ ಬ್ಯಾಕ್ ಆಗಿದ್ದಾರೆ. ಅನುಪ್ರಭಾಕರ್ ಅಭಿಮಾನಿಗಳಲ್ಲಿ ಇದು ಅತೀವ ಸಂತಸವನ್ನುಂಟುಮಾಡಿದ್ದು, ತಮ್ಮ ನೆಚ್ಚಿನ ನಟಿಯನ್ನು ತೆರೆಯ ಮೇಲೆ ನೋಡುವ ಕಾತರದಿಂದ ಕಾಯುತ್ತಿದ್ದಾರೆ. ಅಷ್ಟೇ ವೇಗದಲ್ಲಿ ಸಿನಿಮಾ ಸಹ ಪೂರ್ಣಗೊಂಡಿದ್ದು, ಆಗಲೇ ಡಬ್ಬಿಂಗ್ ಹಂತದಲ್ಲಿದೆ. ಆರಂಭದಲ್ಲಿ ತಕ್ಕ ಪಾತ್ರಗಳು ಸಿಗಲಿಲ್ಲ ಎಂದು ಸಿನಿಮಾದಿಂದ ದೂರ ಉಳಿದರೆ, ನಂತರ ಸಂಸಾರ, ಮಕ್ಕಳ ಜವಾಬ್ದಾರಿಯ …

Read More »

2020ಯ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರೋ ‘ಪಾಪ್ ಕಾರ್ನ್ ಮಂಕಿ ಟೈಗರ್ ಇದೇ ಶುಕ್ರವಾರ ಬಿಡುಗಡೆ

2020ಯ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರೋ ‘ಪಾಪ್ ಕಾರ್ನ್ ಮಂಕಿ ಟೈಗರ್’ ಸಖತ್ ಕ್ರೇಜ್ ಹುಟ್ಟುಹಾಕಿದೆ. ಸುಕ್ಕಾ ಸೂರಿ ನಿರ್ದೇಶನದಲ್ಲಿ ಮೂಡಿಬಂದಿರೋ ಈ ಚಿತ್ರ ಫೆಬ್ರವರಿ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಾಲಿ ಭಕ್ತ ವೃಂದವಂತೂ ಸಿನಿಮಾ ಬಿಡುಗಡೆಯನ್ನೇ ಎದುರು ನೋಡುತ್ತಿದ್ದಾರೆ. ಅಷ್ಟರ ಮಟ್ಟಿಗೆ ಡಾಲಿ ಅಭಿಮಾನಿಗಳ ಮನಸ್ಸನ್ನು ಕಾಡುತ್ತಿದೆ ಚಿತ್ರದ ಮಾಸ್ ಟೀಸರ್. ಸುಕ್ಕಾ ಸೂರಿ ಸಿನಿಮಾ ಅಂದ್ರೆ ಔಟ್ ಆ್ಯಂಡ್ ಔಟ್ ಮಾಸ್ ರಾ ಫ್ಲೇವರ್ ಇರೋ ಸಿನಿಮಾ. …

Read More »

ನಾಯಿ ಬಿಸ್ಕೆಟ್ ತಿಂದಿದ್ದ ರಶ್ಮಿಕಾ…………… ನಿತಿನ್ ರಶ್ಮಿಕಾರ ಸೀಕ್ರೆಟ್‍ಯನ್ನು ರಿವೀಲ್ ಮಾಡಿದ್ದಾರೆ.

ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ನಾಯಿ ಬಿಸ್ಕೆಟ್ ತಿಂದಿದ್ದಾರೆ ಎಂದು ಟಾಲಿವುಡ್ ನಟ ನಿತಿನ್ ರಶ್ಮಿಕಾರ ಸೀಕ್ರೆಟ್‍ಯನ್ನು ರಿವೀಲ್ ಮಾಡಿದ್ದಾರೆ. ನಿತಿನ್ ಮತ್ತು ರಶ್ಮಿಕಾ ಅಭಿನಯದ ‘ಭೀಷ್ಮ’ ಸಿನಿಮಾ ಫೆ.21 ರಂದು ರಿಲೀಸ್ ಆಗಲಿದೆ. ಹೀಗಾಗಿ ಸಿನಿಮಾದ ಪ್ರಚಾರ ಕಾರ್ಯಕ್ರಮಗಳಲ್ಲಿ ನಿತಿನ್ ಮತ್ತು ರಶ್ಮಿಕಾ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಅಂದರೆ ಪ್ರೇಮಿಗಳ ದಿನಾಚರಣೆಯಂದು ಇಬ್ಬರೂ ಸಂದರ್ಶನವೊಂದನ್ನು ನೀಡಿದ್ದರು. ಆ ಸಂದರ್ಶನದಲ್ಲಿ ನಿತಿನ್, ರಶ್ಮಿಕಾ ಬಗ್ಗೆ ಯಾರಿಗೂ ತಿಳಿಯದ ಸೀಕ್ರೆಟ್ ಒಂದನ್ನು ಬಿಚ್ಚಿಟ್ಟಿದ್ದಾರೆ. ನಿತಿನ್ …

Read More »

 ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರ ಬಿಡುಗಡೆಗೆ ಸಿದ್ಧಗೊಳ್ಳುತ್ತಿದೆ.

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರ ಬಿಡುಗಡೆಗೆ ಸಿದ್ಧಗೊಳ್ಳುತ್ತಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಮೋಷನ್ ಪೋಸ್ಟರ್ ಸಖತ್ ಸದ್ದು ಮಾಡಿದ್ದು, ಈಗ ಚಿತ್ರ ತಂಡ ಟೀಸರ್ ರಿಲೀಸ್ ಮಾಡಲು ರೆಡಿಯಾಗಿದೆ. ಹೌದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನೀರಿಕ್ಷಿತ ಚಿತ್ರ ಕೋಟಿಗೊಬ್ಬ-3 ಚಿತ್ರದ ಟೀಸರ್ ಅನ್ನು ಫೆಬ್ರವರಿ 21 ರಂದು ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಮೂಲಕ ಶಿವರಾತ್ರಿ ಹಬ್ಬಕ್ಕೆ ಕಿಚ್ಚನ ಅಭಿಮಾನಿಗಳಿಗೆ ಬಂಪರ್ …

Read More »