Breaking News
Home / ಸಿನೆಮಾ (page 5)

ಸಿನೆಮಾ

. ರಾಜ್‌ ಕುಮಾರ್‌ ಅವರ ಕುಟುಂಬಸ್ಥರು ಭೇಟಿ ಮಾಡಿ ಸಿಎಂ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ವರನಟ ಡಾ. ರಾಜ್‌ ಕುಮಾರ್‌ ಅವರ ಕುಟುಂಬಸ್ಥರು ಭೇಟಿ ಮಾಡಿ ರಾಜ್‌ ಕುಮಾರ್‌, ಪುನೀತ್‌ ರಾಜ್‌ ಕುಮಾರ್‌, ಮತ್ತು ಪಾರ್ವತಮ್ಮ ರಾಜ್‌ ಕುಮಾರ್‌ ಅವರ ಸಮಾಧಿ ಸ್ಥಳಗಳನ್ನು ಅಭಿವೃದ್ಧಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.   ಸಿಎಂ ಅಧಿಕೃತ ನಿವಾಸ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಮನೆಗೆ ಭೇಟಿ ನೀಡಿದ ರಾಜ್‌ ಕುಟುಂಬದ ಸದಸ್ಯರಾದ ರಾಘವೇಂದ್ರ ರಾಜ್‌ ಕುಮಾರ್‌, ಅಶ್ವಿನಿಪುನೀತ್‌ …

Read More »

ದರ್ಶನ್ ಸಿನಿ ಜರ್ನಿಗೆ 25 ವರ್ಷ: ಪಾರ್ಟಿಯಲ್ಲಿ ಮಿಂಚಿದ ತಾರೆಯರು!

ಆಗಸ್ಟ್ 11 ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿ ಬದುಕಿನಲ್ಲಿ ಮರೆಯಲಾರದ ದಿನ. ದರ್ಶನ್ ತೂಗುದೀಪ ನಟನೆಯ ಮೊದಲ ಸಿನಿಮಾ ‘ಮಹಾಭಾರತ’ ರಿಲೀಸ್ ಆಗಿದ್ದ ದಿನ. 1997 ಆಗಸ್ಟ್ 11ರಂದು ಎಸ್‌. ನಾರಾಯಣ್ ನಿರ್ದೇಶನದ ‘ಮಹಾಭಾರತ’ ಚಿತ್ರ ರಿಲೀಸ್ ಆಗಿತ್ತು. ಈ ಮೂಲಕ ನಟ ದರ್ಶನ್ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ್ದಾರೆ.   ಖ್ಯಾತ ಖಳನಟ ತೂಗುದೀಪ ಶ್ರೀನಿವಾಸ್ ಅವರ ಮಗನಾದರೂ ಚಿತ್ರರಂಗದಲ್ಲಿ ದರ್ಶನ್ ಗುರ್ತಿಸಿಕೊಳ್ಳುವುದು ಅಷ್ಟು ಸುಲಭವಾಗಲಿಲ್ಲ. ಮೊದಲಿಗೆ …

Read More »

ಹೊಂಬಾಳೆ ಫಿಲ್ಸ್ಮ್​ ಮೂಲಕ ರಮ್ಯಾ ಕಮ್​ ಬ್ಯಾಕ್

ರಮ್ಯಾ ದಿವ್ಯ ಸ್ಪಂದನಾ (Ramya Divya Spandana).. ಈ ಹೆಸರು ಕೇಳಿದ ತಕ್ಷಣ ಕನ್ನಡ (Kannada) ಸಿನಿ ರಸಿಕರ ಮನಸ್ಸು ಸಂತೋಷದಿಂದ ಕುಣಿಯುತ್ತದೆ. ಮನಮೋಹಕ ಅಭಿನಯದಿಂದ (Acting) ಕನ್ನಡ ಕಲಾ ರಸಿಕರ ಮನಗೆದ್ದು ಮೋಹಕ ತಾರೆ ಪಟ್ಟವನ್ನು ತಮ್ಮದಾಗಿಸಿಕೊಂಡ ನಟಿ ಇವರು. ಆದರೆ ಕಳೆದ ಕೆಲ ವರ್ಷಗಳಿಂದ ರಮ್ಯಾ ಚಿತ್ರರಂಗದಿಂದ ಕಾಣೆಯಾಗಿದ್ದರು. ಇದೀಗ ಅವರು ಮತ್ತೆ ಸಿನಿಮಾಗೆ ಬರಲು ಸಜ್ಜಾಗಿದ್ದಾರೆ. ಈ ವಿಚಾರ ಹಳೆಯದು, ಹೊಸ ವಿಚಾರ ಎಂದರೆ ರಮ್ಯಾ …

Read More »

ದರ್ಶನ್ ಕ್ಷಮೆ ಕೇಳಲೇಬೇಕು ಪುನೀತ್ ಫ್ಯಾನ್ಸ್ ಆಕ್ರೋಶ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್‌ವುಡ್‌ನಲ್ಲಿ ‘ಕ್ರಾಂತಿ’ ಮಾಡುವುದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ದರ್ಶನ್ ಸಂದರ್ಶನವೊಂದರಲ್ಲಿ ಆಡಿದ ಮಾತು ವಿವಾದಕ್ಕೆ ತಿರುಗಿದೆ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ದರ್ಶನ್ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ದರ್ಶನ್ ಕೊಟ್ಟ ಒಂದೇ ಒಂದು ಹೇಳಿಕೆ ಈಗ ಪುನೀತ್ ಅಭಿಮಾನಿಗಳ ನಿದ್ದೆಕೆಡಿಸಿದೆ. ಅದರಲ್ಲೂ ಪುನೀತ್ ರಾಜ್‌ಕುಮಾರ್ ಸಾವಿನ ಬಗ್ಗೆ ಮಾತಾಡಿದ್ದು, ಅಪ್ಪು ಫ್ಯಾನ್ಸ್ ಆಕ್ರೋಶಕ್ಕೆ ಕಾರಣ. ಇನ್ನೇನು …

Read More »

ದರ್ಶನ್ ಜೊತೆ ನಟಿ ಮಾಲಾಶ್ರೀ ಮಗಳು ಚಿತ್ರರಂಗಕ್ಕೆ ಎಂಟ್ರಿ!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್, ಡಿ ಬಾಸ್ ಖ್ಯಾತಿಯ ನಟ ದರ್ಶನ್ ಅವರ ‘ಕ್ರಾಂತಿ’ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಮಧ್ಯೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಅವರ ಹೊಸ ಚಿತ್ರವೊಂದರ ಮುಹೂರ್ತ ಸದ್ದಿಲ್ಲದೆ ನೆರವೇರಿದೆ. ರಾಕ್‍ಲೈನ್ ವೆಂಕಟೇಶ್ ನಿರ್ಮಾಣದ ಈ ಹೊಸ ಚಿತ್ರಕ್ಕೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಲಿದ್ದಾರೆ.   ಸ್ಯಾಂಡಲ್‍ವುಡ್‍ಗೆ ‘ಕನಸಿನ ರಾಣಿ’ಯ ಪುತ್ರಿಯ ಎಂಟ್ರಿ!. ಜೊತೆಗೆ ನಾಯಕಿಯಾಗಿ ‘ಕನಸಿನ ರಾಣಿ’ ಮಾಲಾಶ್ರೀ ಪುತ್ರಿ ಸ್ಕ್ರೀನ್ ಶೇರ್ ಮಾಡಲಿದ್ದು, …

Read More »

ಜಪಾನ್‌ ದೇಶದಲ್ಲೂ ಕನ್ನಡಿಗ ಕಿಚ್ಚ ಸುದೀಪ್‌ ‘ವಿಕ್ರಾಂತ್‌ ರೋಣ’ ಹವಾ ಜೋರು..!

ಕನ್ನಡ ಸಿನಿಮಾಗಳ ತಾಕತ್ತು ಇಡೀ ಜಗತ್ತಿಗೇ ಗೊತ್ತಾಗಿದೆ. ಹೀಗಾಗಿ ಕನ್ನಡದ ಸಿನಿಮಾಗಳು ಸಪ್ತಸಾಗರ ದಾಟಿವೆ, ಎಲ್ಲೆಲ್ಲೂ ಕನ್ನಡದ ಕಂಪು ಹರಿಸುತ್ತಿವೆ ಸ್ಯಾಂಡಲ್‌ವುಡ್‌ ಸಿನಿಮಾಗಳು. ಇದೇ ರೀತಿ ಕನ್ನಡಿಗ ಕಿಚ್ಚ ಸುದೀಪ್‌ ಅವರ ಸಿನಿಮಾ ‘ವಿಕ್ರಾಂತ್‌ ರೋಣ’ ಕೂಡ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಅದ್ರಲ್ಲೂ ಜಪಾನ್‌ ದೇಶದಲ್ಲಿ ‘ವಿಕ್ರಾಂತ್‌ ರೋಣ’ ಹವಾ ಜೋರಾಗಿದ್ದು, ಸದ್ಯದಲ್ಲೇ ಜಪಾನ್‌ ಭಾಷೆಗೂ ಡಬ್‌ ಆಗಿ ‘ವಿಕ್ರಾಂತ್‌ ರೋಣ’ ರಿಲೀಸ್‌ ಆಗಲಿದೆ. ಈಗಾಗಲೇ ₹150 ಕೋಟಿ ಗಡಿ ದಾಟಿ …

Read More »

ಗಾಳಿಪಟ-2ʼ ಟ್ರೇಲರ್‌ ರಿಲೀಸ್‌ :

ಯೋಗರಾಜ್‌ ಭಟ್‌ ನಿರ್ದೇಶನದ ʼಗಾಳಿಪಟ-2ʼ ಚಿತ್ರದ ಬಹು ನಿರೀಕ್ಷಿತ ಟ್ರೇಲರ್‌ ರಿಲೀಸ್‌ ಆಗಿದೆ. ಚಿತ್ರದ ಬಗ್ಗೆ ಚಂದವನದಲ್ಲಿ ದೊಡ್ಡ ನಿರೀಕ್ಷೆಯಿದೆ. ಈಗಾಗಲೇ ಆ ನಿರೀಕ್ಷೆಯನ್ನು ಚಿತ್ರದ ಹಾಡು ಹಾಗೂ ಕ್ಯಾರೆಕ್ಟರ್ ಟೀಸರ್‌ ದುಪ್ಪಟ್ಟುಗೊಳಿಸಿದೆ. ಇದೀಗ ಟ್ರೇಲರ್‌ ರಿಲೀಸ್‌ ಆಗಿದ್ದು, ಹೊಸ ಬಗೆಯ ಕಥೆಯಿಂದ ಗಮನ ಸೆಳೆಯುತ್ತಿದೆ. ‌ ʼನೀನು ಬಗೆಹರಿಯದ ಹಾಡುʼ, ʼದೇವ್ಲೆ ದೇವ್ಲೆʼ,ʼಎಕ್ಸಾಂ ಹಾಡುʼ ಮಿಲಿಯನ್‌ ಗೂ ಅಧಿಕ ವೀಕ್ಷಣೆ ಪಡೆದುಕೊಂಡು ಸೂಪರ್‌ ಹಿಟ್‌ ಸಾಲಿಗೆ ಸೇರಿದೆ. ಟ್ರೇಲರ್‌ …

Read More »

ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ: ಎಡಿಜಿಪಿ ಅಲೋಕ್‌ ಕುಮಾರ್‌

ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೆಲವರು ಸಾಮಾಜಿಕ ಮಾಧ್ಯಮದಲ್ಲಿ ಕಾನೂನು ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ. ನಾವು ಅಂತಹ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದೇವೆ. ಅಲ್ಲದೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ. ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ …

Read More »

ಇಷ್ಟು ದಿನ ಮದುವೆ ಅಂತಿದ್ರು ಈಗ ಅಣ್ಣ-ತಂಗಿಯಾಗಿಬಿಟ್ರಾ!

ಕಳೆದ ಕೆಲವು ದಿನಗಳಿಂದ ನರೇಶ್ ಮತ್ತು ಪವಿತ್ರಾ ಲೋಕೇಶ್ ಅಫೇರ್ ವೈರಲ್ ಆಗುತ್ತಿರುವುದು ಗೊತ್ತೇ ಇದೆ. ನರೇಶ್ ಪವಿತ್ರಾ ಅವರನ್ನು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಜನರಲ್ಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಮೇಲಾಗಿ ಈ ರೀತಿ ನಡೆದರೆ ನರೇಶ್ ಗೆ ಇದು ನಾಲ್ಕನೇ ಮದುವೆ ಆಗಿದ್ದು ಹಾಟ್ ಟಾಪಿಕ್ ಆಗಿದೆ. ಸಿನಿನಗರದ ಟಾಕ್ ಪ್ರಕಾರ ವಿಜಯ್ ನಿರ್ಮಲಾ ಅವರ ಪುತ್ರ ಹಿರಿಯ ನಟ ನರೇಶ್ (ಹಿರಿಯ ನರೇಶ್) ಈಗಾಗಲೇ ಮೂರು ಮದುವೆಯಾಗಿದ್ದಾರೆ. …

Read More »

ವಿಕ್ರಂತ್ ರೋಣ ಪ್ರಪಂಚ ತೆರೆ ಮೇಲೆ‌ ತೆರೆದುಕೊಂಡಿದೆ. ವಿಅರ್ world ಒಳಗೆ ಹೋದವರೆಲ್ಲಾ ವಾವ್ಹಾ ಎನ್ನುತ್ತಿದ್ದಾರೆ‌.

VR ಪ್ರಪಂಚ..!ವಿಕ್ರಂತ್ ರೋಣ ಪ್ರಪಂಚ ತೆರೆ ಮೇಲೆ‌ ತೆರೆದುಕೊಂಡಿದೆ. ವಿಅರ್ world ಒಳಗೆ ಹೋದವರೆಲ್ಲಾ ವಾವ್ಹಾ ಎನ್ನುತ್ತಿದ್ದಾರೆ‌. ಹಾಗಾದ್ರೆ ವಿಕ್ರಾಂತ್ ರೋಣ ಹೇಗಿದ್ದಾನೆ ಅಂದ್ರೆ…. ಅದೊಂದು ದಟ್ಟಾರಣ್ಯದ ಮಧ್ಯೆ‌ ಇರೋ ಊರು. ಆ ಊರ ಹೆಸರು ಕಮರೊಟ್ಟು.. ಅಲ್ಲಿ ಹೆಣ್ಣು ಮಕ್ಕಳ ಸರಣಿ ಕೊಲೆಗಳು ಆಗುತ್ತಿರುತ್ತವೆ. ಪೋಲಿಸ್ ಇನ್ಸ್‌ಪೆಕ್ಟರ್ ಆಗಿ ಕೊಲೆಗಳ ತನಿಖೆಗೆಗಾಗಿ ಕಮರೊಟ್ಟು ಊರಿಗೆ ಬರೋ ವಿಕ್ರಾಂತ್ ರೋಣ. ಈ ಇನ್ಸ್‌ಪೆಕ್ಟರ್‌ಗೆ ಈ ಸರಣಿ ಕೊಲೆಗಳ ಕೇಸುಗಳ ಮೇಲೆ …

Read More »