Breaking News

ಸಿನೆಮಾ

ದಿವಂಗತ ನಟ ಪುನೀತ್​ ರಾಜ್​ಕುಮಾರ್​ಗೆ ‘ಕಿಚ್ಚ 46’ ಟೀಸರ್​ನಲ್ಲಿ ಗೌರವ ಸಲ್ಲಿಸದೇ ಇರುವುದು ನಿರ್ದೇಶಕ ದುನಿಯಾ ಸೂರಿ ಬೇಸರಕ್ಕೆ ಕಾರಣ

ದಿವಂಗತ ನಟ ಪುನೀತ್​ ರಾಜ್​ಕುಮಾರ್​ಗೆ ‘ಕಿಚ್ಚ 46’ ಟೀಸರ್​ನಲ್ಲಿ ಗೌರವ ಸಲ್ಲಿಸದೇ ಇರುವುದು ನಿರ್ದೇಶಕ ದುನಿಯಾ ಸೂರಿ ಬೇಸರಕ್ಕೆ ಕಾರಣವಾಗಿದೆ. ಸ್ಯಾಂಡಲ್​ವುಡ್​ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಅವರ ಮುಂದಿನ ಸಿನಿಮಾದ ಬಗ್ಗೆ ಇಂದಿನವರೆಗೆ ಅಭಿಮಾನಿಗಳಲ್ಲಿ ಕುತೂಹಲವಿತ್ತು. ‘ಕಿಚ್ಚ 46’ ಅನ್ನೋದು ಸೋಷಿಯಲ್​ ಮೀಡಿಯಾದಲ್ಲಿ ಕೆಲ ದಿನಗಳಿಂದ ಟ್ರೆಂಡಿಂಗ್​ನಲ್ಲಿತ್ತು. ಸುದೀಪ್​ ಮುಂದಿನ ಸಿನಿಮಾದ ಲುಕ್​ ಹೇಗಿರಬಹುದು? ಅನ್ನೋ ಕ್ಯೂರಿಯಾಸಿಟಿ ಕನ್ನಡಿಗರಲ್ಲಿತ್ತು. ಇಂದು ನಟನ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಿಚ್ಚನ …

Read More »

ನಟ ಸುದೀಪ್ ಚಿತ್ರಗಳನ್ನು ನಿರ್ಬಂಧಿಸಿ : ರಾಜ್ಯ ಚುನಾವಣಾ ಆಯೋಗಕ್ಕೆ ವಕೀಲ ದೂರು

ಶಿವಮೊಗ್ಗ: ನನ್ನ ಕಷ್ಟ ಕಾಲದಲ್ಲಿ ಸದಾ ನಾನು ಮಾಮ ಎಂಬುದಾಗಿ ಕರೆಯುವಂತ ಸಿಎಂ ಬೊಮ್ಮಾಯಿ ( CM Bommai ) ಆಗಿದ್ದಾರೆ. ಅವರ ಪರವಾಗಿ ನಾನು ಚುನಾವಣೆಯಲ್ಲಿ ಪ್ರಚಾರ ಮಾಡುತ್ತೇವೆ ಎಂಬುದಾಗಿ ನಟ ಕಿಟ್ಟ ಸುದೀಪ್ ( Actor Sudeep ) ಘೋಷಿಸಿದ್ದರು. ಈ ಬೆನ್ನಲ್ಲೇ ವಿಧಾನಸಭಾ ಚುನಾವಣಾ ( Karnataka Assembly Election 2023 ) ನೀತಿ ಸಂಹಿತೆಯಿಂದಾಗಿ ಅವರ ನಟನೆಯ ಚಿತ್ರಗಳನ್ನು ತಡೆ ಹಿಡಿಯುವಂತೆ ರಾಜ್ಯ ಚುನಾವಣಾ …

Read More »

ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ

ಬೆಂಗಳೂರು: ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ ಪತ್ರ ಬಂದಿರುವ ಕುರಿತು ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ. ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದೆ. ಕಿಚ್ಚ ಅವರ ಆಪ್ತ, ನಿರ್ಮಾಪಕ ಜಾಕ್‌ ಮಂಜು ಅವರಿಗೆ ಈ ಪತ್ರ ಸಿಕ್ಕಿದ್ದು, ಇದರಲ್ಲಿ ಕಿಚ್ಚನಿಗೆ ಅನಾಮಧೇಯ ವ್ಯಕ್ತಿ, ಖಾಸಗಿ ವಿಡಿಯೋ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬರೆದು ಬೆದರಿಕೆಯನ್ನು ಹಾಕಿದ್ದಾನೆ ಎನ್ನಲಾಗಿದೆ. ಈ ಕುರಿತು …

Read More »

ಸ್ಯಾಂಡಲ್ ವುಡ್ ನಟ ಚೇತನ್ ಅರೆಸ್ಟ್

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಚೇತನ್ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದ ಹಿನ್ನಲೆಯಲ್ಲಿ ಚೇತನ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಚೇತನ್ ನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಟ ಚೇತನ್ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿ …

Read More »

ಕನ್ನಡದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್‌ ವಿಧಿವಶ

ಬೆಂಗಳೂರು: ಸ್ಯಾಂಡಲ್‌ ವುಡ್‌ ನ ಹಿರಿಯ ನಿರ್ದೇಶಕ ಶ್ರಿನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್‌ ಸೋಮವಾರ (ಫೆ.20 ರಂದು) ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.   1966 ರಲ್ಲಿ ಬಂದ ʼಸಂಧ್ಯಾರಾಗʼ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನಿರ್ದೇಶಕರಾಗಿ ಕನ್ನಡದಲ್ಲಿ ʼಕಸ್ತೂರಿ ನಿವಾಸʼ, ʼಎರಡು ಕನಸುʼ, ʼಬಯಲು ದಾರಿʼ, ʼಜೀವನ ಚೈತ್ರʼ,ʼಗಾಳಿ ಮಾತುʼ, ʼಹೊಸ …

Read More »

ರಶ್ಮಿಕಾಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ಕೊಟ್ಟ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ನಿರ್ದೇಶನದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ರಶ್ಮಿಕಾ ಚಿತ್ರರಂಗಕ್ಕೆ ಕಾಲಿಟ್ಟರು. ಆದರೆ ಇತೀಚೆಗೆ ಇಡೀ ದೇಶವೇ ಕೊಂಡಾಡಿದ ಕಾಂತಾರ ಸಿನಿಮಾ ರಿಲೀಸ್‌ ಆದ ವೇಳೆ ಚಿತ್ರ ವೀಕ್ಷಿಸಿಲ್ಲ ಎಂಬ ಹೇಳಿಕೆ ಮೂಲಕ ರಶ್ಮಿಕಾ ಸಿಕ್ಕಾಪಟ್ಟೆ ಟ್ರೋಲ್‌ ಆಗಿದ್ದರು. ರಶ್ಮಿಕಾಗೆ ‘ಕೃತಜ್ಞತೆ ಇಲ್ಲ’ ಎಂದು ಹಲವರು ಅಸಮಾಧಾನ ಹೊರಹಾಕಿದ್ದರು. ನಟಿ ರಶ್ಮಿಕಾ ಮಂದಣ್ಣ ಕಾಂತಾರ ಚಿತ್ರವನ್ನು ನೋಡಿಲ್ಲ ಎಂಬ ಕಾಮೆಂಟ್‌ಗಳ ಸುತ್ತಲಿನ ವಿವಾದದ ಬಗ್ಗೆ ಇದೀಗ ರಿಷಬ್‌ ಶೆಟ್ಟಿ …

Read More »

ಕಾಂತಾರʼ ಸಿನಿಮಾ ಆಸ್ಕರ್‌ ರೇಸ್‌ ನಲ್ಲಿ ಸ್ಥಾನ

ಬೆಂಗಳೂರು: ರಿಷಬ್‌ ಶೆಟ್ಟಿ ನಿರ್ದೇಶನ ʼಕಾಂತಾರʼ ಸಿನಿಮಾ ಆಸ್ಕರ್‌ ರೇಸ್‌ ನಲ್ಲಿ ಸ್ಥಾನ ಪಡೆದುಕೊಂಡಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್‌ ಅಧಿಕೃತವಾಗಿ ಟ್ವಿಟರ್‌ ನಲ್ಲಿ ಮಾಹಿತಿಯನ್ನು ಕೊಟ್ಟಿದೆ. ಇತ್ತೀಚೆಗೆ ʼಕಾಂತಾರʼ ಸಿನಿಮಾವನ್ನು ಆಸ್ಕರ್‌ ಗೆ ಕಳುಹಿಸಲು ಅರ್ಜಿ ಸಲ್ಲಿಸಿದ್ದೇವೆ ಎಂದು ನಿರ್ಮಾಪಕ ವಿಜಯ್‌ ಕಿರಂದೂರು ಅವರು ಹೇಳಿದ್ದರು. ಟ್ವಟರ್‌ ನಲ್ಲಿ ಕಾಂತಾರಕ್ಕೆ ಆಸ್ಕರ್‌ ಸಿಗಬೇಕೆಂದು ಹಲವು ಮಂದಿ ಆಗ್ರಹಿಸಿದ್ದರು. ಪ್ರೇಕ್ಷಕರ ಮನವಿಯಂತೆ ಚಿತ್ರ ತಂಡ ಆಸ್ಕರ್‌ ಗಾಗಿ ಕಾಂತಾರವನ್ನು ಪರಿಗಣಿಸುವಂತೆ ಅರ್ಜಿ …

Read More »

ಅದ್ಧೂರಿಯಾಗಿ ಜರುಗಿದ ಅಭಿ-ಅವಿವಾ ನಿಶ್ಚಿತಾರ್ಥ

ಸ್ಯಾಂಡಲ್‌ವುಡ್‌ನಲ್ಲಿ ಈಗ ಸಾಲು ಸಾಲು ಮದುವೆ ಸಂಭ್ರಮಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಅದಿತಿ ಪ್ರಭುದೇವ ಅವರು ಮದುವೆ ಅದ್ಧೂರಿಯಾಗಿ ಜರುಗಿತ್ತು. ಕಳೆದ ಕೆಲ ದಿನಗಳ ಹಿಂದೆ ಹರಿಪ್ರಿಯಾ ವಸಿಷ್ಠ ಸಿಂಹ ಅವರ ನಿಶ್ಚಿತಾರ್ಥ ಮಾಡಿಕೊಂಡರು. ಇದೀಗ ರೆಬೆಲ್ ಸ್ಟಾರ್ ಅಂಬರೀಶ್‌ ಮತ್ತು ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಅವಿವಾ ಬಿದ್ದಪ್ಪ ಜೊತೆ ಅದ್ಧೂರಿಯಾಗಿ ನೆರವೇರಿತು. ಬೆಂಗಳೂರಿನ ಐಷಾರಾಮಿ ಹೋಟೆಲ್‌ನಲ್ಲಿಅಭಿಷೇಕ್‌ ಮತ್ತು ಅವಿವಾ ಎಂಗೇಜ್ಮೆಂಟ್‌ಅದ್ಧೂರಿಯಾಗಿ ನಡೆಯುತ್ತಿದೆ. ಕುಟುಂಬಸ್ಥರ …

Read More »

ನಾನು ಹೋಗುವಾಗ ಯಾರಾದ್ರೂ ಕಲ್ಲಲ್ಲಿ ಹೊಡೆಯಬಹುದು’ ಬೆಳಗಾವಿ ವಿವಾದದ ಬಗ್ಗೆ ಶಿವಣ್ಣ ಪ್ರತಿಕ್ರಿಯೆ!

ಇತ್ತೀಚೆಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಬುಗಿಲೆದ್ದಿತ್ತು. ಬೆಳಗಾವಿ ಬಗ್ಗೆ ಮಹಾರಾಷ್ಟ್ರ ತಗಾದೆ ತೆಗೆದಿತ್ತು. ಈ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದರು. ಬೆಳಗಾವಿ ಬಗ್ಗೆ ಮತ್ತೆ ತಗಾದೆ ತೆಗೆದಿದ್ದಕ್ಕೆ ಬೆಳಗಾವಿಯಲ್ಲಿ ಪ್ರತಿಭಟನೆಗಳನ್ನು ಮಾಡಿದ್ದರು. ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು, ವಾಹನದ ಗಾಜುಗಳನ್ನು ಒಡೆದು ಹಾಕಿದ್ದರು. ಹೀಗಾಗಿ ಒಂದೆರಡು ದಿನ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಆಗಾಗ ಸಾಮಾನ್ಯ ಜನರ ನಿದ್ದೆಯನ್ನು ಕೆಡಿಸುತ್ತಿರುವ ಬೆಳಗಾವಿ …

Read More »

ಕಾಮಿಡಿ ನಟಿ ನಯನಾ ವಿರುದ್ಧ ನಿಂದನೆ ಆರೋಪ, ಕೇಸ್‌ ದಾಖಲು

ಕಾಮಿಡಿ ನಟಿ ನಯನಾ ವಿರುದ್ಧ ಕೇಸ್ ದಾಖಲಾಗಿದೆ. ಜೀವ ಬೆದರಿಕೆ ಮತ್ತು ನಿಂದನೆ ಆರೋಪದಲ್ಲಿ ಕೇಸ್ ದಾಖಲಾಗಿದೆ. ಹಣದ ಹಂಚಿಕೆ ವಿಚಾರಕ್ಕೆ ನಯನಾ ಅವರು ಮತ್ತೊಬ್ಬ ಕಾಮಿಡಿ ನಟ ಸೋಮಶೇಖರ್‌ಗೆ ಬೆದರಿಕೆ ಹಾಕಿದ್ದಾರೆ (Crime news) ಎಂದು ಆರೋಪಿಸಲಾಗಿದೆ. ಸೋಮಶೇಖರ್ ರಿಂದ ದೂರು ದಾಖಲಾಗಿದೆ. ಕಾಮಿಡಿ ಕಿಲಾಡಿ ಗ್ಯಾಂಗ್ಸ್ ನಲ್ಲಿ ಸೋಮಶೇಖರ್ ತಂಡ ಭಾಗವಹಿಸಿತ್ತು. ಖಾಸಗಿ ಚಾನಲ್ ನಲ್ಲಿ ಕಾರ್ಯಕ್ರಮ ಪ್ರಸಾರವಾಗಿತ್ತು. ಕಾರ್ಯಕ್ರಮದಲ್ಲಿ ಬಹುಮಾನದ ಹಣವಾಗಿ 3 ಲಕ್ಷ ಹಣ …

Read More »