Breaking News
Home / ಸಿನೆಮಾ (page 6)

ಸಿನೆಮಾ

ವಿಕ್ರಾಂತ್ ರೋಣ’ ಸಿನಿಮಾ ರಿವ್ಯೂ ಔಟ್..!‌ ಜಗತ್ತಿನಾದ್ಯಂತ ಕಿಚ್ಚನ ಸುನಾಮಿ..

ಅಬ್ಬಬ್ಬಾ.. ಎಲ್ಲಿ ನೋಡಿದ್ರೂ ಬರೀ ‘ವಿಕ್ರಾಂತ್ ರೋಣ’.. ‘ವಿಕ್ರಾಂತ್ ರೋಣ’ .. ‘ವಿಕ್ರಾಂತ್ ರೋಣ’.. ಅರೆರೆ ಇದು ಇರಲೇಬೇಕಲ್ವಾ..? ಯಾಕಂದ್ರೆ ‘ವಿಕ್ರಾಂತ್ ರೋಣ’ ಇಟ್ಟಿರೋ ಹವಾ ಅಂತಹದ್ದು. ಇದು ಬರೀ ಹವಾ ಮಾತ್ರ ಅಲ್ಲ ಕನ್ನಡ ಸಿನಿಮಾಗಳ ತಾಕತ್ತು ಈ ‘ವಿಕ್ರಾಂತ್ ರೋಣ’ ಎನ್ನಬಹುದು. ಯಾಕಂದ್ರೆ ಬಹುನಿರೀಕ್ಷಿತ ಸ್ಯಾಂಡಲ್‌ವುಡ್ ಸಿನಿಮಾದ ರಿವ್ಯೂವ್‌ ಔಟ್‌ ಆಗಿದ್ದು, ‘ವಿಕ್ರಾಂತ್ ರೋಣ’ ಸುನಾಮಿ ಜಗತ್ತಿನಾದ್ಯಂತ ಸೃಷ್ಟಿಯಾಗಿದೆ.     ‘ವಿಕ್ರಾಂತ್ ರೋಣ’ ಪದ ಕಿವಿಗೆ …

Read More »

ಜುಲೈ 28ಕ್ಕೆ ವಿಶ್ವದಾದ್ಯಂತ 3,200 ಚಿತ್ರಮಂದಿರಗಳಲ್ಲಿ ‘ವಿಕ್ರಾಂತ್‌ ರೋಣ’:

ಕಿಚ್ಚ ಸುದೀಪ್‌ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ ‘ವಿಕ್ರಾಂತ್‌ ರೋಣ’ ಬಿಡುಗಡೆ ಹೊಸ್ತಿಲಲ್ಲಿದೆ. ಜುಲೈ 28ಕ್ಕೆ ವಿಶ್ವದಾದ್ಯಂತದ 3,200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ಚಿತ್ರದ ನಿರ್ಮಾಪಕ ಜಾಕ್‌ ಮಂಜು ಮಾಹಿತಿ ನೀಡಿದ್ದಾರೆ.   ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಸದ್ಯ 390 ಚಿತ್ರಮಂದಿರಗಳು ಬುಕ್‌ ಆಗಿವೆ. ಜುಲೈ 28ರ ವೇಳೆಗೆ 400-425 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ. ವಿಶ್ವದಾದ್ಯಂತ 3,200 ಚಿತ್ರಮಂದಿರಗಳಲ್ಲಿ ವಿಕ್ರಾಂತ್‌ ರೋಣ ತೆರೆಕಾಣಲಿದ್ದು, ಹಿಂದಿಯಲ್ಲೇ …

Read More »

ಸುಷ್ಮಿತಾ ಸೇನ್ ಕನ್ನಡಕ ‌ʼಝೂಮ್ʼ ಮಾಡಿದಾಗ ಕಂಡಿದ್ದೇನು

ಉದ್ಯಮಿ‌ ಲಲಿತ್ ಮೋದಿ ಜೊತೆಗಿನ ಒಡನಾಟದಿಂದ ಮಾಜಿ ಭುವನ ಸುಂದರಿ ಸುಷ್ಮಿತಾ ಸೇನ್ ಈಗ ಹೆಚ್ಚು ಪ್ರಚಲಿತದಲ್ಲಿದ್ದಾರೆ.ಲಲಿತ್ ಮೋದಿ ಜೊತೆಗೆ ಡೇಟಿಂಗ್ ಇಳಿದಿದ್ದಕ್ಕೆ ಆಕೆಯನ್ನು ‘ಗೋಲ್ಡ್ ಡಿಗ್ಗರ್’ ಎಂದು ಕರೆಯುವುದರಿಂದ ಹಿಡಿದು ಮೀಮ್‌ಗಳನ್ನು ರಚಿಸುವವರೆಗೆ ಸಾಮಾಜಿಕ ಜಾಲತಾಣದಲ್ಲಿ ಗೋಳಾಡಿಸಿದ್ದಾರೆ. ಈಗ ಹೊಸ ವಿಷಯದ ಮೂಲಕ‌ ಪುನಃ ಆಕೆಯನ್ನು ಎಳೆದುತಂದಿದ್ದಾರೆ. ಆಕೆ ಇತ್ತೀಚೆಗೆ ತನ್ನ ಸಾಮಾಜಿಕ ಜಾಲತಾಣದ ಪ್ರೊಫೈಲ್‌ನಲ್ಲಿ ಫೋಟೊ ಒಂದನ್ನು ಪೋಸ್ಟ್ ಮಾಡಿದ್ದು, ಆ ಫೋಟೋ ಸಾಮಾನ್ಯ ಸೆಲ್ಫಿಯಂತೆ ಕಂಡುಬಂದಿದೆ. …

Read More »

ಹೊಸಪೇಟೆಯ ಅಪ್ಪು ಪುತ್ಥಳಿ ಮುಂದೆ ಯುವರಾಜ್‌ಕುಮಾರ್, ಅನುಶ್ರೀ: ಯುವರತ್ನನಿಗೆ ನಮನ!

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಕನ್ನಡಿಗರು ಎಂದೆಂದಿಗೂ ಮರೆಯಲು ಸಾಧ್ಯವೇ ಇಲ್ಲ. ಪುನೀತ್ ರಾಜ್‌ಕುಮಾರ್ ಕನ್ನಡ ಚಿತ್ರರಂಗಕ್ಕೆ ಮಾಡಿದ ಕಲಾಸೇವೆ ಒಂದೆಡೆಯಾದರೆ, ಅವರ ಸಮಾಜಮುಖಿ ಕೆಲಸಗಳು ಅದೆಷ್ಟೋ ಯುವಕರ ಪ್ರೇರಣೆಗೆ ಕಾರಣವಾಗಿದೆ. ಪುನೀತ್ ರಾಜ್‌ಕುಮಾರ್ ಅಗಲಿಕೆ ಬಳಿಕ ಅವರನ್ನು ಯುವರಾಜ್‌ಕುಮಾರ್‌ರಲ್ಲಿ ಕಾಣುತ್ತಿದ್ದಾರೆ. ಇತ್ತ ಅಣ್ಣಾವ್ರ ಮೊಮ್ಮಗ ಕೂಡ ಅಪ್ಪು ಅಭಿಮಾನಿಗಳನ್ನು ತನ್ನ ಅಭಿಮಾನಿಗಳು ಅಂತಲೇ ನೋಡುತ್ತಿದ್ದಾರೆ. ಯುವ ರಾಜ್‌ಕುಮಾರ್ ಹೋದಲ್ಲೆಲ್ಲಾ ಪವರ್‌ಸ್ಟಾರ್ ಅಭಿಮಾನಿಗಳು ಅವರೊಂದಿಗೆ ಮಾತಾಡಲು ತವಕಿಸುತ್ತಿದ್ದಾರೆ. ಇತ್ತೀಚೆಗೆ ಯುವರಾಜ್‌ಕುಮಾರ್ ಹೊಸಪೇಟೆಗೆ …

Read More »

ಹೆಚ್ಚು ತೆರಿಗೆ ಪಾವತಿಸಿದ ಅಕ್ಷಯ್‌ಗೆ ಭೇಷ್ ಎಂದ ಐಟಿ

ಅಕ್ಷಯ್ ಕುಮಾರ್ ಬಾಲಿವುಡ್‌ನ ಸ್ಟಾರ್ ನಟ. ಭಾರತದ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಒಬ್ಬರಾಗಿರುವ ಅಕ್ಷಯ್ ವರ್ಷಕ್ಕೆ ಅತಿ ಹೆಚ್ಚು ಸಿನಿಮಾ ಮಾಡುವ ಏಕೈಕ ಸ್ಟಾರ್ ನಟ ಸಹ ಹೌದು. ಅಕ್ಷಯ್ ಕುಮಾರ್ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ಭಾರಿ ಹಣ ದೋಚುವುದು ಮಾತ್ರವಲ್ಲ ಸ್ವತಃ ಅಕ್ಷಯ್ ಕುಮಾರ್ ಸಹ ಭಾರಿ ಮೊತ್ತದ ಸಂಭಾವನೆಯನ್ನೇ ನಿರ್ಮಾಪಕರಿಂದ ಪಡೆಯುತ್ತಾರೆ. ವಾರ್ಷಿಕವಾಗಿ ಅತಿ ಹೆಚ್ಚು ಹಣ ಗಳಿಸುವ ವಿಶ್ವ ನಟರ ಪಟ್ಟಿಯಲ್ಲಿ ಸಹ …

Read More »

ಬೆಳಗಾವಿ ನೂತನ S.P. ಆಗಿ ನೇಮಿಸಿ ಸಂಜೀವ್ ಪಾಟೀಲ ನೇಮಕ,ಬೆಳಗಾವಿ ನೂತನ ಎಸ್ಪಿ ಆಗಿ ನೇಮಿಸಿ

ಧಾರವಾಡ : 16 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಲ್ಲಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಕೂಡ ವರ್ಗಾವಣೆಯಾಗಿದ್ದಾರೆ. ಅವರ ಸ್ಥಾನಕ್ಕೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಲೋಕೇಶ್ ಜಗಲಸರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಪಿ.ಕೃಷ್ಣಕಾಂತ್‌ ಅವರನ್ನು ಬೆಂಗಳೂರಿನ ಸೌತ್ ಡಿವಿಜನ್‌ಗೆ ಡೆಪ್ಯುಟಿ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿದೆ. ಇವರಿಂದ ತೆರವಾದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

ಕಾಶ್ಮೀರಿ ಪಂಡಿತರ ಕುರಿತು ವಿವಾದಾತ್ಮಕ ಹೇಳಿಕೆ : ʼನಟಿ ಸಾಯಿ ಪಲ್ಲವಿʼ ವಿರುದ್ಧ ಕೇಸ್‌ ದಾಖಲು

ನಟಿ ಸಾಯಿ ಪಲ್ಲವಿ ತನ್ನ ಇತ್ತೀಚಿನ ಚಿತ್ರ ವಿರಾಟ ಪರ್ವಂ ಚಿತ್ರ ಪ್ರಚಾರ ಮಾಡುವಾಗ ಯೂಟ್ಯೂಬ್‌ ಚಾನೆಲ್‌ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಕಾಶ್ಮೀರಿ ಪಂಡಿತರ ಪಲಾಯನವನ್ನ ಗೋರಕ್ಷಣೆಯೊಂದಿಗೆ ಹೋಲಿಸಿ, ವಿವಾದಕ್ಕೆ ಗುರಿಯಾಗಿದ್ದಾರೆ. ಸಧ್ಯ ಈ ನಟಿಮಣಿಯ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು, ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಕ್ಕಾಗಿ ನಟಿಯ ವಿರುದ್ಧ ಬಜರಂಗದಳ ವಿದ್ಯಾನಗರ ಜಿಲ್ಲಾ ಸಮಿಯೋಜಕ್ ದೂರು ನೀಡಿದ್ದು, ಹೈದರಾಬಾದ್ʼನಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಟ್ವೀಟ್‌ …

Read More »

‘ವಿಕ್ರಂ’ ಮುಂದೆ ‘ಕೆಜಿಎಫ್ 2’ ಬಚ್ಚಾ: ಮತ್ತೆ ಖ್ಯಾತೆ ತೆಗೆದ ಕಮಾಲ್!

ಎರಡು ದಕ್ಷಿಣದ ಸಿನಿಮಾಗಳು ಭಾರತದ ಬಾಕ್ಸಾಫೀಸ್‌ನಲ್ಲಿ ಬೇಜಾನ್ ಸದ್ದು ಮಾಡುತ್ತಿದೆ. ‘ಕೆಜಿಎಫ್ 2’ ಬಾಕ್ಸಾಫೀಸ್‌ನಲ್ಲಿ ದಾಂಧಲೆ ಎಬ್ಬಿಸಿದ್ದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಇನ್ನೊಂದು ಕಡೆ ಕಳೆದ ವಾರವಷ್ಟೇ ಬಿಡುಗಡೆಯಾಗಿದ್ದ ಕಮಲ್ ಹಾಸನ್ ಅಭಿನಯದ ‘ವಿಕ್ರಂ’ ಸಿನಿಮಾ ಗಳಿಕೆಯಲ್ಲಿ ಹಿಂದೆ ಬಿದ್ದಿಲ್ಲ. ದಕ್ಷಿಣ ಭಾರತದಲ್ಲಿ ಎರಡು ಸಿನಿಮಾಗಳ ವಿಜಯೋತ್ಸವ ನಡೆಯುತ್ತಿದೆ. ‘ಕೆಜಿಎಫ್ 2’ ಉತ್ತರದಲ್ಲೂ ದಾಖಲೆ ಬರೆದು ಬಂದಿದೆ. ಇನ್ನೊಂದು ಕಡೆ ‘ವಿಕ್ರಂ’ ವಿದೇಶದಲ್ಲಿಯೂ ಅಬ್ಬರಿಸುತ್ತಿದೆ. ದಕ್ಷಿಣದಲ್ಲಿ ಈ ಎರಡೂ ಸಿನಿಮಾ ಗೆಲುವಿನ …

Read More »

ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಜೀವ ಬೆದರಿಕೆ

ಮುಂಬೈ: ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಲಾಗಿದ್ದು, `ನೀನೂ ಮೂಸೆವಾಲಾನ ರೀತಿ ಕೊನೆಯಾಗುತ್ತೀಯ’ ಎಂದು ಅನಾಮಿಕ ಪತ್ರದಲ್ಲಿರುವುದಾಗಿ ವರದಿಯಾಗಿದೆ. ಸಿನಿಮಾ ಬರಹಗಾರ, ನಿರ್ಮಾಪಕ ಸಲೀಂ ಖಾನ್ ಅವರು ಬೆಳಗಿನ ವಾಯುವಿಹಾರ ಮಾಡುತ್ತಿದ್ದ ಸಂದರ್ಭದಲ್ಲಿ ದಿನವೂ ಕುಳಿತುಕೊಳ್ಳುವ ಸ್ಥಳದ ಬಳಿ ಅವರ ಭದ್ರತಾ ಸಿಬ್ಬಂದಿಗೆ ಪತ್ರ ಸಿಕ್ಕಿದೆ. ಈ ಸಂಬಂಧ ಪೊಲೀಸರು FIR ದಾಖಲಿಸಿದ್ದಾರೆ. ಕಾರಣವೇನು?: ಬಿಷ್ಣೋಯಿ ಸಮುದಾಯವು …

Read More »

T20 ಸರಣಿಯಲ್ಲಿ ಟೀಂ ಇಂಡಿಯಾದಿಂದ ಹೊರಬಿದ್ದ ಧವನ್‌ಗೆ ಅಪ್ಪನಿಂದಲೇ ಥಳಿತ!

ಮುಂಬೈ: ಕನ್ನಡಿಗ ಮಯಾಂಕ್ ಅಗರ್‌ವಾಲ್ ನೇತೃತ್ವದ ಕಿಂಗ್ಸ್ ಪಂಜಾಬ್ ತಂಡವು ಪ್ಲೇ ಆಫ್ ಪ್ರವೇಶಿಸುವಲ್ಲಿ ವಿಫಲವಾಗಿದೆ. ಆದರೆ ತಮ್ಮ ಬ್ಯಾಟಿಂಗ್ ವೈಖರಿಯಿಂದ ಅತ್ಯುತ್ತಮ ಪ್ರದರ್ಶನ ನೀಡಿದ ಶಿಖರ್‌ಧವನ್ ದಕ್ಷಿಣ ಆಫ್ರಿಕಾದ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಬೆನ್ನಲ್ಲೇ ಮನೆಗೆ ಹಿಂದಿರುಗುತ್ತಿದ್ದಂತೆ ಶಿಖರ್‌ಧವನ್ ಅವರ ತಂದೆ ಮನಬಂದಂತೆ ಥಳಿಸಿದ್ದಾರೆ. ಮನೆಗೆ ಬರುತ್ತಿದ್ದಂತೆ ಜಾಡಿಸಿ ಒದ್ದು, ಕೆಳಗೆ ಬೀಳಿಸಿದ್ದಾರೆ. ಕುಟುಂಬದವರು ತಡೆಯಲು ಬಂದರೂ ಸುಮ್ಮನಾಗದೇ ಧವನ್‌ಗೆ ಮನಬಂದಂತೆ ಥಳಿಸಿದ್ದಾರೆ. …

Read More »