Breaking News
Home / ಸಿನೆಮಾ (page 7)

ಸಿನೆಮಾ

ಶಿಲ್ಪಾ ಪತಿಗೆ ಮತ್ತೆ ಕಾನೂನು ಸಂಕಟ

ಬಾಲಿವುಡ್ ಬ್ಯೂಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಾಮಿ ರಾಜ್ ಕುಂದ್ರಾ ಅವರನ್ನು ಈ ಹಿಂದೆ ಅಶ್ಲೀಲ ಚಿತ್ರಗಳ ನಿರ್ಮಾಣ ಹಿನ್ನೆಲೆ ಪೊಲೀಸರು ಅರೆಸ್ಟ್ ಆಗಿದ್ದರು. ಕೆಲವು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ಕುಂದ್ರಾ, ಡಿಸೆಂಬರ್‍ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಆದರೆ ಮತ್ತೆ ಕುಂದ್ರಾಗೆ ಕಾನೂನು ಸಂಕಟ ಪ್ರಾರಂಭವಾಗಿದ್ದು, ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಕೇಸ್ ದಾಖಲಿಸಿದ್ದಾರೆ. ಅಶ್ಲೀಲ ಚಿತ್ರಗಳ ನಿರ್ಮಾಣ ಕೇಸ್ ಬೆಳವಣಿಗೆಗಳಿಂದಾಗಿ ಶಿಲ್ಪಾ ಶೆಟ್ಟಿ ಮತ್ತು …

Read More »

ಹೈಟ್ ಇಲ್ಲ, ದಪ್ಪ ಇದ್ದೀನಿ ಅಂತೆಲ್ಲಾ ನನಗೂ ಹೇಳಿದ್ದರು: ಬಾಡಿ ಶೇಮಿಂಗ್ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು!

ಹೈಟ್ ಇಲ್ಲ, ದಪ್ಪ ಇದ್ದೀನಿ ಅಂತೆಲ್ಲಾ ನನಗೂ ಹೇಳಿದ್ದರು: ಬಾಡಿ ಶೇಮಿಂಗ್ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು! ತೂಕ ಇಳಿಸಿಕೊಳ್ಳಲು ಹೋದ ಚೇತನಾ ರಾಜ್ ಪ್ರಾಣ ಕಳೆದುಕೊಂಡಿದ್ದು ಅನೇಕರಿಗೆ ಆಘಾತ ತರಿಸಿದೆ. ಜೊತೆಗೆ ಚಿತ್ರರಂಗದಲ್ಲಿರುವ ಬಾಡಿ ಶೇಮಿಂಗ್ ಬಗ್ಗೆಯೂ ನಟಿಯರು ದನಿಯೆತ್ತುತ್ತಿದ್ದಾರೆ. ಈಗಾಗಲೇ, ನಟಿ ರಮ್ಯಾ ಹಾಗೂ ಅಶ್ವಿತಿ ಶೆಟ್ಟಿ ಚಿತ್ರರಂಗದಲ್ಲಿರುವ ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ್ದಾರೆ. ಇದೀಗ ಪ್ರಿಯಾಂಕಾ ಉಪೇಂದ್ರ ಕೂಡ ತಮಗಾದ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಕನ್ನಡ ಕಿರುತೆರೆಯ …

Read More »

ಕರಣ್ ಜೋಹಾರ್ @50; ಅದ್ಧೂರಿ ಹುಟ್ಟುಹಬ್ಬಕ್ಕೆ ಯಶ್‌ಗೆ ಆಹ್ವಾನ

ಬಾಲಿವುಡ್‌ನ ಖ್ಯಾತ ನಿರೂಪಕ, ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹಾರ್ ಇದೇ ತಿಂಗಳು ಮೇ 25ಕ್ಕೆ ಅವರಿಗೆ 50 ವರ್ಷ. ಈ ಬಾರಿಯ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲೇ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ದಕ್ಷಿಣದ ಅನೇಕ ಸ್ಟಾರ್ ನಟರನ್ನು ಮತ್ತು ನಿರ್ದೇಶಕರನ್ನು ತಮ್ಮ ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸುತ್ತಿದ್ದಾರೆ ಎನ್ನುವ ಸುದ್ದಿ ಸಿಕ್ಕಿದೆ. ಕರಣ್ ಜೋಹಾರ್ ಹುಟ್ಟುಹಬ್ಬವೆಂದರೆ ಬಿಟೌನ್‌ನಲ್ಲಿ ವಿಶೇಷತೆ ಇದ್ದೇ ಇರುತ್ತದೆ. ಬಹುತೇಕ ಬಾಲಿವುಡ್ ಸಿಲೆಬ್ರಿಟಿಗಳು ಅವರ …

Read More »

ಫ್ಯಾಟ್‌ ಸರ್ಜರಿ ಎಫೆಕ್ಟ್‌ – ಕಿರುತೆರೆ ನಟಿ ಚೇತನಾ ರಾಜ್‌ ಸಾವು

ಬೆಂಗಳೂರು: ಫ್ಯಾಟ್‌ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್‌ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ದುರಂತ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ನಟಿ ಕುಟುಂಬ ವಾಸವಿದೆ. ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ನಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ ಫ್ಯಾಟ್ ಚಿಕಿತ್ಸೆಗೆಂದು ನಿನ್ನೆ ಬೆಳಗ್ಗೆ …

Read More »

ಶಿವಣ್ಣ ಪುತ್ರಿ ನಿವೇದಿತಾ ರಾಜ್‌ಕುಮಾರ್ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿ

ವರನಟ, ಕನ್ನಡ ಸಿನಿ ಪ್ರಿಯರ ಆರಾಧ್ಯದೈವ ಡಾ.ರಾಜ್‌ಕುಮಾರ್‌ ಕುಟುಂಬದಿಂದ ಮತ್ತೊಬ್ಬ ಸದಸ್ಯರು ಸಿನಿಮಾ ಕ್ಷೇತ್ರಕ್ಕೆ ಭರ್ಜರಿ ಎಂಟ್ರಿ‌ ಕೊಟ್ಟಿದ್ದಾರೆ.ನಟ ಡಾ.ಶಿವರಾಜ್‌ಕುಮಾರ್‌ ಅವರ ಪುತ್ರಿ ನಿವೇದಿತಾ ರಾಜ್‌ಕುಮಾರ್ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿಯಾಗಿದ್ದು, ಹೊಸ ಪ್ರತಿಭೆಗಳಿಗೆ ಸಾಥ್‌ ಕೊಟ್ಟಿದ್ದಾರೆ.   ಕನ್ನಡದಲ್ಲಿ ಕಮರ್ಷಿಯಲ್‌ ಸಿನಿಮಾಗಳ ನಡುವೆ ಮೌಲ್ಯಾಧಾರಿತ ಚಿತ್ರಗಳು ಕೂಡ ಸದ್ದು ಮಾಡುತ್ತಿವೆ. ಇದರ ಜೊತೆಗೆ ಕಮರ್ಷಿಯಲ್‌ ಕಥೆ ಹೇಳುವಂಥ ವೆಬ್‌ ಸೀರಿಸ್‌ಗಳಿಗೆ ಯಾವುದೇ ಕೊರತೆ ಇಲ್ಲ ಅನ್ನೋದನ್ನ ತೋರಿಸೋದಕ್ಕೆ ಎಂಟ್ರಿಕೊಡುತ್ತಿದೆ ‘ಹನಿಮೂನ್’ …

Read More »

ರಮ್ಯಾ ಜತೆ ರಕ್ಷಿತ್​​ ಶೆಟ್ಟಿ ಸಿನಿಮಾ ಮಾಡೋದು ಪಕ್ಕಾ.. ಹೇಗಿತ್ತು ಸಿಂಪಲ್​ ಸ್ಟಾರ್​​ ರಿಯಾಕ್ಷನ್..?​​

ಸ್ಯಾಂಡಲ್​ವುಡ್​ ಪದ್ಮಾವತಿ ರಮ್ಯಾ ಕಂಬ್ಯಾಕ್​ಗಾಗಿ ಅದೇಷ್ಟೋ ಹೃದಯಗಳು ಕಾದು ಕುಂತಿವೆ. ಪೊಲಿಟಿಕಲ್ ಸಹವಾಸ ಸಾಕು, ಪ್ಲೀಸ್ ಸಿನಿಮಾ ಮಾಡಿ ಅಂತ ಅವರ ಫ್ಯಾನ್ಸ್ ರಿಕ್ವೆಸ್ಟ್ ಮೇಲೆ ರಿಕ್ವೆಸ್ಟ್ ಮಾಡ್ತಾ ಕನಸು ಕಾಣ್ತಾ ಇದ್ದಾರೆ. ಈಗ, ರಮ್ಯಾ ಫ್ಯಾನ್ಸ್​ಗೆ ನಿಮ್ಮ ನ್ಯೂಸ್​ಫಸ್ಟ್​ ಎಕ್ಸ್​ಕ್ಲೂಸಿವ್​ ಸಮಾಚಾರವೊಂದು ತಗೊಂಡು ಬಂದಿದೆ. ಸ್ಯಾಂಡವುಡ್​ ಪದ್ಮಾವತಿ, ಮೋಹಕತಾರೆ ರಮ್ಯಾ ತುಂಬಾ ಜನಕ್ಕೆ ಡ್ರೀಮ್ ಗರ್ಲ್. ಅವರೊಂದು ಕನಸು. ರಾಜಕೀಯಕ್ಕೆ ಹೋದ್ಮೇಲೆ ಅವರನ್ನ ತುಂಬಾ ಮಿಸ್ ಮಾಡಿಕೊಂಡಿರೋ ಅಭಿಮಾನಿಗಳು, …

Read More »

ವಿಜಯ್​ಗೂ ಚಮಕ್​ ಕೊಟ್ರಾ ಚರಿಷ್ಮಾ ಸುಂದರಿ?

ಹೈದರಾಬಾದ್​: ಟಾಲಿವುಡ್​ ಸೂಪರ್​ ಸ್ಟಾರ್​ ವಿಜಯ್​ ದೇವರಕೊಂಡ ನಿನ್ನೆಯಷ್ಟೇ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ನಟಿ ರಶ್ಮಿಕಾ ಮಂದಣ್ಣ ಭಾರೀ ಸುದ್ದಿಯಾಗಿದ್ದಾರೆ. ವಿಜಯ್​ ದೇವರಕೊಂಡ ಹುಟ್ಟುಹಬ್ಬ ಆಚರಣೆಗೂ ರಶ್ಮಿಕಾ ಸುದ್ದಿಯಾಗುವುದಕ್ಕೂ ಏನು ಸಂಬಂಧ ಅನ್ನೋ ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ. ವಿಜಯ್​ ಮತ್ತು ರಶ್ಮಿಕಾ ತುಂಬಾ ಆತ್ಮೀಯರು. ಅಲ್ಲದೆ, ವಿಜಯ್ ಜತೆ ಆಗಾಗ ಹೋಟೆಲ್​ ಹಾಗೂ ಪ್ರವಾಸಿ ತಾಣಗಳಲ್ಲಿ ರಶ್ಮಿಕಾ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಾಗುತ್ತಿದ್ದರು. ಇಬ್ಬರ …

Read More »

ಕೆಜಿಎಫ್ ಚಿತ್ರದ ಅಬ್ಬರ ನೋಡಿ ಹೆದರಿದ್ದೆ: ಬಾಲಿವುಡ್ ನಟ ಅಮೀರ್ ಖಾನ್

ಮುಂಬೈ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರ ದೇಶಾದ್ಯಂತ ನಾಗಾಲೋಟ ಮುಂದುವರೆಸಿದೆ. ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಯಾದರೂ ಮೂರನೇ ವಾರವೂ ಕೆಜಿಎಫ್ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದೆ. ಕೆಜಿಎಫ್ 2 ಚಿತ್ರ ಸಾವಿರ ಗಡಿದಾಡಿದ ಭಾರತೀಯ ಚಿತ್ರರಂಗದ ನಾಲ್ಕನೇ ಚಿತ್ರವಾಗಿದೆ. ಇನ್ನು ಅಮೀರ್ ಖಾನ್ ಅಭಿನಯದ ದಂಗಲ್ ಚಿತ್ರ 2000 ಕೋಟಿ ಗಳಿಸಿ ಸಾರ್ವಕಾಲಿಕ ದಾಖಲೆ ಮಾಡಿದೆ. ಆದರೆ ಆ ಚಿತ್ರ ಹಿಂದಿಯಲ್ಲಿ 387 ಕೋಟಿ ರುಪಾಯಿ ಮಾತ್ರ ಗಳಿಕೆ …

Read More »

ಈ ಕಾರಣಕ್ಕೆ ಮತ್ತೊಮ್ಮೆ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ‘ರಾಕಿಂಗ್ ಸ್ಟಾರ್’ ಯಶ್

ರಾಕಿಂಗ್ ಸ್ಟಾರ್ ಯಶ್ ಚಿತ್ರರಂಗದಲ್ಲಿ ಮಾತ್ರವಲ್ಲ ತಮ್ಮ ಸಾಮಾಜಿಕ ಕಾರ್ಯಗಳಿಂದಾಗಿಯೂ ಅಪಾರ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಬರಗಾಲ ಬಂದ ಸಂದರ್ಭದಲ್ಲಿ ಬರಪೀಡಿತ ಪ್ರದೇಶಗಳಿಗೆ ನೀರು ಪೂರೈಕೆ ಮಾಡಿದ್ದ ಯಶ್ ಅವರು ಆ ಬಳಿಕವೂ ತಮ್ಮ ಸಾಮಾಜಿಕ ಕಾರ್ಯವನ್ನು ಮುಂದುವರಿಸಿದ್ದಾರೆ. ನೆರವು ಬೇಡಿ ಬಂದವರಿಗೆ ಎಂದಿಗೂ ಸಹಾಯ ಹಸ್ತ ಚಾಚುವ ರಾಕಿಂಗ್ ಸ್ಟಾರ್ ಯಶ್, ಈಗ ಮತ್ತೊಂದು ಕಾರಣಕ್ಕೆ ಮತ್ತೊಮ್ಮೆ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರ …

Read More »

ಸಾವಿರ ಕೋಟಿ ಕ್ಲಬ್‌ಗ ಕನ್ನಡದ ಕೆಜಿಎಫ್-2;

ಬೆಂಗಳೂರು: ನಿರೀಕ್ಷೆಯಂತೆಯೇ ಯಶ್‌ ನಟನೆಯ “ಕೆಜಿಎಫ್-2′ ಚಿತ್ರ ಒಂದು ಸಾವಿರ ಕೋಟಿ ರೂ.ಕಲೆಕ್ಷನ್‌ ಮಾಡಿದ್ದು, ಈ ಸಾಧನೆ ಮಾಡಿರುವ ಮೊದಲ ಕನ್ನಡ ಮೊದಲ ಹಾಗೂ ಭಾರತೀಯ ಚಿತ್ರರಂಗದ ನಾಲ್ಕನೇ ಸಿನೆಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.   ಬಿಡುಗಡೆಯಾದ ದಿನದಿಂದಲೇ ಕಲೆಕ್ಷನ್‌ನಲ್ಲಿ ನಾಗಾಲೋಟದಲ್ಲೇ ಸಾಗಿದ “ಕೆಜಿಎಫ್-2′ 15ನೇ ದಿನಕ್ಕೆ ಸಾವಿರ ಕೋಟಿ ಕಲೆಕ್ಷನ್‌ ಮಾಡುವ ಮೂಲಕ ಅತಿ ವೇಗದಲ್ಲಿ ಸಾವಿರ ಕೋಟಿ ಕ್ಲಬ್‌ ಸೇರಿದೆ. ಗುರುವಾರದ ವೇಳೆಗೆ ಚಿತ್ರದ ಜಾಗತಿಕ ಕಲೆಕ್ಷನ್‌ 997 …

Read More »