Breaking News

ಸಿನೆಮಾ

ಮಿಸ್ ಧಾರವಾಡ ವರ್ಷಿಣಿ ಈಗ ಮಿಸ್ ಊರ್ವಶಿ

ಧಾರವಾಡ: ವಿದ್ಯಾಕಾಶಿಯ ಸುಂದರಿ ಮಿಸ್ ಧಾರವಾಡ (Dharwad) ವರ್ಷಿಣಿ ರಾಮಡಗಿ(Varshini Ramadagi) ಈಗ ಮಿಸ್ ಊರ್ವಶಿ(Miss Urvashi) ಎನ್ನುವ ಅತ್ಯಾಕರ್ಷಕ ಕಿರೀಟ ಧರಿಸುವುದರೊಂದಿಗೆ ದೇಶದ ನವ ಸುಂದರಿಯ ಪಟ್ಟ ಅಲಂಕರಿದ್ದಾರೆ. ಈಗಷ್ಟೇ 20 ಈ ನವತರುಣಿಯಾಗಿರುವ ವರ್ಷಿಣಿ(Varshini), ಧಾರವಾಡದ ಕೆಸಿಡಿ ಕಾಲೇಜ್‍ನಲ್ಲಿ ಟ್ರಾವೆಲ್ ಆ್ಯಂಡ್ ಟೂರಿಸಂ ಕೋರ್ಸ್‍ನಲ್ಲಿ(Travel and Tourism Course) 2ನೇ ವರ್ಷದಲ್ಲಿ ಓದುತ್ತಿದ್ದಾರೆ. ಇತ್ತೀಚೆಗೆ ಜೈಪುರದಲ್ಲಿ(Jaipura) ಮಿಸ್ ಇಂಟರ್ ಕ್ವಾಂಟಿನೇಂಟಲ್ ಹಾಗೂ ಎಲೀಟ್ ಫೌಂಡೇಶನ್ ಆಯೋಜಿಸಿದ್ದ ರಾಷ್ಟ್ರಮಟ್ಟದ ಸೌಂದರ್ಯ …

Read More »

ಖ್ಯಾತ ನಟ, ನಿರ್ಮಾಪಕ ಕೃಷ್ಣಂ ರಾಜು ವಿಧಿವಶ

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ಉಪ್ಪಲಪತಿ ವೆಂಕಟ ಕೃಷ್ಣಂ ರಾಜು ಅವರು ಇಂದು ಮುಂಜಾನೆ ಹೈದರಾಬಾದ್‌ನಲ್ಲಿ ನಿಧನರಾದರು. ನಟ ಪ್ರಭಾಸ್ ಅವರ ಚಿಕ್ಕಪ್ಪ ಕೃಷ್ಣಂ ರಾಜು ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ತೆಲುಗು ಚಿತ್ರರಂಗದಲ್ಲಿ ಬಂಡಾಯದ ನಟನಾ ಶೈಲಿಗಾಗಿ “ರೆಬೆಲ್ ಸ್ಟಾರ್” ಎಂದು ಪ್ರಸಿದ್ಧರಾಗಿದ್ದರು. ಅತ್ಯುತ್ತಮ ನಟನಿಗಾಗಿರುವ ಪ್ರಥಮ ನಂದಿ ಪ್ರಶಸ್ತಿಯ ವಿಜೇತರೂ ಆಗಿದ್ದರು. ಕೃಷ್ಣಂ ರಾಜು ಅವರು ತಮ್ಮ ವೃತ್ತಿಜೀವನದಲ್ಲಿ 183 ಕ್ಕೂ ಹೆಚ್ಚು …

Read More »

ಮಣ್ಣಿನಲ್ಲಿ ಅರಳಿದ ಅಪ್ಪುಗೆ ಭಾರೀ ಬೇಡಿಕೆ

ಪ್ರತಿ ವರ್ಷ ಗಣೇಶ ಚತುರ್ಥಿ (Ganesh Chaturthi) ಹಬ್ಬ ಬಂತು ಎಂದರೆ ನಾನಾ ರೀತಿಯ ಗಣಪನ ಮೂರ್ತಿ ಅನಾವರಣಗೊಳ್ಳುತ್ತದೆ. ಗಣಪನ ಮೂರ್ತಿಗೂ ಚಿತ್ರರಂಗಕ್ಕೂ ಒಂದು ನಂಟು ಇದೆ. ಕೆಲವರು ಗಣೇಶನಿಗೆ ಚಿತ್ರರಂಗದ ಟಚ್ ನೀಡುತ್ತಾರೆ. ಸಿನಿಮಾದ ಥೀಮ್ ಇಟ್ಟುಕೊಂಡು ಗಣೇಶನ ವಿಗ್ರಹ ರೆಡಿ ಆದ ಉದಾಹರಣೆ ಸಾಕಷ್ಟಿದೆ. ಈ ಬಾರಿ ಮತ್ತೆ ಗಣೇಶ ಚತುರ್ಥಿ ಬಂದಿದೆ. ಆ ಪ್ರಯುಕ್ತ ಎಲ್ಲ ಕಡೆಗಳಲ್ಲಿ ವಿಘ್ನ ವಿನಾಶಕನ ಮೂರ್ತಿ ರೆಡಿ ಆಗುತ್ತಿದೆ. ಈ ಬಾರಿ ಪುನೀತ್ ರಾಜ್​ಕುಮಾರ್ (Puneeth …

Read More »

. ರಾಜ್‌ ಕುಮಾರ್‌ ಅವರ ಕುಟುಂಬಸ್ಥರು ಭೇಟಿ ಮಾಡಿ ಸಿಎಂ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ವರನಟ ಡಾ. ರಾಜ್‌ ಕುಮಾರ್‌ ಅವರ ಕುಟುಂಬಸ್ಥರು ಭೇಟಿ ಮಾಡಿ ರಾಜ್‌ ಕುಮಾರ್‌, ಪುನೀತ್‌ ರಾಜ್‌ ಕುಮಾರ್‌, ಮತ್ತು ಪಾರ್ವತಮ್ಮ ರಾಜ್‌ ಕುಮಾರ್‌ ಅವರ ಸಮಾಧಿ ಸ್ಥಳಗಳನ್ನು ಅಭಿವೃದ್ಧಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.   ಸಿಎಂ ಅಧಿಕೃತ ನಿವಾಸ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಮನೆಗೆ ಭೇಟಿ ನೀಡಿದ ರಾಜ್‌ ಕುಟುಂಬದ ಸದಸ್ಯರಾದ ರಾಘವೇಂದ್ರ ರಾಜ್‌ ಕುಮಾರ್‌, ಅಶ್ವಿನಿಪುನೀತ್‌ …

Read More »

ದರ್ಶನ್ ಸಿನಿ ಜರ್ನಿಗೆ 25 ವರ್ಷ: ಪಾರ್ಟಿಯಲ್ಲಿ ಮಿಂಚಿದ ತಾರೆಯರು!

ಆಗಸ್ಟ್ 11 ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿ ಬದುಕಿನಲ್ಲಿ ಮರೆಯಲಾರದ ದಿನ. ದರ್ಶನ್ ತೂಗುದೀಪ ನಟನೆಯ ಮೊದಲ ಸಿನಿಮಾ ‘ಮಹಾಭಾರತ’ ರಿಲೀಸ್ ಆಗಿದ್ದ ದಿನ. 1997 ಆಗಸ್ಟ್ 11ರಂದು ಎಸ್‌. ನಾರಾಯಣ್ ನಿರ್ದೇಶನದ ‘ಮಹಾಭಾರತ’ ಚಿತ್ರ ರಿಲೀಸ್ ಆಗಿತ್ತು. ಈ ಮೂಲಕ ನಟ ದರ್ಶನ್ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ್ದಾರೆ.   ಖ್ಯಾತ ಖಳನಟ ತೂಗುದೀಪ ಶ್ರೀನಿವಾಸ್ ಅವರ ಮಗನಾದರೂ ಚಿತ್ರರಂಗದಲ್ಲಿ ದರ್ಶನ್ ಗುರ್ತಿಸಿಕೊಳ್ಳುವುದು ಅಷ್ಟು ಸುಲಭವಾಗಲಿಲ್ಲ. ಮೊದಲಿಗೆ …

Read More »

ಹೊಂಬಾಳೆ ಫಿಲ್ಸ್ಮ್​ ಮೂಲಕ ರಮ್ಯಾ ಕಮ್​ ಬ್ಯಾಕ್

ರಮ್ಯಾ ದಿವ್ಯ ಸ್ಪಂದನಾ (Ramya Divya Spandana).. ಈ ಹೆಸರು ಕೇಳಿದ ತಕ್ಷಣ ಕನ್ನಡ (Kannada) ಸಿನಿ ರಸಿಕರ ಮನಸ್ಸು ಸಂತೋಷದಿಂದ ಕುಣಿಯುತ್ತದೆ. ಮನಮೋಹಕ ಅಭಿನಯದಿಂದ (Acting) ಕನ್ನಡ ಕಲಾ ರಸಿಕರ ಮನಗೆದ್ದು ಮೋಹಕ ತಾರೆ ಪಟ್ಟವನ್ನು ತಮ್ಮದಾಗಿಸಿಕೊಂಡ ನಟಿ ಇವರು. ಆದರೆ ಕಳೆದ ಕೆಲ ವರ್ಷಗಳಿಂದ ರಮ್ಯಾ ಚಿತ್ರರಂಗದಿಂದ ಕಾಣೆಯಾಗಿದ್ದರು. ಇದೀಗ ಅವರು ಮತ್ತೆ ಸಿನಿಮಾಗೆ ಬರಲು ಸಜ್ಜಾಗಿದ್ದಾರೆ. ಈ ವಿಚಾರ ಹಳೆಯದು, ಹೊಸ ವಿಚಾರ ಎಂದರೆ ರಮ್ಯಾ …

Read More »

ದರ್ಶನ್ ಕ್ಷಮೆ ಕೇಳಲೇಬೇಕು ಪುನೀತ್ ಫ್ಯಾನ್ಸ್ ಆಕ್ರೋಶ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್‌ವುಡ್‌ನಲ್ಲಿ ‘ಕ್ರಾಂತಿ’ ಮಾಡುವುದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ದರ್ಶನ್ ಸಂದರ್ಶನವೊಂದರಲ್ಲಿ ಆಡಿದ ಮಾತು ವಿವಾದಕ್ಕೆ ತಿರುಗಿದೆ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ದರ್ಶನ್ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ದರ್ಶನ್ ಕೊಟ್ಟ ಒಂದೇ ಒಂದು ಹೇಳಿಕೆ ಈಗ ಪುನೀತ್ ಅಭಿಮಾನಿಗಳ ನಿದ್ದೆಕೆಡಿಸಿದೆ. ಅದರಲ್ಲೂ ಪುನೀತ್ ರಾಜ್‌ಕುಮಾರ್ ಸಾವಿನ ಬಗ್ಗೆ ಮಾತಾಡಿದ್ದು, ಅಪ್ಪು ಫ್ಯಾನ್ಸ್ ಆಕ್ರೋಶಕ್ಕೆ ಕಾರಣ. ಇನ್ನೇನು …

Read More »

ದರ್ಶನ್ ಜೊತೆ ನಟಿ ಮಾಲಾಶ್ರೀ ಮಗಳು ಚಿತ್ರರಂಗಕ್ಕೆ ಎಂಟ್ರಿ!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್, ಡಿ ಬಾಸ್ ಖ್ಯಾತಿಯ ನಟ ದರ್ಶನ್ ಅವರ ‘ಕ್ರಾಂತಿ’ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಮಧ್ಯೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಅವರ ಹೊಸ ಚಿತ್ರವೊಂದರ ಮುಹೂರ್ತ ಸದ್ದಿಲ್ಲದೆ ನೆರವೇರಿದೆ. ರಾಕ್‍ಲೈನ್ ವೆಂಕಟೇಶ್ ನಿರ್ಮಾಣದ ಈ ಹೊಸ ಚಿತ್ರಕ್ಕೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಲಿದ್ದಾರೆ.   ಸ್ಯಾಂಡಲ್‍ವುಡ್‍ಗೆ ‘ಕನಸಿನ ರಾಣಿ’ಯ ಪುತ್ರಿಯ ಎಂಟ್ರಿ!. ಜೊತೆಗೆ ನಾಯಕಿಯಾಗಿ ‘ಕನಸಿನ ರಾಣಿ’ ಮಾಲಾಶ್ರೀ ಪುತ್ರಿ ಸ್ಕ್ರೀನ್ ಶೇರ್ ಮಾಡಲಿದ್ದು, …

Read More »

ಜಪಾನ್‌ ದೇಶದಲ್ಲೂ ಕನ್ನಡಿಗ ಕಿಚ್ಚ ಸುದೀಪ್‌ ‘ವಿಕ್ರಾಂತ್‌ ರೋಣ’ ಹವಾ ಜೋರು..!

ಕನ್ನಡ ಸಿನಿಮಾಗಳ ತಾಕತ್ತು ಇಡೀ ಜಗತ್ತಿಗೇ ಗೊತ್ತಾಗಿದೆ. ಹೀಗಾಗಿ ಕನ್ನಡದ ಸಿನಿಮಾಗಳು ಸಪ್ತಸಾಗರ ದಾಟಿವೆ, ಎಲ್ಲೆಲ್ಲೂ ಕನ್ನಡದ ಕಂಪು ಹರಿಸುತ್ತಿವೆ ಸ್ಯಾಂಡಲ್‌ವುಡ್‌ ಸಿನಿಮಾಗಳು. ಇದೇ ರೀತಿ ಕನ್ನಡಿಗ ಕಿಚ್ಚ ಸುದೀಪ್‌ ಅವರ ಸಿನಿಮಾ ‘ವಿಕ್ರಾಂತ್‌ ರೋಣ’ ಕೂಡ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಅದ್ರಲ್ಲೂ ಜಪಾನ್‌ ದೇಶದಲ್ಲಿ ‘ವಿಕ್ರಾಂತ್‌ ರೋಣ’ ಹವಾ ಜೋರಾಗಿದ್ದು, ಸದ್ಯದಲ್ಲೇ ಜಪಾನ್‌ ಭಾಷೆಗೂ ಡಬ್‌ ಆಗಿ ‘ವಿಕ್ರಾಂತ್‌ ರೋಣ’ ರಿಲೀಸ್‌ ಆಗಲಿದೆ. ಈಗಾಗಲೇ ₹150 ಕೋಟಿ ಗಡಿ ದಾಟಿ …

Read More »

ಗಾಳಿಪಟ-2ʼ ಟ್ರೇಲರ್‌ ರಿಲೀಸ್‌ :

ಯೋಗರಾಜ್‌ ಭಟ್‌ ನಿರ್ದೇಶನದ ʼಗಾಳಿಪಟ-2ʼ ಚಿತ್ರದ ಬಹು ನಿರೀಕ್ಷಿತ ಟ್ರೇಲರ್‌ ರಿಲೀಸ್‌ ಆಗಿದೆ. ಚಿತ್ರದ ಬಗ್ಗೆ ಚಂದವನದಲ್ಲಿ ದೊಡ್ಡ ನಿರೀಕ್ಷೆಯಿದೆ. ಈಗಾಗಲೇ ಆ ನಿರೀಕ್ಷೆಯನ್ನು ಚಿತ್ರದ ಹಾಡು ಹಾಗೂ ಕ್ಯಾರೆಕ್ಟರ್ ಟೀಸರ್‌ ದುಪ್ಪಟ್ಟುಗೊಳಿಸಿದೆ. ಇದೀಗ ಟ್ರೇಲರ್‌ ರಿಲೀಸ್‌ ಆಗಿದ್ದು, ಹೊಸ ಬಗೆಯ ಕಥೆಯಿಂದ ಗಮನ ಸೆಳೆಯುತ್ತಿದೆ. ‌ ʼನೀನು ಬಗೆಹರಿಯದ ಹಾಡುʼ, ʼದೇವ್ಲೆ ದೇವ್ಲೆʼ,ʼಎಕ್ಸಾಂ ಹಾಡುʼ ಮಿಲಿಯನ್‌ ಗೂ ಅಧಿಕ ವೀಕ್ಷಣೆ ಪಡೆದುಕೊಂಡು ಸೂಪರ್‌ ಹಿಟ್‌ ಸಾಲಿಗೆ ಸೇರಿದೆ. ಟ್ರೇಲರ್‌ …

Read More »