Breaking News

ಹುಬ್ಬಳ್ಳಿ

ಸ್ಲಗ್ :ಹು-ಧಾ ಮ ಪಾ 1512.67 ಕೋ.ರೂ. ಗಾತ್ರದ ಬಜೆಟ್ ಮಂಡನೆ

ಜಿಐಎಸ್ ಸರ್ವೆ ಕೈಕೊಳ್ಳುವ ಮೂಲಕ ಪಾಲಿಕೆಯ ಆಸ್ತಿ ತೆರಿಗೆಯನ್ನು ಹಾಗೂ ಇತರೆ ಆಂತರಿಕ ಸಂಪನ್ಮೂಲಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚಿಸುವುದು, 2025-26ನೇ ಸಾಲಿನಲ್ಲಿ 24*7 ನಿರಂತರ ಕುಡಿಯುವ ನೀರಿನ ಸರಬರಾಜು ಕಾಮಗಾರಿಯನ್ನು ಪೂರ್ಣಗೊಳಿಸಿ ಎಲ್ಲ ವಾರ್ಡಗಳಿಗೂ 24*7 ನಿರಂತರ ಕುಡಿಯುವ ನೀರನ್ನು ಪೂರೈಸುವುದು, ಪ್ರತಿ ಮನೆಯಿಂದ ಶೇ.100 ರಷ್ಟು ವಿಂಗಡಿಸಿದ ಕಸ ಸಂಗ್ರಹಿಸಿ ಶೇ. 100 ರಷ್ಟು ಸಂಸ್ಕರಣೆ ಕೈಕೊಂಡು `ಕಸಮುಕ್ತ ನಗರ’ ವನ್ನಾಗಿಸುವುದು ಇತ್ಯಾದಿ ಮಹತ್ವದ …

Read More »

ಹುಬ್ಬಳ್ಳಿಯ ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಲ್ಲಿ ಕೆಲವು ಮಾರ್ಗಗಳ ಬಸ್​ ಅಂಕಣಗಳನ್ನು ಮರು ಹೊಂದಾಣಿಕೆ ಮಾಡಲಾಗಿದೆ‌.

ಹುಬ್ಬಳ್ಳಿ: ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಿಂದ ಹೊರಡುತ್ತಿದ್ದ ಉಪನಗರ ಸಾರಿಗೆ ಬಸ್​​ಗಳನ್ನು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿಯ ನೂತನ ನಗರ-ಉಪನಗರ ಸಾರಿಗೆ ಬಸ್ ನಿಲ್ದಾಣಕ್ಕೆ (ಹಳೇ ಬಸ್​ ನಿಲ್ದಾಣ) ಸ್ಥಳಾಂತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸೂರು ನಿಲ್ದಾಣದಲ್ಲಿನ ಲಭ್ಯ ಸ್ಥಳವನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಅಲ್ಲಿಂದ ಹೊರಡುವ ಕೆಲ ಮಾರ್ಗಗಳ ಬಸ್​​ಗಳ ಅಂಕಣಗಳನ್ನು ಮರು ಹೊಂದಾಣಿಕೆ ಮಾಡಲಾಗಿದೆ‌ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಹೊಸೂರು …

Read More »

ಧಾರವಾಡ ಕಲಘಟಗಿ ರಸ್ತೆಯ ನುಗ್ಗಿಕೇರಿ ಬಳಿ ಸರಣಿ ಅಪಘಾತ,

ಧಾರವಾಡ ಕಲಘಟಗಿ ರಸ್ತೆಯ ನುಗ್ಗಿಕೇರಿ ಬಳಿ ಸರಣಿ ಅಪಘಾತ, ಹಲವರಿಗೆ ಗಾಯ…. ಅಪಘಾತದಲ್ಲಿ ಕಾರ್ ಅಟೋ ಬೈಕ್‌ಗೆ ಡ್ಯಾಮೇಜ್ ಅಟೋ ಬೈಕ್ ಹಾಗೂ ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಅಟೋ ಚಾಲಕರಿಗೆ ಗಾಯವಾಗಿ ಕಾರ್‌ನಲ್ಲಿದವರು ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಧಾರವಾಡ ಹೊರವಲಯದ ಕಲಘಟಗಿ ರಸ್ತೆ ನುಗ್ಗಿಕೇರಿಯಲ್ಲಿ ನಡೆದಿದೆ. ಅಟೋ ಮತ್ತು ಬೈಕ್ ನಡುವೆ ಮೊದಲು‌ ಅಪಘಾತ ನಡೆದಿದ್ದು, ಈ ವೇಳೆ ಹಿಂಬದಿಯೇ ಬರುತ್ತಿದ್ದ ಕಾರ …

Read More »

ರಂಗಪಂಚಮಿ ವೇಳೆ ಅಶಾಂತಿ ಮೂಡಿಸಲು ಯತ್ನಿಸಿದರೇ ಹುಷಾರ್: ಕಮಿಷನರ್

ರಂಗಪಂಚಮಿ ವೇಳೆ ಅಶಾಂತಿ ಮೂಡಿಸಲು ಯತ್ನಿಸಿದರೇ ಹುಷಾರ್: ಕಮಿಷನರ್ ರಂಗಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹುಬ್ಬಳ್ಳಿಯಲ್ಲಿ ಕಾಮದೇವರನ್ನು ಪ್ರತಿಸ್ಥಾಪನೆ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ಶಾಂತಿಯುತ ಹಬ್ಬ ಆಚರಣೆಗೆ ಕರೆ ಕೊಟ್ಟರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಬಾರಿ ಹೋಳಿಹಬ್ಬವನ್ನು ಧಾರವಾಡದಲ್ಲಿ ಮಾರ್ಚ್ 15, ಹುಬ್ಬಳ್ಳಿಯಲ್ಲಿ 18 ನೇ ತಾರೀಖು ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಹೊರ …

Read More »

ಆದಿ ಶಕ್ತಿ ಮಹಿಳಾ ಮಂಡಳದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಶಿವಲೀಲಾ ಕುಲಕರ್ಣಿಯರಿಗೆ ಸನ್ಮಾನ

ಧಾರವಾಡದಲ್ಲಿ ಆದಿ ಶಕ್ತಿ ಮಹಿಳಾ ಮಂಡಳದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಶಿವಲೀಲಾ ಕುಲಕರ್ಣಿಯರಿಗೆ ಸನ್ಮಾನ ಧಾರವಾಡ: ಆದಿ ಶಕ್ತಿ ಮಹಿಳಾ ಮಂಡಳ ವತಿಯಿಂದ ಧಾರವಾಡದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾಡಲಾಗಿದ್ದು, ಮಾಜಿ ಸಚಿವ ಹಾಗೂ ಹಾಲಿ ಗ್ರಾಮೀಣ ಶಾಸಕ ವಿನಯ ಕುಲಕರ್ಣಿವರ ಧರ್ಮಪತ್ನಿ ಶೀವಲೀಲಾ ಕುಲಕರ್ಣಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ‌ ಧಾರವಾಡದ ಮದಿಹಾಳ ನಗರದ ಗಾಯಕವಾಡ ಕಲ್ಯಾಣ ಮಂಟಪದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಿದ್ದು, ಮಹಿಳಾ ಮಂಡಳದ ಪದಾಧಿಕಾರಿಗಳೆಲ್ಲರು …

Read More »

ಧಾರವಾಡದಲ್ಲಿ ಪುಂಡರಿಗೆ ಕ್ಲಾಸ್, ಬಿಸಿ ಮುಟ್ಟಿಸಿದ ವಿದ್ಯಾಗಿರಿ ಪೊಲೀಸರು

ಧಾರವಾಡದಲ್ಲಿ ಪುಂಡರಿಗೆ ಕ್ಲಾಸ್, ಬಿಸಿ ಮುಟ್ಟಿಸಿದ ವಿದ್ಯಾಗಿರಿ ಪೊಲೀಸರು…….ದಂಡಾಸ್ತ್ರ ಮೂಲಕ ಖಡಕ್ ಎಚ್ಚರಿಕೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಸಾರ್ವಜನಿಕರಿಗೆ ತೊಂದರೆಯುಂಟು ಮಾಡುತ್ತಿದ್ದ, ಸುಮಾರು 70ಕ್ಕೂ ಹೆಚ್ಚು ಯುವಕರನ್ನು ಧಾರವಾಡ ವಿದ್ಯಾಗಿರಿ ಠಾಣೆಗೆ ಕರೆತಂದ ಪೊಲೀಸರು ಅವರಿಗೆ ಬಿಸಿ ಮುಟ್ಟಿಸಿದ್ದಾರೆ. ನಗರದ ತೇಜಸ್ವಿ ನಗರ ಮಾಳಮಡ್ಡಿ ಸೇರಿದಂತೆ ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ನಂಬರ್ ಪ್ಲೇಟ್ ಇಲ್ಲದೇ ಸುತ್ತಾಡುತ್ತಿದ್ದ 15 ಬೈಕ್‌ಗಳನ್ನು ವಶಕ್ಕೆ ಪಡೆದ ಪೊಲೀಸರು, ಪುಡಾರಿಗಳಿಗೆ ಬುದ್ಧಿವಾದ ಹೇಳಿದರು. ತ್ರಿಬಲ್ ರೈಡಿಂಗ್ …

Read More »

ಪ್ರಸಕ್ತ ವರ್ಷದ ರಾಜ್ಯ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಹುಬ್ಬಳ್ಳಿ ಕೆಎಂಸಿಆರ್​ಐ?

ಹುಬ್ಬಳ್ಳಿ: ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿಆರ್‌ಐ) ಉತ್ತರ ಕರ್ನಾಟಕ ಭಾಗದ ಸಂಜೀವಿನಿ. ಎಂಟತ್ತು ಜಿಲ್ಲೆಗಳ ರೋಗಿಗಳು ಹೆಚ್ಚಿನ ಚಿಕಿತ್ಸೆಗೆ ಕೆಎಂಸಿಆರ್​ಐಯನ್ನು ಆಶ್ರಯಿಸಿದ್ದಾರೆ. ಆದರೆ, ಸರ್ಕಾರದಿಂದ ಸಿಗಬೇಕಾದ ಅನುದಾನದ ಕೊರತೆ ಸಂಸ್ಥೆಗೆ ಕಾಡುತ್ತಿದೆ. ಹೀಗಾಗಿ ಪ್ರಸಕ್ತ ವರ್ಷದ ರಾಜ್ಯ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದು, 515 ಕೋಟಿ ರೂ. ಅಗತ್ಯ ಆರ್ಥಿಕತೆಯ ಬೇಡಿಕೆ ಮಂಡಿಸಿದೆ. ರಾಜ್ಯ ಸರ್ಕಾರಕ್ಕೆ ಅನುದಾನ ಸೇರಿ ಹಲವು ಯೋಜನೆಗಳ ಪ್ರಸ್ತಾವನೆ ರವಾನಿಸಿದ್ದು, …

Read More »

ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯ ಚಿಕಿತ್ಸಾ ಶುಲ್ಕ ಏರಿಕೆ, ಸಾರ್ವಜನಿಕರ ಆಕ್ರೋಶ

ಹುಬ್ಬಳ್ಳಿ, ಮಾರ್ಚ್​ 04: ಹುಬ್ಬಳ್ಳಿಯ (Hubballi) ಕಿಮ್ಸ್​ (KIMS) ಆಸ್ಪತ್ರೆ ಉತ್ತರ ಕರ್ನಾಟಕ ಜನರ ಸಂಜೀವಿನಿಯಾಗಿದೆ. ನಿತ್ಯ ನೂರಾರು ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಇದೀಗ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸಾ ಶುಲ್ಕ ಏರಿಕೆಯಾಗಿದೆ. ಹೊರ ರೋಗಿಗಳ ನೊಂದಣಿ ವಿಭಾಗದ ಶುಲ್ಕ 10 ರೂಪಾಯಿಂದ 20 ರೂಪಾಯಿಗೆ ಏರಿಕೆಯಾಗೊದೆ. ಒಳ ರೋಗಿಗಳ ನೊಂದಣಿ ವಿಭಾಗದ ಶುಲ್ಕ 30 ರೂಪಾಯಿಂದ 50 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಜೊತೆಗೆ ಎಕ್ಸರೇ, ಸ್ಕ್ಯಾನಿಂಗ್, ಜನನ, ಮರಣ ಪ್ರಮಾಣ …

Read More »

ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಹೃದಯಾಘಾತ

ಹುಬ್ಬಳ್ಳಿ, ಫೆಬ್ರವರಿ 27: ಹುಬ್ಬಳ್ಳಿಯ ಕಂಚಗಾರ ಗಲ್ಲಿಯಲ್ಲಿರುವ ಎನ್​ಆರ್ ಸಾರಿ ಸೆಂಟರ್​ನಲ್ಲೊಂದು ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಬಟ್ಟೆ ಅಂಗಡಿ ಸಿಬ್ಬಂದಿಗೆ ಹೃದಯಾಘಾತವಾಗಿದೆ. ಪರಿಣಾಮವಾಗಿ ಆ ಸಿಬ್ಬಂದಿ ಮೃತಪಟ್ಟಿದ್ದಾರೆ. ಸಿಬ್ಬಂದಿ ಹೃದಯಾಘಾತದಿಂದ ನರಳಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತರನ್ನು 43 ವರ್ಷ ವಯಸ್ಸಿನ ಭವರ್ ಸಿಂಗ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ರಾಜಸ್ಥಾನದವರಾಗಿದ್ದಾರೆ. ಇದೇ ತಿಂಗಳು 22 ರಂದು ಘಟನೆ ಸಂಭವಿಸಿದ್ದು, ಸದ್ಯ ಅದಕ್ಕೆ ಸಂಬಂಧಿಸಿದ …

Read More »

ಹುಬ್ಬಳ್ಳಿಯಲ್ಲಿ ಇಂದು ಸಿದ್ಧಾರೂಢ ಸ್ವಾಮೀಜಿ ರಥೋತ್ಸವ,

ಹುಬ್ಬಳ್ಳಿ: ಮಹಾಶಿವರಾತ್ರಿ ಪ್ರಯಕ್ತ ಇಂದು ಸಂಜೆ 5 ಗಂಟೆಗೆ ನೆರವೇರಲಿರುವ ಸಿದ್ಧಾರೂಢ ಸ್ವಾಮೀಜಿಗಳ ಅದ್ಧೂರಿ ರಥೋತ್ಸಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಥೋತ್ಸವಕ್ಕೆ ಸಾಕ್ಷಿಯಾಗಲು ಸಹಸ್ರಾರು ಭಕ್ತರು ವಿವಿಧೆಡೆಯಿಂದ ಹುಬ್ಬಳ್ಳಿಯತ್ತ ಆಗಮಿಸುತ್ತಿದ್ದಾರೆ. ರಥೋತ್ಸವಕ್ಕೆ ಆಗಮಿಸುವ ಭಕ್ತರಿಗಾಗಿ ವಿಶೇಷ ಬಸ್: ಸಿದ್ಧಾರೂಢ ಸ್ವಾಮೀಜಿಯ ರಥೋತ್ಸವ ಸಂಜೆ ವೇಳೆ ನಡೆಯಲಿದೆ. ಆದ್ದರಿಂದ ರಥೋತ್ಸವದಲ್ಲಿ ಭಾಗವಹಿಸಿ ಹಿಂದಿರುಗುವ ಭಕ್ತರು ಹಾಗೂ ಇತರ ಪ್ರಯಾಣಿಕರ ಅನುಕೂಲಕ್ಕಾಗಿ ಇಂದು ರಾತ್ರಿ ಹುಬ್ಬಳ್ಳಿಯಿಂದ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ …

Read More »