ಧಾರವಾಡದ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿನ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗ ನೋಟಿಸ್ ಜಾರಿ ಮಾಡಿದೆ. ಬಸವರಾಜ ಹೊರಟ್ಟಿ ವಿರುದ್ಧ ದೂರು ದಾಖಲಿಸದ ಕಾರಣ ಈ ನೋಟಿಸ್ ಜಾರಿಯಾಗಿದೆ. ಪರಿಶಿಷ್ಟ ಪಂಗಡದ ವ್ಯಕ್ತಿಯ ಹಕ್ಕುಗಳ ಉಲ್ಲಂಘನೆಯ ಆರೋಪ ಕೇಳಿಬಂದಿದೆ. ಡಿಜಿ&ಐಜಿಪಿ ಮತ್ತು ಧಾರವಾಡ ಎಸ್ಪಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಧಾರವಾಡ, ಡಿಸೆಂಬರ್ 07: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ವಿರುದ್ಧ ಎಫ್ಐಆರ್ ದಾಖಲಿಸದ ಹಿನ್ನೆಲೆ ರಾಜ್ಯ …
Read More »ಹು-ಧಾ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಜನ್ನತ ನಗರದ 117 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ
ಹು-ಧಾ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಜನ್ನತ ನಗರದ 117 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ….ವಿಪಕ್ಷ ನಾಯಕ ಅರವಿಂದ ಬೆಲ್ಲದರಿಂದ ಹಕ್ಕುಪತ್ರ ಹಸ್ತಾಂತರ ಹು-ಧಾ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಜನ್ನತ ನಗರದ ನಿವಾಸಿಗಳು ಅತಂತ್ರ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದ ಜನ 117 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ವಿಪಕ್ಷ ನಾಯಕ ಅರವಿಂದ ಬೆಲ್ಲದರಿಂದ ಹಕ್ಕುಪತ್ರ ವಿತರಣೆ ಆ್ಯಂಕರ್- ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಧಾರವಾಡ ಜನ್ನತ ನಗರದ ಕೊಳಚೆ …
Read More »ಸೋಮವಾರ (ನ.25 ರಂದು) ಜರುಗಲಿದೆ.ಶಿವಪ್ಪಯ್ಯ ಶಿವಯೋಗಿಗಳ ಜಾತ್ರೆ*
ಧಾರವಾಡ ನಗರದಿಂದ ಸುಮಾರು 40 ಕಿ.ಮೀ. ಅಂತರದಲ್ಲಿರುವ ಸವದತ್ತಿ ತಾಲೂಕು ಉಗರಗೋಳ ಗ್ರಾಮದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳವರ ಮಠದ ವಾರ್ಷಿಕ ಜಾತ್ರಾ ಮಹೋತ್ಸವ ಸೋಮವಾರ (ನ.25 ರಂದು) ಜರುಗಲಿದೆ. ಅಂದು ಪ್ರಾತಃಕಾಲದಲ್ಲಿ ಶ್ರೀಗುರು ಶಿವಪ್ಪಯ್ಯ ಶಿವಯೋಗಳವರ ಕರ್ತೃ ಗದ್ದುಗೆಗೆ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಪುಷ್ಪಾಲಂಕಾರದ ವಿಶೇಷ ಪೂಜೆ ಜರುಗುವುದು. ನಂತರ ಮುಂಜಾನೆ 9 ಗಂಟೆಗೆ ಶ್ರೀಮಠದಿಂದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳ ಭಾವಚಿತ್ರ ಹಾಗೂ ಪಲ್ಲಕ್ಕಿ ಉತ್ಸವವು ನಡೆಯಲಿದ್ದು, ನಂತರ …
Read More »ಬಿಜೆಪಿಗೆ ಕಾಂಗ್ರೆಸ್ ಶಾಸಕರನ್ನು ಕಳುಹಿಸಿದ್ದೆ ಸಿಎಂ ಸಿದ್ದರಾಮಯ್ಯ : ಪ್ರಹ್ಲಾದ್ ಜೋಶಿ ಹೊಸ ಬಾಂಬ್!
ಧಾರವಾಡ : ಬಿಜೆಪಿ ಆಪರೇಷನ್ ಕಮಲ ಮಾಡಲು ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ನೀಡಿದೆ ಎಂದು ಶಾಸಕ ಗಣಿಗ ರವಿ ಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಈ ಹಿಂದೆ ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ಸಿನ ಶಾಸಕರನ್ನು ಕಳುಹಿಸಿದ್ದೇ ಸಿಎಂ ಸಿದ್ದರಾಮಯ್ಯನವರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ …
Read More »ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಶರಾವತಿನಗರ ಬಳಿ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಹಾಗೂ ಸಹಕರಿಸಿದ ಮೂವರನ್ನು ಹಳೇಹುಬ್ಬಳ್ಳಿ ಪೊಲೀಸರು ಶನಿವಾರ (ನ.16) ಬಂಧಿಸಿ, ಸ್ಕೂಟಿ ಮತ್ತು ಐದು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ಹಳೇಹುಬ್ಬಳ್ಳಿಯ ಅಯೋಧ್ಯಾನಗರ ನಿವಾಸಿಗಳಾದ ಶುಭಂ ತಡಸ, ಮೆಹಬೂಬ ಹಿತ್ತಲಮನಿ ಹಾಗೂ ಇವರಿಗೆ ಸಹಕರಿಸಿದ ಸಾಗರ ಸಾತಪುತೆ, ಶ್ರೀವತ್ಸವ ಬೆಂಡಿಗೇರಿ, ಸಚಿನ ನರೇಂದ್ರ ಬಂಧಿತರಾಧವರು. ಎರಡು ದಿನಗಳ ಹಿಂದೆ ಬಾಲಕಿಯು ಶಾಲೆಯಿಂದ ಮನೆಗೆ ತೆರಳುವಾಗ ಸ್ಕೂಟಿಯಲ್ಲಿ ಹಿಂಬಾಲಿಸುತ್ತಾ ಬಂದ ಯುವಕರಿಬ್ಬರು ಚುಡಾಯಿಸಿದ್ದರು. …
Read More »ಹುಬ್ಬಳ್ಳಿ: ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
ಹುಬ್ಬಳ್ಳಿ: ತಾಲ್ಲೂಕಿನ ಮಂಟೂರು, ಕಲಘಟಗಿ ತಾಲ್ಲೂಕಿನ ಬಮ್ಮಿಗಟ್ಟಿ ಅಡವಿಸಿದ್ಧೇಶ್ವರ ಮಠ ಹಾಗೂ ಶಿವಮೊಗ್ಗ ಜಿಲ್ಲೆ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ (82) ಭಾನುವಾರ ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಹೃದಯಾಘಾತವಾಗಿದ್ದ ಸ್ವಾಮೀಜಿ ಅವರನ್ನು ಇಲ್ಲಿನ ತತ್ವದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಭಾನುವಾರ ಬೆಳಿಗ್ಗೆ ಕೊನೆಯುಸಿರು ಎಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮಂಟೂರು ಮಠದ ಅವರಣದಲ್ಲಿ ಅಂತ್ಯಕ್ರಿಯೆ …
Read More »ಪುರುಷರಿಗೆ ಸಾರಿಗೆ ಬಸ್ ಗಳಲ್ಲಿ ‘ಉಚಿತ ಪ್ರಯಾಣ’ ಪ್ರಸ್ತಾವನೆ ಸದ್ಯಕ್ಕೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಕ್ಕಳ ಜೊತೆಗೆ ಸಂವಾದದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಒಬ್ಬ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪುರುಷರಿಗೂ ಕೂಡ ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸವಗಳಲ್ಲಿ ಉಚಿತ ಪ್ರಯಾಣದ ಕುರಿತು ಸುಳಿವು ನೀಡಿದ್ದರು. ಆದರೆ ಈ ಕುರಿತಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಾತನಾಡಿ, ಸಾರಿಗೆ ಬಸ್ ನಲ್ಲಿ ಪುರುಷರಿಗೆ ಉಚಿತ …
Read More »ನ. 22ಕ್ಕೆ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಮರು ಬಿಡುಗಡೆ
ಹುಬ್ಬಳ್ಳಿ: ‘ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಸಿದ್ಧಪಡಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಲನಚಿತ್ರ ನವೆಂಬರ್ 22ರಂದು ರಾಜ್ಯದಾದ್ಯಂತ ಮರು ಬಿಡುಗಡೆಯಾಗಲಿದೆ’ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಂಸ್ಥಾಪಕ ಅಧ್ಯಕ್ಷ ಸುರೇಶ ಗೋಕಾಕ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಒತ್ತಾಯದ ಮೇರೆಗೆ ಚಿತ್ರ ಮತ್ತೊಮ್ಮೆ ಬಿಡುಗಡೆಯಾಗಲಿದೆ. ರಾಯಣ್ಣನ ಸಾಹಸ ಹಾಗೂ ದೇಶಪ್ರೇಮವನ್ನು ಜನತೆಗೆ ತಿಳಿಸಬೇಕು ಎನ್ನುವುದು ಇದರ ಉದ್ದೇಶ’ ಎಂದರು. ಸಿನಿಮಾದ ಹಂಚಿಕೆದಾರ …
Read More »ನಿಸ್ವಾರ್ಥ ಸೇವೆಯಿಂದ ಕೆಎಲ್ಇ ಸಂಸ್ಥೆಯ ಬೆಳವಣಿಗೆ: ಡಾ. ಎಸ್.ಸಿ. ಧಾರವಾಡ
ಬೆಳಗಾವಿ: ‘ನಿಸ್ವಾರ್ಥ ಸೇವಾ ಮನೋಭಾವದಿಂದ ಯಾವುದೇ ಸಂಸ್ಥೆ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಇದಕ್ಕೆ ಕೆಎಲ್ಇ ಸಂಸ್ಥೆಯೇ ಸಾಕ್ಷಿ’ ಎಂದು ನಿರ್ದೇಶಕ ಡಾ. ಎಸ್.ಸಿ. ಧಾರವಾಡ ಹೇಳಿದರು. ಇಲ್ಲಿನ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೆಎಲ್ಇ ಸಂಸ್ಥೆಯ 109ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆಎಲ್ಇ ಹೊಮಿಯೋಪಥಿಕ್ ಕಾಲೇಜಿನ ಪ್ರಾಚಾರ್ಯ ಡಾ.ಎಂ.ಎ.ಉಡಚನಕರ ‘ಶಿಕ್ಷಣ ದಾಸೋಹದ ಉದ್ದೇಶದಿಂದ ಆರಂಭಗೊಂಡ ಕೆಎಲ್ಇ ಸಂಸ್ಥೆ ಇಂದು ಶಿಕ್ಷಣ, ವೈದ್ಯಕೀಯ ಶಿಕ್ಷಣ, ತಾಂತ್ರಿಕ …
Read More »ಪಹಣಿಯಲ್ಲಿ ‘ವಕ್ಫ್’: ವಿಎಚ್ಪಿ-ಬಜರಂಗದಳ ಪ್ರತಿಭಟನೆ
ಹುಬ್ಬಳ್ಳಿ: ‘ರಾಜ್ಯ ಸರ್ಕಾರ ವಕ್ಫ್ ಹೆಸರಲ್ಲಿ ರೈತರ ಜಮೀನನ್ನು ಕಬಳಿಸುತ್ತಿದ್ದು, ತಕ್ಷಣ ವಕ್ಫ್ ಹೆಸರು ರದ್ದುಗೊಳಿಸಬೇಕು’ ಎಂದು ಆಗ್ರಹಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಸೋಮವಾರ ನಗರದ ವಿವಿಧೆಡೆ ಪ್ರತಿಭಟನೆ ನಡೆಸಿದರು. ಬೈರಿದೇವರಕೊಪ್ಪದ ಶಿವಾನಂದ ಮಠದ ಎದುರು, ವಿದ್ಯಾನಗರದ ಕೋತಂಬ್ರಿ ಕಾಲೇಜು ಎದುರು, ಗೋಕುಲ ರಸ್ತೆ ಅಕ್ಷಯ ಪಾರ್ಕ್ ವೃತ್ತ, ಹಳೇಹುಬ್ಬಳ್ಳಿ ಇಂಡಿಪಂಪ್ ವೃತ್ತ, ಬಂಕಾಪುರ ಚೌಕ, ಗದಗ ರಸ್ತೆಯ ರಲ್ವೆ ಬ್ರಿಡ್ಜ್ ಮತ್ತು ಕೇಶ್ವಾಪುರದ ಸರ್ವೋದಯ ವೃತ್ತದ ಬಳಿ ‘ನಮ್ಮ …
Read More »
Laxmi News 24×7