ಹುಬ್ಬಳ್ಳಿ: ‘ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇರುವವರೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ ಅವಧಿ ಪೂರ್ಣಗೊಳಿಸುವರು ಎಂದು ಹೇಳುವವರೇ ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ. ಅವರಲ್ಲಿ ಡಿ.ಕೆ.ಶಿವಕುಮಾರ್ ಮೊದಲಿಗರು’ ಎಂದರು. ‘ಸಿದ್ದರಾಮಯ್ಯ ಅವರು ಸೂಚಿಸುವ ವ್ಯಕ್ತಿಗಳೇ ಸಹಜವಾಗಿ ಮುಖ್ಯಮಂತ್ರಿಯಾಗುತ್ತಾರೆ. ಹೀಗಾಗಿ ಅವರನ್ನು ಓಲೈಸಿಕೊಳ್ಳಲು ಪದೇ ಪದೇ …
Read More »ಆಯುಧ ಪೂಜೆಗೆ ಸಿದ್ಧತೆ: ಕುಂಬಳಕಾಯಿ ಮಾರಾಟ ಜೋರು
ಆಯುಧ ಪೂಜೆಗೆ ಸಿದ್ಧತೆ: ಕುಂಬಳಕಾಯಿ ಮಾರಾಟ ಜೋರು ಹುಬ್ಬಳ್ಳಿ: ದಸರಾ ಹಬ್ಬದ ನಿಮಿತ್ತ ಅ.11ರಂದು ನಡೆಯುವ ಆಯುಧ ಪೂಜೆಯ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಕುಂಬಳಕಾಯಿ, ಬೂದ ಕುಂಬಳಕಾಯಿ, ಬಾಳೆ ಕಂದು, ನಿಂಬೆಹಣ್ಣು ಹಾಗೂ ಹೂವಿನ ಮಾರಾಟ ಜೋರಾಗಿದೆ. ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತ, ದುರ್ಗದ ಬೈಲು ಮಾರುಕಟ್ಟೆ, ಜನತಾ ಬಜಾರ್, ಕೇಶ್ವಾಪುರ, ಹಳೇ ಹುಬ್ಬಳ್ಳಿ ಹಾಗೂ ಗೋಕುಲ ರಸ್ತೆಯ ಬದಿ ಸೇರಿದಂತೆ ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಈಗಾಗಲೇ …
Read More »ಸಮಸ್ಯೆಗಳ ನಡುವೆಯೇ ನಿತ್ಯದ ಬದುಕು
ಹುಬ್ಬಳ್ಳಿ: ಕಿರಿದಾದ ಮಣ್ಣಿನ ರಸ್ತೆಗಳು, ಚರಂಡಿ ವ್ಯವಸ್ಥೆ ಇಲ್ಲ. ಪದೇ ಪದೇ ರಸ್ತೆಯಲ್ಲಿಯೇ ಹರಿಯುವ ಗಟಾರದ ಕೊಳಚೆ ನೀರು, ಮಳೆಗಾಲದ ವೇಳೆ ಮನೆಯೊಳಗೆ ನುಗ್ಗುವ ಗಲೀಜು ನೀರು, ರಸ್ತೆ ಬದಿಯಲ್ಲಿಯೇ ತ್ಯಾಜ್ಯದ ರಾಶಿ, ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಹಾವಳಿ, ಕೊಳಚೆ ನೀರು ಮಿಶ್ರಿತ ಕುಡಿಯುವ ನೀರು ಪೂರೈಕೆ, ಪಾಲಿಕೆಗೆ ಸಕಾಲಕ್ಕೆ ತೆರಿಗೆ ಪಾವತಿಸಿದರೂ ಸಿಗದ ಮನೆಯ ಹಕ್ಕುಪತ್ರ. -ಇದು ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯ 49 ವಾರ್ಡ್ನಲ್ಲಿನ ಹನುಮಂತ ನಗರ, ಶೆಟ್ಟರ …
Read More »ರಭಸದ ಗಾಳಿ, ಮಳೆ: ನೆಲಕಚ್ಚಿದ ಟೊಮೆಟೊ, ಹಾಗಲಕಾಯಿ, ಭತ್ತ
ಹುಬ್ಬಳ್ಳಿ: ಧಾರವಾಡ ಜಿಲ್ಲೆ, ಹುಬ್ಬಳ್ಳಿ ನಗರ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ಬೆಳಗಿನ ಜಾವದಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನಲ್ಲಿ ರಭಸದ ಗಾಳಿಗೆ ನೂರಾರು ಎಕರೆ ಭತ್ತದ ಗದ್ದೆಗೆ ಹಾನಿಯಾಗಿದೆ. ಧಾರಾಕಾರ ಮಳೆಗೆ ಧಾರವಾಡ ತಾಲ್ಲೂಕಿನ ಕಮಲಾಪುರದಲ್ಲಿ ಜಮೀನಿನಲ್ಲಿ ಟೊಮೆಟೊ ಹಾಗೂ ಹಾಗಲಕಾಯಿ ಬೆಳೆ ನೆಲಕಚ್ಚಿವೆ. ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದ್ದು ಕಲಘಟಗಿ ಭಾಗದಲ್ಲಿ ಹೆಚ್ಚು 5.5 ಸೆಂ.ಮೀ ಮಳೆಯಾಗಿದೆ. ಹುಬ್ಬಳ್ಳಿ …
Read More »ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್
ಹುಬ್ಬಳ್ಳಿ: ಕ್ರಿಕೆಟಿಗ ಕೆ.ಎಲ್.ರಾಹುಲ್ (KL Rahul) ಅವರು ಇಲ್ಲಿನ ಪ್ರತಿಭಾವಂತ ಬಡ ವಿದ್ಯಾರ್ಥಿಯೊಬ್ಬರ ಎರಡನೇ ವರ್ಷದ ಶೈಕ್ಷಣಿಕ ಶುಲ್ಕ ಪಾವತಿಸುವ ಮೂಲಕ ಕೊಟ್ಟ ಭರವಸೆಯನ್ನು ಈಡೇರಿಸಿದ್ದಾರೆ. ಇಲ್ಲಿನ ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಬಿಕಾಂ ಕಲಿಯುತ್ತಿರುವ ಅಮೃತ್ ಮಾವಿನಕಟ್ಟಿ ಎನ್ನುವ ವಿದ್ಯಾರ್ಥಿಯ ಎರಡನೇ ವರ್ಷದ ಶುಲ್ಕವನ್ನು ಕೆ.ಎಲ್.ರಾಹುಲ್ ಅವರು ಪಾವತಿ ಮಾಡಿದ್ದಾರೆ. 3 ಮತ್ತು 4 ನೇ ಸೆಮಿಸ್ಟರ್ ನ 75,504 ರೂ. ಪಾವತಿಸಿದ್ದಾರೆ. ಇದರ ಮೂಲಕ ಕಳೆದ ವರ್ಷ ಬಿಕಾಂ …
Read More »ದರೋಡೆಗೆ ಯತ್ನ. ಪೊಲೀಸರಿಂದ ಓರ್ವನ ಕಾಲಿಗೆ ಗುಂಡು
ಹುಬ್ಬಳ್ಳಿ: ದರೋಡೆಗೆ ಯತ್ನಿಸಿದ ತಂಡದ ಮೇಲೆ ಪೊಲೀಸರು ಗುಂಡಿನ ದಾಳಿ ನಡಸಿದ್ದು, ಒಬ್ಬ ದರೋಡಕೋರನ ಕಾಲಿಗೆ ಗುಂಡು ತಗುಲಿದ ಘಟನೆ ರೇವಡಿಹಾಳ ಸೇತುವೆ ಬಳಿ ಸೋಮವಾರ ಬೆಳಗಿನ ಜಾವ ನಡೆದಿದೆ. ಸೋಮವಾರ ಬೆಳಗಿನ ಜಾವ 3:00 ಗಂಟೆ ಸುಮಾರಿಗೆ ಗೋಕುಲ ಗ್ರಾಮದಲ್ಲಿ 5-6 ಜನರ ತಂಡವು ರಜನಿಕಾಂತ ದೊಡ್ಡಮನಿ ಎಂಬುವರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದೆ. ಈ ವೇಳೆ ಮನೆಯವರು ಎಚ್ಚರಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಗೋಕುಲ …
Read More »ಓದಿನ ಹಸಿವು ನೀಗಿಸುವ ‘ಪುಸ್ತಕ ದಾಸೋಹ’
ಹುಬ್ಬಳ್ಳಿ: ನಿಮ್ಮ ಮನೆಯಲ್ಲಿ ಪುಸ್ತಕಗಳಿವೆಯೇ? ಬೇರೆಯವರೂ ಅವುಗಳನ್ನು ಓದಬೇಕೆ? ಹಾಗಿದ್ದರೆ, ಅವುಗಳನ್ನು ಅಲ್ಲಿಯೇ ದೂಳು ಹಿಡಿಸುವ ಅಥವಾ ಬಿಸಾಡುವ ಬದಲು; ಚುಟುಕು ಸಾಹಿತ್ಯ ಪರಿಷತ್ತಿಗೆ ನೀಡಿ. ನೀವು ಓದಿ, ಆಸ್ವಾದಿಸಿದ ಪುಸ್ತಕಗಳನ್ನು ಇತರರೂ ಓದಿ, ಆನಂದಿಸುವರು. ಓದಿನ ಅಭಿರುಚಿ, ಜ್ಞಾನ ಪಸರಿಸಿದ ಖುಷಿ ನಿಮಗೂ ಲಭಿಸುತ್ತದೆ. ಹೌದು, ಮನೆಯಲ್ಲಿ ಹೆಚ್ಚು ಪುಸ್ತಕ ಇಟ್ಟುಕೊಂಡವರಿಗೆ, ಅವುಗಳ ನಿರ್ವಹಣೆ ದೊಡ್ಡ ಸವಾಲು. ಓದಿನ ಆಸಕ್ತಿ ಇದ್ದವರಿಗೆ ಪುಸ್ತಕ ಕೊಳ್ಳುವುದು ಕಷ್ಟಸಾಧ್ಯ. ಇಂತಹವರ ನಡುವೆ …
Read More »ಹಾಲಿನ ಪುಡಿ ಬಿಕರಿಗೆ ಗ್ರಹಣ: ಗೋದಾಮಿನಲ್ಲಿ ಉಳಿದ 3,854 ಕ್ವಿಂಟಲ್ ದಾಸ್ತಾನು
ಧಾರವಾಡ/ ಬೆಳಗಾವಿ: ರಾಜ್ಯದ ವಿವಿಧ ಜಿಲ್ಲೆಯ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಿಂದ ಪೂರೈಸಿದ ಹಾಲಿನಿಂದ ತಯಾರಿಸಿದ್ದ 3,854 ಕ್ವಿಂಟಲ್ ಕೆನೆರಹಿತ ಹಾಲಿನ ಪುಡಿ ಮಾರಾಟವಾಗದೆ ಧಾರವಾಡ ಜಿಲ್ಲಾ ಹಾಲು ಒಕ್ಕೂಟದ (ಧಾಮುಲ್) ಗೋದಾಮಿನಲ್ಲಿಯೇ ಉಳಿದಿದೆ. ಒಕ್ಕೂಟಗಳಿಗೆ ಪೂರೈಸುವ ಹಾಲು ಮಾರಾಟ ಮಾಡಿದ ನಂತರವೂ ಉಳಿಯುವ ಹಾಲಿನಿಂದ ಈ ಕೆನೆರಹಿತ ಪುಡಿ ತಯಾರಿಸಲಾಗುತ್ತಿದೆ. ಹಾಲಿನ ಕೊರತೆ ಎದುರಿಸುತ್ತಿದ್ದ ರಾಜಸ್ಥಾನ, ಮಧ್ಯಪ್ರದೇಶ, ದೆಹಲಿ, ಮಹಾರಾಷ್ಟ್ರ, ಕೇರಳ ಮತ್ತಿತರ ರಾಜ್ಯಗಳ ಡೇರಿಗಳು ಟೆಂಡರ್ ಪ್ರಕ್ರಿಯೆ …
Read More »ಬೆಂಗಳೂರಿನಲ್ಲಿ ಪಾಕ್ ಪ್ರಜೆ ಬಂಧನ ಪ್ರಕರಣ: ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ: ಗೃಹ ಸಚಿವ ಪರಮೇಶ್ವರ್ ವಾಗ್ದಾಳಿ
ಹುಬ್ಬಳ್ಳಿ: ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆ ಸೇರಿದಂತೆ ಅಕ್ರಮವಾಗಿ ನೆಲೆಸಿದ್ದ ವಿದೇಶಿಗರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಇದು ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯ ಎಂದು ಕಿಡಿಕಾರಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪಾಕಿಸ್ತಾನ ಪ್ರಜೆ ಬೆಂಗಳೂರಿನಲ್ಲಿ ವಾಸವಾಗಿರುವ ವಿಷಯ ತಿಳಿದ ಕೂಡಲೇ ನಮ್ಮ ಪೊಲೀಸರು ಅವರನ್ನು ಬಂಧಿಸಿದ್ದಾರೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ. ಉಳಿದವರನ್ನೂ ಪತ್ತೆ ಹಚ್ಚುತ್ತೇವೆ ಎಂದರು. ಪಾಕಿಸ್ತಾನ ಪ್ರಜೆ ಸೇರಿದಂತೆ ವಿದೇಶಿಗರು ಬೆಂಗಳೂರಿಗೆ …
Read More »ಮುಡಾ ನಿವೇಶನ ವಾಪಸ್ ಕೊಟ್ಟರೆ ತಪ್ಪೇನು: ಸಚಿವ ಸಂತೋಷ್ ಲಾಡ್
ಧಾರವಾಡ: ‘ಮುಡಾ ಹಂಚಿಕೆ ಮಾಡಿದ್ದ ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ವಾಪಸ್ ನೀಡಿದ್ದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯ ಅವರ ಗೌರವ ಮತ್ತು ಪ್ರತಿಷ್ಠೆ ತುಂಬಾ ಮುಖ್ಯ. ಅದಕ್ಕೆ ನಿವೇಶನಗಳನ್ನು ವಾಪಸ್ ನೀಡಿದ್ದಾರೆ’ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯವರೇ ನಿವೇಶನಗಳನ್ನು ಹಂಚಿಕೆ ಮಾಡಿದ್ದರು. ನಿವೇಶನಗಳನ್ನು ವಾಪಸ್ ನೀಡಿದ್ದಕ್ಕೆ ‘ಯು ಟರ್ನ್’ ಎಂದರೆ ಏನರ್ಥ? ನಿವೇಶನಗಳನ್ನು ವಾಪಸ್ ನೀಡಬಾರದು ಎಂಬ ಕಾನೂನು …
Read More »
Laxmi News 24×7