ಹುಬ್ಬಳ್ಳಿ: ಮುಡಾ, ವಾಲ್ಮೀಕಿ ಹಗರಣದಲ್ಲಿ ಕೋರ್ಟ್ನಿಂದ ವಿರುದ್ಧವಾಗಿ ತೀರ್ಪು ಬಂದರೆ ಸಿಎಂ ಸಿದ್ದರಾಮಯ್ಯ ಅವರು ಅರವಿಂದ ಕೇಜ್ರಿವಾಲ್ ರೀತಿ ಭಂಡತನ ತೋರದೆ ಮರ್ಯಾದೆಯಿಂದ ರಾಜೀನಾಮೆ ನೀಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸಲಹೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಒಂದು ಕಡೆ ಸಿಎಂ ಸಿದ್ದರಾಮಯ್ಯಗೆ ಬಹಿರಂಗವಾಗಿ ಬೆಂಬಲ ಎಂದು ಹೇಳಿ ಇನ್ನೊಂದೆಡೆ ತಾವು ಸಿಎಂ ಆಕಾಂಕ್ಷಿ ಎನ್ನುತ್ತಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದರೂ, ಕಾಂಗ್ರೆಸ್ನಲ್ಲಿ ಸಿಎಂ ಹೇಳಿಕೆಗಳು ನಿಂತಿಲ್ಲ. …
Read More »ಬಿಜೆಪಿಯಲ್ಲಿ ಎಲ್ಲಾ ಸರಿಯಾದರೆ ಶೀಘ್ರ ಪಕ್ಷಕ್ಕೆ ಮರಳುವೆ: ಕೆ.ಎಸ್.ಈಶ್ವರಪ್ಪ
ಹುಬ್ಬಳ್ಳಿ: ತವರು ಮನೆಗೆ ಹೋಗಲು ಯಾವ ಮಹಿಳೆಯಾದರು ಒಲ್ಲೆ ಎನ್ನುತ್ತಾಳೆಯೆ? ಬಿಜೆಪಿಗೆ ಮರಳಲು ನಾನೇಕೆ ಒಲ್ಲೆ ಎನ್ನಲಿ. ತವರು ಮನೆಯಲ್ಲಿ ಕೆಲ ಸಹೋದರರು ಇಲ್ಲಸಲ್ಲದ ಸ್ಥಿತಿ ನಿರ್ಮಿಸಿದ್ದು, ಶೀಘ್ರ ಅದು ಸರಿಯಾಗಿ ಮತ್ತೆ ತವರಿಗೆ ಮರಳುವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಕುಟುಂಬದ ಕೈಯಲ್ಲಿಪಕ್ಷ ಸಿಲುಕಿದೆ. ಎಲ್ಲವೂ ಸರಿಯಾಗಲಿದೆ ಎಂಬ ನನಗೆ ವಿಶ್ವಾಸವಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಆರು ತಿಂಗಳಿಂದ …
Read More »ಕಾಂಗ್ರೆಸ್ ಸರ್ಕಾರ ಪತನ: ಭವಿಷ್ಯ ನುಡಿದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಸೆಪ್ಟೆಂಬರ್ 11: ಕಾಂಗ್ರೆಸ್ ನಲ್ಲಿನ ಆಂತರಿಕ ವಿಚಾರ ದೊಡ್ಡ ಪ್ರಮಾಣದಲ್ಲಿ ಇದೆ. ಅದು ಬಹಿರಂಗ ಆಗಿದ್ದು ಅವರ ಕಚ್ಚಾಟದಿಂದಲೇ ಸರಕಾರ ಪತನ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದ ಅವರು, ಮುಡಾ ಹಗರಣ ಆದ ಬಳಿಕ ಇದು ಇನ್ನೂ ದೊಡ್ಡ ಪ್ರಮಾಣದಲ್ಲಿ ನಡೆದಿದ್ದು, ಮುಖ್ಯಮಂತ್ರಿ ಆಗಬೇಕು ಅಂತಾ ಸಾಕಷ್ಟು ಜನ ತಯಾರಿ ನಡೆಸಿದ್ದಾರೆ. ಇದರಿಂದಲೇ …
Read More »ನಾನು ಯಾವ ರೇಸ್ನಲ್ಲೂ ಇಲ್ಲ: ಆರ್.ವಿ.ದೇಶಪಾಂಡೆ
ಧಾರವಾಡ: ‘ನಾನು ಯಾವ ರೇಸ್ನಲ್ಲೂಇಲ್ಲ, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ’ ಎಂದು ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಪ್ರತಿಕ್ರಿಯಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಚೆನ್ನಾಗಿ ಕಾರ್ಯನಿರ್ವಹಿಸುತ್ತಿದೆ.
Read More »ಅಸುರಕ್ಷಿತ ಸ್ಥಳಗಳಲ್ಲಿ ಪಟಾಕಿ ಮಳಿಗೆ!
ಹುಬ್ಬಳ್ಳಿ: ಗಣೇಶ ಹಬ್ಬದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮತ್ತು ಜಿಲ್ಲೆಯ ವಿವಿಧೆಡೆ ಇರುವ ಪಟಾಕಿ ಸಂಗ್ರಹ ಗೋದಾಮು ಹಾಗೂ ಮಾರಾಟ ಮಳಿಗೆಗಳ ಪರಿಶೀಲನೆಗೆ ಮುಂದಾಗಿದೆ. ನಿಯಮ ಉಲ್ಲಂಘಿಸಿದ ಮಳಿಗೆಗಳ ಮಾಲೀಕರಿಗೆ ನೋಟಿಸ್ ನೀಡಿ, ಬೀಗ ಹಾಕಲು ನಿರ್ಧರಿಸಿದೆ. ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಅಗ್ನಿಶಾಮಕ ದಳ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳ ವಿಶೇಷ ತಂಡ, ಪಟಾಕಿ ಅಂಗಡಿಗಳ ಪರಿಶೀಲನೆ ನಡೆಸಲು ಸಿದ್ಧತೆ ನಡೆಸಿವೆ. …
Read More »ಮೊಬೈಲ್ ಬಳಸಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ನೇಣಿಗೆ ಶರಣಾದ ಮಗ
ಹುಬ್ಬಳ್ಳಿ: ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಪಾಲಕರು ಅಪ್ರಾಪ್ತ ಮಗನಿಗೆ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ನೇಣಿಗೆ ಶರಣಾದ ಘಟನೆ ನಗರದ ಗಾಮನಗಟ್ಟಿ ರಸ್ತೆಯ ರಾಧಿಕಾ ಪಾರ್ಕ್ನಲ್ಲಿ ಸೋಮವಾರ ರಾತ್ರಿ ನಡೆದಿದೆ. ಸಮೃದ್ದ ಭೈರಿದೇವರಕೊಪ್ಪ (13) ಎಂಬಾತನೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತನಿಗೆ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ. ಸರಿಯಾಗಿ ವಿದ್ಯಾಭ್ಯಾಸ ಮಾಡು ಎಂದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಎಪಿಎಂಸಿ-ನವನಗರ ಪೊಲೀಸ್ …
Read More »ರಾಜ್ಯ ಸರ್ಕಾರದಿಂದ ಹಾಲು ಉತ್ಪಾದಕರಿಗೆ ಬೆಲೆ ಕಡಿತದ ಗಿಫ್ಟ್: ಜೋಶಿ ಆಕ್ರೋಶ
ಹುಬ್ಬಳ್ಳಿ: ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಬೆಂಬಲ ಬೆಲೆಯ ಗಿಫ್ಟ್ ಕೊಟ್ಟರೆ, ರಾಜ್ಯ ಸರ್ಕಾರ ಹಾಲಿನ ಬೆಲೆ ಕಡಿತದ ಕೊಡುಗೆ ಕೊಟ್ಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ಬೆಲೆ ಕುಸಿತದ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಈಗಿರುವ ಬೆಲೆಯನ್ನೂ ಕಡಿತಗೊಳಿಸಿ ಹಾಲು ಖರೀದಿಸುತ್ತಿದೆ ಎಂದು ಆಕ್ರೋಶ ಹೊರ …
Read More »ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಮುಂದಾದ ನೌಕರ; ಬಂಧನ
ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಇಲಾಖೆಯ ನೌಕರನೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ನದೀಂ ಎಂಬಾತನನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನದೀಂ ನೈಋತ್ಯ ರೈಲ್ವೆಯ ಮುಖ್ಯ ಕಚೇರಿಯ ಆರ್ಥಿಕ ವಿಭಾಗದಲ್ಲಿ ಕ್ಲರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾನೆ. ತನಗೆ ರೈಲ್ವೆ ನೇಮಕಾತಿ ವಿಭಾಗದಲ್ಲಿ ಪರಿಚಿತರಿದ್ದಾರೆ. ಕೆಲಸ ಕೊಡಿಸುವೆ, ಅದಕ್ಕಾಗಿ ಹಣ ಕೊಡುವಂತೆ ಹೇಳಿದ್ದಾನೆ. ಕೊಡಲು ಆಗದಿದ್ದರೆ ನಮ್ಮ ಹಿರಿಯ ಅಧಿಕಾರಿಗಳನ್ನು …
Read More »ಬಿಜೆಪಿಯವರು ‘ಆಪರೇಷನ್ ಕಮಲ’ ಮಾಡಲು ಯತ್ನಿಸಿದ್ದರು : ಹೊಸ ಬಾಂಬ್ ಸಿಡಿಸಿದ ಸಚಿವ ಬೋಸರಾಜ್!
ಹುಬ್ಬಳ್ಳಿ : ಕಳೆದ ಕೆಲವು ದಿನಗಳ ಹಿಂದೆ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಅವರು ಬಿಜೆಪಿ ಅವರು ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ನೀಡಿ ಖರೀದಿಸುತ್ತಿದ್ದಾರೆ ಎಂದು ಸ್ಪೋಟಕ ವಾದಂತಹ ಆರೋಪ ಮಾಡಿದ್ದರು. ಇದಾದ ಬಳಿಕ ಇದೀಗ ಸಚಿವ ಎನ್.ಎಸ್ ಬೋಸರಾಜ್ ಅವರು, ನಮ್ಮ ಪಕ್ಷದ 9 ಜನರನ್ನು ಸಂಪರ್ಕಿಸಿದ್ದು, ಈ ಮೂಲಕ ಬಿಜೆಪಿ ಆಪರೇಷನ್ ಕಮಲಕ್ಕೆ ಯತ್ನಿಸಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ …
Read More »ಗೌರಿ-ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ: ಅಂಶಗಳು
ಹುಬ್ಬಳ್ಳಿ, ಸೆಪ್ಟಂಬರ್ 03: ಕರ್ನಾಟಕ ರಾಜ್ಯಾದ್ಯಂತ ಗಣೇಶೋತ್ಸವ ಆಚರಣೆಗೆ ಸಕಲ ಸಿದ್ಧತೆಗಳು ಆರಂಭಗೊಂಡಿವೆ. ಮಾರುಕಟ್ಟೆಯಲ್ಲಿ ಖರೀದಿ ಜೋರಾಗಿದೆ. ವಿಜೃಂಭಣೆಯ ಸಂಭ್ರಮಾಚರಣೆಗೆ ಸಜ್ಜಾಗಿರುವ ಛೋಟಾ ಮುಂಬೈ ಹುಬ್ಬಳ್ಳಿ ಮಂದಿಗೆ ‘ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ’ (ಹೆಸ್ಕಾಂ) ಮಾರ್ಗ ಸೂಚಿ ಹೊರಡಿಸಿದೆ. ಮುಂಜಾಗೃತೆಗಾಗಿ ಗಣೇಶ ಮಂಡಳಿಗಳಿಗೆ ಸೂಚನೆ ನೀಡಿದೆ. ಹೌದು, ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮಾರ್ಗಸೂಚಿಗಳನ್ನು ಹೆಸ್ಕಾಂ ಮಂಗಳವಾರ ಹೊರಡಿಸಿದೆ. ಹುಬ್ಬಳ್ಳಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ …
Read More »
Laxmi News 24×7