ಹುಬ್ಬಳ್ಳಿ, ಜನವರಿ 17: ಕುರಿಗಾಹಿ ಮೇಲೆ ಅರಣ್ಯ ಇಲಾಖೆ (Forest Department) ಸಿಬ್ಬಂದಿಗಳು ದರ್ಪ ತೋರಿಸಿದ್ದಾರೆ. ಧಾರವಾಡ (Dharwad) ಜಿಲ್ಲೆಯ ಕಲಘಟಗಿ (Kalagatagi) ತಾಲೂಕಿನ ಸೂಳಿಕಟ್ಟಿ ಅರಣ್ಯ ವೃತ್ತದಲ್ಲಿ ಕುರಿ ಮೇಯಿಸುತ್ತಿದ್ದಕುರಿಗಾಹಿಬೀರಪ್ಪನ ಬಳಿ ಸೂಳಿಕಟ್ಟಿ ಫಾರೆಸ್ಟ್ ಗಾರ್ಡ್ ಆನಂದ ಹಾಗೂ ಇಲಾಖೆಯ ಮತ್ತೋರ್ವ ಸಿಬ್ಬಂದಿ ಲಂಚ ಕೇಳಿದ್ದಾರೆ. ಹಣ ಇಲ್ಲವೆ, ಕುರಿ ಕೊಡುವಂತೆ ಫಾರೆಸ್ಟ್ ಗಾರ್ಡ್ ಆನಂದ ಒತ್ತಾಯಿಸಿದ್ದಾನೆ. ಮಾಮೂಲಿ ಕೊಡದೆ ಅರಣ್ಯದಲ್ಲಿ ಕುರಿ ಮೇಯಿಸಿದರೇ ಒದ್ದು ಬಿಡುತ್ತೇನೆ. ಗೌಳಿಗರು ಅರಣ್ಯ …
Read More »ಫೆ.2ರಿಂದ ಹುಬ್ಬಳ್ಳಿ-ಪುಣೆ ವಿಮಾನಯಾನ ಸೇವೆ ಪುನರಾರಂಭ
ಹುಬ್ಬಳ್ಳಿ: ಹುಬ್ಬಳ್ಳಿ-ಪುಣೆ ಮಾರ್ಗದಲ್ಲಿ ಫೆಬ್ರವರಿ 2 ರಿಂದ ವಿಮಾನಯಾನ ಸೇವೆ ಪುನರಾರಂಭವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಹುಬ್ಬಳ್ಳಿ-ಪುಣೆ ಮಾರ್ಗದಲ್ಲಿ (Hubli to Pune Flight) ವಿಮಾನಯಾನ ಸೇವೆ ಪುನರಾರಂಭಕ್ಕೆ ನಾಗರಿಕ ವಿಮಾನಯಾನ ಸಚಿವಾಲಯ ಅನುಮತಿ ನೀಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ನನ್ನ ಪ್ರಸ್ತಾವನೆಯ ಮೇರೆಗೆ ಹುಬ್ಬಳ್ಳಿ – ಪುಣೆ – ಹುಬ್ಬಳ್ಳಿ ಮಾರ್ಗದಲ್ಲಿ …
Read More »ಪ್ರಲ್ಹಾದ್ ಜೋಶಿ ವಿರುದ್ಧ ಸಚಿವ ಸಂತೋಷ್ ಲಾಡ್ ಆಕ್ರೋಶ
ಧಾರವಾಡ, ಜನವರಿ 08: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ 4 ಸಲ ಸಂಸದರಾಗಿ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಪ್ರಬುದ್ಧ ಧಾರವಾಡ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದಾರೆ. ಹೀಗೆ ಮಾತನಾಡುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನ ಹಿಂಪಡೆದು ಸಿಎಂ ಸಿದ್ದರಾಮಯ್ಯರವರ ಬಳಿ ಕ್ಷಮೆ ಕೇಳಲಿ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್(Santosh Lad)ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ ವಿಚಾರವಾಗಿ ಮಾತನಾಡಿದ ಅವರು, ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ನಡೆಯುತ್ತಿರುವುದಕ್ಕೆ ಹೋಲಿಸಿದ್ದಾರೆ ಎಂದಿದ್ದಾರೆ. ಇತ್ತೀಚೆಗೆ ಹಾರಿಕೊಂಡು …
Read More »ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ: ಪ್ರಲ್ಹಾದ್ ಜೋಶಿ ವಿರುದ್ಧ ಸಚಿವ ಸಂತೋಷ್ ಲಾಡ್ ಆಕ್ರೋಶ
ಧಾರವಾಡ, ಜನವರಿ 08: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ 4 ಸಲ ಸಂಸದರಾಗಿ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಪ್ರಬುದ್ಧ ಧಾರವಾಡ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದಾರೆ. ಹೀಗೆ ಮಾತನಾಡುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನ ಹಿಂಪಡೆದು ಸಿಎಂ ಸಿದ್ದರಾಮಯ್ಯರವರ ಬಳಿ ಕ್ಷಮೆ ಕೇಳಲಿ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್(Santosh Lad)ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ ವಿಚಾರವಾಗಿ ಮಾತನಾಡಿದ ಅವರು, ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ನಡೆಯುತ್ತಿರುವುದಕ್ಕೆ ಹೋಲಿಸಿದ್ದಾರೆ ಎಂದಿದ್ದಾರೆ. ಇತ್ತೀಚೆಗೆ ಹಾರಿಕೊಂಡು …
Read More »ಕೇಂದ್ರದ ನೆರವಿನ ಕುರಿತು ಶ್ವೇತಪತ್ರ ಬಿಡುಗಡೆ ಮಾಡಿ:ಸಚಿವ ಪ್ರಹ್ಲಾದ್ ಜೋಶಿ ಸೂಚನೆ
ಹುಬ್ಬಳ್ಳಿ: ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಬಂದಿರುವ ಅನುದಾನ ಮತ್ತು ಈಗ ಕಾಂಗ್ರೆಸ್ ಸರ್ಕಾರ ಪಡೆದಿರುವ ಹಣದ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್ಟಿ ಜಾರಿಯಾದ ನಂತರ ರಾಜ್ಯಕ್ಕೆ ಕೇಂದ್ರದ ನೆರವು ಹೆಚ್ಚಿದೆ ಎಂದಿದ್ದಾರೆ. ‘ಹಿಂದೆ, ಕೇಂದ್ರವು ರಾಜ್ಯಗಳಿಗೆ ಬರ ಅಥವಾ ಇತರ ವಿಪತ್ತುಗಳಿಗೆ ಪರಿಹಾರವನ್ನು ಘೋಷಿಸುತ್ತಿತ್ತು. ಈಗ, …
Read More »ಅಪಘಾತ ಸಂತ್ರಸ್ತರನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಸಂತೋಷ್ ಲಾಡ್
ಧಾರವಾಡ ಹೊರವಲಯದ ಕೆಲಗೇರಿ ಸೇತುವೆ ಬಳಿ ಮೂರು ಬೈಕ್ಗಳ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಹಾಗೂ ಮೂವರು ಯುವತಿಯರು ಗಾಯಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಧಾರವಾಡ: ಧಾರವಾಡ ಹೊರವಲಯದ ಕೆಲಗೇರಿ ಸೇತುವೆ ಬಳಿ ಮೂರು ಬೈಕ್ಗಳ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಹಾಗೂ ಮೂವರು ಯುವತಿಯರು ಗಾಯಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ …
Read More »ಬಿಜೆಪಿ ಹೈಕಮಾಂಡ್ ಮೇಲೆ ವಿ.ಸೋಮಣ್ಣ ಮುನಿಸು: ಪ್ರಲ್ಹಾದ್ ಜೋಶಿ ಹೇಳಿದ್ದೇನು?
ಹುಬ್ಬಳ್ಳಿ, ಜನವರಿ 06: ವಿಧಾನಸಭಾ ಚುಣಾವಣೆಯಲ್ಲಿ ಸೋಲು ಕಂಡ ಮಾಜಿ ಸಚಿವ ವಿ ಸೋಮಣ್ಣ ಈಗಾಗಲೇ ನಮ್ಮೊಂದಿಗೆ ಮಾತನಾಡಿದ್ದಾರೆ. ಅವರಿಗೆ ದೆಹಲಿಗೆ ಬಾ ಎಂದು ಹೇಳಿದ್ದೇವೆ. ಅಲ್ಲಿ ನಮ್ಮ ಹೈಕಮಾಂಡ್ ಮಾತನಾಡಿ ಅವರ ಮುನಿಸು ಬಗೆಹರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.ಭಾರತ ಹಿಂದೂ ರಾಷ್ಟ್ರ ಆದರೆ ಪಾಕಿಸ್ತಾನ ತರಹ ಆಗುತ್ತದೆ ಎಂದು ಹೇಳಿಕೆ ಕೊಟ್ಟಿರುವ ಬಿ.ಕೆ.ಹರಿಪ್ರಸಾದ್ ವಿಚಾರವಾಗಿ, ಇದು ತುಷ್ಟಿಕರಣದ ಪರಾಕಾಷ್ಠೆ ಆಗಿದೆ, ಅಪಘಾನಿಸ್ತಾನ, ಪಾಕಿಸ್ತಾನ, ಇರಾನ್ …
Read More »ರಾಮ ಮಂದಿರ ಪ್ರಾರಂಭ ಮಾಡಿದವರೇ ನಾವು : ಸಂತೋಷ ಲಾಡ್
ಹುಬ್ಬಳ್ಳಿ, ಜನವರಿ 06: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾರಂಭ ಮಾಡಿದವರೇ ನಾವೇ. ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲ ಹಾಕಿದವರೇ ನಮ್ಮ ನಾಯಕರಾದ ರಾಜೀವ ಗಾಂಧಿ ಅಡಿಗಲ್ಲು ಹಾಕಿದವರು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ಈ ಕುರಿತು ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಾವು ಕೂಡ ರಾಮ ಭಕ್ತರಿದ್ದೇವೆ ಅವರ ಅಷ್ಟೇ ಅಲ್ಲಾ ಎನ್ನುವ …
Read More »ಹುಬ್ಬಳ್ಳಿ: ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, ನಾಲ್ವರ ಸಾವು
ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು – ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿ, ಜನವರಿ 06: ಧಾರವಾಡ (Dharwad ) ಜಿಲ್ಲೆ ಕುಂದಗೋಳ ( Kundagol ) ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.06) ಬೆಳ್ಳಂ ಬೆಳಿಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿಅಪಘಾತ( Accident ) ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ …
Read More »ಸಚಿವ ಪ್ರಲ್ಹಾದ್ ಜೋಶಿ ಹೊಸ ಬಾಂಬ್
ಹುಬ್ಬಳ್ಳಿ, ಜನವರಿ 05: ರಾಮಜನ್ಮಭೂಮಿ ಹೋರಾಟದ ಕೇಸ್ನಲ್ಲಿ ಆರೋಪಿಯಾಗಿರುವ ಕರಸೇವಕ ಶ್ರೀಕಾಂತ ಪೂಜಾರಿಯನ್ನು ಅರೆಸ್ಟ್ ಮಾಡಲು ಯಾವ ದಾಖಲೆ ಇರಲಿಲ್ಲ. ಹೀಗಾಗಿ ಕೋರ್ಟ್ ಬಿಡುಗಡೆ ಮಾಡಿದೆ. ನಾವು ಪ್ರತಿಭಟನೆ ಮಾಡದೇ ಹೋಗಿದ್ದರೆ ಇನ್ನು ಅನೇಕ ಹಿಂದೂ ಕಾರ್ಯಕರ್ತರನ್ನು ಬಂಧಿಸುತ್ತಿದ್ದರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi)ಹೊಸ ಬಾಂಬ್ ಸಿಡಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀಕಾಂತ್ ಪೂಜಾರಿ ವಿರುದ್ದ ಅಸಭ್ಯವಾಗಿ ಮಾತಾಡಿರುವುದಕ್ಕೆ ನೀವು ರಾಜ್ಯಕ್ಕೆ ಕ್ಷಮೆ ಕೇಳಬೇಕು ಎಂದು …
Read More »