ಹುಬ್ಬಳ್ಳಿ, ಜನವರಿ 23: ತಂದೆ-ತಾಯಿಗೆ ತೊಂದರೆ ಮಾಡಿದ್ದಾರೆ ಎಂದು ಹೇಳಿ ಮಿನಿ ವಿಧಾನಸೌಧ(Mini vidhana soudha)ದಲ್ಲಿ ಇಬ್ಬರು ವ್ಯಕ್ತಿಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹನಮಂತಪ್ಪ ಹಾಗೂ ಮಹೇಶ್ ಗೌಡ ನಡುವೆ ಹೊಡೆದಾಟ ಮಾಡಲಾಗಿದೆ. ನಮ್ಮ ತಂದೆ ತಾಯಿಗೆ ತೊಂದರೆ ಮಾಡಿದ್ದಾರೆ ಅದಕ್ಕೆ ಹೊಡೆದಿದ್ದೇನೆ ಎಂದು ಮಹೇಶ್ ಗೌಡ ಹೇಳಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಹನಮಂತಪ್ಪ ಉಪನಗರ ಪೊಲೀಸ್ ಠಾಣೆಗೆ ಓಡಿಹೋಗಿದ್ದಾರೆ. ಬಳಿಕ …
Read More »ಜಾತ್ರಾ ವಿಶೇಷ: ಬದಾಮಿ, ಸವದತ್ತಿ ಯಲ್ಲಮನ ಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್ ವ್ಯವಸ್ಥೆ
ಹುಬ್ಬಳ್ಳಿ, : ಬದಾಮಿ ಬನಶಂಕರಿ (Badami Banshankari) ಮತ್ತುಸವದತ್ತಿಯಲ್ಲಮ್ಮನ (Savadatti Yellamma) ಗುಡ್ಡದ ರೇಣಕಾಂಬೆ ದೇವಿ ದೇವಸ್ಥಾನಗಳು ಉತ್ತರ ಕರ್ನಾಟಕದ ಪ್ರಮುಖ ಆದಿಶಕ್ತಿ ದೇವಲಾಯಗಳು. ನಿತ್ಯ ರಾಜ್ಯ ಮತ್ತು ಅಂತರಾಜ್ಯಗಳಿಂದ ಅಸಂಖ್ಯ ಭಕ್ತರು ಈ ದೇವಸ್ಥಾನಗಳಿಗೆ ಬರುತ್ತಾರೆ. ವರ್ಷದ ಪ್ರತೀ ಪೂರ್ಣಿಮೆಯಂದು ಯಲ್ಲಮ್ಮನ ಗುಡ್ಡದಲ್ಲಿ ಜಾತ್ರೆ ನಡೆಯುತ್ತದೆ. ಆದರೆ, ಡಿಸೆಂಬರ್ ತಿಂಗಳಲ್ಲಿ ಬರುವ ಹೊಸ್ತಿಲು ಹುಣ್ಣಿಮೆ, ಜನವರಿ ತಿಂಗಳಲ್ಲಿ ಬರುವ ಬನದ ಹುಣ್ಣಿಮೆ ಹಾಗೂ ಫೆಬ್ರುವರಿ ತಿಂಗಳಲ್ಲಿ ಬರುವ ಭರತ ಹುಣ್ಣಿಮೆ …
Read More »ಸವದತ್ತಿ, ಬಾದಾಮಿಗೆ ಜಾತ್ರಾ ವಿಶೇಷ ಬಸ್ ವ್ಯವಸ್ಥೆ
ಹುಬ್ಬಳ್ಳಿ: ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ಹಾಗೂ ಬಾದಾಮಿಯ ಬನಶಂಕರಿ ದೇವಿ ಜಾತ್ರೆ ಅಂಗವಾಗಿ ಭಕ್ತರ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಜ.23ರಿಂದ ಜ.30ರ ತನಕ ಹುಬ್ಬಳ್ಳಿ ಹಾಗೂ ನವಲಗುಂದದಿಂದ ಜಾತ್ರಾ ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ. ‘ದೇವಿ ಜಾತ್ರೆ ಪ್ರಯುಕ್ತ ಹುಬ್ಬಳ್ಳಿಯಿಂದ 25, ನವಲಗುಂದದಿಂದ 10 ಬಸ್ಗಳನ್ನು ನಿಯೋಜಿಸಲಾಗಿದೆ. 100ಕ್ಕೂ ಹೆಚ್ಚು ಚಾಲಕರು, ನಿರ್ವಾಹಕರು, ಮೇಲ್ವಿಚಾರಣೆಗಾಗಿ 10 ಅಧಿಕಾರಿಗಳು ಹಾಗೂ 20 …
Read More »ನವಿಲುತೀರ್ಥ ಜಲಾಶಯ: ಜನ-ಜಾನುವಾರಗಳಿಗೆ ಕುಡಿಯುವುದಕ್ಕಾಗಿ ನೀರು ಬಿಡುಗಡೆ ಮಾಡಲು ಆದೇಶ
ಧಾರವಾಡ: 2023 ನೇ ಸಾಲಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಯ ಮೂಲಕ ಧಾರವಾಡ ಜಿಲ್ಲೆಯಲ್ಲಿನ ನವಲಗುಂದ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕುಗಳ ವಿವಿಧ ಗ್ರಾಮಗಳ ಕುಡಿಯುವ ನೀರಿನ ಕೆರೆಗಳಿಗೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ನೀರನ್ನು ತುಂಬಿಸಿಕೊಳ್ಳುವ ಸಲುವಾಗಿ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರು ಜನವರಿ 22 ರಂದು ಸಾಯಂಕಾಲ 6 ಗಂಟೆಯಿಂದ ಫೆಬ್ರವರಿ 1, 2024ರ ವರೆಗೆ ನೀರನ್ನು ಕಾಲುವೆಗೆ ಬಿಡಲು ಆದೇಶಿಸಿರುತ್ತಾರೆ. …
Read More »ಧಾರವಾಡ ಯುವಕನ ಕೈಯಲ್ಲಿ ಅರಳಿದ ರಾಮಲಲ್ಲಾ ವಿಗ್ರಹ
ಧಾರವಾಡದ ಯುವ ಕಲಾವಿದ ರೋಹಿತ್ ಹಿರೇಮಠ ತನ್ನದೇ ಕಲ್ಪನೆಯಲ್ಲಿ 15 ಇಂಚು ಎತ್ತರದ ರಾಮಲಲ್ಲಾ ವಿಗ್ರಹವನ್ನು ನಿರ್ಮಿಸಿದ್ದಾರೆ. ನನಗೆ ಮೊದಲಿನಿಂದಲೂ ರಾಮ ಮಂದಿರದ ಬಗ್ಗೆ ಸಾಕಷ್ಟು ಕುತೂಹಲವಿತ್ತು. ಇದೇ ಕಾರಣಕ್ಕೆ ನನ್ನ ಮನಸ್ಸಿನಲ್ಲಿಯೂ ಐದು ವರ್ಷದ ರಾಮಲಲ್ಲಾನ ಚಿತ್ರಣ ಮೂಡಿತು. ಇದೇ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಇದೇ ವೇಳೆ …
Read More »ಲಂಚ ಕೊಡು ಇಲ್ಲ ಕೇಸ್ ಹಾಕಿ ಜೈಲಿಗೆ ಕಳಸ್ತಿವಿ, ಕುರಿಗಾಹಿ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಯ ದರ್ಪ
ಹುಬ್ಬಳ್ಳಿ, ಜನವರಿ 17: ಕುರಿಗಾಹಿ ಮೇಲೆ ಅರಣ್ಯ ಇಲಾಖೆ (Forest Department) ಸಿಬ್ಬಂದಿಗಳು ದರ್ಪ ತೋರಿಸಿದ್ದಾರೆ. ಧಾರವಾಡ (Dharwad) ಜಿಲ್ಲೆಯ ಕಲಘಟಗಿ (Kalagatagi) ತಾಲೂಕಿನ ಸೂಳಿಕಟ್ಟಿ ಅರಣ್ಯ ವೃತ್ತದಲ್ಲಿ ಕುರಿ ಮೇಯಿಸುತ್ತಿದ್ದಕುರಿಗಾಹಿಬೀರಪ್ಪನ ಬಳಿ ಸೂಳಿಕಟ್ಟಿ ಫಾರೆಸ್ಟ್ ಗಾರ್ಡ್ ಆನಂದ ಹಾಗೂ ಇಲಾಖೆಯ ಮತ್ತೋರ್ವ ಸಿಬ್ಬಂದಿ ಲಂಚ ಕೇಳಿದ್ದಾರೆ. ಹಣ ಇಲ್ಲವೆ, ಕುರಿ ಕೊಡುವಂತೆ ಫಾರೆಸ್ಟ್ ಗಾರ್ಡ್ ಆನಂದ ಒತ್ತಾಯಿಸಿದ್ದಾನೆ. ಮಾಮೂಲಿ ಕೊಡದೆ ಅರಣ್ಯದಲ್ಲಿ ಕುರಿ ಮೇಯಿಸಿದರೇ ಒದ್ದು ಬಿಡುತ್ತೇನೆ. ಗೌಳಿಗರು ಅರಣ್ಯ …
Read More »ಫೆ.2ರಿಂದ ಹುಬ್ಬಳ್ಳಿ-ಪುಣೆ ವಿಮಾನಯಾನ ಸೇವೆ ಪುನರಾರಂಭ
ಹುಬ್ಬಳ್ಳಿ: ಹುಬ್ಬಳ್ಳಿ-ಪುಣೆ ಮಾರ್ಗದಲ್ಲಿ ಫೆಬ್ರವರಿ 2 ರಿಂದ ವಿಮಾನಯಾನ ಸೇವೆ ಪುನರಾರಂಭವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಹುಬ್ಬಳ್ಳಿ-ಪುಣೆ ಮಾರ್ಗದಲ್ಲಿ (Hubli to Pune Flight) ವಿಮಾನಯಾನ ಸೇವೆ ಪುನರಾರಂಭಕ್ಕೆ ನಾಗರಿಕ ವಿಮಾನಯಾನ ಸಚಿವಾಲಯ ಅನುಮತಿ ನೀಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ನನ್ನ ಪ್ರಸ್ತಾವನೆಯ ಮೇರೆಗೆ ಹುಬ್ಬಳ್ಳಿ – ಪುಣೆ – ಹುಬ್ಬಳ್ಳಿ ಮಾರ್ಗದಲ್ಲಿ …
Read More »ಪ್ರಲ್ಹಾದ್ ಜೋಶಿ ವಿರುದ್ಧ ಸಚಿವ ಸಂತೋಷ್ ಲಾಡ್ ಆಕ್ರೋಶ
ಧಾರವಾಡ, ಜನವರಿ 08: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ 4 ಸಲ ಸಂಸದರಾಗಿ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಪ್ರಬುದ್ಧ ಧಾರವಾಡ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದಾರೆ. ಹೀಗೆ ಮಾತನಾಡುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನ ಹಿಂಪಡೆದು ಸಿಎಂ ಸಿದ್ದರಾಮಯ್ಯರವರ ಬಳಿ ಕ್ಷಮೆ ಕೇಳಲಿ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್(Santosh Lad)ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ ವಿಚಾರವಾಗಿ ಮಾತನಾಡಿದ ಅವರು, ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ನಡೆಯುತ್ತಿರುವುದಕ್ಕೆ ಹೋಲಿಸಿದ್ದಾರೆ ಎಂದಿದ್ದಾರೆ. ಇತ್ತೀಚೆಗೆ ಹಾರಿಕೊಂಡು …
Read More »ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ: ಪ್ರಲ್ಹಾದ್ ಜೋಶಿ ವಿರುದ್ಧ ಸಚಿವ ಸಂತೋಷ್ ಲಾಡ್ ಆಕ್ರೋಶ
ಧಾರವಾಡ, ಜನವರಿ 08: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ 4 ಸಲ ಸಂಸದರಾಗಿ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಪ್ರಬುದ್ಧ ಧಾರವಾಡ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದಾರೆ. ಹೀಗೆ ಮಾತನಾಡುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನ ಹಿಂಪಡೆದು ಸಿಎಂ ಸಿದ್ದರಾಮಯ್ಯರವರ ಬಳಿ ಕ್ಷಮೆ ಕೇಳಲಿ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್(Santosh Lad)ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ ವಿಚಾರವಾಗಿ ಮಾತನಾಡಿದ ಅವರು, ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ನಡೆಯುತ್ತಿರುವುದಕ್ಕೆ ಹೋಲಿಸಿದ್ದಾರೆ ಎಂದಿದ್ದಾರೆ. ಇತ್ತೀಚೆಗೆ ಹಾರಿಕೊಂಡು …
Read More »ಕೇಂದ್ರದ ನೆರವಿನ ಕುರಿತು ಶ್ವೇತಪತ್ರ ಬಿಡುಗಡೆ ಮಾಡಿ:ಸಚಿವ ಪ್ರಹ್ಲಾದ್ ಜೋಶಿ ಸೂಚನೆ
ಹುಬ್ಬಳ್ಳಿ: ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಬಂದಿರುವ ಅನುದಾನ ಮತ್ತು ಈಗ ಕಾಂಗ್ರೆಸ್ ಸರ್ಕಾರ ಪಡೆದಿರುವ ಹಣದ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್ಟಿ ಜಾರಿಯಾದ ನಂತರ ರಾಜ್ಯಕ್ಕೆ ಕೇಂದ್ರದ ನೆರವು ಹೆಚ್ಚಿದೆ ಎಂದಿದ್ದಾರೆ. ‘ಹಿಂದೆ, ಕೇಂದ್ರವು ರಾಜ್ಯಗಳಿಗೆ ಬರ ಅಥವಾ ಇತರ ವಿಪತ್ತುಗಳಿಗೆ ಪರಿಹಾರವನ್ನು ಘೋಷಿಸುತ್ತಿತ್ತು. ಈಗ, …
Read More »
Laxmi News 24×7