ಹುಬ್ಬಳ್ಳಿ: ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆಯು ಒಗ್ಗಟ್ಟಿನ ನಿರ್ಧಾರವಾಗಿರುತ್ತದೆ. ವ್ಯಕ್ತಿಗತವಾಗಿ ಎಂದಿಗೂ ತಿರ್ಮಾನ ಆಗುವುದಿಲ್ಲ ಎಂದು ಹು- ಧಾ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಹೇಳಿದರು. ಇಲ್ಲಿಯ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಟಿಕೆಟ್ ನೀಡುವುದನ್ನು ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಒಬ್ಬರೇ ನಿರ್ಣಯ ಮಾಡಿಲ್ಲ. ಬಿಜೆಪಿಯ ಸಂಸದೀಯ ಮಂಡಳಿ ನಿರ್ಣಯ ಮಾಡಿದೆ ಎಂದರು. ನನಗೆ ಜಗದೀಶ್ ಶೆಟ್ಟರ್ …
Read More »ಜಗದೀಶ್ ಶೆಟ್ಟರ್ ರಾಜೀನಾಮೆ ನೋವು ತಂದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ
ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಭಾಗದ ಹಿರಿಯ ನಾಯಕರು, ಉತ್ತರ ಕರ್ನಾಟಕ ಭಾಗದಲ್ಲಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಯಾಗಿದೆ. ಹೀಗಿರುವಾಗ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವುದು ನೋವು ತಂದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರಿಗೆ ದೊಡ್ಡ ಹುದ್ದೆ ಕೊಡುತ್ತೇವೆ ಎಂದು ಹೇಳಲಾಯಿತು. ದೆಹಲಿ ಮಟ್ಟದಲ್ಲಿ ಹುದ್ದೆ ನೀಡುವುದಾಗಿಯೂ ಕೇಂದ್ರ ಗೃಹ ಸಚಿವ ಅಮಿತ್ ಶಾ, …
Read More »ಶೆಟ್ಟರ್ಗೆ ಟಿಕೆಟ್ ತಪ್ಪಿಸುತ್ತಿರುವುದು ನಾವಲ್ಲ.
ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ತಪ್ಪಿಸುತ್ತಿರೋದು ನಾವಲ್ಲ. ನೂರಾರು ಜನ ನೂರಾರು ಆರೋಪ ಮಾಡ್ತಾರೆ. ಅವರ ಆರೋಪಗಳಲ್ಲಿ ಹುರುಳಿಲ್ಲ. ಎಲ್ಲವೂ ಸುಳ್ಳು ವದಂತಿ ಎಂದು ಮುಖ್ಯಂಮತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈವರೆಗೂ ನಾವು ಪಕ್ಷದ ವರಿಷ್ಠರ ಜತೆ ಸಂಪರ್ಕದಲ್ಲಿದ್ದೇವೆ. ನಾವು ಹಾಗೂ ಶೆಟ್ಟರ್ ಬಹಳ ಆತ್ಮೀಯರು. ಯಾವುದೇ ಕಾರಣಕ್ಕೂ ಅಂತಹ ಕೆಲಸ ಮಾಡಲ್ಲ. ಅವರಿಗೆ ಶೆಟ್ಟರ್ ಟಿಕೆಟ್ ಕೊಡಿಸಲು ಬಹಳ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇವೆ …
Read More »ಹುಬ್ಬಳ್ಳಿ ನಿವಾಸದಲ್ಲಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಬೆಂಬಲಿಗರ ಅಭಿಪ್ರಾಯ ಸಂಗ್ರಹ ಸಭೆ ಆರಂಭವಾಗಿದೆ.
ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಬೆಂಬಲಿಗರ ಅಭಿಪ್ರಾಯ ಸಂಗ್ರಹ ಸಭೆ ಆರಂಭವಾಗಿದೆ. ಹುಬ್ಬಳ್ಳಿ ಮಧುರಾ ಎಸ್ಟೇಟ್ ನಿವಾಸದಲ್ಲಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್ ನಿಮ್ಮೆಲ್ಲರ ಪ್ರೀತಿಗೆ ಅಭಿನಂದನೆ. ಕಳೆದ ಆರು ಭಾರಿ ನನ್ನ ಗೆಲುವಿಗೆ ನಿಮ್ಮೆಲ್ಲರ ಆಶೀರ್ವಾದ ಮರೆಯಲು ಸಾಧ್ಯವಿಲ್ಲ. ಹುಬ್ಬಳ್ಳಿ ಧಾರವಾಡ ಜನತೆಯಿಂದ ರಾಜ್ಯಮಟ್ಟದ ನಾಯಕನಾಗಿ ಗುರುತಿಸಿಕೊಂಡಿದ್ದೇನೆ. ರಾಜ್ಯದ ಹಿತ, ಪಕ್ಷದ ಬೆಳವಣಿಗೆಗೆ ಕೆಲಸ ಮಾಡಿದ್ದೇನೆ. ವಿಪಕ್ಷ ನಾಯಕ ಇದ್ದಾಗ ಇಡೀ ಕರ್ನಾಟಕದಲ್ಲಿ ಯಡಿಯೂರಪ್ಪ, …
Read More »ಯಾವುದೇ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಹೊಂದುವುದಕ್ಕೆ ಸಿದ್ಧ
ಹುಬ್ಬಳ್ಳಿ: ಯಾವುದೇ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಹೊಂದುವುದಕ್ಕೆ ಸಿದ್ಧ. ಆದರೆ ಗೌರವಯುತವಾಗಿ ಹೊರ ಹೋಗಬೇಕು. ಈ ರೀತಿಯಾಗಿ ಹೋಗುವುದಲ್ಲ ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಮಾಜಿ ಸಿಎಂ ಜಗದೀಶ ಶೆಟ್ಟರ ಮತ್ತೊಮ್ಮೆ ಅಸಮಾಧಾನ ಹೊರ ಹಾಕಿದ್ದಾರೆ. ದೆಹಲಿಗೆ ತೆರಲುವ ಮುನ್ನ ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ಪೋನ್ ಮಾಡಿದ್ದಕ್ಕೆ ನಾನು ದೆಹಲಿಗೆ ಹೋಗುತ್ತಿದ್ದೇನೆ. ಪಾಸಿಟಿವ್ ಹೋಪ್ನಲ್ಲಿ ನಾನಿದ್ದೇನೆ. ಚರ್ಚೆ ಮಾಡೋಣ ಬನ್ನಿ ಎಂದು ಹೇಳಿದ್ದಾರೆ. …
Read More »ಹುಬ್ಬಳ್ಳಿ : ಪೂರ್ವ ಕ್ರಾಂತಿಕಿರಣ, ಕುಂದಗೋಳ ಎಂ.ಆರ್.ಪಾಟೀಲ ಸ್ಪರ್ಧೆ
ಹುಬ್ಬಳ್ಳಿ : ಬಿಜೆಪಿ ಪಕ್ಷದ ಟಿಕೆಟ್ ಫೈನಲ್ ಆಗಿದ್ದು, ಇದೀಗ ಬಿಡುಗಡೆಯಾಗಿದೆ. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಡಾ.ಕ್ರಾಂತಿ ಕಿರಣಗೆ ಬಿಜೆಪಿ ಟಿಕೆಟ್ , ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಎಂ.ಆರ್.ಪಾಟೀಲಗೆ ಟಿಕೆಟ್ ದೊರೆತಿದ್ದು, ಬಿಜೆಪಿ ಪಾಳೆಯದಲ್ಲಿ ಹೊಸ ಮುಖಗಳಿಗೆ ಅವಕಾಶ ದೊರೆತಂತಾಗಿದೆ. ಗ್ರಾಮೀಣ ಭಾಗದಿಂದ ಶಾಸಕ ಅಮೃತ ದೇಸಾಯಿ, ನವಲಗುಂದ ಕ್ಷೇತ್ರದಿಂದ ಸಚಿವ ಶಂಕರಪಾಟೀಲ ಮುನೇನಕೊಪ್ಪ ಸ್ಪರ್ಧೆಗೆ ಟಿಕೆಟ್ ಫೈನಲ್ ಆಗಿದ್ದು, ಪಶ್ಚಿಮ ಕ್ಷೇತ್ರದಿಂದ ಶಾಸಕ ಅರವಿಂದ ಬೆಲ್ಲದ …
Read More »ಪ್ಲಾಟ್ ಅಭಿವೃದ್ಧಿ ಹೆಸರಿನಲ್ಲಿ ವಂಚನೆ: ಧಾರವಾಡದ ಸಾಮನ್ ಡೆವಲಪರ್ಸ್ ಕಂಪನಿಗೆ 4 ಲಕ್ಷ ರೂಪಾಯಿ ದಂಡ
ಧಾರವಾಡ, ಏಪ್ರಿಲ್, 04: ಧಾರವಾಡದ ಸಾಮನ್ ಡೆವಲಪರ್ಸ್ನವರು ಬಾಗೇವಾಡಿ ಹದ್ದಿನಲ್ಲಿ ಗಾಂಧಿನಗರ ನಿವಾಸಿಯಾದ ರವಿ ಸುರಗೊಂಡ ಅವರಿಗೆ ಪ್ಲಾಟ್ ನಂ.ಎ-92 ಹಾಗೂ ಎ-93 ಅನ್ನು ಒಟ್ಟು 9 ಲಕ್ಷ ರೂಪಾಯಿಗೆ 2012ರಲ್ಲಿ ಮಾರಾಟ ಮಾಡಿದ್ದರು. ಇದಕ್ಕೆ ರವಿ ಅವರು 4 ಲಕ್ಷ ರೂಪಾಯಿ ಮುಂಗಡ ಹಣ ಕೊಟ್ಟು ಒಪ್ಪಂದ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದರು. ಆದರೆ 7-8 ವರ್ಷ ಕಳೆದರೂ ಡೆವಲಪರ್ಸ್ ಈ ಜಮೀನಿನನ್ನು ಅಭಿವೃದ್ಧಿಪಡಿಸಲಿಲ್ಲ. ದೂರುದಾರ ರವಿಯವರು ಅಭಿವೃದ್ಧಿಪಡಿಸಿ ಪ್ಲಾಟ್ …
Read More »ಬಿಜೆಪಿಯ 4ಶಾಸಕರ ಬಗ್ಗೆ ಪಕ್ಷದೊಳಗೆ ಭಿನ್ನಮತ, ಮತ್ತೆ ಟಿಕೆಟ್ ನೀಡಿದ್ದಲ್ಲಿ ಬಂಡಾಯ/ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುವುದಾಗಿ ಎಚ್ಚರಿಕೆ
ಹುಬ್ಬಳ್ಳಿ: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವ ನಡುವೆಯೇ ಬಿಜೆಪಿಯ ನಾಲ್ವರು ಶಾಸಕರ ಬಗ್ಗೆ ಪಕ್ಷದೊಳಗೆ ಭಿನ್ನಮತ ಭುಗಿಲೆದ್ದಿದೆ. ಶಿವಮೊಗ್ಗ ನಗರ ಶಾಸಕ ಕೆ.ಎಸ್. ಈಶ್ವರಪ್ಪ, ಕಲಬುರಗಿ ಜಿಲ್ಲೆಯ ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು, ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ್ ದೇಸಾಯಿ ಹಾಗೂ ಗದಗ ಜಿಲ್ಲೆಯ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ವಿರುದ್ಧ ತೊಡೆತಟ್ಟಿರುವ ಈ ಕ್ಷೇತ್ರದ ಇತರ ಟಿಕೆಟ್ ಆಕಾಂಕ್ಷಿಗಳು, ಹಾಲಿ ಶಾಸಕರಿಗೇ ಮತ್ತೆ ಟಿಕೆಟ್ …
Read More »ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ
ಧಾರವಾಡ : ಧಾರವಾಡ ಗ್ರಾಮೀಣ- 71 ವಿಧಾನಸಭಾ ಮತಕ್ಷೇತ್ರ ಬಿಟ್ಟು ಹೋಗದೇ, ಈ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಆಗ್ರಹಿಸಿ ಇಲ್ಲಿಯ ಬಾರಾಕೋಟ್ರಿಯಲ್ಲಿ ಇರುವ ಮಾಜಿ ಸಚಿವ ವಿನಯ ಕುಲಕರ್ಣಿ ಸ್ವಗೃಹದ ಎದುರು ಬ್ಲಾಕ್ ಕಾಂಗ್ರೆಸ್- 71ರ ನೇತೃತ್ವದಲ್ಲಿ ಅವರ ಅಭಿಮಾನಿಗಳು ರವಿವಾರ ಧರಣಿ ಸತ್ಯಾಗ್ರಹ ನಡೆಸಿದರು. ಸಿಎಂ ಎದುರು ಸ್ಪರ್ಧೆಗಾಗಿ ಶಿಗ್ಗಾಂವಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವ ಕುರಿತಂತೆ ಚರ್ಚೆ ಆಗುತ್ತಿದ್ದು, ಇದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಯಾವುದೇ ಕಾರಣಕ್ಕೂ ಧಾರವಾಡ …
Read More »ಹುಬ್ಬಳ್ಳಿಯಲ್ಲಿ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಿಂದ ಆಟೋ ಡ್ರೈವರ್ಗಳಿಗೆ ಫ್ಯಾನ್
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೇ 10ರಂದು ಮತದಾನ ನಡೆಯಲಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಇನ್ನು ಮಂತ್ರಿಗಳು , ಶಾಸಕರು ತಾವು ಇದ್ದ ಜಾಗದಲ್ಲಿಯೇ ಸರ್ಕಾರಿ ಸವಲತ್ತುಗಳನ್ನು ಬಿಟ್ಟು ಹೋಗಿದ್ದಾರೆ. ಈ ನಡುವೆಯೇ ಮತದಾರರನ್ನು ಸೆಳೆಯಲು ರಾಜಕೀಯ ನಾಯಕರು ನಾನಾ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನೆಲೆ ಮತದಾರರಿಗೆ ಆಮಿಷ ಒಡ್ಡುವ ಸಲುವಾಗಿ ಗಿಫ್ಟ್ ಹಂಚುತ್ತಿದ್ದಾರೆ. ಅಕ್ರಮವನ್ನು ನಡೆಯುವುದಕ್ಕೆ …
Read More »