Breaking News
Home / ಹುಬ್ಬಳ್ಳಿ (page 59)

ಹುಬ್ಬಳ್ಳಿ

ಬಕ್ರೀದ್‌; ಈದ್ಗಾ ಮೈದಾನಗಳಲಿ ಪ್ರಾರ್ಥನೆ ನಿಷೇಧ

ಹುಬ್ಬಳ್ಳಿ: ಕೋವಿಡ್‌ ಸೋಂಕು ತಗ್ಗಿದ್ದರೂ 3ನೇ ಅಲೆ ತಡೆಗಟ್ಟುವ ದೃಷ್ಟಿಯಿಂದ ಎಲ್ಲರೂ ಎಚ್ಚರಿಕೆ ವಹಿಸಬೇಕೆಂದು ಉಪವಿಭಾಗಾಧಿಕಾರಿ ಗೋಪಾಲಕೃಷ್ಣ ಹೇಳಿದರು. ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಶನಿವಾರ ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರ ಜೊತೆ ವಿಡಿಯೋ ಸಂವಾದದ ಮೂಲಕ ಅವರು ಮಾತನಾಡಿದರು. ಬಕ್ರೀದ್‌ ಹಬ್ಬದಂದು ಮಸೀದಿಗಳಲ್ಲಿ ಸ್ಯಾನಿಟೈಸ್‌ ಮಾಡಬೇಕು. ಪ್ರಾರ್ಥನೆ ವೇಳೆ ಪ್ರತಿಯೊಬ್ಬರ ನಡುವೆ ಆರು ಅಡಿ ಸಾಮಾಜಿಕ ಅಂತರ ಇರಬೇಕು. ಹಬ್ಬದಂದು ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಒಂದು ಬಾರಿಗೆ 50 ಜನರಿಗೆ …

Read More »

ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್​​​ಗೆ ಕೋಟಿ ಕೋಟಿ ವಂಚನೆ.. ಮ್ಯಾನೇಜರ್​ ಮಾಡಿದ ಮಹಾಮೋಸ

ಧಾರವಾಡ: ಸಾಲ ಮಾಡಿ ಆದ್ರು ತುಪ್ಪ ತಿನ್ನು ಅನ್ನೋ ಮಾತಿದೆ. ಹಾಗಾಂತ ಇರೋರೆಲ್ಲಾ ಸಾಲ ಮಾಡೋಕೆ ಆಗೋಲ್ಲಾ, ಹಾಗಂತ ಬ್ಯಾಂಕ್​ನಲ್ಲಿ ಸಿಕ್ಕ ಸಿಕ್ಕರೋಗೆಲ್ಲಾ ಲೋನ್ ಕೂಡ ಕೋಡೋದಿಲ್ಲಾ. ಅದಾಗಿಯೂ ಲೋನ್ ಬೇಕು ಅಂದ್ರೆ ಚಪ್ಪಲಿ ಸವೆಯೋವರೆಗೂ ಅಲೆಯಬೇಕು. ಆದ್ರೆ ಇಷ್ಟೆಲ್ಲಾ ರಿಸ್ಕೇ ಇಲ್ಲದೇ ಅಲ್ಲಿದ್ದ ಒಂದು ಬ್ಯಾಂಕ್​ನಲ್ಲಿ ಒಬ್ಬರಾದ ಮೇಲೆ ಒಬ್ಬರು ಸಾಲ ತೆಗೆದುಕೊಳ್ತಾಯಿದ್ರು. ಅದೇಗಪ್ಪ ಅಂತಾ ನೋಡಿದಾಗಲೇ ಗೊತ್ತಾಗಿದ್ದು ಅಲ್ಲಿ ಬೇರೆಯದ್ದೇ ನಡೆಯುತ್ತಿದೆ ಅಂತಾ. ಹಾಗಾದ್ರೆ ಆ ಬ್ಯಾಂಕ್​ನಲ್ಲಿ …

Read More »

ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಧಾರವಾಡ ನಗರದ ಲಕಮನಹಳ್ಳಿ ಬಡಾವಣೆಯಲ್ಲಿ ಸುಮಾರು 10 ಎಕರೆ ಅನಧಿಕೃತ ಲೇಔಟ್‌ಗಳ ತೆರವು

ಧಾರವಾಡ: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಧಾರವಾಡ ನಗರದ ಲಕಮನಹಳ್ಳಿ ಬಡಾವಣೆಯಲ್ಲಿ ಸುಮಾರು 10 ಎಕರೆ ಅನಧಿಕೃತ ಲೇಔಟ್‌ಗಳನ್ನು ತೆರವುಗೊಳಿಸಲಾಯಿತು. ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ನೇತ್ರತ್ವದಲ್ಲಿ ನಡೆದ ಈ ಕಾರ್ಯಾಚರಣೆ ವೇಳೆ ಲೇಔಟ್ನ ಕಲ್ಲುಗಳನ್ನು, ವಿದ್ಯುತ್‌ಕಂಬಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಲಾಯಿತು. ಒಂದು ವಾರದ ಹಿಂದೆ ಇದೇ ಲೇಔಟ್ ತೆರವುಗೊಳಿಸಿದ್ದರೂ ಸಹ ಪ್ಲಾಟ್ ಕಲ್ಲುಗಳನ್ನು ಹಾಕಲಾಗಿತ್ತು. ಹೀಗಾಗಿ ಇದಿಗ ಮತ್ತೆ ಕಾರ್ಯಾಚರಣೆ ನಡೆಸಲಾಗಿದೆ. ಈ ಬಗ್ಗೆ ಟಿವಿ-9 ಡಿಜಿಟಲ್ …

Read More »

ಹನಿಟ್ರ್ಯಾಪ್ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಹುಬ್ಬಳ್ಳಿ; ಪ್ರಾಧ್ಯಾಪಕರೊಬ್ಬರಿಗೆ ಹನಿಟ್ರ್ಯಾಪ್ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹುಬ್ಬಳ್ಳಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಆರೋಪಿಗಳಾದ ಯುವತಿ ಅನಘಾ, ಗಣೇಶ್ ಶೆಟ್ಟಿ, ರಮೇಶ್ ಹಜಾರೆ, ವಿನಾಯಕ ಹಜಾರೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 2017ರಲ್ಲಿ ಕಾಲೇಜು ಕಾರ್ಯಕ್ರಮವೊಂದಕ್ಕೆ ಬಂದಿದ್ದ ಯುವತಿ ಹಾಗೂ ಗ್ಯಾಂಗ್ ಪ್ರಾಧ್ಯಾಪಕರೊಬ್ಬರನ್ನು ಪರಿಚಯಿಸಿಕೊಂಡು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿತ್ತು. ಬಳಿಕ ಬ್ಲ್ಯಾಕ್ ಮೇಲ್ ಮಾಡಿ ಅವರಿಂದ 5 ಲಕ್ಷ …

Read More »

ಹುಬ್ಬಳ್ಳಿ ರೌಡಿಶೀಟರ್​​ಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ಲಾಭುರಾಮ್ ರೌಡಿಶೀಟರ್​​ಗಳಿಗೆ ವಾರ್ನ್

ಹುಬ್ಬಳ್ಳಿ: ರೌಡಿಶೀಟರ್​​ಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ಲಾಭುರಾಮ್ ರೌಡಿಶೀಟರ್​​ಗಳಿಗೆ ವಾರ್ನ್ ಮಾಡಿದ್ದಾರೆ. ಛೋಟಾ ಮುಂಬೈ ಎಂದೇ ಕರೆಯಲಾಗುವ ಅವಳಿ ನಗರದಲ್ಲಿ ಲಾಕ್​ಡೌನ್​ ಓಪನ್​ ಆದಾಗಿನಿಂದ ಹತ್ಯೆ ಪ್ರಕರಣಗಳು ಜಾಸ್ತಿಯಾಗಿದೆ ಎನ್ನಲಾಗಿದೆ. ಹೀಗಾಗಿ, ಹುಬ್ಬಳ್ಳಿ-ಧಾರವಾಡ ನಗರದ ರೌಡಿಗಳ ಮನೆಗೆ ಕಮಿಷನರ್ ವಾರ್ನ್ ಮಾಡಿದ್ದಾರೆ. ಈ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ರೌಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಹು-ಧಾ ನಗರದ 570ಕ್ಕೂ ಹೆಚ್ಚು ಜನ …

Read More »

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಇಂಧನ ಬೆಲೆ ಏರಿಕೆ ಹಿನ್ನಲೆ ಇಂದಿನಿಂದ ಬಸ್ ಪ್ರಯಾಣ ದರ ಪರಿಷ್ಕರಣೆ

ಹುಬ್ಬಳ್ಳಿ: ಸರ್ಕಾರ ಲಾಕ್‌ಡೌನ್ ಅನ್ನು ಮತ್ತಷ್ಟು ಸಡಿಲಿಕೆ ಮಾಡಿರುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ಆಸನಗಳ ಭರ್ತಿಯೊಂದಿಗೆ ಕಾರ್ಯಾಚರಣೆ ನಡೆಸಲಿದೆ. ‘ಲಾಕ್‌ಡೌನ್‌ನಿಂದಾಗಿ ಸೇವೆ ಸ್ಥಗಿತಗೊಳಿಸಿದ್ದ ಸಂಸ್ಥೆಯು ಭಾಗಶಃ ಅನ್‌ಲಾಕ್‌ ಬಳಿಕ, ಜೂನ್ 21ರಿಂದ ಶೇ 50ರಷ್ಟು ಆಸನಗಳ ಭರ್ತಿಯೊಂದಿಗೆ ಸೇವೆ ಆರಂಭಿಸಿತ್ತು. ಇದೀಗ ಆಸನಗಳ ಭರ್ತಿಗೆ ಯಾವುದೇ ಮಿತಿ ಇಲ್ಲ. ವ್ಯಾಪಾರ ವಹಿವಾಟು ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೂ ಅವಕಾಶ ನೀಡಿರುವುದರಿಂದ, ಜನರ ಓಡಾಟ ಹೆಚ್ಚಾಗಲಿದ್ದು …

Read More »

ನೌಕರಿ ತೊರೆದು ಸಾವಯವ ರೈತರಾದ ಎಂಜಿನಿಯರಿಂಗ್‌ ಕಾಲೇಜು ಪ್ರಾಚಾರ್ಯ

ಹುಬ್ಬಳ್ಳಿ: ಸಾವಯವ ಕೃಷಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದ ಪತ್ನಿಯ ಉತ್ಸಾಹದಿಂದ ಪ್ರೇರಣೆ ಪಡೆದ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲರೊಬ್ಬರು ಸಾವ ಯವ ಕೃಷಿಕರಾಗಿ ಯಶಸ್ವಿ ಹೆಜ್ಜೆಗಳನ್ನಿರಿಸಿದ್ದಾರೆ. ಸಾವಯವ ಪದ್ಧತಿಯಲ್ಲಿ ಬೆಳೆದ ತರಕಾರಿ ಇನ್ನಿತರ ಉತ್ಪನ್ನಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ. ಇಲ್ಲಿನ ಬಿ.ವಿ. ಭೂಮರಡ್ಡಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದ, ಗದುಗಿನ ತೋಂಟದಾರ್ಯ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ| ಪ್ರಕಾಶ ಹುಬ್ಬಳ್ಳಿ ಅವರು ಹುದ್ದೆ ತೊರೆದು ಕೃಷಿಯಲ್ಲಿ ತೊಡಗಿ ಸಾವಯವ ಕೃಷಿಯ …

Read More »

ಹುಬ್ಬಳ್ಳಿಯಲ್ಲಿ ಸಹೋದರನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಹುಬ್ಬಳ್ಳಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಆತನ ಚಿಕ್ಕಪ್ಪನ ಮಗನೇ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಇಲ್ಲಿನ ಗಾರ್ಡನ್ ಪೇಟೆಯಲ್ಲಿ ಇಂದು ರಾತ್ರಿ ( ಜುಲೈ.2) ನಡೆದಿದೆ. ಇಲ್ಲಿನ ಗಾರ್ಡನ್ ಪೇಟೆಯಲ್ಲಿ ಕೌಟುಂಬಿಕ ವಿಷಯವಾಗಿ ಚಿಕ್ಕಪ್ಪನ ಮಗನು ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಕಿಮ್ಸ್ ಗೆ ದಾಖಲಿಸಲಾಗಿದೆ. ಸಾದೀಕ್ ಬೆಕ್ಕಿನಬಾಯಿ ಎಂಬುವನಿಗೆ ಅವರ ಚಿಕ್ಕಪ್ಪ ನ ಮಗ ಸೈಯದ್ ‌ಬೆಕ್ಕಿನಬಾಯಿ ಮಚ್ಚಿನಿಂದ ತಲೆಗೆ …

Read More »

18 ಮೀ. ಆಳಕ್ಕೆ ಕುಸಿದ ಮಣ್ಣು; ತಪ್ಪಿದ ಅವಘಡ

ಹುಬ್ಬಳ್ಳಿ: ಕೋರ್ಟ್‌ ವೃತ್ತದ ಸಾಯಿ ಮಂದಿರದ ಎದುರು ನಿರ್ಮಾಣ ಹಂತದಲ್ಲಿರುವ ಬಹುಮಹಡಿ ಕಾರ್‌ ಪಾರ್ಕಿಂಗ್‌ ಕಟ್ಟಡದ ನಿರ್ಮಾಣ ಹಂತದ ತಡೆಗೋಡೆ ಮೇಲೆ ಗುರುವಾರ ರಾತ್ರಿ 18 ಮೀಟರ್‌ ಎತ್ತರದಿಂದ ಮಣ್ಣು ಕುಸಿದಿದ್ದು, ಅವಘಡವೊಂದು ತಪ್ಪಿದಂತಾಗಿದೆ. ಮಣ್ಣು ಕುಸಿಯದಂತೆ 50 ಮೀಟರ್‌ ಅಗಲ ಪ್ಲಾಸ್ಟರ್‌ ಮಾಡಲಾಗಿತ್ತು. 30 ಮೀಟರ್‌ ಅಗಲದ ಪ್ಲಾಸ್ಟರ್‌ ಸಮೇತ ಮಣ್ಣು ತಡೆಗೋಡೆ ಮೇಲೆ ಬಿದ್ದಿದೆ. ಮಧ್ಯರಾತ್ರಿ ಘಟನೆ ನಡೆದಿರುವುದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಶುಕ್ರವಾರ ಬೆಳಿಗ್ಗೆ ಸ್ಮಾರ್ಟ್‌ ಸಿಟಿ …

Read More »

ರಮೇಶ ಜಾರಕಿಹೊಳಿ ಸರಕಾರಕ್ಕೆ ಮುಜುಗರ ತರುವ ಕೆಲಸ ಮಾಡುತ್ತಿಲ್ಲ : ಭೈರತಿ ಬಸವರಾಜ್

ಹುಬ್ಬಳ್ಳಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಸರಕಾರಕ್ಕೆ ಮುಜುಗರ ತರುವ ಕೆಲಸ ಮಾಡುತ್ತಿಲ್ಲ. ಬೇಸರ ಹಾಗೂ ಉದ್ವೇಗದಿಂದ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದರು. ಅವರ ಸಹೋದರರೆಲ್ಲಾ ಸಮಾಧಾನ ಮಾಡಿದ್ದಾರೆ. ಯಾವುದೋ ಒಂದು ಪ್ರಕರಣವಿದೆ. ಅದು ಇತ್ಯರ್ಥವಾದ ನಂತರ ಸಚಿವರಾಗುತ್ತಾರೆ. ನಾವೆಲ್ಲರೂ ಅವರೊಂದಿಗೆ ಇದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಅವರ ಜೊತೆಗೆ ಇದ್ದೇವೆ. ಇಂದು ನಿನ್ನೆಯ ಸ್ನೇಹವಲ್ಲ. ಯುವ ಕಾಂಗ್ರೆಸ್ ಹಂತದಿಂದಲೇ …

Read More »