ಧಾರವಾಡ: ರಾಜ್ಯದಲ್ಲಿ ವಿಶ್ವಕರ್ಮ ಜನಾಂಗದವರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿರೋ ಹಿನ್ನೆಲೆಯಲ್ಲಿ ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಆಗುತ್ತಿದ್ದಾರೆ ಎಂಬ ಆಘಾತಕಾರಿ ಅಂಶವನ್ನು ಬಿಜೆಪಿ ಎಂಎಲ್ಸಿ ಕೆ.ಪಿ ನಂಜುಂಡಿ ಇಂದು ಬಹಿರಂಗಪಡಿಸಿದ್ದಾರೆ. ವಿಶ್ವಕರ್ಮ ಸಮಾಜಕ್ಕೆ ಹೆಚ್ಚಿನ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಸಮಾಜದಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಧಾರವಾಡಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಷ್ಟೋ ಕಡೆ ನಮ್ಮ ಸಮಾಜದವರು ಬೇರೆ ಬೇರೆ ಧರ್ಮಕ್ಕೆ ಹೋಗುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಹೆಚ್ಚಿಗೆ …
Read More »ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ
ಹುಬ್ಬಳ್ಳಿ: ಕ್ಷುಲ್ಲಕ ವಿಚಾರವಾಗಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶನಿವಾರ ರಾತ್ರಿ ಇಲ್ಲಿನ ಹಳೇಹುಬ್ಬಳ್ಳಿ ಸದರಸೋಫಾ ಕಟಗರ ಓಣಿ ಬಳಿಯ ಮುಖಗಲ್ಲಿಯಲ್ಲಿ ನಡೆದಿದೆ. ಮಹಮ್ಮದ್ ಜಾಫರ್ ಇಮ್ತಿಯಾಜ್ ದಢೇಸೂರ (21 ವ) ಕೊಲೆಯಾಗಿದ ವ್ಯಕ್ತಿ. ಹಳೇಹುಬ್ಬಳ್ಳಿ ಕಸಾಯಿ ಮೊಹಲ್ಲಾದ ಶಾಬಾದ ಎಂಬಾತನೇ ಕೊಲೆ ಮಾಡಿದ್ದವನೆಂದು ಮೃತನ ಸಹೋದರ ಖ್ವಾಜಾಮೈನುದ್ದೀನ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಕ್ಷುಲ್ಲಕ ವಿಷಯವಾಗಿ ಇವರಿಬ್ಬರ ನಡುವೆ ಎರಡು ದಿನಗಳ ಹಿಂದೆ ಮಾತಿನ ಚಕಮಕಿ ನಡೆದಿತ್ತು. ಇದೇ …
Read More »ಯುವತಿಯನ್ನು ಮಾತನಾಡಿಸಿದ ವಿದ್ಯಾರ್ಥಿಯನ್ನೇ ಕಿಡ್ನ್ಯಾಪ್ ಮಾಡಿದ್ರು! ಹುಬ್ಬಳ್ಳಿಯಲ್ಲಿ ಘಟನೆ
ಹುಬ್ಬಳ್ಳಿ: ಯುವತಿಯನ್ನು ಮಾತನಾಡಿಸಿದ ವಿದ್ಯಾರ್ಥಿಯನ್ನು ಅಪಹರಿಸಿದ ಘಟನೆ ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೋಕುಲ ರಸ್ತೆ ಅಕ್ಷಯ ಪಾರ್ಕ್ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಂಜುನಾಥ ಎಂಬಾತ ಯುವತಿಯನ್ನು ಮಾತನಾಡಿಸಿದ್ದ. ಇದೇ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಜಗಳವಾಗಿತ್ತು. ಬಳಿಕ ನಾಲ್ವರು ಯುವಕರ ಗುಂಪು ವಿದ್ಯಾರ್ಥಿ ಮಂಜುನಾಥನನ್ನು ಅಪಹರಿಸಿ ಕುಸುಗಲ್ ರಸ್ತೆಯ ಮಿಡ್ ಮ್ಯಾಕ್ ಹಿಂಬದಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮನಸೋಇಚ್ಛೆ ಹಲ್ಲೆ ನಡೆಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಗೋಕುಲ …
Read More »ದಿಲ್ಲಿ – ಹುಬ್ಬಳ್ಳಿ ನಡುವೆ ನಿತ್ಯ ವಿಮಾನ ಸೇವೆಗೆ ಚಾಲನೆ
ಹುಬ್ಬಳ್ಳಿ: ಬಹು ದಿನಗಳ ಬೇಡಿಕೆಯಾಗಿದ್ದ ದಿಲ್ಲಿ – ಹುಬ್ಬಳ್ಳಿ ವಿಮಾನಯಾನಕ್ಕೆ ಸೋಮವಾರ ಕೇಂದ್ರ ನಾಗರಿಕರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಹಸುರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಇದೇ ವಿಮಾನದಲ್ಲಿ ಪ್ರಹ್ಲಾದ ಜೋಷಿ ದಿಲ್ಲಿಗೆ ತೆರಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನೂತನ ವಿಮಾನಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಹ್ಲಾದ ಜೋಷಿ, ಹುಬ್ಬಳ್ಳಿ-ದಿಲ್ಲಿ ನಡುವೆ ನೇರ ವಿಮಾನ …
Read More »ತಾಯಿ, ಹಸುಗೂಸುಗಳ ʻ ಮರಣ ಮೃದಂಗ ʼ : ಶಾಕಿಂಗ್ ಮಾಹಿತಿ ಬಿಚ್ಚಿಟ್ಟʼ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ʼ | ಇಲ್ಲಿದೆ ಓದಿ
ಹುಬ್ಬಳ್ಳಿ : ತುಮಕೂರು ಜಿಲ್ಲಾಸ್ಪತ್ರೆ ನಿರ್ಲಕ್ಷ್ಯದಿಂದ ನಡೆದ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣ ರಾಜ್ಯಾದ್ಯಂತ ಎಲ್ಲರನ್ನೂ ದಂಗು ಬಡಿಸಿತ್ತು. ಈ ಪ್ರಕರಣ ರಾಜ್ಯ ಸರ್ಕಾರ ಹಾಗೂ ರಾಜ್ಯ ಆರೋಗ್ಯ ಇಲಾಖೆಗೆ ಎಚ್ಚರಿಕೆ ಗಂಟೆ ನೀಡಿತ್ತು. ಈ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಆಘಾತಕಾರಿ ವಿಷಯವನ್ನು ಬಹಿರಂಗ ಪಡಿಸಿದೆ. ಕರ್ನಾಟಕದಲ್ಲಿ ಬಾಣಂತಿಯರು ಹಾಗೂ ನವಜಾತ ಮಕ್ಕಳ ಮರಣ ಹೆಚ್ಚಾಗುತ್ತಿದೆ ಎಂಬ ಆತಂಕಕಾರಿ ವಿಷಯವನ್ನು ಕಿಮ್ಸ್ ಆಸ್ಪತ್ರೆ ತಿಳಿಸಿದೆ. …
Read More »ನನ್ನ ಅನುಭವದ ಪ್ರಕಾರ ಮಾರ್ಚ್ ಇಲ್ಲವೇ ಎಪ್ರಿಲ್ ನಲ್ಲಿ ಚುನಾವಣೆ:ಜಗದೀಶ್ ಶೆಟ್ಟರ್
ನನ್ನ ಅನುಭವದ ಪ್ರಕಾರ ಮಾರ್ಚ್ ಇಲ್ಲವೇ ಎಪ್ರಿಲ್ ನಲ್ಲಿ ಚುನಾವಣೆ ನಡೆಯಬೇಕು. ಅದೇ ಸಂದರ್ಭದಲ್ಲಿ ಚುನಾವಣೆ ಆಗಲಿದೆ ಎಂಬ ಹೇಳಿಕೆ ನೀಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಪೂರ್ಣಾವಧಿ ಆಡಳಿತ ನಡೆಸಲಿದೆ ಎಂಬುದನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರ ಶಕ್ತಿ ಪ್ರದರ್ಶನ ಬಿಜೆಪಿಗೆ ಪರಿಣಾಮ ಬೀರುವುದಿಲ್ಲ. ರಾಹುಲ್ ಗಾಂಧಿ ಅವರು ಮಾಡಿದ ಭಾರತ ಜೋಡೋ ಪರಿಣಾಮವು ಇಲ್ಲ. ಇದೀಗ ಎಐಸಿಸಿ …
Read More »ಪಬ್ನಲ್ಲಿ ಗಲಾಟೆ : ಕಾರ್ಪೊರೇಟರ್ ಚೇತನ ಹಿರೇಕೆರೂರ ಬಂಧನ
ಹುಡುಗಿ ವಿಚಾರಕ್ಕೆ ಕಾರ್ಪೊರೇಟರ್ ಚೇತನ ಹಿರೆಕೇರೂರ ಮತ್ತು ರಾಹುಲ್ ಎಂಬ ಗುಂಪುಗಳ ನಡುವೆ ಗಲಾಟೆಯಾದ ಪರಿಣಾಮ, ಪಾಲಿಕೆ ಸದಸ್ಯ ಚೇತನ ಸೇರಿ ಮೂವರನ್ನು ಗೋಕುಲ್ ರೋಡ್ ಪೊಲೀಸರು ಅರೇಸ್ಟ್ ಮಾಡಿದ್ದಾರೆ. ಹೌದು,,, ನಿನ್ನೆ ಭಾನುವಾರ ರಾತ್ರಿ ಗೋಕುಲ್ ರಸ್ತೆಯಲ್ಲಿರುವ ಐಸ್ಕ್ಯೂಬ್ ನಲ್ಲಿ ಹುಡಗಿ ವಿಚಾರಕ್ಕೆ ಕಾರ್ಪೊರೇಟರ್ ಚೇತನ್ ಹಿರೆಕೇರೂರ ಗ್ಯಾಂಗ್ ಮತ್ತು ರಾಹುಲ್ ಎಂಬ ಯುವಕನ ಗ್ಯಾಂಗ್ ಮಧ್ಯ ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಚೇತನ್ ಹಿರೆಕೇರೂರ ರಾಹುಲ್ ಸೇರಿ ಇಬ್ಬರ …
Read More »ಜಿಮ್ನಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಹೂಡಿಕೆ ತರಲು ಒತ್ತು: ಮುರುಗೇಶ ನಿರಾಣಿ
ಹುಬ್ಬಳ್ಳಿ: ‘ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ದೃಷ್ಟಿಯಿಂದ, ಹುಬ್ಬಳ್ಳಿ ಮತ್ತು ಬೆಳಗಾವಿ ಮಧ್ಯೆ ಇರುವ ಕಿತ್ತೂರು ಮತ್ತು ಕಲಬುರಗಿಯಲ್ಲಿ ಮೂರು ಸಾವಿರ ಎಕರೆ ಪ್ರದೇಶದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮಾಡೇ ಮಾಡುತ್ತೇವೆ’ ಎಂದು ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು. ‘ಎರಡನೇ ಹಂತದ ನಗರಗಳಿಗೆ ಉದ್ಯಮಗಳು ಬರಬೇಕಾದರೆ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಹಲವು ಮೂಲಸೌಕರ್ಯಗಳು ಅಗತ್ಯ. ಇದಕ್ಕಾಗಿ ರಾಜ್ಯ ಸರ್ಕಾರ ದಾವಣಗೆರೆ, ಬಾಗಲಕೋಟೆಯ ಬಾದಾಮಿ, ರಾಯಚೂರು, …
Read More »ಧಾರವಾಡ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಬಣ್ಣ ದರ್ಪಣೆ ಎಂಬ ಶೀರ್ಷಿಕೆ ಅಡಿಯಲ್ಲಿ ಬಣ್ಣ ಹಚ್ಚುವ ಅಭಿಯಾನ
ಧಾರವಾಡ ಲೋಕಸಭಾ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಬಣ್ಣ ದರ್ಪಣೆ ಎಂಬ ಶೀರ್ಷಿಕೆ ಅಡಿಯಲ್ಲಿ ಬಣ್ಣ ಹಚ್ಚುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನನ್ನ ಪರಿಕಲ್ಪನೆಯಾಗಿದೆ. ಈ ಅಭಿಯಾನಕ್ಕೆ ನಾಳೆ ಸಂಜೆ 6 ಕ್ಕೆ ಕುಂದಗೋಳ ಪಟ್ಟಣದ ಶ್ರೀ ಹರಭಟ್ಟ ಶಾಲಾ ಮೈದಾನದಿಂದ ಅಧಿಕೃತವಾಗಿ ಚಾಲನೆ ನೀಡಲಾಗುವುದು. ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ …
Read More »ಅನಾಥರಾದ ಬಸವರಾಜ ಹೊರಟ್ಟಿ, ಕಾಂಗ್ರೆಸ್ ಕೈಗೊಂಬೆಯಾದ ಖರ್ಗೆ: ಸಿ.ಎಂ. ಇಬ್ರಾಹಿಂ
ಹುಬ್ಬಳ್ಳಿ: ‘ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದರಿಂದ, ರಾಜ್ಯ ಕಾಂಗ್ರೆಸ್ನಲ್ಲಿ ಇದ್ದ ಬಣಗಳ ಸಂಖ್ಯೆ ಮೂರಕ್ಕೇರಿದೆ. ಹಿಂದೆ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಪಕ್ಷ ಕೇವಲ 80 ಸೀಟು ಗಳಿಸಿ ಸೋತಿತ್ತು. ಹಿಂದೆ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಪಕ್ಷ ಕೇವಲ 80 ಸೀಟು ಗಳಿಸಿ ಸೋತಿತ್ತು. ಎಐಸಿಸಿ ಅಧ್ಯಕ್ಷರಾದ ಮೇಲೆ ಮಹತ್ವದ ಬದಲಾವಣೆ ನಿರೀಕ್ಷಿಸುವಂತಿಲ್ಲ. ಮತ್ತೊಬ್ಬರ ಕೈಗೊಂಬೆಯಾಗಿ ಕೆಲಸ ಮಾಡುತ್ತಾರಷ್ಟೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ …
Read More »
Laxmi News 24×7