Breaking News
Home / ಹುಬ್ಬಳ್ಳಿ (page 65)

ಹುಬ್ಬಳ್ಳಿ

ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಕೇಶ್ವಾಪುರದಲ್ಲಿ

ಹುಬ್ಬಳ್ಳಿ: ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಜಿಲ್ಲೆಯ ಕೇಶ್ವಾಪುರದಲ್ಲಿ ನಡೆದಿದೆ. ಕಳೆದ 3 ದಿನಗಳ ಹಿಂದೆ ಮಂಜುನಾಥ್‌ಗೆ ಕೊವಿಡ್ ದೃಢಪಟ್ಟಿತ್ತು. ಮನೆಯಲ್ಲೇ ಹೋಂ ಐಸೋಲೇಷನ್‌ನಲ್ಲಿದ್ದ ಮಂಜುನಾಥ್ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆಕಾಶ್ ಪಾಕ್೯ ನಿವಾಸಿ ಮಂಜುನಾಥ್ ಕೊರೊನಾ ಸೋಂಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಥವಾ ಇಂದು ಕೆಮ್ಮು ಹೆಚ್ಚಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆಕ್ಸಿಜನ್ ಸಿಕ್ಕಿಲ್ಲ …

Read More »

ಕಿಮ್ಸ್‌ನಲ್ಲಿ 66 ಬೆಡ್‌ಗಳ ತಾತ್ಕಾಲಿಕ ಚಿಕಿತ್ಸಾ ಕೇಂದ್ರ

ಹುಬ್ಬಳ್ಳಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಿಮ್ಸ್‌ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಸೌಲಭ್ಯ ಒಳಗೊಂಡ 66 ಬೆಡ್‌ಗಳ ತಾತ್ಕಾಲಿಕ ತುರ್ತು ಚಿಕಿತ್ಸಾ ಕೇಂದ್ರ ನಿರ್ಮಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಕಿಮ್ಸ್‌ನಲ್ಲಿರುವ ಪಿಎಂಎಸ್‌ಎಸ್‌ವೈ ಸೂಪರ್ ಸ್ಟೆಷಾಲಿಟಿ ಸಮೀಪದ ಜಾಗದಲ್ಲಿಯೇ ಕೇಂದ್ರ ತಯಾರಾಗಲಿದೆ. ಈ ಜಾಗವನ್ನು ಗುರುವಾರ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ‘ನಿರ್ಮಿತಿ ಕೇಂದ್ರದಿಂದ ₹66 ಲಕ್ಷ …

Read More »

ಬಸವರಾಜ್ ಹೊರಟ್ಟಿಗೆ ಕೊರೊನಾ ಸೋಂಕು; ಕಿಮ್ಸ್ ಗೆ ದಾಖಲು

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.   ಎರಡು ದಿನಗಳಿಂದ ಕೆಮ್ಮು-ಜ್ವರದಿಂದ ಬಳಲುತ್ತಿದ್ದ ಹೊರಟ್ಟಿ ಅವರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. ವೈದ್ಯರ ಸಲಹೆ ಮೇರೆಗೆ ಹೊರಟ್ಟಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Read More »

ಹುಬ್ಬಳ್ಳಿ: ಕೊರೊನಾ ಸೋಂಕಿತ ಕಾನ್ಸರ್ ರೋಗಿಯೊಬ್ಬ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಿಕ್ಕಬಾರ ಗ್ರಾಮದ ಭೀಮಪ್ಪ ಯಲ್ಲಪ್ಪ ಕಮತರ ಅವರು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಕುತ್ತಿಗೆ ಕಾನ್ಸರ್ ರೋಗದಿಂದ ಬಳಲುತ್ತಿದ್ದ ಸೋಂಕಿತನಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ನಂತರ ಇವರನ್ನು ಕಾನ್ಸರ್ ವಾರ್ಡ್ ನಲ್ಲೇ ಕೋವಿಡ್ ವಿಭಾಗಕ್ಕೆ ಶಿಫ್ಟ್ ಮಾಡಲಾಗಿತ್ತು.ಸ ಮದ್ಯ ವ್ಯಸನಿಯಾದ ಭೀಮಪ್ಪ, ಕುಡಿಯಲು ಮದ್ಯ ಸಿಗದ ಕಾರಣ ಜೊತೆಗೆ ತಮಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಮನನೊಂದು ಕೋವಿಡ್ ವಾರ್ಡ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ವಿದ್ಯಾನಗರ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ ಸಂಬಧಿಕರಿಗೆ ಹಸ್ತಾಂತರ ಮಾಡಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಕೊರೊನಾ ಸೋಂಕಿತ ಕಾನ್ಸರ್ ರೋಗಿಯೊಬ್ಬ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಿಕ್ಕಬಾರ ಗ್ರಾಮದ ಭೀಮಪ್ಪ ಯಲ್ಲಪ್ಪ ಕಮತರ ಅವರು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಕುತ್ತಿಗೆ ಕಾನ್ಸರ್ ರೋಗದಿಂದ ಬಳಲುತ್ತಿದ್ದ ಸೋಂಕಿತನಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ನಂತರ ಇವರನ್ನು ಕಾನ್ಸರ್ ವಾರ್ಡ್ ನಲ್ಲೇ ಕೋವಿಡ್ ವಿಭಾಗಕ್ಕೆ ಶಿಫ್ಟ್ ಮಾಡಲಾಗಿತ್ತು.ಸ ಮದ್ಯ …

Read More »

‘ಕೊರೊನಾ ತಡೆಗೆ ಜನರು ತಾವೇ ಕಟ್ಟುನಿಟ್ಟಿನ ನಿಯಮ ಹಾಕಿಕೊಳ್ಳಬೇಕು”

ಹುಬ್ಬಳ್ಳಿ ಏ 26 : ಕೊರೊನಾ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದ್ದು, ಜನರು ಸೋಂಕು ತಡೆಗಟ್ಟಲು ತಾವೇ ಕಟ್ಟುನಿಟ್ಟಿನ ನಿಯಮ ಹಾಕಿಕೊಳ್ಳಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಲಹೆ ನೀಡಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ರಾಜ್ಯಗಳಿಗೆ ಎಲ್ಲ ರೀತಿಯ ಸಹಾಯ ಮಾಡಲು ಸಿದ್ದವಾಗಿದೆ. ಈಗಾಗಲೇ 1.22 ಲಕ್ಷ ರೆಮ್ ಡಿಸಿವಿಯರ್ ನೀಡಿದ್ದೇವೆ. ಕೇಂದ್ರ ಸರ್ಕಾರ ಹೊಸದಾಗಿ 551 ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ಅನುಮತಿ ‌ನೀಡಿದೆ ಎಂದರು. ಲಾಕ್ …

Read More »

ಕೊರೋನಾ ಹೆಸರಲ್ಲಿ ಉಚಿತ ಕೊಡುಗೆಗಳು ದೇಶಕ್ಕೆ ಗಂಡಾಂತರ – ವಿಜಯ ಸಂಕೇಶ್ವರ್

ಹುಬ್ಬಳ್ಳಿ: ಉಚಿತ ಆಹಾರ ವಿತರಣೆಯಂತಹ ಸ್ಕೀಂ ಗಳು ದೇಶದ ಉತ್ಪಾದನಾ ವಲಯದ ಮೇಲೆ ತೀವ್ರ ತರದ ಪರಿಣಾಮ ಬೀರಲಿದೆ ಎಂದು ಮಾಜಿ ಸಂಸದ, ಉದ್ಯಮಿ ವಿಜಯ ಸಂಕೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕೋವಿಡ 2 ನೇ ಅಲೆ ಅಬ್ಬರಿಸುತ್ತಿದೆ. ಜನ ಸಾಮಾನ್ಯರು ತೊಂದರೆಗೆ ಈಡಾಗ್ತಿದಾರೆ ಅಂತ ಪ್ರಧಾನಿ ನರೇಂದ್ರ ಮೋದಿ, ಅವರ ನರವಿಗೆ ಮುಂದಾಗಿದಾರೆ. 80 ಕೋಟಿ ಜನರಿಗೆ ಉಚಿತ ರೇಷನ್ ಕೊಡೋದಾಗಿ ಪ್ರಧಾನಿ ಹೇಳಿದಾರೆ. ಇದರಿಂದ …

Read More »

ಹುಬ್ಬಳ್ಳಿ: ಐಸೋಲೇಷನ್ ವಾರ್ಡ್​ಗಳಾಗಿ ಪರಿವರ್ತನೆಯಾಗುತ್ತಿದೆ ರೈಲ್ವೆ ಬೋಗಿಗಳು; ಮಹತ್ವದ ಕಾರ್ಯಕ್ಕೆ ಮುಂದಾದ ರೈಲ್ವೆ ಇಲಾಖೆ

ಹುಬ್ಬಳ್ಳಿ: ದೇಶದಲ್ಲಿ ಕೊರೊನಾ ಎರಡನೇ ಅಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಲ್ಲದೆ ಸೋಂಕಿನ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹರಸಾಹಸ ಪಡುತ್ತಿವೆ. ಇದಕ್ಕೆ ಬೆಂಬಲವಾಗಿ ರೈಲ್ವೆ ಇಲಾಖೆಯೂ ಸಹ ಕೈ ಜೋಡಿಸಿದ್ದು, ರೈಲ್ವೆ ಬೋಗಿಗಳನ್ನು ಇದೀಗ ಮತ್ತೇ ಐಸೋಲೇಷನ್ ವಾರ್ಡ್​ಗಳಾಗಿ ಪರಿವರ್ತಿಸಲಾಗುತ್ತಿದೆ. ಇಡೀ ದೇಶವೇ ಆತಂಕಕ್ಕೆ ತಳ್ಳಿದ ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕೆ ಈಗಾಗಲೇ ಕೇಂದ್ರ ಸರ್ಕಾರ ಅನೇಕ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ದೇಶದೆಲ್ಲೆಡೆ ಯಾವುದೇ ರೀತಿಯಲ್ಲಿ …

Read More »

ರೈಲ್ವೆ ಇಲಾಖೆ ಹುಬ್ಬಳ್ಳಿ ವಿಭಾಗದಿಂದ ಪಾರ್ಸೆಲ್ ಸಾಗಣೆಗೆ ಎನ್.ಎಂ.ಜಿ ರೇಕ್ ಗಳ ಬಳಕೆಗೆ ನಿರ್ಧರಿಸಿದೆ.

HUBLI#NEWS#RAILWAT#

ಹುಬ್ಬಳ್ಳಿ: ರೈಲ್ವೆ ಇಲಾಖೆ ಹುಬ್ಬಳ್ಳಿ ವಿಭಾಗದಿಂದ ಪಾರ್ಸೆಲ್ ಸಾಗಣೆಗೆ ಎನ್.ಎಂ.ಜಿ ರೇಕ್ ಗಳ ಬಳಕೆಗೆ ನಿರ್ಧರಿಸಿದೆ. ಭಾರತೀಯ ರೈಲ್ವೆಯಲ್ಲಿಯೇ ಮೊಟ್ಟ ಮೊದಲ ಬಾರಿಗೆ ಹುಬ್ಬಳ್ಳಿ ವಿಭಾಗವು ಬಳಕೆಯಾಗದ ಸಾಮಾನ್ಯ ದ್ವಿತಿಯ ದರ್ಜೆಯ ಕೋಚ್ ಗಳನ್ನು ಪಾರ್ಸೆಲ್ ಸಾಗಣೆಗೆ ಬಳಸಿಕೊಂಡಿತ್ತು. ಇದೀಗ ಬಳಕೆಯಾಗದ ಎನ್.ಎಂ.ಜಿ ರೇಕ್ ಗಳನ್ನು ಪಾರ್ಸೆಲ್ ಸಾಗಣೆಗೆ ಉಪಯೋಗಿಸಿದೆ. ಎನ್.ಎಂ.ಜಿ ರೇಕ್ ಗಳನ್ನು ಸಾಮಾನ್ಯವಾಗಿ ವಾಹನಗಳ ಸಾಗಾಣಿಕೆಗೆ ಬಳಸಲಾಗುತ್ತದೆ. 25 ಎನ್.ಎಂ. ವ್ಯಾಗನ್ ಗಳ ಮೂಲಕ 210 ಟನ್ …

Read More »

ಮೂಗಿಗೆ ನಿಂಬೆ ರಸ ಹಾಕಿದರೆ ಉಸಿರಾಟದ ಸಮಸ್ಯೆ ಪರಿಹಾರವಾಗುತ್ತದೆ: ವಿಜಯ ಸಂಕೇಶ್ವರ

ಹುಬ್ಬಳ್ಳಿ: ಕೋವಿಡ್-19 ಸಂದರ್ಭದಲ್ಲಿ ನಿಂಬೆ ಹಣ್ಣಿನ ರಸವನ್ನು ಮೂಗಿಗೆ ಹಾಕಿಕೊಳ್ಳುವುದಿಂದ ಅರ್ಧ ಗಂಟೆಯಲ್ಲಿ ಶ್ವಾಸಕೋಶದಲ್ಲಿ ಸಂಗ್ರಹವಾಗಿರುವ ಕಫ ಹೊರ ಬಂದು ಉಸಿರಾಟದ ಸಮಸ್ಯೆ ಸರಿ ಹೋಗಲಿದೆ, ಇದನ್ನು ನಾನು, ನನ್ನ ಕುಟುಂಬ ಹಾಗೂ ಸುಮಾರು 200 ಜನರಿಗೆ ಸೂಚಿಸಿದ್ದೆ ಇದರಿಂದ ಪರಿಣಾಮಕಾರಿ ಫಲಿತಾಂಶ ಬಂದಿದೆ ಎಂದು ವಿ.ಆರ್.ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ತಿಳಿಸಿದರು. ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಂಬೆ ಹಣ್ಣಿನ ರಸ ಹಾಕಿಕೊಳ್ಳುವುದರಿಂದ ಉತ್ತಮ …

Read More »

ಧಾರವಾಡ ಜಿಲ್ಲೆಯಲ್ಲಿ ಆಕ್ಸಿಜನ್ ಹಾಗೂ ವೆಂಟಿಲೇಟರ್ ಕೊರತೆಯಿಲ್ಲ:ಜಗದೀಶ ಶೆಟ್ಟರ

ಹುಬ್ಬಳ್ಳಿ, ಏ24: ಧಾರವಾಡ ಜಿಲ್ಲೆಯಲ್ಲಿ ಆಕ್ಸಿಜನ್ ಹಾಗೂ ವೆಂಟಿಲೇಟರ್ ಕೊರತೆಯಿಲ್ಲವೆಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜಿಲ್ಲಾಡಳಿತ ತುರ್ತು ಪರಿಸ್ಥಿತಿಯಿದ್ದರೆ ದಿನದ 24 ತಾಸು ಕಾರ್ಯ ನಿರ್ವಹಿಸುತ್ತಿದೆ. ಸದ್ಯ ಧಾರವಾಡ ಜಿಲ್ಲೆಯಲ್ಲಿ 2ಸಾವಿರ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಂಡಿದ್ದು, ಆಕ್ಸಿಜನ್ ಜೊತೆಗೆ 2 ಸಾವಿರ ಬೆಡ್‍ಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದ ಅವರು ಕಿಮ್ಸನಲ್ಲಿ 500 ಬೆಡ್ ಬದಲಿಗೆ 1 ಸಾವಿರ …

Read More »