Breaking News
Home / ಹುಬ್ಬಳ್ಳಿ (page 66)

ಹುಬ್ಬಳ್ಳಿ

ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಸರ್ಕಾರ ಅದರತ್ತ ಹೆಜ್ಜೆ ಇಡಬಾರದು: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ; ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಹೆಜ್ಜೆ ಇಡಬಾರದು ಎಂದು ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕರೋನಾ ಪ್ರಕರಣ ಹೆಚ್ಚುತ್ತಿದೆ. ಹಾಗೆಂದು ಸದ್ಯಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ. ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ. 17 ರ ನಂತರ ರಾಜ್ಯದಲ್ಲಿ ಲಾಕ್ …

Read More »

ಅಪಘಾತದ ಸಮಯದಲ್ಲಿ ನಾನೇ ಕಾರನ್ನು ಓಡಿಸುತ್ತಿದ್ದೆ: ವಿಜಯ್ ಕುಲಕರ್ಣಿ

ಹುಬ್ಬಳ್ಳಿ:ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಸೋಮವಾರದ ಅಪಘಾತದ‌ ಘಟನೆಯಲ್ಲಿ ತಾನೇ ಕಾರನ್ನು ಓಡಿಸುತ್ತಿದ್ದೆ ಎಂದು ಹೇಳಿದ್ದಾರೆ. ಎದುರಿನಲ್ಲಿ ಬಂದ ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಪಕ್ಕದಲ್ಲಿನ ಗಾಡಿಗಳಿಗೆ ಡಿಕ್ಕಿ ಹೊಡೆಯಿತು. ಇದು ಆಕಸ್ಮಿಕ ಘಟನೆಯಷ್ಟೆ.ನಾನು ಕುಡಿದಿರಲಿಲ್ಲ.ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ.ನಾನೇ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ವ್ಯವಸ್ಥೆ ಮಾಡಿದ್ದೇ‌ನೆ.ಆನಂತರವೇ ನಾನು ಹೋಗಿದ್ದೆ ಎಂದಿದ್ದಾರೆ. ಅಪಘಾತದಲ್ಲಿ ಮೃತರಾದವರು ಧಾರವಾಡದ ಶೇಖರ್ ಹುಡ್ಡರ್ (37) ಮತ್ತು ಚರಣ್ …

Read More »

ಸೌಲಭ್ಯ ಪಾವತಿ ಬಾಕಿ; ಮತ್ತೆ ಬಸ್‌ ಏರಲು ನಿವೃತ್ತರ ಹಿಂದೇಟು

ಹುಬ್ಬಳ್ಳಿ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿವೃತ್ತ ನೌಕರರ ಮೊರೆಹೋಗಿದ್ದು, ಓರ್ವ ನಿವೃತ್ತನೌಕರ ಕೂಡ ಕರ್ತವ್ಯಕ್ಕೆ ಬರಲುಮುಂದೆ ಬಂದಿಲ್ಲ. ನಿವೃತ್ತಿನಂತರದ ಆರೋಗ್ಯ ಸಮಸ್ಯೆಒಂದೆಡೆಯಾದರೆ, ನಿವೃತ್ತರಿಗೆ ಆರ್ಥಿಕ ಸೌಲಭ್ಯ ಪಾವತಿ ಮಾಡದಿರುವುದು ಹಿಂದೇಟಿಗೆ ಕಾರಣವಾಗಿದೆ. 62 ವರ್ಷ ಮೀರದ ನಿವೃತ್ತ ಚಾಲಕ,ನಿರ್ವಾಹಕರು ಕರ್ತವ್ಯಕ್ಕೆ ಆಹ್ವಾನ ನೀಡಲಾಗಿತ್ತು.ದಿನಕ್ಕೆ ಚಾಲಕರಿಗೆ 800, ನಿರ್ವಾಹಕರಿಗೆ 700ರೂ. ನೀಡುವುದಾಗಿ ಸೂಚಿಸಲಾಗಿತ್ತು. ಆದರೆಮೂರ್‍ನಾಲ್ಕು ದಿನ ಕಳೆದರೂ ಒಬ್ಬನಿವೃತ್ತ ನೌಕರ ಕೂಡ ಸೇವೆಗೆಬರಲು …

Read More »

ಪಕ್ಷದಿಂದ ಉಚ್ಛಾಟನೆ ಮಾಡಬೇಡಿ ಅಂತ ಎಂದೂ ಯಾರಿಗೂಹೇಳಿಲ್ಲ.: ಅರುಣಸಿಂಗ್‍ಗೆ ಯತ್ನಾಳ ತಿರುಗೇಟು

ಹುಬ್ಬಳ್ಳಿ: ತನ್ನನ್ನು ವಜಾ ಮಾಡುವುದಾಗಿ ಹೇಳಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಅವರ ಹೇಳಿಕೆಗೆ ಬಸನಗೌಡ ಪಾಟೀಲ ಯತ್ನಾಳ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಕುಟುಂಬದ ಭ್ರಷ್ಟಾಚಾರ, ಕುಟುಂಬ ರಾಜಕಾರಣ ವಿರುದ್ಧ ಮಾತನಾಡಿದ್ದೇನೆ. ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಮೊದಲು ಉಚ್ಛಾಟಿಸಲಿ ನಂತರ ನನ್ನ ಬಗ್ಗೆ ಚಿಂತನೆ ಮಾಡಲಿ ಎಂದು ಪ್ರತ್ಯುತ್ತರ ನೀಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಡಿ ಅಂತ ಎಂದೂ ಯಾರಿಗೂ ಹೇಳಿಲ್ಲ. ನೀವೆ ತಂದೆ …

Read More »

ಕಂಡ ಕಂಡವರಿಗೆ ಕರೆದು ಕರೆದು ಪ್ರಶಸ್ತಿ ವಿತರಣೆ ಮಾಡಿದ ಸಚಿವರು,ಜಲಶಕ್ತಿ ಅಭಿಯಾನ ಸಮಾರಂಭದಲ್ಲಿ ಮಹಾಯಡವಟ್ಟು

ಹುಬ್ಬಳ್ಳಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆಯಿಂದ ಹುಬ್ಬಳ್ಳಿಯಲ್ಲಿಂದು ರಾಜ್ಯ ಮಟ್ಟದ ಜಲಶಕ್ತಿ ಅಭಿಯಾನ ಸಮಾರಂಭ ಜರುಗಿತು. ಡೆನಿಸನ್ಸ್ ಹೋಟೆಲ್ ಆವರಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಉದ್ಘಾಟನೆ ಮಾಡಿದರು. ಆದರೆ ಅರ್ಥಪೂರ್ಣವಾಗಿ ನಡಯಬೇಕಾದ ಸಮಾರಂಭದಲ್ಲಿ ಸಚಿವರು ಕಂಡ ಕಂಡವರಿಗೆ ಕರೆದು ಕರೆದು ಪ್ರಶಸ್ತಿ ವಿತರಣೆ ಮಾಡುವ ಮೂಲಕ ಮಹಾ ಯಡವಟ್ಟು ಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಸಮಾರಂಭದಲ್ಲಿ ಕೆರೆ, ಕಲ್ಯಾಣಿ, ನಾಲಾ ಪುನಶ್ಚೇತನ, ಗೋಕಟ್ಟೆ …

Read More »

ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ಸಿಎಂ ಗರಂ ?

ಏ ನೀನೇನು ತಲೆಕೆಡಿಸಿಕೊಳ್ಳಬೇಡ, ನಮಗೆ ಗೊತ್ತಿದೆ ಸರ್ಕಾರ ಹೇಗೆ ನಡೆಸಬೇಕು ಎನ್ನುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸಾರಿಗೆ ನೌಕರರ ಮುಷ್ಕರ ಕುರಿತಂತೆ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಮುಷ್ಕರ ನಿರತರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಇನ್ಶೂರೆನ್ಸ್, ಪರ್ಮಿಟ್ ಲ್ಯಾಪ್ಸ್ ಆದ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಏನಾದ್ರೂ ಅಪಾಯವಾದ್ರೆ ಎಂದು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ಸಿಎಂ ಗರಂ ಆಗಿದ್ದಾರೆ. …

Read More »

ಯುವತಿಗೆ ತಾಳಿ ಕಟ್ಟಲು ಪ್ರಯತ್ನ ವಿರೋದಿಸಿದಕ್ಕೆ “ಬರ್ಬರ ಹತ್ಯೆ”…!

ತುಮಕೂರು : ತನ್ನ ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನೊಬ್ಬ ಆಕ್ರೋಶಗೊಂಡು ಯುವತಿಗೆ ಚಾಕು ಇರಿದ ಪರಿಣಾಮ ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ದೊಡ್ಡಗುಳ್ಳ ಗ್ರಾಮದ ಈರಣ್ಣ ಎಂಬಾತ ತನ್ನದೇ ಊರಿನ ಯುವತಿಯನ್ನು ಪ್ರೀತಿಸುತ್ತಿದ್ದ,ದಿನಂಪ್ರತಿ ನನ್ನನ್ನು ಪ್ರೀತಿಸು ಅಂತಾ ಹಿಂದೆ ಬಿದ್ದಿದ್ದ ಆದ್ರೆ ಯುವತಿಯ ಈರಣ್ಣ ನ ಪ್ರೀತಿಯನ್ನು ನಿರಾಕರಿಸಿದ್ದಳು. ಹೀಗಾಗಿ ಯುವತಿ ಕಾಲೇಜಿಗೆ ಹೋಗುವಾಗ ಆಕೆಗೆ ತಾಳಿಯನ್ನು ಕಟ್ಟಲು ಪ್ರಯತ್ನ ಮಾಡಿದ್ದ ಆದ್ರೆ …

Read More »

ಮಂಜುಕವಿದ ವಾತಾವರಣ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಮಂಗಳೂರಿಗೆ

ಹುಬ್ಬಳ್ಳಿ, ಏಪ್ರಿಲ್ 3: ದಟ್ಟವಾದ ಮಂಜು ಹಾಗೂ ಮೋಡಕವಿದ ವಾತಾವರಣವಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ವಿಮಾನ, ಮಂಗಳೂರು ಕಡೆಗೆ ಹಾರಾಟ ನಡೆಸಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.   ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ ಇಂಡಿಗೋ ವಿಮಾನ ಮಾರ್ಗ ಬದಲಿಸಿಕೊಂಡು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಡೆಗೆ ಪ್ರಯಾಣ ಬೆಳೆಸಿತು. ಶನಿವಾರ ಬೆಳಗ್ಗೆ ಸರಿಯಾಗಿ 7.20ಕ್ಕೆ ಆಗಮಿಸಿದ ಇಂಡಿಗೋ ವಿಮಾನ, ಹುಬ್ಬಳ್ಳಿ ನಗರ ಸುತ್ತಮುತ್ತ ದಟ್ಟ ಮಂಜು …

Read More »

ಸಾರಿಗೆ ನೌಕರರ ಮುಷ್ಕರ: ರಾಜ್ಯದಾದ್ಯಂತ ಏಪ್ರಿಲ್ 7ರಿಂದ ಬಸ್ ಸಂಚಾರ ಸ್ಥಗಿತ

ಹುಬ್ಬಳ್ಳಿ: ಸಾರಿಗೆ ನೌಕರರಿಗೆ ನೀಡಿದ ಭರವಸೆಗಳನ್ನು ಸರ್ಕಾರ ಈಡೇರಿಸದ ಕಾರಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಏಪ್ರಿಲ್ 7ರಿಂದ ರಾಜ್ಯದಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದೆ ಎಂದು ಕೂಟದ ಗೌರವಾಧ್ಯಕ್ಷ ಪಿ.ಎಚ್.‌ ನೀರಲಕೇರಿ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ನೌಕರರು ಮುಷ್ಕರ ನಡೆಸಿದಾಗ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಅದಾಗಿ ಮೂರು ತಿಂಗಳು ಕಳೆದರೂ ಒಂದೇ ಒಂದು ಬೇಡಿಕೆ …

Read More »

ಸರಕು ಸಾಗಣೆಯಲ್ಲಿ ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗ ಹೊಸ ದಾಖಲೆ

ಹುಬ್ಬಳ್ಳಿ, ಏ.2- ದೇಶದಲ್ಲಿ ಕೊರೊನಾ ಸೋಂಕಿನ ಆರ್ಭಟ ಮತ್ತು ಆರ್ಥಿಕ ಹಿಂಜರಿತದ ಪರಿಣಾಮದ ಹೊರತಾಗಿಯೂ ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗ ಸರಕು ಸಾಗಣೆ ಮೂಲಕ ಉತ್ತಮ ಆದಾಯ ಗಳಿಸಿದೆ. ಪ್ರಸಕ್ತ ವರ್ಷದ ಮಾರ್ಚ್ ತಿಂಗಳಲ್ಲಿ ಸುಮಾರು 3.45 ಮಿಲಿಯನ್ ಟನ್ ಸರಕು ಸಾಗಣೆ ಮಾಡುವ ಹೊಸ ದಾಖಲೆ ಮಾಡಿದ್ದು, ಇದು ಕಳೆದ 4 ವರ್ಷಗಳಲ್ಲಿ ಗರಿಷ್ಠ ಮಾಸಿಕ ಸರಕು ಸಾಗಣೆ ಆಗಿದೆ. ಮಾರ್ಚ್ 31 ರಂದು 2286 ವ್ಯಾಗನ್ …

Read More »