Breaking News
Home / ಹುಬ್ಬಳ್ಳಿ (page 69)

ಹುಬ್ಬಳ್ಳಿ

ರೈತರ ಪ್ರತಿಭಟನೆ ವಿರುದ್ಧ ಶೆಟ್ಟರ್ ಕಿಡಿ,ಎಂಪಿಎಂಸಿ ಮುಚ್ಚಿದ್ರೆ ಏನಾಯ್ತು? ಹೊರಗಡೆಯವರಿಗೆ ಅವಕಾಶ ಕೊಟ್ಟು ನೋಡೋಣ

ಹುಬ್ಬಳ್ಳಿ: ಎಪಿಎಂಸಿಯಿಂದ ರೈತರಿಗೆ ಲಾಭವಾಗಿಲ್ಲ. ಎಪಿಎಂಸಿ ಇಲ್ಲ ಅಂದ್ರೆ ಇಲ್ಲ, ಎಂಪಿಎಂಸಿ ಮುಚ್ಚಿದ್ರೆ ಏನಾಯ್ತು? ಹೊರಗಡೆಯವರಿಗೆ ಅವಕಾಶ ಕೊಟ್ಟು ನೋಡೋಣ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೈತರು ಬೆಳೆದ ಕೃಷಿ ಉತ್ಪನ್ನಗಳಿಂದ ಇಷ್ಟು ವರ್ಷ ಎಪಿಎಂಸಿಯಲ್ಲಿ ಮಧ್ಯವರ್ತಿಗಳು ಲಾಭ ಪಡೆಯುತ್ತಿದ್ದರು. ತಿದ್ದುಪಡಿ ಕಾಯ್ದೆಯಿಂದ ಹೊರಗಡೆ ವಹಿವಾಟು ನಡೆಸಲು ಅವಕಾಶ ಇರುವುದರಿಂದ ಅದರ ಲಾಭ …

Read More »

35 ಲಕ್ಷ ಲೂಟಿ ಮಾಡಿದ್ದ ಆರೋಪಿಗಳು ಅಂದರ್

ಹುಬ್ಬಳ್ಳಿ: ಎರಡು ವರ್ಷದ ಹಿಂದೆ ಪ್ರಯಾಣಿಕರೊಬ್ಬರ ಜೊತೆ ಗಲಾಟೆ ಮಾಡಿ 35 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಹಿಡಿಯುವಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. 2019 ರಲ್ಲಿ ಕಾರವಾರದ ಅಡಿಕೆ ಗೋದಾಮಿನ ನೌಕರ ಅಹ್ಮದ್ ತಮ್ಮ ಮಾಲೀಕ ಹೇಳಿದ ಹಾಗೇ ಹುಬ್ಬಳ್ಳಿಯ ದುರ್ಗದ ಬೈಲಿನ ಬಂಗಾರದ ಅಂಗಡಿಯಲ್ಲಿ 35 ಲಕ್ಷ ಹಣವನ್ನು ಪಡೆದು ತಮ್ಮ ಊರಿಗೆ ಬಸ್ ನಲ್ಲಿ ಪ್ರಯಾಣವನ್ನು ಮಾಡುತ್ತಿದ್ದರು. ಈ ವೇಳೆ ಆರೋಪಿಗಳು …

Read More »

ಲಾಡ್ಜ್ ಮಾಲಕನಿಗೆ ಅವಾಚ್ಯವಾಗಿ ನಿಂದಿಸಿ ಆವಾಜ್ ಹಾಕಿದ ಪೊಲೀಸ್ ಕಾನ್ಸ್ಟೇಬಲ್

ಕುಡಿದ ಮತ್ತಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ತನ್ನ ಸ್ನೇಹಿತನಿಗೆ ರೂಮ್ ಕೊಡಲಿಲ್ಲ ಎಂದು ಲಾಡ್ಜ್ ಮಾಲಕನಿಗೆ ಅವಾಚ್ಯವಾಗಿ ನಿಂದಿಸಿ ಆವಾಜ್ ಹಾಕಿದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ.ಬೇಗೂರು ಠಾಣೆಯ ಜೀಪ್ ಚಾಲಕನಾಗಿರುವ ನಾಗೇಶ್ ಎಂಬುವನೇ ಲಾಡ್ಜ್ ಮಾಲೀಕನಿಗೆ ಆವಾಜ್ ಹಾಕಿದ ಪೊಲೀಸ್ ಆಗಿದ್ದಾನೆ,ತನ್ನ ಗೆಳೆಯನೊಬ್ಬನಿಗೆ ರೂಮ್ ಕೊಡು ಅಂತಾ ಲಾಡ್ಜ್ ಮಾಲೀಕನಿಗೆ ಹೇಳಿದ್ದಾನೆ ಆದ್ರೆ ಮಾಲಕ್ ಕೊಡಲು ಒಪ್ಪದ ಹಿನ್ನೆಲೆಯಲ್ಲಿ ಕುಡಿದು ಬಂದು ಲಾಡ್ಜ್ ಮುಂದೆಯೇ ರಂಪಾಠವನ್ನು ಮಾಡಿದ್ದಾನೆ.ಸಧ್ಯ ಪೊಲೀಸಪ್ಪನ …

Read More »

ಜ.20ಕ್ಕೆ ಪ್ರಿಂಟೆಕ್ ಪಾರ್ಕ್ ಉದ್ಘಾಟನೆ

ಬೆಂಗಳೂರು, ಜ.15- ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಮೊದಲ ಹಂತದಲ್ಲಿ ಸ್ಥಾಪಿಸಿರುವ ಪ್ರಿಂಟೆಕ್ ಪಾರ್ಕ್ ಹಾಗೂ ಕಾಮನ್ ಫೆಸಿಲಿಟಿ ಸೆಂಟರ್ ಜನವರಿ 20ರಂದು ಲೋಕಾರ್ಪಣೆಗೊಳ್ಳಲಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿವರಗಳನ್ನು ನೀಡಿದ ಅಧ್ಯಕ್ಷರಾದ ಸಿ.ಆರ್.ಜನಾರ್ದನ್ ಹಾಗೂ ಅಶೋಕ್‍ಕುಮಾರ್ ಅವರು ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಹಾಗೂ ಹಲವು ಗಣ್ಯರ ಸಮ್ಮುಖದಲ್ಲಿ ಜನವರಿ 20ರಂದು ಪ್ರಿಂಟೆಕ್ ಪಾರ್ಕ್ ಹಾಗೂ ಕಾಮನ್ ಫೆಸಿಲಿಟಿ ಸೆಂಟರ್ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ ಎಂದು ತಿಳಿಸಿದರು.ದೇಶದ ಮುದ್ರಣ ಕ್ಷೇತ್ರವು …

Read More »

ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ : ಪ್ರತಿ ಗ್ರಾ.ಪಂಗೆ 20 ಮನೆ

ಹುಬ್ಬಳ್ಳಿ : ರಾಜ್ಯದ ಗ್ರಾಮೀಣಾ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲರಿಗೂ ಸೂರು ತಲುಪಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ವಿವಿಧ ವಸತಿಯೋಜನೆಯಡಿ ತಲಾ 20 ಮನೆ ನೀಡಲಾಗುವುದು ಎಂದು ವಸತಿ ಸಚಿ ವಿ. ಸೋಮಣ್ಣ ಹೇಳಿದ್ದಾರೆ. ರಾಜ್ಯದ ಎಲ್ಲ ಗ್ರಾಮಪಂಚಾಯಿತಿಗಳಿಗೆ ವಿವಿಧ ಯೋಜನೆಯಡಿ ತಲಾ ಮನೆ ನೀಡಲಾಗುವುದು. ಈ ಸಂಬಂಧ ಬಜೆಟ್ ನಲ್ಲಿ ಘೋಷಣೆ ಮಾಡಲಾಗವುದು ಎಂದು ಹೇಳಿದ್ದಾರೆ. ಗ್ರಾಮಪಂಚಾಯಿತಿ ಸದಸ್ಯರು ಇದೀಗ ಚೆನ್ನಾಗಿ …

Read More »

ಬೀದಿಗಳಲ್ಲಿ ಹೋರಾಟಗಳನ್ನು ಮಾಡಿದವರು ಬಿಜೆಪಿಯಲ್ಲಿ ನಾಯಕರಾದರೆ, ಕಾಂಗ್ರೆಸ್‌ನಲ್ಲಿ ಇಬ್ಬರು ಕೊಠಡಿ ಸೇರಿದರೆ ನಾಯಕ ಹುಟ್ಟುತ್ತಾನೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ

ಹುಬ್ಬಳ್ಳಿ: ಬೀದಿಗಳಲ್ಲಿ ಹೋರಾಟಗಳನ್ನು ಮಾಡಿದವರು ಬಿಜೆಪಿಯಲ್ಲಿ ನಾಯಕರಾದರೆ, ಕಾಂಗ್ರೆಸ್‌ನಲ್ಲಿ ಇಬ್ಬರು ಕೊಠಡಿ ಸೇರಿದರೆ ನಾಯಕ ಹುಟ್ಟುತ್ತಾನೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ ಮಾಡಿದರು. ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆಲುವು ಪಡೆದ ಜಿಲ್ಲೆಯ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ‘ಪ್ರಿಯಾಂಕಾ ಗಾಂಧಿಗೆ ಮಗು ಜನಿಸಿದಾಗ ಹುಬ್ಬಳ್ಳಿಯ ದುರ್ಗದ ಬೈಲ್‌ನಲ್ಲಿ ಕಾಂಗ್ರೆಸ್‌ ನಾಯಕರು ಸಿಹಿ ವಿತರಣೆ ಮಾಡುತ್ತಿದ್ದರು. ಯಾಕೆ ಸಿಹಿ ಹಂಚುತ್ತಿದ್ದೀರಿ ಎಂದು …

Read More »

ಹುಬ್ಬಳ್ಳಿಯ BRTS ಬಸ್ ಸಂಚಾರ ಮಾಡುವ ರಸ್ತೆಯಲ್ಲಿ ಖಾಸಗಿ ವಾಹನಗಳಿಗೆ ನಿಷೇದವಿದ್ದರೂ ಕೂಡಾ ಬೈಕ್ ಸವಾರನೊಬ್ಬ ಸಂಚಾರ ಮಾಡಲು ಹೋಗಿ ಅಪಘಾತವಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ

ಹುಬ್ಬಳ್ಳಿಯ BRTS ಬಸ್ ಸಂಚಾರ ಮಾಡುವ ರಸ್ತೆಯಲ್ಲಿ ಖಾಸಗಿ ವಾಹನಗಳಿಗೆ ನಿಷೇದವಿದ್ದರೂ ಕೂಡಾ ಬೈಕ್ ಸವಾರನೊಬ್ಬ ಸಂಚಾರ ಮಾಡಲು ಹೋಗಿ ಅಪಘಾತವಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.. ಹುಬ್ಬಳ್ಳಿಯ ವೈಷ್ಣವಿ ಕಾಲೇಜು ಬಳಿಯಲ್ಲಿ ಈ ಒಂದು ಘಟನೆ ನಡೆದಿದ್ದು,ಬೈಕ್ ಸವಾರನ ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣವಾಗಿದೆ..ಅಷ್ಟೇ ಅಲ್ಲದೇ ಈ ರಸ್ತೆಯಲ್ಲಿ ಖಾಸಗಿ ವಾಹನಗಳ ಸಂಚಾರ ನಿಷೇಧಿಸಿದ್ದರು ಕೂಡಾ ಇದರ ಮೇಲೆ ಸಂಚಾರ ಮಾಡಿದ್ದಾನೆ.. ಚಿಗರಿ ಬಸ್ ಹಾಗೂ ಬೈಕ್ …

Read More »

ಮತ್ತೆ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆ

ಧಾರವಾಡ, ಜನವರಿ 6: ಧಾರವಾಡ ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದ ಆರೋಪದಡಿ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ಬುಧವಾರದಂದು ಧಾರವಾಡ ಹೈಕೋರ್ಟ್ ನಲ್ಲಿ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು. ಅಷ್ಟೆ ಅಲ್ಲ ಇಂದು ಜಾಮೀನು ಸಿಗುವ ನಿರೀಕ್ಷೆ ಕೂಡ ಅವರ ಮಾಜಿ ಸಚಿವರ ಅಭಿಮಾನಿಗಳಿಗೆ ಇತ್ತು.   ಆದರೆ ಸಿಬಿಐ ಅಧಿಕಾರಿಗಳು ವಿನಯ್ …

Read More »

ಕೆಎಲ್‌ಇ ಸಂಸ್ಥೆಯು ಕಲ್ಪನೆ ಮೀರಿ ಬೆಳೆದಿದೆ.:500 ಕೋಟಿ ರೂ ವೆಚ್ಚದಲ್ಲಿ ಕಾಲೇಜು ಆರಂಭ – ಡಾ.ಪ್ರಭಾಕರ ಕೋರೆ

ಹುಬ್ಬಳ್ಳಿ – ಕೆಎಲ್‌ಇ ಸಂಸ್ಥೆಯು ಕಲ್ಪನೆ ಮೀರಿ ಬೆಳೆದಿದೆ. ಸಪ್ತರ್ಷಿಗಳ ಕೊಡುಗೆ, ಮಹಾದಾನಿಗಳ ಸೇವಾ ಮನೋಭಾವ, ಡಾ.ಪ್ರಭಾಕರ ಕೋರೆ ಹಾಗೂ ತಂಡದವರ ಪರಿಶ್ರಮದಿಂದ ಕೆಎಲ್‌ಇ ಸಂಸ್ಥೆ ಜಾಗತಿಕ ಮನ್ನಣೆಗೆ ಪಾತ್ರವಾಗಿದೆ ಎಂದು ಕೇಂದ್ರ ಕಲ್ಲಿದ್ದಲು, ಸಂಸದೀಯ ವ್ಯವಹಾರ ಹಾಗೂ ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಅವರು ಕೆಎಲ್‌ಇ ವಿಶ್ವವಿದ್ಯಾಲಯವು (ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆಂಡ್ ರಿಸರ್ಚ್) ಹುಬ್ಬಳ್ಳಿಯ ಗಬ್ಬೂರ ಕ್ರಾಸ್‌ದಲ್ಲಿ ಗುರುವಾರ ಆಯೋಜಿಸಿದ್ದ ’ಕೆಎಲ್‌ಇ ಜಗದ್ಗುರು ಗಂಗಾಧರ …

Read More »

ಪಾಗಲ್ ಪ್ರೇಮಿ ಯುವತಿ ಮೇಲೆ ತಲ್ವಾರ್‍ನಿಂದ ಹಲ್ಲೆ

ಹುಬ್ಬಳ್ಳಿ,ಡಿ.21- ಭಗ್ನ ಪ್ರೇಮಿ ಯೊಬ್ಬ ಏಕಾಏಕಿ ಬೆಳ್ಳಂಬೆಳಿಗ್ಗೆ ತಲ್ವಾರ್‌ನಿಂದ ಹಲ್ಲೆ ಯುವತಿ ಮೇಲೆ ಹಲ್ಲೆ ಮಾಡಿರುವ ಘಟನೆ ದೇಶಪಾಂಡೆ ನಗರದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಳಿ ನಡೆ ದಿದೆ. ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ಮಾಡಿದ ದುಷ್ಕರ್ಮಿಯನ್ನು ಉಪನಗರ ಪೊಲೀಸರು ಬಂಧಿಸಿದ್ದಾರೆ. ಕುಂದಗೋಳ ತಾಲೂಕಿನ ರಾಮಾಪುರದ ಆಟೋ ಚಾಲಕ ಇಸ್ಮಾಯಿಲ್ ಎಂಬಾತ ಕಳೆದ ಕೆಲ ದಿನಗಳಿಂದ ಆಯುಷಾಳನ್ನು ಪ್ರೀತಿ ಮಾಡುತ್ತಿದ್ದು ಆಕೆ …

Read More »