Breaking News

ಹುಬ್ಬಳ್ಳಿ

ಬಿಜೆಪಿ ಹಾಗೂ ಆರ್ ಎಸ್ ಎಸ್ ಬೇರೆ ಕೆಲಸ ಇಲ್ಲ ಚಡ್ಡಿಗಳು ಮಾಡುವದು ಚಡ್ಡಿ ಕೆಲಸನೇ,: ಸಿದ್ಧರಾಮಯ್ಯ

ಹುಬ್ಬಳ್ಳಿ :ಬಿಜೆಪಿ ಹಾಗೂ ಆರ್ ಎಸ್ ಎಸ್ ಬೇರೆ ಕೆಲಸ ಇಲ್ಲ ಚಡ್ಡಿಗಳು ಮಾಡುವದು ಚಡ್ಡಿ ಕೆಲಸನೇ, ನನ್ನ ಆರೋಪ ಸತ್ಯ ಇರೋದ್ರಿಂದ ಚಡ್ಡಿಗಳು ಮೌನವಾಗಿದ್ದಾರೆ ಅಂತ ಮಾಜಿ‌ ಸಿಎಂ ಸಿದ್ಧರಾಮಯ್ಯ ಮತ್ತೊಮ್ಮೆ ಆರ್ ಎಸ್ ಎಸ್ ಮತ್ತು ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮಾತನಾಡಿರುವ ಅವರು,ನಾನು ಮೊದಲಿಂದಲೂ ಆರ್ ಎಸ್ ಎಸ್ ವಿರೋಧಿ, ಸರಸಂಘಚಾಲಕರು ಒಂದೇ ಜಾತಿಗೆ ಸೇರಿದವರು ಎಂಬ ಆರೋಪಕ್ಕೆ ಉತ್ತರವಿಲ್ಲ, …

Read More »

ಜೊಮ್ಯಾಟೊ ಆರ್ಡರ್​ನಲ್ಲಿ ಚಿಕನ್ ಜತೆ ಮಿಕ್ಸರ್ಬ್ಲೇಡ್​

ಹುಬ್ಬಳ್ಳಿ: ಜೊಮ್ಯಾಟೊ ಆರ್ಡರ್​ನಲ್ಲಿ ಚಿಕನ್ ಜತೆ ಮಿಕ್ಸರ್ಬ್ಲೇಡ್​ ಬಂದಂತಹ ಘಟನೆ ನಗರದಲ್ಲಿ ನಡೆದಿದೆ. ಗ್ರಾಹಕ ಎಚ್ಚೆತ್ತಕೊಂಡಿದ್ದು, ಭಾರೀ ಅಪಾಯ ತಪ್ಪಿದೆ. ಮಲ್ಲಿಕಾರ್ಜುನ ಎಂಬುವವರು ಜೊಮ್ಯಾಟೊ ಆಯಪ್ ಮೂಲಕ ವಿದ್ಯಾನಗರದ ಪಂಜುರ್ಲಿ ಹೋಟೆಲ್​ನಿಂದ ಚಿಕನ್ ಸುಕ್ಕಾ ಆರ್ಡರ್ ಮಾಡಿದ್ದರು. ಊಟ ಮಾಡುವಾಗ ಚಿಕನ್ ಫಿಸ್​ನಲ್ಲಿ ಮಿಕ್ಸರ್ ಬ್ಲೇಡ್ ಕಾಣಿಸಿಕೊಂಡಿದೆ. ಈ ಬಗ್ಗೆ ಜೂಮಾಟೋ ಆಯಪ್ ಮತ್ತು ಹೋಟೆಲ್​ನವರಿಗೆ ವಿಚಾರಿಸಿದರೆ ಹಾರಿಕೆ ಉತ್ತರ ನೀಡಿದ್ದಾರೆ. ಊಟ ಮಾಡುವಾಗ ಚಿಕನ್ ಫಿಸ್​ನಲ್ಲಿ ಮಿಕ್ಸರ್ ಬ್ಲೆಡ್ …

Read More »

ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ನಾಯಕ ಬಸವರಾಜ ಹೊರಟ್ಟಿ ತಿರುಗೇಟು

ಹುಬ್ಬಳ್ಳಿ: ಕ್ರಿಕೆಟ್ ಟೀಮ್ ಗೆದ್ದಾಗ ಕಪ್ಪು ತೆಗೆದುಕೊಳ್ಳವುದು ಕ್ಯಾಪ್ಟನ್ ಮಾತ್ರ. ಇತರ ಆಟಗಾರ ಶ್ರಮವು ಟೀಮ್ ಗೆಲ್ಲಲು ಕಾರಣವಾಗುತ್ತದೆ ಅದೇ ರೀತಿ ಕುಮಾರಸ್ವಾಮಿ ಕಪ್ ತೆಗೆದುಕೊಂಡಿರಬಹುದೆಂದು ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ನಾಯಕ ಬಸವರಾಜ ಹೊರಟ್ಟಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಮಾಡಿದ ಯೋಜನೆಗಳನ್ನು ಹೊರಟ್ಟಿ ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆಂಬ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಕ್ರಿಕೆಟ್ ಟೀಮ್ ಗೆದ್ದಾಗ ಕಪ್ಪು ತೆಗೆದುಕೊಳ್ಳವುದು ಕ್ಯಾಪ್ಟನ್ ಮಾತ್ರ. ಇತರ …

Read More »

ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಲ್ಲಿ ಪ್ರಾಣದ ಹಂಗು ತೊರೆದು ಯುವಕನೋರ್ವ ಹುಚ್ಚಾಟ

ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಲ್ಲಿ ಪ್ರಾಣದ ಹಂಗು ತೊರೆದು ಯುವಕನೋರ್ವ ಹುಚ್ಚಾಟ ನಡೆಸಿರುವ ಘಟನೆ ಹುಬ್ಬಳ್ಳಿ ವ್ಯಾಪ್ತಿಯ ರೈಲಿನಲ್ಲಿ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ವಿಜಯಪುರಕ್ಕೆ ತೆರಳುತ್ತಿದ್ದ ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ಟ್ರೇನ್‍ನಲ್ಲಿ ಈ ಘಟನೆ ನಡೆದಿದೆ. ಇನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನ ಬಾಗಿಲಿನಿಂದ ಮುಂದೆ ಭಾಗಿ ಕೈಗೆ ಸಿಕ್ಕ ಸಿಕ್ಕ ಗಿಡಗಳ ಎಲೆಗಳನ್ನು ಹರಿಯುವುದು, ಕಾಲಿನಿಂದ ಒದೆಯುವ ಯತ್ನ ಜೊತೆಗೆ ರೈಲಿನ ಬಾಗಿಲು ಹಿಡಿದು ಜೋಕಾಲಿ ಆಡುವ ಮೂಲಕ ಹುಚ್ಚಾಟ ಮೆರೆದ್ದಾನೆ. …

Read More »

ಪ್ರತಿಭಟನಾಕಾರರಿಗೆ ಕಪಾಳ ಮೋಕ್ಷ ಮಾಡಿದ ಪೊಲೀಸರು

ಹುಬ್ಬಳ್ಳಿಯಲ್ಲಿ ಪಿಎಸ್‍ಐ ನೇಮಕಾತಿ ವಂಚಿತ ಅಭ್ಯರ್ಥಿಗಳಿಂದ ಮಾಜಿ ಸಿಎಂ ಕುಮಾರ್‍ಸ್ವಾಮಿಅವರಘೇರಾವ್ ಯತ್ನಿಸಿದ ಪ್ರತಿಭಟನಾಕಾರರಿಗೆ ಪೊಲೀಸರು ಕಪಾಳ ಮೋಕ್ಷ ಮಾಡಿದಘಟನೆಧಾರವಾಡದಲ್ಲಿ ನಡೆದಿದೆ. ಪಿಎಸ್‍ಐ ನೇಮಕಾತಿ ಪರೀಕ್ಷೆಯಕುರಿತುರಾಜ್ಯದಲ್ಲಿದೊಡ್ಡ ವಿವಾದ ಸೃಷ್ಠಿಯಾಗಿದೆ. ಇಂದುಧಾರವಾಡದಕರ್ನಾಟಕ ವಿಶ್ವವಿದ್ಯಾಲಯಕ್ಕೆ ಆಗಮಿಸಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಯವರಿಗೆ ಮನವಿ ಸಲ್ಲಿಸಲು ಅಭ್ಯರ್ಥಿಗಳು ಆಗಮಿಸಿದ್ದರು.ಆದರೇ ಈ ವೇಳೆ ಎಚ್‍ಡಿಕೆ ಮತ್ತು ಅಭ್ಯರ್ಥಿಗಳ ಮಧ್ಯೆ ವಾಗ್ವಾದನಡೆಯಿತು.ನಂತರಕುಮಾರಸ್ವಾಮಿಯವರು ಹೊರಟು ಹೋಗುವಾಗ ಅವರ ವಾಹನಕ್ಕೆ ಘೇರಾವ್ ಹಾಕುವ ಪ್ರಯತ್ನ ಮಾಡಲಾಯಿತು.ಆದರೇ ವಾಹನವನ್ನು ವೇಗವಾಗಿ ಚಲಾಯಿಸಿದ್ದರಿಂದ …

Read More »

ನಾನು ಎರಡನೇ ಪ್ರಯತ್ನದಲ್ಲಿ ಐಎಎಸ್ ಪಾಸಾಗಿದ್ದು ಸಂತಸ ತಂದಿದ್ದ ನನ್ನಕ್ಕಿಂತಲೂ ಟಾಲೆಂಟ್ ವಿದ್ಯಾರ್ಥಿಗಳು ಇದ್ದಾರೆ- :

ಹುಬ್ಬಳ್ಳಿ: ನಾನು ಎರಡನೇ ಪ್ರಯತ್ನದಲ್ಲಿ ಐಎಎಸ್ ಪಾಸಾಗಿದ್ದು ಸಂತಸ ತಂದಿದ್ದ ನನ್ನಕ್ಕಿಂತಲೂ ಟಾಲೆಂಟ್ ವಿದ್ಯಾರ್ಥಿಗಳು ಇದ್ದಾರೆ- ನಾನು ನಿಜಕ್ಕೋ ಲಕ್ಕಿ- ತಪ್ಸೀನಬಾನುಗೆ ಹೀಗೆ ಮಾತನಾಡುತ್ತಾ ಘಂಟಿಕೇರಿಯ ಪರಿಸರ ಹೊಸ ಆಯಾಮ ನೀಡಿತು ಯುಪಿಎಸ್ ಸಿ ಪರೀಕ್ಷೆಯಲ್ಲಿ 482ನೇ ರ‍್ಯಾಂಕ್‌ ಪಡೆದ ನಂತರ ಹುಟ್ಟರು ಹುಬ್ಬಳ್ಳಿಗೆ ಆಗಮಿಸಿದ್ದು ಹೊಸ ಪುಳಕ ನೀಡಿದೆ ಎಂದರು. ಇನ್ನು ರಾಜ್ಯದ ಏಕೈಕ ಮುಸ್ಲಿಂ ವಿದ್ಯಾರ್ಥಿನಿ ಎಂಬ ಹೆಮ್ಮೆಯ ಗರಿ ಇವಳಿಗೆ ಇದೆ. ಘಂಟಿಕೇರಿ ದೊಡ್ಡಮನಿ ಕಾಲೋನಿ ನಿವಾಸಿ …

Read More »

ಅಂಬೇಡ್ಕರ್ ಅವರ ಸ್ಮಾರಕಭವನ ನಿರ್ಮಾಣ ಮಾಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ

ಹುಬ್ಬಳ್ಳಿಯ ಸಿದ್ಧಾರ್ಥ ಕಾಲೋನಿಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮಾರಕಭವನ ನಿರ್ಮಾಣ ಮಾಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು. ನಗರದ ಅಂಬೇಡ್ಕರ್ ಸರ್ಕಲ್ ನಿಂದ ಆರಂಭಗೊಂಡ ಪ್ರತಿಭಟನೆಯ ರ್ಯಾಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯವರೆಗೆ ನಡೆಸಲಾಯಿತು. ಬಳಿಕ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ಕೂಡಲೇ ಸ್ಮಾರಕ ಭವನ‌ ನಿರ್ಮಾಣ ಮಾಡುವಂತೆ ಆಗ್ರಹಿಸಿದ್ದಾರೆ.

Read More »

ಈಗ 10,20ರೂಪಾಯಿ ಮುಖ ಬೆಲೆಯ ನಾಣ್ಯಗಳನ್ನು ಯಾವುದೇ ಆಕ್ಷೇಪಣೆ ಇಲ್ಲದೆ ಪಡೆಯುತ್ತಿದ್ದಾರೆ.

ಇಷ್ಟು ದಿನ ಸಾರ್ವಜನಿಕರಲ್ಲಿ ಹತ್ತು ರೂಪಾಯಿ ಹಾಗೂ ಇಪ್ಪತ್ತು ರೂಪಾಯಿ ಕ್ವಾಯಿನ್ ಬಗ್ಗೆ ಒಂದು ಆತಂಕ ಇತ್ತು. ಆದರೆ ಹುಬ್ಬಳ್ಳಿಯ ಹೊಟೇಲ್ ವರ್ತಕರು ಈ ಆತಂಕಕ್ಕೆ ಬ್ರೇಕ್ ಹಾಕಿದ್ದು, ಈಗ 10,20ರೂಪಾಯಿ ಮುಖ ಬೆಲೆಯ ನಾಣ್ಯಗಳನ್ನು ಯಾವುದೇ ಆಕ್ಷೇಪಣೆ ಇಲ್ಲದೆ ಪಡೆಯುತ್ತಿದ್ದಾರೆ. ಹೌದು… ಕೆಲವು ತಿಂಗಳು ಹಿಂದೆಯಷ್ಟೆ ಚಾಲ್ತಿಯಲ್ಲಿದ್ದ ಹತ್ತು ರೂಪಾಯಿ ನಾಣ್ಯ ಇತ್ತಿಚಿನ ದಿನಗಳಲ್ಲಿ ಚಲಾವಣೆಯೇ‌ ಕಾಣುತ್ತಿರಲಿಲ್ಲ. ಅಲ್ಲದೇ ಜನರು ಕೂಡ ಹತ್ತು ರೂಪಾಯಿ ನಾಣ್ಯ ನೋಡಿದರೇ ಇದು …

Read More »

ಮೇ 31ರಂದು ವಿಶ್ವ ತಂಬಾಕು ರಹಿತ ದಿನ

ಹುಬ್ಬಳ್ಳಿ: ನಗರದ ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ ಲ್ಯಾಮಿಂಗ್ಟನ್ ಬಾಲಕ ಮತ್ತು ಬಾಲಕಿಯರ ಪ್ರೌಢಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಆರೋಗ್ಯ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಲ್ಯಾಮಿಂಗ್ಟನ್ ಪ್ರೌಢಶಾಲೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ, ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಮೇ 31ರಂದು ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಳ್ಳಲಾಗಿದೆ.   ಕಾರ್ಯಕ್ರಮವನ್ನು ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಾಗೂ …

Read More »

ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಆಗಿ ಈರೇಶ್ ಅಂಚಟಗೇರಿ ಆಯ್ಕೆ

ಹುಬ್ಬಳ್ಳಿ: ಇಂದು ನಡೆದಂತ ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಚುನಾವಣೆಯಲ್ಲಿ, ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದೆ. ನೂತನ ಮೇಯರ್ ಆಗಿ ಬಿಜೆಪಿಯ ಈರೇಶ್ ಅಂಚಟಗೇರಿ ಆಯ್ಕೆಯಾಗಿದ್ದಾರೆ.   ಹುಬ್ಬಳ್ಳಿ-ಧಾರವಾಡ ಮೇಯರ್ ಚುನಾವಣೆಯಲ್ಲಿ ಇಂದು 50 ಮತಗಳ ಅಂತರದಿಂದ ಈರೇಶ್ ಅಂಚಟಗೇರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸತತ ಮೂರನೇ ಬಾರಿ ಬಿಜೆಪಿ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಮೇಯರ್ ಅಧಿಕಾರದ ಗದ್ದುಗೆ ಏರಿದಂತೆ ಆಗಿದೆ.   ಅಂದಹಾಗೇ ಇಂದು ಹುಬ್ಬಳ್ಳಿ-ಧಾರವಾಡ ಮೇಯರ್ ಆಗಿ …

Read More »