Breaking News

ಹುಬ್ಬಳ್ಳಿ

ಸ್ವಾವಲಂಬನೆ ಬದುಕು; ಆಘಾತಕ್ಕೆ ಸಿಲುಕಿದ್ದ ಬದುಕಿಗೆ ಆಧಾರವಾದ ರೊಟ್ಟಿ

ಹುಬ್ಬಳ್ಳಿ: ಇದ್ದದ್ದು ಎರಡೇ ಎಕರೆ ಜಮೀನು ಆದರೂ ನೆಮ್ಮದಿ-ತೃಪ್ತಿಯಿಂದ ಬದುಕುತ್ತಿದ್ದ ಆ ಕುಟುಂಬಕ್ಕೆ ಬರಸಿಡಲಿನ ಆಘಾತ ಬಂದೆರಗಿತ್ತು. ತಾನಾಯಿತು ತನ್ನ ಮನೆಯಾಯಿತು ಎಂದುಕೊಂಡಿದ್ದ ಮಹಿಳೆ ಆಧಾರಸ್ತಂಭ ಕಳೆದುಕೊಂಡು ಇಡೀ ಕುಟುಂಬಕ್ಕೆ ಆಧಾರವಾಗಿ ನಿಲ್ಲಬೇಕಾದ ಅನಿವಾರ್ಯತೆ ಎದುರಾಗಿತ್ತು. ಈ ಸಂಕಷ್ಟ ಸಂದರ್ಭದಲ್ಲಿ ತರಬೇತಿ ಪಡೆದಿದ್ದೇನೆ. ಇದ್ದರೆ ಮನೆಯಲ್ಲಿರಲಿ ಎಂದು ಪಡೆದಿದ್ದ ರೊಟ್ಟಿ ಯಂತ್ರವೇ ಇದೀಗ ಆ ಕುಟುಂಬಕ್ಕೆ ಪ್ರಮುಖ ಆಧಾರವಾಗಿದೆ. ರೊಟ್ಟಿ ತಟ್ಟುವ ಮೂಲಕವೇ ಆ ಮಹಿಳೆ ಇಡೀ ಕುಟುಂಬ ನಿರ್ವಹಣೆ ಮಾಡುವ …

Read More »

ಹುಬ್ಬಳ್ಳಿ ಗಲಭೆ ಕೇಸ್ : ಮತ್ತೆ 8 ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 154 ಕ್ಕೆ ಏರಿಕೆಯಾಗಿದೆ.   ಗಲಭೆ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಬಂಧಿಸಿರುವ ಆರೋಪಿಗಳ ನೀಡಿರುವ ಸುಳಿವಿನ ಮೇರೆಗೆ ತಲೆಮರೆಸಿಕೊಂಡಿದ್ದ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಕೈಗೊಂಡಿದ್ದಾರೆ.   ಪೊಲೀಸ್ ವಶದಲ್ಲಿದ್ದ ಗಲಭೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ವಸೀಂ ಪಠಾಣ್‍ನನ್ನು ಗೌಪ್ಯ ಸ್ಥಳಕ್ಕೆ ಕರೆದೊಯ್ದು …

Read More »

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಕಿಚ್ಚನ ಬೆನ್ನಿಗೆ ನಿಂತ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಈಗಾಗಲೇ ಬೆಂಬಲ ಸೂಚಿಸಿದ್ದಾರೆ. ಆದರೆ ಇದೀಗ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸುದೀಪ್ ಪರ ನಿಂತಿದ್ದಾರೆ. ಚಿತ್ರನಟ ಸುದೀಪ್ ಹೇಳಿರುವ ಮಾತು ಸರಿಯಿದೆ. ಮಾತೃಭಾಷೆ ವಿಚಾರದಲ್ಲಿ ನಮ್ಮ‌ ನಿಲುವು ಸ್ಪಷ್ಟವಾಗಿದೆ. ಭಾಷಾವಾರು ಪ್ರಾಂತ್ಯಗಳು ರಚನೆಯಾದಾಗಲೇ ನಿರ್ಧಾರವಾಗಿದೆ. ಪ್ರಾದೇಶಿಕ ಭಾಷೆಗಳೇ ಸಾರ್ವಭೌಮ.‌ ಅದೇ ವಿಚಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಗೌರವಿಸಬೇಕು. …

Read More »

ಮಳಲಿ: ಇದು ತೇರುಗಳ ಊರು

ಹುಬ್ಬಳ್ಳಿ: ದೇವರ ಮೂರ್ತಿಗಳ ಆಕರ್ಷಕ ಕೆತ್ತನೆ, ತೇರುಗಳ ಮೇಲೆ ಬದುಕಿನ ಮೌಲ್ಯ ಸಾರುವ ಸಾಲುಗಳು, ಸುಂದರವಾದ ಕಲಾಕೃತಿ ಹಾಗೂ ದಿನಪೂರ್ತಿ ಕೆಲಸ. ಕುಂದಗೋಳ ತಾಲ್ಲೂಕಿನ ಮಳಲಿ ಗ್ರಾಮದ ಮುರಳೀಧರ ಮಾನಪ್ಪ ಬಡಿಗೇರ ಅವರ ಶೆಡ್‌ನಲ್ಲಿ ನಿತ್ಯ ಕಂಡು ಬರುವ ದೃಶ್ಯಗಳಿವು.   ಮುರಳೀಧರ ಅವರು 1991ರಿಂದ ತೇರುಗಳನ್ನು ಕೆತ್ತನೆ ಮಾಡುವ, ಅವುಗಳಿಗೆ ಚೆಂದದ ರೂಪ ಕೊಟ್ಟು ಆಕರ್ಷಕವಾಗಿ ಕಾಣುವಂತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದುವರೆಗೆ 100ಕ್ಕೂ ಹೆಚ್ಚು ತೇರುಗಳನ್ನು ರಾಜ್ಯದ ವಿವಿಧ …

Read More »

ಗಲಭೆ ಬೆನ್ನಲ್ಲೇ ಜವಳಿ ವ್ಯಾಪಾರ ಮಂಕು

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಹಾಗೂ ನಂತರದ ವದಂತಿಗಳಿಂದಾಗಿ ಇಲ್ಲಿನ ವ್ಯಾಪಾರ ವಹಿವಾಟಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ಅದರಲ್ಲೂ ಜವಳಿ ವ್ಯಾಪಾರದ ಮೇಲೆ ಮಂಕು ಕವಿದಿದೆ. ಮದುವೆ, ಶುಭ ಸಮಾರಂಭಗಳಿಗೆ ಜವಳಿ ಖರೀದಿಸಬೇಕಾದ ಜನರು ಬೇರೆ ನಗರದತ್ತ ಮುಖ ಮಾಡಿದ್ದು, ಹಿಂದಿನ ಮತೀಯ ಗಲಭೆ, ಗಲಾಟೆಗಳಿಂದ ಇಂದಿಗೂ ವಾಣಿಜ್ಯ ನಗರಿ ಎಂದು ಸೂಕ್ಷ್ಮ ಪ್ರದೇಶ ಎನ್ನುವ ಭಾವನೆ ಮರುಕಳಿಸಿದೆ.   ಸುತ್ತಲಿನ ನಾಲ್ಕೈದು ಜಿಲ್ಲೆಯ ಜನರಿಗೆ ವಾಣಿಜ್ಯ ನಗರಿ ಹುಬ್ಬಳ್ಳಿ …

Read More »

ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳುವುದು ಬೇಡ ಮೊದಲು ಕ್ರಮ ಕೈಗೊಂಡು ಮಾತನಾಡಲಿ: ಯತ್ನಾಳ್

ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣ ಕುರಿತಂತೆ ಶೀಘ್ರವೇ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿಯವರು ನೀಡಿದ್ದ ಹೇಳಿಕೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳುವುದು ಬೇಡ ಮೊದಲು ಕ್ರಮ ಕೈಗೊಂಡು ಮಾತನಾಡಲಿ ಎಂದಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಯತ್ನಾಳ್‍ರವರು, ಹುಬ್ಬಳ್ಳಿಯಲ್ಲಿ ಹಿಂಸಾಚಾರದಲ್ಲಿ ತೊಡಗಿರುವವರ ಮೇಲೆ ಉತ್ತರ ಪ್ರದೇಶ ಮಾದರಿಯಲ್ಲಿ ಜೆಸಿಬಿ ಸದ್ದು ಮಾಡಬೇಕೆಂದು ಶಾಸಕ ಯತ್ನಾಳ್ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳು ಈ ಘಟನೆ …

Read More »

ನಿನ್ನೆ ವಸಿಂ ಪಠಾಣ್ ನನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ, ಗಲಭೆ ಮಾಡಿಸಿದ್ದು ನಾನೇ ಎಂದು ಹೇಳಿದ್ದಾನೆಂದ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ವಸಿಂ ಪಠಾಣ್, ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದು, ಗಲಭೆ ಮಾಡಿಸಿದ್ದು ನಾನೇ ಎಂದು ಹೇಳಿದ್ದಾನೆಂದು ತಿಳಿದುಬಂದಿದೆ ನಿನ್ನೆ ವಸಿಂ ಪಠಾಣ್ ನನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ. ಖಾಕಿ ಡ್ರಿಲ್ ಗೆ ಸತ್ಯ ಬಾಯ್ಬಿಟ್ಟ ವಸಿಂ ಪಠಾಣ್, ತಾನೇ ವಾಟ್ಸಪ್ ಗ್ರೂಪ್ ರಚಿಸಿದ್ದಾಗಿ ಹಾಗೂ ಪೊಲೀಸರು ಬಗ್ಗದೇ ಹೋದರೆ ಪ್ರತಿಭಟನೆ ಮಾಡೋಣ ಎಂದು ಹೇಳಿದ್ದಾಗಿ ತಿಳಿಸಿದ್ದಾನೆ. …

Read More »

ಹುಬ್ಬಳ್ಳಿ ಗಲಭೆ: ಎಐಎಂಐಎಂ ಮುಖಂಡ ಬಂಧನ?

ಹುಬ್ಬಳ್ಳಿ: ನಗರದಲ್ಲಿ ಇತ್ತೀಚಿಗೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಐಎಂಐಎಂ ಮುಖಂಡ ಮೊಹಮ್ಮದ್​ ಆರೀಫ್​ನನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಮುಖ ಆರೋಪಿ ಮೌಲ್ವಿ ಜತೆ ಸೇರಿ ಈತ ಪೊಲೀಸ್ ಇನ್ಸ್‌ಪೆಕ್ಟರ್ ಜತೆ ವಾಗ್ವಾದ ಮಾಡಿದ್ದ. ಗಲಭೆಗೆ ಕಾರಣವಾಗಿದ್ದ ಎಂಬ ಆರೋಪದಡಿ ವಶಕ್ಕೆ ಪಡೆಯಲಾಗಿದೆ‌ ಎಂಬ ಮಾಹಿತಿ ಲಭ್ಯವಾಗಿದೆ. ಗಲಭೆಗೆ ಪ್ರಚೋದನೆ ನೀಡಿದ್ದ ಮಂಟೂರ ರಸ್ತೆ ಮಿಲ್ಲತ್ ನಗರದ ಮೌಲ್ವಿ ಹೈದರಾಬಾದ್​ನಲ್ಲಿ ಅವಿತುಕೊಂಡಿದ್ದಾನೆಂಬ ಮಾಹಿತಿ ಆಧರಿಸಿ ತನಿಖಾ …

Read More »

ಪಿಯುಸಿ ಪರೀಕ್ಷೆ ಬರೆಯಲು ಪೊಲೀಸ್ ಭದ್ರತೆ! ಈತನಿಗೆ

ಹುಬ್ಬಳ್ಳಿ: ವಾಟ್ಸ್​ಆಯಪ್​ನಲ್ಲಿ ಅವಹೇಳನಕಾರಿ ಸ್ಟೇಟಸ್​ ಹಾಕಿಕೊಂಡಿದ್ದ ಆರೋಪಿ, ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ ಪೊಲೀಸ್​ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ. ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಅಭಿಷೇಕ ಅವಹೇಳನಕಾರಿ ಸ್ಟೇಟಸ್​ ಇಟ್ಟಿದ್ದ ಆರೋಪದಡಿ ಬಂಧಿತನಾಗಿದ್ದಾನೆ. ಈತನಿಗೆ ಏ.22ರಿಂದ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಕೀಲ ಸಂಜು ಬಡಸ್ಕರ 4ನೇ ಅಧಿಕ ದಿವಾಣಿ ಮತ್ತು ಜೆಎಂಎಫ್​ಸಿ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು. ಬುಧವಾರ ಅರ್ಜಿ …

Read More »

ಹುಬ್ಬಳ್ಳಿ- ಬೆಂಗಳೂರ ರೈಲು ಪ್ರಯಾಣಿಕರಿಗೆ ‘ಗುಡ್ ‌ನ್ಯೂಸ್’

ರಾಜ್ಯ ರಾಜಧಾನಿ ಬೆಂಗಳೂರಿನಿಂದ ಉತ್ತರ ಕರ್ನಾಟದ ಪ್ರಧಾನ ವಾಣಿಜ್ಯ ಕೇಂದ್ರ ಹುಬ್ಬಳ್ಳಿ ನಡುವಿನ ರೈಲ್ವೆ ಪ್ರಯಾಣ ಶೀಘ್ರವೇ ಒಂದು ತಾಸು ಕಡಿಮೆಯಾಗಲಿದೆ. ಸೌತ್ ವೆಸ್ಟ್ರನ್ ರೈಲ್ವೆಯು ಹುಬ್ಬಳ್ಳಿ – ಬೆಂಗಳೂರು ನಡುವಿನ ರೈಲ್ವೆ ಮಾರ್ಗವನ್ನು ಡಬಲಿಂಗ್ ಹಾಗೂ ವಿದ್ಯುದೀಕರಣಗೊಳಿಸುತ್ತಿದ್ದು, ಈ ಕೆಲಸ ಕೊನೆ ಹಂತ ತಲುಪಿದೆ. 2023ರ ಮಾರ್ಚ್ ಒಳಗಾಗಿ ಇದು ಪೂರ್ಣಗೊಳ್ಳುತ್ತದೆ. ಬಳಿಕ ರೈಲು ಸಂಚಾರ ವೇಗ ಹೆಚ್ಚಳಗೊಳ್ಳಲಿದೆ. ಬೆಂಗಳೂರು ಹುಬ್ಬಳ್ಳಿ ನಡುವೆ 469 ಕಿಲೋ ಮೀಟರ್ ಇದ್ದು, …

Read More »