ಹುಬ್ಬಳ್ಳಿ: ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿರುವ ಹಾಗೂ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಪುತ್ರನೂ ಆಗಿರುವ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ. ಜುಲೈ 30ರಂದು ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಜುಲೈ 30ರ ಬೆಳಗ್ಗೆ 9 ಗಂಟೆಗೆ ಹುಬ್ಬಳ್ಳಿಯಲ್ಲಿ ಮಧು ಬಂಗಾರಪ್ಪ ಕೈ ಪಾಳಯಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಹುಬ್ಬಳ್ಳಿಯ ಗೋಕುಲ್ ಗಾರ್ಡನ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ. ಕೆಪಿಸಿಸಿ ಅಧ್ಯಕ್ಷ …
Read More »ಸಿಎಂ ಹುದ್ದೆ ಖಾಲಿ ಇಲ್ಲ : ಸಚಿವ ಜಗದೀಶ ಶೆಟ್ಟರ
ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಿಂದ ಯಾವುದೇ ಸೂಚನೆ ಬಂದಿಲ್ಲ. ಸಿಎಂ ಹುದ್ದೆ ಖಾಲಿ ಇಲ್ಲ. ಸದ್ಯ ಈ ವಿಷಯ ಅಪ್ರಸ್ತುತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು. ನಗರದಲ್ಲಿಂದು (ಜು.25) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ಯಾವ ನಿರ್ಧಾರ ಏನೆಂಬುದು ನಮಗೆ ಗೊತ್ತಿಲ್ಲ ಮತ್ತು ಈ ಬಗ್ಗೆ ಯಡಿಯೂರಪ್ಪ ಅವರಿಗೂ ಅವರಿಂದ ಸೂಚನೆ ಬಂದಂತಿಲ್ಲ. ಅವರ ಸೂಚನೆಯಂತೆ ನಡೆದುಕೊಳ್ಳುವೆ …
Read More »: ರೈಲು ಹಳಿ ಮೇಲೆ ಗುಡ್ಡ ಕುಸಿದು ಗೋವಾಕ್ಕೆ ರೈಲು ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ವಾಯವ್ಯ ಸಾರಿಗೆ ಸಂಸ್ಥೆಯಿಂದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ವಿಶೇಷ ಬಸ್ ವ್ಯವಸ್ಥೆ
ಹುಬ್ಬಳ್ಳಿ: ರೈಲು ಹಳಿ ಮೇಲೆ ಗುಡ್ಡ ಕುಸಿದು ಗೋವಾಕ್ಕೆ ರೈಲು ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ವಾಯವ್ಯ ಸಾರಿಗೆ ಸಂಸ್ಥೆಯಿಂದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಆದರೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದೆ. ಇತ್ತೀಚಿನ ಮಹಾಮಳೆ ಅವಾಂತರಗಳನ್ನೇ ಸೃಷ್ಟಿಸಿದೆ. ದೂದ್ಸಾಗರ್ ಬಳಿ ರೈಲು ಹಳಿ ಮೇಲೆ ಗುಡ್ಡ ಕುಸಿದು ರೈಲು ಸಂಚಾರಕ್ಕೆ ವ್ಯತ್ಯಯವಾಗಿದೆ. ಇದರಿಂದ ವಾಸ್ಕೋದಿಂದ ಮಡಗಾಂವ, ದೂದ್ಸಾಗರ್, ಕ್ಯಾಸಲ್ ರಾಕ್, ಲೋಂಡಾ, ಧಾರವಾಡ ಮಾರ್ಗವಾಗಿ ಹುಬ್ಬಳ್ಳಿಗೆ ರೈಲುಗಳ …
Read More »ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ದಿಢೀರ್ ಭೇಟಿ ಮಾಡಿ ರಹಸ್ಯ ಮಾತುಕತೆ
ಹುಬ್ಬಳ್ಳಿ: ಸಿಎಂ ಬಿ.ಎಸ್ ಯಡಿಯೂರಪ್ಪ ಹೈಕಮಾಂಡ್ ಸಂದೇಶಕ್ಕಾಗಿ ಕಾಯುತ್ತಿರುವ ಬೆನ್ನಲ್ಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ದಿಢೀರ್ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯ ಮಯೂರಿ ಎಸ್ಟೇಟ್ ನಲ್ಲಿರುವ ಪ್ರಹ್ಲಾದ್ ಜೋಶಿ ಮನೆಗೆ ದಿಢೀರ್ ಭೇಟಿ ನೀಡಿರುವ ಬಸವರಾಜ ಬೊಮ್ಮಾಯಿ, ಒಂದು ಗಂಟೆಗೂ ಹೆಚ್ಚು ರಹಸ್ಯ ಮಾತುಕತೆ ನಡೆಸಿರುವುದು ಕುತೊಹಲಕ್ಕೆ ಕಾರಣವಾಗಿದೆ. ಇಂದು ಮುಂಜಾನೆಯಷ್ಟೆ ನಾನು ಸಿಎಂ ಬದಲಾವಣೆ ಬಗ್ಗೆ …
Read More »ಸಿ.ಎಂ. ಬದಲಾವಣೆ; ಕಾದು ನೋಡಬೇಕಿದೆ: ಶೆಟ್ಟರ್
ಹುಬ್ಬಳ್ಳಿ: ‘ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ಸ್ಪಷ್ಟತೆಯಿಲ್ಲ. ಕಾದು ನೋಡಬೇಕಿದೆ’ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಈಗಾಗಲೇ ಬಿ.ಎಸ್. ಯಡಿಯೂರಪ್ಪ ಅವರು ಹೇಳಿಕೆ ನೀಡಿದ್ದಾರೆ. ನನಗೆ ಆ ಕುರಿತು ಯಾವುದೇ ಮಾಹಿತಿ ಇಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಲು ನಾನು ದೆಹಲಿಗೆ ಹೋಗಿಲ್ಲ. ಇಲಾಖೆ ವಿಚಾರಕ್ಕೆ ಸಂಬಂಧಿಸಿ ಗುಜರಾತ್-ದೆಹಲಿ ಭೇಟಿ ಮಾಡಿದ್ದೆ’ ಎಂದು ಸ್ಪಷ್ಟಪಡಿಸಿದರು. …
Read More »ಸಿಎಂ ರೇಸ್ನಲ್ಲಿ ನನ್ನ ಹೆಸರಿರುವುದು ಕೇವಲ ಮಾಧ್ಯಮಗಳ ಸೃಷ್ಟಿ : ಕೇಂದ್ರ ಸಚಿವ ಜೋಶಿ
ಧಾರವಾಡ: ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಮತ್ತು ಹೈಕಮಾಂಡ ನಾಯಕರ ಮಧ್ಯೆ ಯಾವುದೊ ಮಾತುಕತೆ ನಡೆದಿರಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ವಿಚಾರಗಳನ್ನು ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಬಿ.ಎಸ್.ಯಡಿಯೂರಪ್ಪ ಅವರು ಮಾಧ್ಯಮಗಳಿಗೆ ನೀಡಿದ ಹೇಳಿಕೆ ಆದರಿಸಿ ನಾನು ಹೇಳುವುದಾದರೆ, ಬಿಎಸ್ವೈ ಮತ್ತು ಬಿಜೆಪಿ ಹೈಕಮಾಂಡ ಮಧ್ಯ ಏನೋ ಮಾತುಕತೆ ನಡೆದಿರಬಹುದು. ಆದರೆ ಅದು ಏನು ಎಂಬುದು ನನಗೂ ಸಹ ಗೊತ್ತಿಲ್ಲ. …
Read More »ಧಾರವಾಡದಲ್ಲಿ ಅಬ್ಬರದ ಮಳೆಗೆ ಜನ ತತ್ತರ: ಹಳ್ಳ – ಕೊಳ್ಳ, ಕೆರೆ ಕೋಡಿ ಒಡೆದು ಆತಂಕ ಸೃಷ್ಟಿ
ಹುಬ್ಬಳ್ಳಿ (ಜು. 23): ಕೆಲ ದಿನಗಳಿಂದ ತಣ್ಣಗೆ ಸುರಿಯುತ್ತಿದ್ದ ಮಳೆ ಇಂದು ಏಕಾಏಕಿ ಅಬ್ಬರಿಸಿದೆ. ರಾತ್ರಿಯಿಂದಲೂ ಧಾರವಾಡ ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹುಬ್ಬಳ್ಳಿ ಸಮೀಪದ ಬೆಣ್ಣೆ ಹಳ್ಳ, ಕಲಘಟಗಿ ತಾಲೂಕಿನ ಬೇಡ್ತಿ ಹಳ್ಳ ಉಕ್ಕಿ ಹರಿಯುತ್ತಿದ್ದು, ಹಲವು ರಸ್ತೆಗಳು ಸಂಪೂರ್ಣ ಬಂದ್ ಆಗಿವೆ. ಕೆಲವೆಡೆ ಕೆರೆಗಳು ಒಡೆದು, ಜಮೀನಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯ ಭೀತಿ ಸೃಷ್ಟಿಯಾಗಿದೆ. ಹುಬ್ಬಳ್ಳಿ ಸುತ್ತಮುತ್ತಲಿನ …
Read More »ಪೊಲೀಸ್ ಮಕ್ಕಳ ಅಧ್ಯನಕ್ಕೆ ಗ್ರಂಥಾಲಯ
ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಹಳೇ ಸಶಸ್ತ್ರ ಮೀಸಲು ಮೈದಾನದ ಕಟ್ಟಡದಲ್ಲಿ ಪೊಲೀಸ್ ಸಿಬ್ಬಂದಿ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲೆಂದು ನೂತನ ಗ್ರಂಥಾಲಯ ತೆರೆಯಲಾಗಿದೆ. ಕನ್ನಡ, ಇಂಗ್ಲೀಷ ಭಾಷೆಯಲ್ಲಿರುವ 750 ಪುಸ್ತಕಗಳು ಲಭ್ಯವಿದ್ದು, ಜಿಲ್ಲಾ ಕೇಂದ್ರ ಗ್ರಂಥಾಲಯದ ಸಹಯೋಗದಲ್ಲಿ ಆರಂಭಿಸಲಾಗಿದೆ. ಐಎಎಸ್, ಕೆಪಿಎಸ್, ಪಿಡಿಒ ಸೇರಿದಂತೆ ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಯ ಪರೀಕ್ಷೆಗಳಿಗೆ ಅನುಕೂಲವಾಗುವ ಪುಸ್ತಕಗಳು ಇಲ್ಲಿವೆ. ಏಕಕಾಲದಲ್ಲಿ 25 ಮಂದಿ ಕೂತು ಅಧ್ಯಯನ ನಡೆಸಲು ಅನುಕೂಲವಾಗುವಂತೆ …
Read More »ಧಾರವಾಡ: ಮದ್ಯವ್ಯಸನಿಯಾಗಿದ್ದ ಮಗನನ್ನು ಹತ್ಯೆಗೈದ ತಂದೆ!
ಧಾರವಾಡ: ಮದ್ಯ ವ್ಯಸನಿಯಾಗಿ ಸದಾ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಹತ್ಯೆ ಮಾಡಿರುವ ಘಟನೆ ನಗರದ ತೇಲಗಾರ ಓಣಿಯಲ್ಲಿ ನಡೆದಿದೆ. ಬಸವರಾಜ ಹಿರೇಕುಂಬಿ (36 ವ) ಎಂಬಾತನೇ ಹತ್ಯೆಗೀಡಾದ ವ್ಯಕ್ತಿ. ಈತ ಮದ್ಯವೆಸನಿಯಾಗಿದ್ದ. ಪ್ರತಿದಿನ ಮದ್ಯ ಕುಡಿಯುವುದಕ್ಕಾಗಿ ತನ್ನ ತಂದೆಗೆ ಹಣಕ್ಕಾಗಿ ಎಂದು ಪೀಡಿಸುತ್ತಿದ್ದ. ಸೋಮವಾರ ರಾತ್ರಿ ಕೂಡ ತನ್ನ ತಂದೆ ಫಕ್ಕೀರಪ್ಪನೊಂದಿಗೆ ಹಣ ಕೊಡುವಂತೆ ಜಗಳ ಮಾಡಿದ್ದ. ಈ ಜಗಳ ವಿಕೋಪಕ್ಕೆ ತಿರುಗಿದ್ದರಿಂದ ಫಕ್ಕೀರಪ್ಪ ಕಬ್ಬಿನ ಹಾರೆಕೋಲಿನಿಂದ ತನ್ನ ಮಗನನ್ನೇ …
Read More »ಬಕ್ರೀದ್; ಈದ್ಗಾ ಮೈದಾನಗಳಲಿ ಪ್ರಾರ್ಥನೆ ನಿಷೇಧ
ಹುಬ್ಬಳ್ಳಿ: ಕೋವಿಡ್ ಸೋಂಕು ತಗ್ಗಿದ್ದರೂ 3ನೇ ಅಲೆ ತಡೆಗಟ್ಟುವ ದೃಷ್ಟಿಯಿಂದ ಎಲ್ಲರೂ ಎಚ್ಚರಿಕೆ ವಹಿಸಬೇಕೆಂದು ಉಪವಿಭಾಗಾಧಿಕಾರಿ ಗೋಪಾಲಕೃಷ್ಣ ಹೇಳಿದರು. ತಹಶೀಲ್ದಾರ್ ಕಾರ್ಯಾಲಯದಲ್ಲಿ ಶನಿವಾರ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರ ಜೊತೆ ವಿಡಿಯೋ ಸಂವಾದದ ಮೂಲಕ ಅವರು ಮಾತನಾಡಿದರು. ಬಕ್ರೀದ್ ಹಬ್ಬದಂದು ಮಸೀದಿಗಳಲ್ಲಿ ಸ್ಯಾನಿಟೈಸ್ ಮಾಡಬೇಕು. ಪ್ರಾರ್ಥನೆ ವೇಳೆ ಪ್ರತಿಯೊಬ್ಬರ ನಡುವೆ ಆರು ಅಡಿ ಸಾಮಾಜಿಕ ಅಂತರ ಇರಬೇಕು. ಹಬ್ಬದಂದು ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಒಂದು ಬಾರಿಗೆ 50 ಜನರಿಗೆ …
Read More »
Laxmi News 24×7