ಹುಬ್ಬಳ್ಳಿ: ಗ್ರಾಮ ವಾಸ್ತವ್ಯಕ್ಕಾಗಿ ತಾಲೂಕಿನ ಛಬ್ಬಿ ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ ದೊರೆಯಿತು. ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಗಮಿಸಿದ ಸಚಿವರು ಸಿದ್ದಾರೂಢಸ್ವಾಮಿ ಮಠಕ್ಕೆ ಆಗಮಿಸಿ ದರ್ಶನ ಪಡೆದರು. ನಂತರ ಗ್ರಾಮದ ಸೊಸೈಟಿಗೆ ಆಗಮಿಸಿದ ಸಚಿವರಿಗೆ ನೂರಾರು ಮಹಿಳೆಯರು ಪೂರ್ಣಕುಂಭ, ಆರತಿಗಳೊಂದಿಗೆ ಸ್ವಾಗತ ಕೋರಿದರು. ಅಲಂಕೃತ ಎತ್ತಿನ ಬಂಡಿಯಲ್ಲಿ ಮೆರವಣಿಗೆಯಲ್ಲಿ ಪ್ರಾಥಮಿಕ ಶಾಲೆವರೆಗೂ ಸಾಗಿದರು. ಜಗ್ಗಲಿಗೆ, ಹಲಿಗೆ, ಬ್ಯಾಂಡ್, ಮರಕುದುರೆ …
Read More »ಯುವಕನೋರ್ವ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ದುಷ್ಕರ್ಮಿಗಳು ತಲ್ವಾರನಿಂದ ಹಲ್ಲೆ
ಹುಬ್ಬಳ್ಳಿ: ಯುವಕನೋರ್ವ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ದುಷ್ಕರ್ಮಿಗಳು ತಲ್ವಾರನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ತೀವ್ರವಾಗಿ ಗಾಯಗೊಂಡಿರುವ ಯುವಕನನ್ನ ಚಿಕಿತ್ಸೆಗಾಗಿ ಕಿಮ್ಸಗೆ ದಾಖಲು ಮಾಡಲಾಗಿದೆ. image credits to speednews kannada.com ಇಸ್ಮಾಯಿಲ್ ಎಂಬ ಯುವಕನಿಗೆ ತಲ್ವಾರನಿಂದ ಹಲ್ಲೆ ಮಾಡಲಾಗಿದೆ. ಘಟನೆಯಲ್ಲಿ ಯುವಕನ ತಲೆ ಹಾಗೂ ಕೈಗೆ ತಲ್ವಾರಿನೇಟು ಬಿದ್ದಿದ್ದು, ತೀವ್ರ ಥರದ ರಕ್ತಸ್ರಾವವಾಗಿದೆ.ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನ ಕಿಮ್ಸ ಆಸ್ಪತ್ರೆಗೆ ಚಿಕಿತ್ಸೆಗಾಗಿ ತರಲಾಗಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು, …
Read More »ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಒಲವು ತಮ್ಮದಾಗಿದೆ : ಬಸವರಾಜ ಹೊರಟ್ಟಿ
ಹುಬ್ಬಳ್ಳಿ : ಎರಡು ಕಡೆ ವಿಧಾನಮಂಡಲ ಅಧಿವೇಶನ ನಡೆಸುತ್ತಿರುವ ನಿಟ್ಟಿನಲ್ಲಿ ಈ ಕುರಿತು ಸ್ಪೀಕರ್ ಅವರೊಂದಿಗೆ ಚರ್ಚಿಸುವುದಾಗಿ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಹಾಗೂ ಸ್ಪೀಕರ್ ಅಧಿಕಾರಿಗಳೊಂದಿಗೆ ತೆರಳಿ ಮಾಹಿತಿ ಪಡೆಯುವ ಚಿಂತನೆ ತಮ್ಮದಾಗಿದೆ. ಈ ಕುರಿತು ಸ್ಪೀಕರ್ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಒಲವು ತಮ್ಮದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುವುದಾಗಿ ನುಡಿದರು. ಬೆಳಗಾವಿಗೆ ಕಚೇರಿಗಳ …
Read More »ಬಿಜೆಪಿ ಸೇರಿದ್ದಕ್ಕೆ ಮುಸ್ಲಿಂ ಸಮಾಜದಿಂದಲೇ ಬಹಿಷ್ಕಾರ
ಹುಬ್ಬಳ್ಳಿ: ಬಿಜೆಪಿ ಸೇರಿದ್ದಕ್ಕೆ ಮುಸ್ಲಿಂ ಮುಖಂಡರೊಬ್ಬರನ್ನು ಜಮಾತ್ನಿಂದ ಹೊರ ಹಾಕಿದ್ದು, ನನಗೆ ನ್ಯಾಯ ಕೊಡಿಸಬೇಕು. ಬಹಿಷ್ಕಾರ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮುಸ್ಲಿಂ ಸಮಾಜದ ಮುಖಂಡ ನ್ಯಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ನಗರದ ಮುಲ್ಲಾ ಓಣಿಯ ಅಬ್ದುಲ್ ಮುನಾಫ್ ಐನಾಪುರಿ ಅವರು ಮಾರ್ಚ್ 7ರಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಸೇರಿರುವ ಹಿನ್ನೆಲೆಯಲ್ಲಿ ತಮ್ಮನ್ನು ಜಮಾತ್ನವರು ಹೊರ ಹಾಕಿದ್ದಾರೆ ಎಂದು ಅಬ್ದುಲ್ ಮುನಾಫ್ ಐನಾಪುರಿ ಆರೋಪಿಸಿದ್ದು, …
Read More »‘ವಿಶ್ವದ ಅತಿ ಉದ್ದದ ಪ್ಲಾಟ್ಫಾರ್ಮ್’ ಹೆಗ್ಗಳಿಕೆಗೆ ಪಾತ್ರವಾಗಿದೆ ಶ್ರೀ ಸಿದ್ಧರೂಧ ಸ್ವಾಮಿ ರೈಲ್ವೆ ನಿಲ್ದಾಣ
ಹುಬ್ಬಳ್ಳಿ: ನೈರುತ್ಯ ರೈಲ್ವೆಯ (ಎಸ್ಡಬ್ಲ್ಯುಆರ್) ಶ್ರೀ ಸಿದ್ಧರೂಧ ಸ್ವಾಮಿ ರೈಲ್ವೆ ನಿಲ್ದಾಣವು ವಿಶ್ವದ ಅತಿ ಉದ್ದದ ವೇದಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ನಿಲ್ದಾಣವು ದವಾಂಗೆರೆ / ಬೆಂಗಳೂರು ಮತ್ತು ಗದಗ್ನಿಂದ ಒಂದು ಬದಿಯಲ್ಲಿ ಎರಡು ಮಾರ್ಗಗಳನ್ನು ಹೊಂದಿದೆ ಮತ್ತು ಇನ್ನೊಂದು ಬದಿಯಲ್ಲಿ ಲೋಂಡಾ ಕಡೆಗೆ ಒಂದು ಮಾರ್ಗವನ್ನು ಹೊಂದಿದೆ, ಅಲ್ಲಿ ರೈಲ್ವೆ ಮಾರ್ಗವು ಗೋವಾ ಮತ್ತು ಮಹಾರಾಷ್ಟ್ರದ ಕಡೆಗೆ ಶಾಖೆಗಳನ್ನು ಹೊಂದಿರುತ್ತದೆ. ಜಿಎಂ / ಎಸ್ಡಬ್ಲ್ಯುಆರ್ ಅಜಯ್ ಕುಮಾರ್ …
Read More »‘ಮುಜುಗರ ತಪ್ಪಿಸಿಕೊಳ್ಳಲು ಆರ್ಎಸ್ಎಸ್ ಹೆಸರು ಹೇಳುತ್ತಿರುವ ಸಿದ್ದರಾಮಯ್ಯ’
ಹುಬ್ಬಳ್ಳಿ: ತಮ್ಮ ನಾಯಕತ್ವಕ್ಕೆ ಎದುರಾಗಿರುವ ಸಂಕಷ್ಟದಿಂದ ತಪ್ಪಿಸಿಕೊಳ್ಳಲು ಕುರುಬ ಸಮಾಜದ ಹೋರಾಟದ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ವಿದೆಯೆಂದು ಸಿದ್ದರಾಮಯ್ಯನವರು ಹೇಳುತ್ತಿದ್ದಾರೆ ಎಂದು ಸಚಿವ ಜಗದೀಶ ಶೆಟ್ಟರ್ ತಿರುಗೇಟು ನೀಡಿದರು. ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳು ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೂ ಮೊದಲು ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸಿದ್ದರಾಮಯ್ಯ ಅವರಿಗೆ ಅಭದ್ರತೆ ಕಾಡುತ್ತಿದೆ. ಕುರುಬರ ನಾಯಕ ಎಂದು ಬಿಂಬಿಸಿಕೊಂಡಿದ್ದ ಅವರಿಗೆ ಲಕ್ಷಾಂತರ ಜನ …
Read More »ದಿಂಗಾಲೇಶ್ವರ ಶ್ರೀಗಳು ಯಾರೂ ಎಂಬುದೇ ಗೊತ್ತಿಲ್ಲ ಜಾಗವನ್ನು ಯಾವುದೇ ಕಾರಣಕ್ಕೂ ಮರಳಿ ಕೊಡುವುದಿಲ್ಲ: ಪ್ರಭಾಕರ ಕೋರೆ
ಹುಬ್ಬಳ್ಳಿ: ಮೂರುಸಾವಿರ ಮಠದ ಉತ್ತರಾಧಿಕಾರಿ ಆಗುವ ವಿಷಯದಲ್ಲಿ ಗೊಂದಲವಾಗುತ್ತಲೇ ಬಂದಿದ್ದು, ಈಗ ಕೆಎಲ್ಇ ಸಂಸ್ಥೆಯ ಹೆಸರನ್ನ ಮುಂದೆಲೆಯಾಗಿ ತೆಗೆದುಕೊಂಡು ಹೆಸರು ಕೆಡಿಸಲಾಗುತ್ತಿದೆ ಎಂದು ಕೆಎಲ್ಇ ಸಂಸ್ಥೆಯ ಚೇರಮನ್ ಪ್ರಭಾಕರ ಕೋರೆ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಭಾಕರ ಕೋರೆ, ಗದಗ ತೊಂಟದಾರ್ಯ ಸ್ವಾಮಿಗಳ ಬಳಿ ಹೋದಾಗ, ಅವರು ಮೂರುಸಾವಿರ ಮಠದವರಿಗೆ ತಿಳಿಸಿ, ಅಲ್ಲಿ ವೈದ್ಯಕೀಯ ಕಾಲೇಜ್ ಮಾಡೋಕೆ ಮುಂದಾಗ್ಲಿ ಎಂದ್ರು. ಹಾಗಾಗಿಯೇ ನಾವೂ ಮೂರುಸಾವಿರ ಮಠದ ಹಿರಿಯ ಸ್ವಾಮೀಜಿಗಳನ್ನ ಭೇಟಿಯಾಗಿದ್ವಿ. ಆಗ …
Read More »ಮನೆಗಳಿಗೆ ಗ್ಯಾಸ್ ಪೂರೈಸುವ ಪೈಪ್ಲೈನ್ ಒಡೆದು ಅಪಾರ ಪ್ರಮಾಣದ ಅಡುಗೆ ಅನಿಲ ಸೋರಿಕೆ
ಹುಬ್ಬಳ್ಳಿ: ಮನೆಗಳಿಗೆ ಗ್ಯಾಸ್ ಪೂರೈಸುವ ಪೈಪ್ಲೈನ್ ಒಡೆದು ಅಪಾರ ಪ್ರಮಾಣದ ಅಡುಗೆ ಅನಿಲ ಸೋರಿಕೆಯಿಂದಾಗಿ, ಸ್ಥಳೀಯರು ಆತಂಕಕ್ಕೆ ಒಳಗಾದ ಘಟನೆ ಹುಬ್ಬಳ್ಳಿಯ ಹಳೇ ಬಾದಾಮಿನಗರದಲ್ಲಿ ಕಂಡುಬಂದಿದೆ. ಇಂದು ಮಧ್ಯಾಹ್ನ ಐಒಎಜಿ ಒಡೆತನದ ಪೈಪ್ ಲೈನ್ ಒಡೆದು ಕೆಲ ಸಮಯ ಅನಿಲ ಸೋರಿಕೆಯಾದ ಪರಿಣಾಮ ಸ್ಥಳೀಯರು ಆತಂಕಕ್ಕೆ ಒಳಗಾದರು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಐಒಎಜಿ ಸಿಬ್ಬಂದಿಗಳು ಮೇನ್ ವಾಲ್ ಬಂದ್ ಮಾಡಿ ಭಾರಿ ಅನಾಹುತ ತಪ್ಪಿಸುವಲ್ಲಿ ಯಶ್ವಸಿಯಾಗಿದ್ದಾರೆ. ಅಡುಗೆ ಅನಿಲ ಪೂರೈಸುವ …
Read More »ಇನ್ ಲೈನ್ ಸ್ಕೇಟಿಂಗ್ ನಲ್ಲಿ ಹತ್ತು ವರ್ಷದ ಪೋರಿಯ ಗಿನ್ನಿಸ್ ದಾಖಲೆ
ಹುಬ್ಬಳ್ಳಿ: ಇನ್ ಲೈನ್ ಸ್ಕೇಟಿಂಗ್ ಮಾಡುತ್ತಾ ಮೂರು ಹುಲಾಹೂಪಗಳನ್ನು ತಿರುಗಿಸುವುದರೊಂದಿಗೆ 100 ಮೀ. ದೂರವನ್ನು 23.45 ಸೆಕೆಂಡ್ ಗಳಲ್ಲಿ ಕ್ರಮಿಸಿ ಹತ್ತು ವರ್ಷದ ಪೋರಿ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾಳೆ. ಇಲ್ಲಿನ ಪರಿವರ್ತನ ಗುರುಕುಲ ಹೆರಿಟೇಜ್ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಸ್ತುತಿ ಕುಲಕರ್ಣಿ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾಳೆ. ಇಲ್ಲಿನ ಶಿರೂರು ಪಾರ್ಕ್ ನಿವಾಸಿಗಳಾದ ಕಿಶೋರ ಕುಲಕರ್ಣಿ, ರಶ್ಮಿ ಕುಲಕರ್ಣಿ ಅವರ ಪುತ್ರಿಯಾದ ಸ್ತುತಿ ಇದೇ ಕ್ರೀಡೆಯಲ್ಲಿ ಹಲವು ದಾಖಲೆ ಮಾಡಿದ್ದಾಳೆ. …
Read More »ಗರ್ಭಿಣಿ ಶ್ವಾನವೊಂದಕ್ಕೆ ಹುಬ್ಬಳ್ಳಿಯಲ್ಲಿ ಸೀಮಂತ ಮಾಡಿ ಪ್ರೀತಿ ತೋರಿದ್ದಾರೆ.
ಹುಬ್ಬಳ್ಳಿ: ಗರ್ಭಿಣಿ ಶ್ವಾನವೊಂದಕ್ಕೆ ಹುಬ್ಬಳ್ಳಿಯಲ್ಲಿ ಕುಟುಂಬಸ್ಥರೆಲ್ಲಾ ಸೇರಿ ಸೀಮಂತ ಮಾಡಿ ಪ್ರೀತಿ ತೋರಿದ್ದಾರೆ.ಸಾಮಾನ್ಯವಾಗಿ ಮೊದಲ ಬಾರಿಗೆ ಗರ್ಭವತಿಯಾದ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಮಾಡುವುದನ್ನು ನೋಡಿದ್ದೇವೆ. ಆದರೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿರುವ ಕುಟುಂಬವೊಂದು ಮನೆಯಲ್ಲಿ ಸಾಕಿದ್ದ ಶ್ವಾನಕ್ಕೆ ಸೀಮಂತ ಕಾರ್ಯಕ್ರಮ ಮಾಡುವ ಮೂಲಕ ಇದೀಗ ಎಲ್ಲರ ಗಮನ ಸೆಳೆದಿದೆ. ಗ್ರಾಮದ ಸಾರಿಗೆ ನೌಕರ ರಮೇಶ್ ಪಡತೇರ್ ಎಂಬವರು ತಮ್ಮ ಮನೆಗೆ ಕಳೆದ ವರ್ಷ ಶ್ವಾನವೊಂದನ್ನು ತಗೆದುಕೊಂಡು ಬಂದಿದ್ದರು. ಅದಕ್ಕೆ ಲೂಸಿ …
Read More »
Laxmi News 24×7