Breaking News

ಅಂತರಾಷ್ಟ್ರೀಯ

7.5 ಕೋಟಿ ಪ್ರಶಸ್ತಿ ಗೆದ್ದ ಶಿಕ್ಷಕ..!

ಲಂಡನ್, ಡಿ.4- ವಾರ್ಕಿ ಫೌಂಡೇಷನ್ ನೀಡುವ ಜಾಗತಿಕ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಮಹಾರಾಷ್ಟ್ರದ ಶಿಕ್ಷಕ ರಣಜಿತ್‍ಸಿನ್ಹಾ ದಿಸಾಲೆ ಪಾತ್ರರಾಗುವ ಮೂಲಕ 7.5 ಕೋಟಿ ರೂ.ಗಳನ್ನು ಪ್ರಶಸ್ತಿ ರೂಪದಲ್ಲಿ ಗೆದ್ದಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿಟೆವಾಡಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ರಣಜಿತ್, ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಸಿಗಬೇಕೆಂದು ಹೋರಾಟ ನಡೆಸಿದ್ದರಲ್ಲದೆ ಗ್ರಾಮೀಣ ಪ್ರದೇಶಗಳಲ್ಲೂ ಕ್ಯು ಆರ್ ಕೋಡ್ ಮೂಲಕ ಸುಲಭ ರೀತಿಯಲ್ಲಿ ಪಠ್ಯಗಳನ್ನು ಪರಿಚಯಿಸಿದ ಖ್ಯಾತಿ ಹೊಂದಿದ್ದಾರೆ. …

Read More »

ಪಲ್ಟಿ ಹೊಡೆದ ಲಾರಿ: ಭೀಕರ ಅಪಘಾತದಲ್ಲಿ ಚಾಲಕ ಸಾವು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ರಸ್ತೆ ಪಕ್ಕ ನಿಂತಿದ್ದ ಓಮ್ನಿ ಚಾಲಕ ಬಲಿ ಪಡೆದಿದೆ. ಜಿಲ್ಲೆಯ ವಿರಾಜಪೇಟೆ ಮಡಿಕೇರಿ ರಸ್ತೆಯ ಭೇತ್ರಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತನನ್ನು ಮೂರ್ನಾಡುವಿನ ಹರೀಶ್ ಎಂದು ಗುರುತಿಸಲಾಗಿದೆ. ಲಾರಿ ಮುಗುಚಿಬಿದ್ದು, ನಾಲ್ಕೈದು ಬಾರಿ ಪಲ್ಟಿ ಹೊಡೆದಿದೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಬಿದ್ದ ಪರಿಣಾಮ ಓಮ್ನಿ ವಾಹನ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಮೂರ್ನಾಡು ಪೋಲಿಸರು …

Read More »

ದೇಶದಲ್ಲಿ ಕೊವಿಡ್ ಪ್ರಕರಣ ಸಂಬಂಧಿತ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ

ದೆಹಲಿ: ದೇಶದಲ್ಲಿ ಕೊವಿಡ್ ಪ್ರಕರಣ ಸಂಬಂಧಿತ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ ಇಂದು ಬೆಳಗ್ಗೆ 10.30ಕ್ಕೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಕೊರೊನಾ ಕುರಿತು ಚರ್ಚಿಸಲು ಕರೆಯಲಾಗಿರುವ ಎರಡನೇ ಸರ್ವಪಕ್ಷ ಸಭೆ ಇದು. ಮೊದಲ ಸಭೆಯನ್ನು ಏಪ್ರಿಲ್​ 20ರಂದು ದೇಶವ್ಯಾಪಿ ಲಾಕ್​ಡೌನ್ ಬಗ್ಗೆ ಮಾತನಾಡಲು ಕರೆಯಲಾಗಿತ್ತು. ದೀಪಾವಳಿ ನಂತರ ಕೊರೊನಾ ಪ್ರಕರಣಗಳಲ್ಲಿ ಉಂಟಾಗಿರುವ ಏರಿಳಿತ, ಚಳಿಗಾಲದ ಪರಿಣಾಮ, ಹೊಸವರ್ಷ, ಕ್ರಿಸ್​ಮಸ್​ ಸಂದರ್ಭದಲ್ಲಿ ರೂಪಿಸಬೇಕಾದ ನಿಯಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ …

Read More »

ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ.

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. 150 ಸ್ಥಾನಗಳ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಮತ ಎಣಿಕೆಯಲ್ಲಿ ಬಿಜೆಪಿ 73 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ. ಇದೇ ವೇಳೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) 28 ಸೀಟುಗಳಲ್ಲಿ ಮತ್ತು ಕಾಂಗ್ರೆಸ್ 2 ವಾರ್ಡ್ ನಲ್ಲಿ ಮುನ್ನಡೆಯಲ್ಲಿದೆ @10.06 AM. ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್​ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದ್ರೆ ಮ್ಯಾಜಿಕ್ ನಂಬರ್ 76 ಅಗತ್ಯವಿದೆ. 2023ರ …

Read More »

ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ.

ಧಾರವಾಡ: ಜಿಲ್ಲಾ ಪಂಜಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದ ಹಿನ್ನೆಲೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ. ಹುಟ್ಟುಹಬ್ಬವನ್ನು ಕೂಡ ಜೈಲಿನಲ್ಲಿಯೇ ಆಚರಿಸಿಕೊಂಡಿದ್ದ ವಿನಯ್, ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 24 ವರ್ಷ ಕಳೆಯಿತು. 2016 ಜೂನ್ 15ರಂದು ನಡೆದ ಹತ್ಯೆಗೆ ಸಂಬಂಧಿಸಿ ಇದೇ ನವೆಂಬರ್ 5 ರಂದು ಬಂಧನಕ್ಕೊಳಗಾಗಿರೊ ವಿನಯ್​ಗೆ ಸ್ನೇಹಿತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಿವಾಹ ವಾರ್ಷಿಕೋತ್ಸವದ ಶುಭ ಕೋರಿದ್ದಾರೆ. ನವೆಂಬರ್ …

Read More »

ಲಿಂಗಾಯತ ಸಂಸ್ಕೃತಿ, ಗುಣ ಉಳಿಸಿದವರು ಪಂಚಮಸಾಲಿ ಲಿಂಗಾಯತರು : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಗಳು

ಗೋಕಾಕ : ಎಲ್ಲರನ್ನು ಕಟ್ಟಿಕೊಂಡು ಹೊಗುತ್ತಿದ್ದ ಸಮಾಜ ಇವತ್ತು ಸೌಲಬ್ಯ ವಂಚಿರಾಗಿದ್ದೆವೆ, ಅದನ್ನುಪಡೆಯುವಗೊಸ್ಕರ ನಾವೆಲ್ಲರೂ ಹಕ್ಕಿಗಾಗಿ ಹೊರಾಡಬೇಕಾಗಿದೆ, ಎಂದು ಗೋಕಾಕದ ಗಣಪತಿ ದೇವಸ್ಥಾನದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ತಾಲೂಕಾ ಘಟಕ, ಇದರ ಪದಾದಿಕಾರಿಗಳ ನೇಮಕ ಮತ್ತು ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಬಟ್ಟೆ ವಿತರಿಸಿ ಮಾತನಾಡಿದ ಕೂಡಲಸಂಗಮದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಮಾತನಾಡಿ ಸ್ವಾಮಿಜಿಯಿಂದ ಘಟಕಕ್ಕೆ ಹೆಸರು ಬರಬೇಕು, ಇತಿ ಮಿತಿಯಲ್ಲಿದ್ದರೆ ಮಾತ್ರ ಸಮಾಜಕ್ಕೆ …

Read More »

ರಾಜ್ಯದ ಹಿತದಿಂದ ಈ ಕುರಿತು ಮಾಧ್ಯಮಗಳಲ್ಲಿ ಮಾತನಾಡುವುದು ಸರಿಯಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ರಮೇಶ ಜಾರಕಿಹೊಳಿ

ಬೆಳಗಾವಿ : ಮಹದಾಯಿ ವಿಚಾರದಲ್ಲಿ ಕಾನೂನು ಬದ್ಧವಾಗಿ ನಾವು ನಮ್ಮ ಸರ್ಕಾರ ತಯಾರಿದ್ದು, ನಮ್ಮ ರಾಜ್ಯದ ಹಿತದಿಂದ ಈ ಕುರಿತು ಮಾಧ್ಯಮಗಳಲ್ಲಿ ಮಾತನಾಡುವುದು ಸರಿಯಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ರಮೇಶ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.     ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್‌ ಅವರ ಹೇಳಿಕೆ ಕುರಿತು ಮಂಗಳವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಗೋವಾದವರು ಯಾವುದೇ ರೂಪದಲ್ಲಿ ಬಂದರೂ ಉತ್ತರ ಕೊಡಲು ನಾವು ಸಿದ್ಧರಿದ್ದೇವೆ. ಪಾಪ ಅವರಿಗೆ ಅನಿವಾರ್ಯವಿದೆ. …

Read More »

ನಿಮ್ಮ ದುರಹಂಕಾರವನ್ನು ಬದಿಗಿಡಿ: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ

ಹೊಸದಿಲ್ಲಿ: ರೈತರು ಬೀದಿಗಿಳಿದು ಪ್ರತಿಭಟಿಸುತ್ತಿದ್ದರೆ ಸುಳ್ಳುಗಾರನು ಟಿವಿ ಚಾನೆಲ್‍ಗಳಲ್ಲಿ ಭಾಷಣ ಬಿಗಿಯುವುದರಲ್ಲಿ ನಿರತನಾಗಿದ್ದಾನೆ. ದುರಹಂಕಾರ ಬದಿಗಿಟ್ಟು ರೈತರ ಹಕ್ಕುಗಳನ್ನು ಅವರಿಗೆ ನೀಡುವತ್ತ ಗಮನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.   ಶ್ರಮಜೀವಿಗಳಾದ ರೈತರಿಗೆ ನಾವು ಋಣಿಯಾಗಿರಬೇಕು. ಅವರ ಹಕ್ಕುಗಳನ್ನು ನೀಡುವ ಮೂಲಕ, ಅವರಿಗೆ ನ್ಯಾಯ ಒದಗಿಸುವ ಮೂಲಕ ಋಣ ಸಂದಾಯ ಮಾಡಬೇಕು. ಲಾಠಿ ಬೀಸುವುದು, ಅಶ್ರುವಾಯು ಪ್ರಯೋಗಿಸುವ ಮೂಲಕವಲ್ಲ ಎಂದು …

Read More »

ಬೆಳಗಾವಿಯಲ್ಲಿ ಎಲ್ಲರ ಗಮನ ಸೆಳೆದ ಪೊಲೀಸರ ಸೈಕಲ್ ಜಾಥಾ

ಬೆಳಗಾವಿ: ಕೆಎಸ್‍ಆರ್ ಪಿ ಉತ್ಸವದ ಅಂಗವಾಗಿ ಇಂದು ಬೆಳಗಾವಿಯಲ್ಲಿ ಸೈಕಲ್ ಜಾಥಾ ನಡೆಯಿತು. ಹಿರಿಯ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ಸೈಕಲ್ ಓಡಿಸಿ ಎಲ್ಲರ ಗಮನ ಸೆಳೆದರು. ಅನೇಕ ಪೊಲೀಸ್ ಅಧಿಕಾರಿಗಳು ಸೈಕಲ್ ಓಡಿಸಿ ಅಲೋಕ್ ಕುಮಾರ್ ಅವರಿಗೆ ಸಾಥ್ ನೀಡಿದರು.   ಇಂದು ಬೆಳಗ್ಗೆ ಬೆಳಗಾವಿಯ ಸುವರ್ಣ ಸೌಧದಿಂದ ಪ್ರಾರಂಭವಾದ ಸೈಕಲ್ ಜಾಥಾ ಬೆಳಗಾವಿಯ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ಎಲ್ಲರ ಗಮನ ಸೆಳೆಯಿತು. ಸೈಕಲ್ ಜಾಥಾದಲ್ಲಿ ಬೆಳಗಾವಿ ಪೊಲೀಸ್ …

Read More »

ರಾಜಕಾರಣದಲ್ಲಿ ಯಾವ ಶಾಪವೂ ತಟ್ಟುವುದಿಲ್ಲ: ಸಾರಾ ಮಹೇಶ್ ಗೆ ಸಚಿವ ರಮೇಶ್ ತಿರುಗೇಟು

ಬೆಳಗಾವಿ : ಎಚ್.ವಿಶ್ವನಾಥ್ ಅವರಿಗೆ ಚಾಮುಂಡೇಶ್ವರಿ ಶಾಪ ತಟ್ಟಿದೆ ಎಂದು ಸಾ.ರಾ ಮಹೇಶ್ ಹೇಳಿಕೆಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ ತಿರುಗೇಟು ನೀಡಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾವುದೇ ಶಾಪ ತಟ್ಟುವುದಿಲ್ಲ. ಎಚ್.ವಿಶ್ವನಾಥ್ ಅವರ ಹೈಕೋರ್ಟ್ ಆದೇಶದ ಕುರಿತು ಸುಪ್ರೀಂ ಕೋರ್ಟ್ ಅಪೀಲು ಸಲ್ಲಿಸುತ್ತೇವೆ ಎಂದಿದ್ದಾರೆ. ವಿಶ್ವನಾಥ್ ಅವರ ಜೊತೆಗೆ ನೂರಕ್ಕೆ ನೂರರಷ್ಟು 17 ಜನರು ಜೊತೆಗಿದ್ದೇವೆ. ಸುಪ್ರೀಂ ಕೋರ್ಟ್ ಬಾಗಿಲು ತಟ್ಟುತ್ತೇವೆ ಎನ್ನುವ …

Read More »