Breaking News

ಅಂತರಾಷ್ಟ್ರೀಯ

ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‍ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ 21.27 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಮಂಗಳವಾರದಂದು ಉದಗಟ್ಟಿಯಿಂದ ನಾಗನೂರ ವ್ಹಾಯಾ ವಡೇರಹಟ್ಟಿ ರಸ್ತೆ ಸುಧಾರಣಾ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು,         ಈ …

Read More »

ಜಾಮೀನು ಅರ್ಜಿ ಹಿಂಪಡೆದ ವಿನಯ್ ಕುಲ್ಕರ್ಣಿ

ಜಾಮೀನು ಅರ್ಜಿ ಹಿಂಪಡೆದ ವಿನಯ್ ಕುಲ್ಕರ್ಣಿ ಯೋಗೀಶ್ ಗೌಡ ಹತ್ಯೆ ಪ್ರಕರಣ; ಜೈಲುವಾಸದಲ್ಲಿರುವ ಮಾಜಿ ಸಚಿವ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಜಾಮಿನು ಅರ್ಜಿಯನ್ನು ಹಿಂಪಡೆದಿದ್ದಾರೆ. ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿಸಲ್ಪಟ್ಟಿರುವ ವಿನಯ್ ಕುಲ್ಕರ್ಣಿ ಬೆಳಗಾವಿ ಹಿಡಲಗಾ ಜೈಲಿನಲ್ಲಿದ್ದು, ಕೆಲ ದಿನಗಳ ಹಿಂದೆ ಬಿಡುಗಡೆ ಕೋರಿ ಧಾರವಾಡ 3ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ …

Read More »

ಕೇಂದ್ರದ ಮಧ್ಯಸ್ಥಿಕೆ ಬೇಡ – ರಮೇಶ ಜಾರಕಿಹೊಳಿ

  ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಕೇಂದ್ರದ ಮಧ್ಯಸ್ಥಿಕೆ ಬೇಡ – ರಮೇಶ ಜಾರಕಿಹೊಳಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಗೋಕಾಕ: ಮೇಕೆದಾಟು ಸಮಾನಾಂತರ ಆಣೆಕಟ್ಟು ಯೋಜನೆಗೆ ಬೇಕಿರುವ ಕೇಂದ್ರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ. ಬುಧವಾರ ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ …

Read More »

ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ನಟಿ ಕಂಗನಾ ಕಿಡಿ

  ಡಿ.ರೂಪಾ-ಟ್ರೂ ಇಂಡಾಲಜಿ ಸಂಭಾಷಣೆ ನಡುವೆ ಹೊತ್ತಿದ ಪಟಾಕಿ ಕಿಡಿ ದೀಪಾವಳಿ ಮುಗಿದರೂ ಪಟಾಕಿ ವಿವಾದಗಳು ಮಾತ್ರ ಮುಗಿದಿಲ್ಲ. ದೀಪಾವಳಿಯಲ್ಲಿ ಪಟಾಕಿ ಸಿಡಿಸಬಾರದು. ಹಿಂದೂ ಮಹಾಕಾವ್ಯಗಳಲ್ಲಿ ಪಟಾಕಿ ಬಗ್ಗೆ ಉಲ್ಲೇಖವಿಲ್ಲ ಎಂದು ಟ್ವೀಟ್ ಮಾಡಿದ್ದ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿರುದ್ಧ ಇದೀಗ ಬಾಲಿವುಡ್ ನಟಿ ಕಂಗನಾ ರಣಾವತ್ ವಾಗ್ದಾಳಿ ನಡೆಸಿದ್ದಾರೆ. ಡಿ.ರೂಪಾ ಹಾಗೂ ಟ್ರೂ ಇಂಡಾಲಜಿ ನಡುವಿನ ವಾಗ್ವಾದದ ಬೆನ್ನಲ್ಲೇ ಟ್ರೂ ಇಂಡಾಲಜಿ ಟ್ವಿಟರ್ ಅಕೌಂಟ್ ನ್ನೇ ನಿಷ್ಕ್ರಿಯಗೊಳಿಸಲಾಗಿತ್ತು. …

Read More »

ಜಲಶಕ್ತಿ ಸಚಿವರನ್ನು ಭೇಟಿಯಾದ ಸಚಿವ ರಮೇಶ್ ಜಾರಕಿಹೊಳಿ

ರಾಜ್ಯದ ವಿವಿಧ ಯೋಜನೆಗಳ ಅನುಮತಿ ಕುರಿತು ಚರ್ಚೆ ನವದೆಹಲಿ: ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಯೋಜನೆಗೆ ಬೇಕಾಗಿರುವ ಕೇಂದ್ರ ಸರ್ಕಾರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ರಾಜ್ಯದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ ಕಚೇರಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು …

Read More »

ಬಿಡೆನ್ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಲಿರುವ ಮಂಡ್ಯದ ಡಾ.ವಿವೇಕ್ ಮೂರ್ತಿ..!

ವಾಷಿಂಗ್ಟನ್, ನ.18- ಅಮೆರಿಕದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಜೋಬಿಡೆನ್ ನೇತೃತ್ವದ ಸರ್ಕಾರದಲ್ಲಿ ಮಂಡ್ಯದ ಡಾ.ವಿವೇಕ್ ಮೂರ್ತಿ ಆರೋಗ್ಯ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಅಮೆರಿಕದ ಮಾಜಿ ಸರ್ಜನ್ ಜನರಲ್ ಆಗಿರುವ 43 ವರ್ಷದ ಡಾ.ವಿವೇಕ್ ಮೂರ್ತಿ ಮೊದಲಿನಿಂದಲೂ ಜೋಬಿಡೆನ್ ಅವರಿಗೆ ಪರಮಾಪ್ತರು. ಅಲ್ಲದೆ ಅಮೆರಿಕದ ಚುನಾಯಿತ ಅಧ್ಯಕ್ಷ ಬಿಡೆನ್ ಅವರಿಗೆ ಆಪ್ತ ಸಲಹೆಗಾರರಾಗಿರುವ ಅಗ್ರಮಾನ್ಯರಲ್ಲಿ ಡಾ.ಮೂರ್ತಿ ಅವರು ಸಹ ಒಬ್ಬರು. ಅಲ್ಲದೆ ಪ್ರಸ್ತುತ ಕೋವಿಡ್ ನಿಯಂತ್ರಣಕ್ಕಾಗಿ ಬಿಡೆನ್ ರಚಿಸಿರುವ ಸಲಹಾ ಸಮಿತಿಯ …

Read More »

ಮಹೀಂದ್ರ ಸ್ಕಾರ್ಪಿಯೋ ಕಾರನ್ನು ಮರಕ್ಕೆ ಕಬ್ಬಿಣದ ಚೈನ್ ಮೂಲಕ ಕಟ್ಟಿ ಹಾಕಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮುಂಬೈ: ಸೋಶಿಯಲ್ ಮೀಡಿಯಾದಲ್ಲಿ ಮಹೀಂದ್ರ ಮುಖ್ಯಸ್ಥ ಆನಂದ್ ಮಹೀಂದ್ರ ಇದೀಗ ಸ್ವಾರಸ್ಯಕರ ಮಾಹಿತಿ ಹಂಚಿಕೊಂಡಿದ್ದಾರೆ. ಮಾಲೀಕನೋರ್ವ ತನ್ನ ಮಹೀಂದ್ರ ಸ್ಕಾರ್ಪಿಯೋ ಕಾರನ್ನು ಮರಕ್ಕೆ ಕಬ್ಬಿಣದ ಚೈನ್ ಮೂಲಕ ಕಟ್ಟಿ ಹಾಕಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋ ಗಮನಿಸಿದ ಆನಂದ್ ಮಹೀಂದ್ರ ವಿವರಣೆಯೊಂದಿಗೆ ಟ್ವೀಟ್ ಮಾಡಿದ್ದಾರೆ. ಇದು ಹೈಟೆಕ್ ಲಾಕಿಂಗ್ ಸಿಸ್ಟಮ್ ಅಲ್ಲ, ಇದರಲ್ಲಿ ಮಾಲೀಕರ ಪೊಸೆಸೀವ್‌ನೆಸ್ ಎದ್ದುಕಾಣುತ್ತಿದೆ. ನನಗೆ ಈ ಚಿತ್ರ ಕೆಲ ನೆನಪನ್ನು ಬಿಚ್ಚಿಡುತ್ತಿದೆ. …

Read More »

ಕೋವಿಡ್ 19 ಕುರಿತಂತೆ ಏಕಾಏಕಿ ವರದಿ ಮಾಡಿದ್ದಕ್ಕಾಗಿ ಚೀನಾದ ಪತ್ರಕರ್ತೆ ಐದು ವರ್ಷಗಳ ಜೈಲು ಶಿಕ್ಷೆ ಎದುರಿಸಬೇಕಿದೆ

ಲಂಡನ್: ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಚೀನಾದ ಮುಖ ಮತ್ತೊಮ್ಮೆ ಬಯಲಾಗಿದ್ದು ವುಹಾನ್‌ನಿಂದ ಕೋವಿಡ್ 19 ಕುರಿತಂತೆ ಏಕಾಏಕಿ ವರದಿ ಮಾಡಿದ್ದಕ್ಕಾಗಿ ಚೀನಾದ ಪತ್ರಕರ್ತೆ ಐದು ವರ್ಷಗಳ ಜೈಲು ಶಿಕ್ಷೆ ಎದುರಿಸಬೇಕಿದೆ. ಸುಳ್ಳು ಮಾಹಿತಿಯನ್ನು ಹರಡಿದ ಆರೋಪದ ಮೇಲೆ ಮಾಜಿ ವಕೀಲೆ, ಪತ್ರಕರ್ತೆ ಜಾಂಗ್ ಝಾನ್ ಅವರನ್ನು ಕಳೆದ 6 ತಿಂಗಳಿನಿಂದ ಶಾಂಫೈ ಬಂಧಿಖಾನೆಯಲ್ಲಿ ಇರಿಸಲಾಗಿದ್ದು ಇದೀಗ ಆಕೆಗೆ 5 ವರ್ಷ ಜೈಲು ಶಿಕ್ಷೆಯನ್ನು ಎದುರಿಸಬೇಕಾಗಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. …

Read More »

ಉತ್ತರ ಪ್ರದೇಶದಲ್ಲಿ ಮುಂದುವರಿದ ಪೈಶಾಚಿಕ ಕೃತ್ಯ

ಫತೇಪುರ್: ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಫತೇಪುರ್ ಜಿಲ್ಲೆಯ ಅಶೋಧರ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ. 12 ಹಾಗೂ 8 ವರ್ಷದ ಬಾಲಕಿಯರನ್ನು ಹತ್ಯೆ ಮಾಡಲಾಗಿದ್ದು, ಅವರ ದೇಹದ ಮೇಲೆ ಗಾಯದ ಗುರುತುಗಳು ಕಂಡು ಬಂದಿವೆ. ಗ್ರಾಮದ ಹೊರವಲಯದಲ್ಲಿರುವ ಕೊಳದಲ್ಲಿ ಬಾಲಕಿಯರ ಮೃತದೇಹಗಳು ಕಂಡುಬಂದಿವೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ರಾಜೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ ಮಾಡಲಾಗಿದೆ ಎಂದು …

Read More »

ಆಟೋ ಮೇಲೆ ಪ್ರೆಸ್, ಶರ್ಟ್ ಮೇಲೆ ಕೆಎಸ್ಆರ್ ಟಿಸಿ ಲೋಗೋ! ವಿಜಯಪುರದಲ್ಲೊಬ್ಬ ‘ಬಹುಕಂಪನಿ ನೌಕರ’

ಆಟೋ ಮೇಲೆ ಪ್ರೆಸ್, ಶರ್ಟ್ ಮೇಲೆ ಕೆಎಸ್ಆರ್ ಟಿಸಿ ಲೋಗೋ! ವಿಜಯಪುರದಲ್ಲೊಬ್ಬ ‘ಬಹುಕಂಪನಿ ನೌಕರ’ ವಿಜಯಪುರ: ಮಾಧ್ಯಮ ಕ್ಷೇತ್ರದಲ್ಲಿ ದುಡಿಯುವ ಜನರು ತಮ್ಮ ಕಾರು, ಬೈಕ್ ಗಳ ಮೇಲೆ ಪ್ರೆಸ್ ಎಂದು‌ ಬರೆಸುವುದು ಸಾಮಾನ್ಯ. ಆದರೆ ವಿಜಯಪುರ ಜಿಲ್ಲೆಯಲ್ಲಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಸಂಬಂಧ ಇಲ್ಲದವರೂ ಟಂಟಂ, ಆಟೋಗಳ ಮೇಲೂ ಪ್ರೆಸ್ ಸ್ಟಿಕ್ಕರ್ ಬಳಕೆ ಮಾಡುವುದು ಕಂಡುಬರುತ್ತಿದೆ‌. ವಿಜಯಪುರ ನಗರದಲ್ಲಿ ಆಟೋ ಮೇಲೆ ತ್ರಿಟಿವಿ ಬಂಜಾರಾ- ಪ್ರೆಸ್ (3 TV Banjara …

Read More »