ಕೂಡ್ಲಿಗಿ: ಎರಡು ಪ್ರತ್ಯೇಕ ಸ್ಥಳಗಳಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ ಕೂಡ್ಲಿಗಿ ಪೊಲೀಸರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 66 ಮಂದಿಯನ್ನು ಬಂಧಿಸಿ, ₹ 1 ಲಕ್ಷಕ್ಕೂ ಅಧಿಕ ಹಣವನ್ನು ವಶಪಡಿಸಿಕೊಂಡಿದ್ದಾರೆ. ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದ ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿ ಜೂಜಾಟ ನಡೆದಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಬಳಿಕ ಕೂಡ್ಲಿಗಿ ಸಿಪಿಐ ಪಂಪನಗೌಡ ಹಾಗೂ ಪಿಎಸ್ಐ ತಿಮ್ಮಣ್ಣ ಎಸ್. ಚಮನೂರು ಸಿಬ್ಬಂದಿಯೊಂದಿಗೆ ದಾಳಿ ಕಾರ್ಯಾಚರಣೆ ನಡೆಸಿದರು. ಅಲ್ಲಿ 60 ಮಂದಿಯನ್ನು ಬಂಧಿಸಿ …
Read More »ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯ ಮೇಲೆ ದೊಡ್ಡ ದಾಳಿಯನ್ನು ವಿಫಲಗೊಳಿಸಿದ್ದಾರೆ.
ನವದೆಹಲಿ : ದೆಹಲಿ ಪೊಲೀಸರು ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯ ಮೇಲೆ ದೊಡ್ಡ ದಾಳಿಯನ್ನು ವಿಫಲಗೊಳಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿದ್ದ ದೊಡ್ಡ ಭಯೋತ್ಪಾದಕ ದಾಳಿಯನ್ನು ತಡೆಗಟ್ಟಲು ದೆಹಲಿ ಪೊಲೀಸ್ ವಿಶೇಷ ಕೋಶ ಉಗ್ರರನ್ನು ಬಂಧಿಸಿದೆ. ದೆಹಲಿಯ ಸರಾಯ್ ಕೇಲ್ ಖಾನ್ ನಿಂದ ಬಂಧಿಸಲ್ಪಟ್ಟ ಇಬ್ಬರು ಭಯೋತ್ಪಾದಕರನ್ನು ಅಧಿಕಾರಿಗಳು ಈಗ ಪ್ರಶ್ನಿಸುತ್ತಿದ್ದಾರೆ. ದೆಹಲಿ ಪೊಲೀಸ್ ಅಧಿಕಾರಿಗಳ ಪ್ರಕಾರ, ಸೋಮವಾರ ರಾತ್ರಿ 10.15 ರ ಸುಮಾರಿಗೆ ಸರೈ ಕೇಲ್ ಖಾನ್ನ …
Read More »ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು.
ಚಿಕ್ಕೋಡಿ: ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು. ಹಾಗಾಗಿಯೇ ಜನ ಇವರನ್ನ ಜಿಲ್ಲೆಯ ಸಾಹುಕಾರರು ಎಂದೇ ಕರೆಯುತ್ತಾರೆ. ಜಿಲ್ಲೆಯಲ್ಲಿ ತಮ್ಮದೆ ಆದ ಹಿಡಿತ ಹೊಂದಿರುವ ಈ ಮೂವರು ನಾಯಕರು ತಮ್ಮದೆ ರಾಜಕೀಯ ಲೆಕ್ಕಾಚಾರಗಳನ್ನ ಹಾಕಿ ರಾಜಕೀಯ ಮಾಡುತ್ತ ಬಂದಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯೂ ಅಷ್ಟೇ. ಈ ಮೂವರು ನಾಯಕರು ಒಂದೇ ಪಕ್ಷದಲ್ಲಿ ಇದ್ದರೂ …
Read More »ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.
ಹಾಸನ : ಇಂದು ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ 6.45 ರ ಸುಮಾರಿಗೆ ಪತ್ನಿ ಜೊತೆ ಹಾಸನಾಂಬೆ ದೇಗುಲಕ್ಕೆ ಆಗಮಿಸಿದ ಅವರು, ದೀಪಾವಳಿ ಹಬ್ಬದ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಈ ಬಾರಿ ನವೆಂಬರ್ 5 ರಿಂದ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಮಧ್ಯಾಹ್ನ 12 …
Read More »ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.
ಬೆಳಗಾವಿ : ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದಂದು ಕತ್ತಲಲ್ಲಿದ್ದೇವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾರಿಗೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿರುವುದು ಗಮನಕ್ಕೆ ಬಂದಿದೆ. ಹಬ್ಬದ ಸಂದರ್ಭದಲ್ಲಿ ಅವರಿಗೆ ಮುಂಚಿತವಾಗಿ ಹಣ ನೀಡಬೇಕಾಗಿತ್ತು. ಸಾರಿಗೆ ಇಲಾಖೆ ಸಿಬ್ಬಂದಿ ಸಾಮಾನ್ಯ ಕುಟುಂಬದಿಂದ ಬಂದವರು. ಮುಂಚಿತವಾಗಿ ಸಂಬಳ ನೀಡದಕ್ಕೆ ವಿಷಾದ …
Read More »ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ.
ಪಟ್ನಾ: ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ. 2005ರಿಂದಲೂ (2013-17ರ ಅವಧಿ ಬಿಟ್ಟು) ಸುಶೀಲ್ ಕುಮಾರ್ ಮೋದಿ ಅವರು ಉಪಮುಖ್ಯಮಂತ್ರಿ ಆಗಿದ್ದರು. ಈ ಬಾರಿ, ಅವರನ್ನೇ ಆ ಹುದ್ದೆಯಲ್ಲಿ ಮುಂದುವರಿಸುವ ಬಗ್ಗೆ ಒಮ್ಮತ ಏರ್ಪಟ್ಟಿಲ್ಲ. ಕತಿಹಾರ್ ಶಾಸಕ ತಾರಕೇಶ್ವರ ಪ್ರಸಾದ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ರೇಣು ದೇವಿ ಅವರು ಉಪನಾಯಕಿ ಆಗಲಿದ್ದಾರೆ. ಈ ಇಬ್ಬರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ …
Read More »ಗೋಕಾಕ ಬಳಿ ಭೀಕರ ರಸ್ತೆ ಅಪಘಾತ ನಾಲ್ವರು ದುರ್ಮರಣ…
https://youtu.be/Dg6L9OFWlVU ಗೋಕಾಕ: ಟಾಟಾ ಎಸಿ ಮತ್ತು ಕಾರು ಮಧ್ಯ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲಿ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಸಂಕೇಶ್ವರ – ನರಗುಂದ ರಾಜ್ಯ ಹೆದ್ದಾರಿ ಮಮದಾಪೂರ ಕ್ರಾಸ್ ದ ಬಳಿ ನಡೆದಿದೆ. ಟಾಟಾ ಎಸಿ ಹಾಗೂ ಇಂಡಿಕಾ ಕಾರ್ ಮಧ್ಯ ಡಿಕ್ಕಿ ಸಂಭವಿಸಿ ಓರ್ವ ಯುವಕ , ಇಬ್ಬರು ಮಹಿಳೆಯರು , ಒಂದು ಹೆಣ್ಣುಮಗು ಸೆರಿ ನಾಲ್ಕು ಜನ ದುರ್ಮರಣ ಗೊಂಡಿದ್ದು, …
Read More »ಸಿಲಿಕಾನ್ ಸಿಟಿ ಸುತ್ತಮುತ್ತ ನಿಮ್ಮದು ಜಮೀನು ಇಲ್ಲವೇ ಸೈಟ್ ಇದೆಯಾ?
ದೇವನಹಳ್ಳಿ: ಸಿಲಿಕಾನ್ ಸಿಟಿ ಸುತ್ತಮುತ್ತ ನಿಮ್ಮದು ಜಮೀನು ಇಲ್ಲವೇ ಸೈಟ್ ಇದೆಯಾ? ಅದು ನಿಮ್ಮ ಬಳಿಯೇ ಇದೆ ಅಂತ ನೀವು ನೆಮ್ಮದಿಯಾಗಿದ್ದೀರಾ? ಹಾಗಾದ್ರೆ ನಿಮ್ಮ ನೆಮ್ಮದಿಗೆ ದಿಢೀರ್ ಭಂಗ ಬಂದರೂ ಬರಬಹುದು. ಅದಕ್ಕೂ ಮುನ್ನ ನೀವು ಬೆಚ್ಚಿಬೀಳುವ ಸಂಗತಿಯೊಂದು ಇಲ್ಲಿದೆ ನೋಡಿ. ಬಸವರಾಜ್, ಪ್ರಸನ್ನಕುಮಾರ್ ಮತ್ತು ಉಮೇಶ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ತಾಲೂಕು ಕಛೇರಿಯಲ್ಲಿ ಕಂಪ್ಯೂಟರ್ ಆಪರೇಟರ್ಸ್. ಇವರು ಸುಲಭವಾಗಿ ಹಣ ಮಾಡಿ ಕೋಟಿ ಕೋಟಿ ಸಂಪಾದನೆ ಮಾಡೋದಕ್ಕೆ …
Read More »ನಾಳೆಯಿಂದ ಶಬರಿಮಲೆ ಅಯ್ಯಪ್ಪ ದೇವಾಲಯ ಓಪನ್; ಭಕ್ತರಿಗಾಗಿ ಇಲ್ಲಿದೆ ಮಾಹಿತಿ
ಕೋವಿಡ್ ನಿಯಮ ಪಾಲನೆ ಕಡ್ಡಾಯ : ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ನಾಳೆಯಿಂದ ತೆರೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕಟ್ಟುನಿಟ್ಟಿನ ತಪಾಸಣೆ ಮೂಲಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಮಂಡಲಂ ಮಕರವಿಲಕ್ಕು ಅವಧಿಕಾಗಿ ನಾಳೆಯಿಂದ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ತೆರೆಯಲಾಗುತ್ತಿದ್ದು, ಕೋವಿಡ್ ನೆಗೆಟಿವ್ ಬಂದವರನ್ನು ಮಾತ್ರ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇದೇ ಮೊದಲ ಬಾರಿಗೆ ಯಾತ್ರಾಸ್ಥಳ ವರ್ಚುವಲ್ ಸರದಿ ವ್ಯವಸ್ಥೆಗೆ …
Read More »ರಮೇಶ್ ಕತ್ತಿಗೆ ದೀಪಾವಳಿ ಉಡುಗೂರೆ : ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮರು ಆಯ್ಕೆ
ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಬೆಳಗಾವಿ: ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯ ಹಗ್ಗ ಜಗ್ಗಾಟಕ್ಕೆ ಶನಿವಾರ ತೆರೆ ಬಿದ್ದಿದ್ದು, ಅಧ್ಯಕ್ಷ,ಉಪಾಧ್ಯಕ್ಷ ಹೆಸರುಗಳನ್ನು ಘೋಷಣೆ ಮಾಡಲಾಗಿದೆ. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಬೆಳಿಗ್ಗೆ ಘಟಾನುಘಟಿ ಬಿಜೆಪಿ ನಾಯಕರು ನಡೆಸಿದ ಸಭೆಯಲ್ಲಿ ಅವಿರೋಧ ಆಯ್ಕೆ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿಯಾಗಿದೆ ಮುಂದುವರೆಯಲಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ್ …
Read More »
Laxmi News 24×7