Breaking News

ಅಂತರಾಷ್ಟ್ರೀಯ

ಆನ್‍ಲೈನ್ ಕ್ಲಾಸ್‍ನಲ್ಲಿ ಶಿಕ್ಷಕನಿಗೆ ‘ದಿಸ್ ಮ್ಯಾನ್ ಸೋ ಸೆಕ್ಸಿ’ ಎಂದ ವಿದ್ಯಾರ್ಥಿನಿ

ವಾಷಿಂಗ್‍ಟನ್: ಆನ್‍ಲೈನ್ ಕ್ಲಾಸ್‍ನಲ್ಲಿ ವಿದ್ಯಾರ್ಥಿನಿ ಶಿಕ್ಷಕನಿಗೆ ಸೆಕ್ಸಿ ಎಂದು ಕರೆದಿರುವ ವೀಡಿಯೋ ಟಿಕ್‍ಟಾಕ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಟಿಕ್‍ಟಾಕ್ ನಲ್ಲಿ 50 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದ್ದು, 8 ಸಾವಿರಕ್ಕೂ ಹೆಚ್ಚು ಕಮೆಂಟ್ ಬಂದಿವೆ. ಕೊರೊನಾ ಹಿನ್ನೆಲೆ ಸರ್ಕಾರಗಳು ಆನ್‍ಲೈನ್ ತರಗತಿಗಳಿಗೆ ಹೆಚ್ಚು ಒತ್ತು ನೀಡುತ್ತಿವೆ. ವಿದೇಶಗಳಲ್ಲಿ ಉನ್ನತ ವ್ಯಾಸಂಗದ ವಿದ್ಯಾರ್ಥಿಗಳಿಗೆ ವರ್ಚುವಲ್ ತರಗತಿಗಳು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಆನ್‍ಲೈನ್ ಕ್ಲಾಸ್ ಗಳನ್ನು ರೆಕಾರ್ಡ್ ಮಾಡಿಕೊಂಡು ಅಭ್ಯಾಸ ಮಾಡುತ್ತಿದ್ದಾರೆ. …

Read More »

ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಏಕಾಏಕಿ ವಶಕ್ಕೆ ಪಡೆಯುವ ಮೂಲಕ ವಿನಯ್ ಕುಲಕರ್ಣಿಗೆ ಅವಮಾನ ಮಾಡಲಾಗಿದೆ ಎಂದಿದ್ದಾರೆ.

ತುಮಕೂರು : ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಏಕಾಏಕಿ ವಶಕ್ಕೆ ಪಡೆಯುವ ಮೂಲಕ ವಿನಯ್ ಕುಲಕರ್ಣಿಗೆ ಅವಮಾನ ಮಾಡಲಾಗಿದೆ ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ದ್ವೇಷದ ರಾಜಕೀಯ ತುಂಬಿ ತುಳುಕುತ್ತಿದೆ. ಸಹ ಸಮಾಜದ ನಾಯಕರು, ಸಮಾಜದ ಮುಖಂಡರನ್ನು ಈ ರೀತಿ ನಡೆಸಿಕೊಳ್ಳುವುದು ಸರಿಯಲ್ಲ. ಸಿಎಂ ಯಡಿಯೂರಪ್ಪನವರು ಇದ್ದನ್ನು ಸರಿಪಡಿಸಬೇಕು ಎಂದಿದ್ದಾರೆ. ಪ್ರಾಥಮಿಕ ವರದಿಯಲ್ಲೂ ಅವರ ಹೆಸರು …

Read More »

ಆರಂಭದಲ್ಲಿ ಹಿನ್ನಡೆ, ಕೊನೆಗೆ ಟ್ರಂಪ್‌ ಮುನ್ನಡೆ – ಯಾರಾಗ್ತಾರೆ ಅಮೆರಿಕದ ಅಧ್ಯಕ್ಷ?

ವಾಷಿಂಗ್ಟನ್‌: ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಿಪಬ್ಲಿಕನ್ ಪಕ್ಷದ ಡೋನಾಲ್ಡ್ ಟ್ರಂಪ್ ಹಾಗೂ ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ವಿಜೇತರನ್ನು ನಿರ್ಣಯಿಸುವ ಎಲೆಕ್ಟೋರಲ್ ಮತಗಳಲ್ಲಿ ಬೈಡೆನ್ ಮುನ್ನಡೆ ಸಾಧಿಸಿದ್ದಾರೆ. ಬೆಳಗ್ಗೆ ತೀರಾ ಹಿಂದಿದ್ದ ಟ್ರಂಪ್ ಸಂಜೆ ಹೊತ್ತಿಗೆ ಭಾರೀ ಪೈಪೋಟಿ ನೀಡಿದ್ದಾರೆ. ಯಾವುದೇ ಕ್ಷಣದಲ್ಲೂ ಜೋ ಬೈಡನ್‍ರನ್ನು ಹಿಂದಿಕ್ಕುವ ಸಾಧ್ಯತೆಗಳೂ ಇವೆ. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳನ್ನು …

Read More »

ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ.

ಚಿಕ್ಕೋಡಿ: ‘ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ. ರಾಜಯೋಗದ ಮೂಲಕ ಶುದ್ಧ, ಸಕಾರಾತ್ಮಕ, ಶ್ರೇಷ್ಠ, ಶಕ್ತಿಶಾಲಿ ಭಾವನೆಗಳು ಪಸರಿಸಿ ಬೆಳೆಗಳಿಗೆ ಉತ್ತಮ ಸಂಸ್ಕಾರ ನೀಡಿದರೆ ಸಾತ್ವಿಕ ಆಹಾರವನ್ನು ಪಡೆಯಬಹುದು. ಇದು ಶಾಶ್ವತ ಯೋಗಿಕ ಬೇಸಾಯ ಪದ್ಧತಿಯಿಂದ ಸಾಧ್ಯ’. – ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸೇವಾ ಕೇಂದ್ರದ ಸಂಚಾಲಕರಾದ ಗ್ರಾಮ ವಿಕಾಸ ಬೆಳಗಾವಿ ವಿಭಾಗದ ಸಂಯೋಜಕಿ ಶಾಂತಕ್ಕ ಅವರ ಮಾತಿದು. ‘ಕಾಗವಾಡ ತಾಲ್ಲೂಕಿನ ಐನಾಪುರದಲ್ಲಿ ಲಕ್ಷ್ಮಣ ಹೊಳಬಸಪ್ಪ …

Read More »

ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು : ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸಚಿವ ಸುಧಾಕರ್ ಅವರು , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಪ್ರಗತಿ ಮತ್ತು ಸಮರ್ಪಕ ಜಾರಿ ಕುರಿತಂತೆ ಚರ್ಚಿಸಲು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ …

Read More »

ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ

ವಿಜಯಪುರ : ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ ನಾನು ಒಬ್ಬ ಪೊಲೀಸ್ ಆಗಿದ್ದು, ನನ್ನ ತಂದೆಯ ಜೀವ ಕಾಪಾಡಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು ಸಾರ್ವಜನಿಕರ ಪಾಡೇನು ಎಂದು ಜಿಲ್ಲೆಯ ಸಿಂದಗಿಇ ತಾಲೂಕಿನ ಬಂಟನೂರು ಗ್ರಾಮದ ನಿವಾಸಿ ಬಸವರಾಜ ಪಾಟೀಲ್ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸವರಾಜ್ ಅವರು ಕಳೆದ 13 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ …

Read More »

ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ

ಮೈಸೂರು: ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ನಡೆದಿದೆ. ಚೆಸ್ಕಾಂನ ತ್ಯಾಗರಾಜು, ಮಹೇಂದ್ರ, ಮಲ್ಲೇಶ್ ಎಂಬ ಮೂವರು ಕೆಇಬಿ ನೌಕರರಿಗೆ ಗಂಭೀರ ಗಾಯಗಳಾಗಿವೆ. ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಸದ್ಯ ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು, ನೌಕರರು ವಿದ್ಯುತ್ ಕಂಬದಿಂದ ಬೀಳುತ್ತಿರುವ ದೃಶ್ಯ …

Read More »

ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ.

ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ.     2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್​ ಗೌಡ ಮಾಲೀಕತ್ವದ ಜಿಮ್​ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ …

Read More »

ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ

ಮುಂಬೈ: ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರು ತಮ್ಮ ತಾಯಿಯ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ರು. ಅವರ ಡೆತ್​ನೋಟ್​ನಲ್ಲಿ ಅರ್ನಬ್ ಗೋಸ್ವಾಮಿ ಸೇರಿ ಹಲವರು ಹಣ ಕೊಡಬೇಕಿತ್ತು. ಈ ಹಣ ವಸೂಲಿಯಾಗದ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಅಂತಾ ಬರೆದಿಟ್ಟಿದ್ರು. ಈ ಪ್ರಕರಣದ ವಿಚಾರಣೆಗಾಗಿ ನಿನ್ನೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಯನ್ನ ವಶಕ್ಕೆ …

Read More »

ಸಿಎಂ ಯಡಿಯೂರಪ್ಪ ಬದಲಾಗ್ತಾರೆ. ಇದೇ ಮಾತು ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಂತೆ ಕಂತೆಗಳ

ಸಿಎಂ ಯಡಿಯೂರಪ್ಪ ಬದಲಾಗ್ತಾರೆ. ಇದೇ ಮಾತು ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಂತೆ ಕಂತೆಗಳ ದೊಡ್ಡ ಮೇಲಾಟವೇ ನಡೆದಿತ್ತು. ಆದ್ರೆ, ಇದೆಲ್ಲವನ್ನೂ ಮೆಟ್ಟಿ ನಿಲ್ಲೋಕೆ ಸಿಎಂ ಬಿಎಸ್​ವೈ ಸಜ್ಜಾಗಿದ್ದಾರೆ. ಇಂದು ಮಂಗಳೂರಿನಲ್ಲಿ ನಡೀತಿರೋ ರಾಜ್ಯ ಕಾರ್ಯಕಾರಿಣಿಯಲ್ಲಿ ಖಡಕ್ ಸಂದೇಶ ರವಾನಿಸೋಕೆ ರೆಡಿಯಾಗಿದ್ದಾರೆ. ನಾಯಕತ್ವ ಬದಲಾವಣೆ.. ಸಿಎಂ ಚೇಂಜ್.. ಯಡಿಯೂರಪ್ಪ ಕುರ್ಚಿಗೆ ಕಂಟಕ.. ಕಳೆದ ಎರಡು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ಇದೇ ಮಾತು. ವಿಪಕ್ಷಗಳಿಂದ ಹಿಡಿದು ಸ್ವಪಕ್ಷಿಯರವರೆಗೂ ಆಡಿದ್ದ ಮಾತು. ಆದ್ರೀಗ, …

Read More »