Breaking News

ಅಂತರಾಷ್ಟ್ರೀಯ

ಮನೆಗೆ ನುಗ್ಗಿದ ಮಳೆ ನೀರು.. ವಿದ್ಯುತ್ ಪ್ರವಹಿಸಿ ಮಲಗಿದ್ದಲ್ಲೇ ಅಜ್ಜಿ ಸಾವು

ಕಲಬುರಗಿ: ಜಿಲ್ಲೆಯಾದ್ಯಂತ ಧಾರಕಾರ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಸುಂದರ ನಗರದಲ್ಲಿ ಅಜ್ಜಿ ಬಲಿಯಾಗಿದ್ದಾಳೆ. ಭೀಮಾಬಾಯಿ (96) ಮೃತಪಟ್ಟ ವೃದ್ಧೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಯಲ್ಲಿ ಮಲಗಿದ್ದ ಅಜ್ಜಿ ಜೀವ ಕಳೆದುಕೊಂಡಿದ್ದಾರೆ. ಕಣ್ಣು ತೆರೆದು ನೋಡುವಷ್ಟರಲ್ಲಿ ವಿದ್ಯುತ್ ಸ್ಪರ್ಶಿಸಿ ಯಮನ ಪಾದ ಸೇರಿದ್ದಾರೆ. ಮಳೆಯಿಂದಾಗಿ ಮನೆಯೊಳಗೆ ಮಳೆ ನೀರು ಹೊಕ್ಕಿತ್ತು. ಈ ವೇಳೆ ನೀರಿನೊಂದಿಗೆ ವಿದ್ಯುತ್ ಸಹ ಪ್ರವೇಶಿಸಿ ಅಜ್ಜಿ ಮಲಗಿದ್ದಲ್ಲೆ ಮೃತಪಟ್ಟಿದ್ದಾರೆ. ಅಜ್ಜಿಯ ಮನೆ ಶೇಕಡಾ ಅರ್ಧದಷ್ಟು …

Read More »

ತಂದೆ ತಾಯಿ ಜೊತೆ ಜಗಳವಾಡ್ತಿದ್ದ ಅಣ್ಣ: ಬೇಸತ್ತು ಹತ್ಯೆ ಮಾಡಿದ ತಮ್ಮ

ಹಾವೇರಿ: ಜಿಲ್ಲೆ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ತಮ್ಮನೇ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 22 ವರ್ಷ ನಾಗರಾಜ ಗೊರವರ ಹತ್ಯೆಯಾದ ಅಣ್ಣ. ದಿಳ್ಳೆಪ್ಪ ಗೊರವರ (20) ಹತ್ಯೆ ಮಾಡಿದ ಸೋದರ. ಕಾರಣ ಏನು?: ಅಣ್ಣ ನಾಗರಾಜ ನಿತ್ಯ ಕುಡಿದು ಬಂದು ತಂದೆ ತಾಯಿ ಜೊತೆ ಜಗಳವಾಡ್ತಿದ್ದ. ತಂದೆ ತಾಯಿಗೆ ಅಣ್ಣ ನೀಡ್ತಿದ್ದ ಕಿರಿಕಿರಿಯಿಂದ ಬೇಸತ್ತು ತಮ್ಮ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಅಣ್ಣನ ಹತ್ಯೆ ಮಾಡಿದ …

Read More »

ನಗರದಲ್ಲಿ ವಿದೇಶಿ ಘಾಟು, 8 ಬಾಕ್ಸ್‌ಗಳಲ್ಲಿದ್ದ 1,59,800 ವಿದೇಶಿ ಸಿಗರೇಟು ವಶ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ವಿದೇಶಿ ಸಿಗರೇಟುಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಪರಿಶೀಲನೆ ನಡೆಸಿದ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳ ತಂಡ ಶಾರ್ಜಾನಿಂದ ವಿಮಾನದಲ್ಲಿ ಬಂದ 8 ಬಾಕ್ಸ್​ಗಳು ಪತ್ತೆಯಾಗಿವೆ. ಆರಂಭಿಕ ಅಂತದ ಪರಿಶೀಲನೆ ವೇಳೆ ಸಿಕ್ಕ ಬಾಕ್ಸ್​ಗಳನ್ನು X-ray scan ಗೆ ಒಳಪಡಿಸಿದಾಗ ಅದರಲ್ಲಿ ಲಕ್ಷಾಂತರ ಮೌಲ್ಯದ ಸಿಗರೇಟ್​ ಇರುವುದು ಗೊತ್ತಾಗಿದೆ.ಬಾಕ್ಸ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಿಗರೇಟ್ ಬಂಡಲ್​ಗಳು ಪತ್ತೆಯಾಗಿವೆ. …

Read More »

ಅಬ್ಬಾ! ಇದೆಷ್ಟು ದೊಡ್ಡ ಕುಂಬಳಕಾಯಿ ಗೊತ್ತಾ?

ಕ್ಯಾಲಿಫೋರ್ನಿಯಾ: ವಿಶ್ವದಾದ್ಯಂತ ಆವರಿಸಿರುವ ಮಹಾಮಾರಿ ಕೊರೊನಾದಿಂದ ಜನ ಸಾಕಷ್ಟು ಕಷ್ಟು ನೋವುಗಳನ್ನು ಅನುಭವಿಸುತ್ತಿದ್ದಾರೆ. ಈ ನಡುವೆ ಲಾಕ್​ಡೌನ್ ಸಮಯವನ್ನು ಬಳಸಿಕೊಂಡು ಅದರ ಪ್ರಯೋಜನ ಪಡೆದವರೂ ಸಹ ಸಾಕಷ್ಟು ಮಂದಿ.  ಇದೇ ರೀತಿ ಇಲೊಬ್ಬ ವ್ಯಕ್ತಿ ತನ್ನ ಸಮಯ ಪರಿಶ್ರಮದಿಂದ 2,350 ಪೌಂಡ್ ತೂಕದ ಕುಂಬಳಕಾಯಿಯನ್ನು ಬೆಳೆಸಿದ್ದಾನೆ. ಸದ್ಯ ಇದು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಹಾಫ್ ಮೂನ್ ಬೇ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ತಂದುಕೊಟ್ಟಿದೆ. ತೋಟಗಾರಿಕಾ ಶಿಕ್ಷಕನಾಗಿರುವ 40 ರ ಹರೆಯದ …

Read More »

ಪ್ರೀತಿಸಿದವಳನ್ನೇ ಕೊಲ್ಲಲು ಯತ್ನಿಸಿ.. ಜೈಲು ಸೇರಿದ ಪ್ರಿಯಕರ

ದೇವನಹಳ್ಳಿ: ಪ್ರೀತಿ ಮಧುರ, ತ್ಯಾಗ ಅಮರ ಅನ್ನೋ ಮಾತಿದೆ. ಆದರೆ ಇತ್ತೀಚಿನ ಯುವಕರು ಪ್ರೀತಿಗಾಗಿ ಪ್ರಾಣ ತೆಗೆಯಲೂ ಸಹ ಹಿಂದೆ ಮುಂದೆ ನೋಡಲ್ಲ. ತಮ್ಮ ಪ್ರೀತಿ ಸಿಗದಿದ್ದರೇ ಸಾಯಿಸಲೂ ಸಿದ್ದ, ಸಾಯಲೂ ಸಿದ್ದ ಅನ್ನುವಂತಿದ್ದಾರೆ. ನಿನ್ನೆ ಹೈದರಾಬಾದ್​ನಲ್ಲೂ ಪಾಗಲ್ ಪ್ರೇಮಿಯೊಬ್ಬ ಯುವತಿ ಪ್ರೀತಿ ನಿರಾಕರಿಸಿದಕ್ಕೆ ಆಕೆಯನ್ನು ಸುಟ್ಟು ಚಿಕಿತ್ಸೆ ಫಲಿಸದೇ ಆತನೂ ಸತ್ತ ಘಟನೆ ನಡೆದಿತ್ತು. ಅದೇ ಮಾದರಿಯಲ್ಲಿ ಇಲ್ಲೊಬ್ಬ ಪ್ರೇಮಿ ತಾನು ಪ್ರೀತಿಸಿದ ನವವಿವಾಹಿತೆಯನ್ನು ಪಾಳು ಬಿದ್ದ ಬಾವಿಗೆ …

Read More »

ಅಂತಾರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಪ್ರಯುಕ್ತ ಶಂಕರಟ್ಟಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮ

  ಅಥಣಿ :ಅಂತಾರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಪ್ರಯುಕ್ತ  ಶಂಕರಟ್ಟಿ ಗ್ರಾಮದ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು. ಈ ವೇಳೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಶುವೈದ್ಯ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು   ಈ  ಸಂದರ್ಭದಲ್ಲಿ ಬಸವರಾಜ ಖೇಮಲಾಪುರ ವಿಪತ್ತು ನಿರ್ವಾಹಕ ಘಟಕದ ಸಂಯೋಜಕರು ದರೂರ ಹಾಗೂ  ವಲಯ ಮೇಲ್ವಿಚಾರಕರು , ಸೇವಾಪ್ರತಿನಿಧಿಗಳು ಮತ್ತು ವೈದ್ದ್ಯಾದಿಕಾರಿಗಳು ಮತ್ತು ನರ್ಸ್ ಸ್ವಯಂ ಸೇವಕರು ಜಕ್ಕಪ್ಪ ತೀರ್ಥ, ವಿಠ್ಠಲ್ ಕುಂಬಾರ್, …

Read More »

ಬಿಸಿಲ್ಗುದುರೆಯಂತೆ ಮಿನುಗಿ ಹೋಗುವ ಕಾಲದಂತೆ ಕರಗಿಹೋಗುವ ನೆನಪೇ ಒಂದು ಚಲಿಸುವ ಗಡಿಯಾರ

ಚಲಿಸುವ ಗಡಿಯಾರ ಬಿಸಿಲ್ಗುದುರೆಯಂತೆ ಮಿನುಗಿ ಹೋಗುವ ಕಾಲದಂತೆ ಕರಗಿಹೋಗುವ ನೆನಪೇ ಒಂದು ಚಲಿಸುವ ಗಡಿಯಾರ ಹಗಲಲಿ ಕನಸ ನಕ್ಷತ್ರಗಳು ಮರೆಯಾಗುವಂತೆ ಮಾಯವಾಗುವ ನೆನಪೇ ಒಂದು ಚಲಿಸುವ ಗಡಿಯಾರ ಕತ್ತಲೆ ಬೆಳಕನಾವರಿಸುವಂತೆ ಮನವನಾವರಿಸುವ ನೆನಪೇ ಒಂದು ಚಲಿಸುವ ಗಡಿಯಾರ…. ನವಿರಾದ ಸುಖಗಳ ನಡುವೆ ಸಿಹಿಯಾದ ಅನುಭವ ಬೆರೆಸುವ ನೆನಪೇ ಒಂದು ಚಲಿಸುವ ಗಡಿಯಾರ ಭವಿಷ್ಯದ ಗರ್ಭದಲಿ ಗರಿಬಿಚ್ಚಿ ನಲಿವಂತೆ ಸಿಹಿನೆನಪಿನ ತರಂಗಗಳನ್ನು ಬಡಿದೆಬ್ಬಿಸುವ ನೆನಪೇ ಒಂದು ಚಲಿಸುವ ಗಡಿಯಾರ ಹೃದಯದ ಭಾವನೆಗಳನ್ನು …

Read More »

ಮುಖ್ಯಮಂತ್ರಿ ಜೊತೆ ಸಭೆ; ಔಷಧ ಕ್ಷೇತ್ರದಲ್ಲಿ ಭಾರೀ ಹೂಡಿಕೆಗೆ ಪಿರಮಲ್ ಗ್ರೂಪ್ ಆಸಕ್ತಿ..

ಬೆಂಗಳೂರು: ಕರ್ನಾಟಕದಲ್ಲಿ ಔಷಧೀಯ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್ ಗ್ರೂಪ್ ಆಸಕ್ತಿ ತೋರಿದ್ದು, ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಮುಖ್ಯಮಂತ್ರಿ ಜೊತೆ ಇಂದು ಪಿರಮಲ್ ಗ್ರೂಪ್‍ ಅಧ್ಯಕ್ಷ ಆನಂದ್ ಪಿರಮಲ್ ಅವರು ವರ್ಚುಯಲ್ ಸಭೆ ಮುಖಾಂತರ ಈ ಬಗ್ಗೆ ಚರ್ಚಿಸಿದರು. ರಾಜ್ಯ ಸರ್ಕಾರ ಕಳೆದ ದಿನಗಳಲ್ಲಿ ಅನೇಕ ಸುಧಾರಣೆಗಳನ್ನು ತಂದು ಕೈಗಾರಿಕೆಗಳಿಂದ ಅತಿ ಹೆಚ್ಚು ಹೂಡಿಕೆಯನ್ನು ಆಕರ್ಷಿಸುತ್ತಿದೆ. ರಾಜ್ಯದಲ್ಲಿ ಹೂಡಿಕೆಗೆ ಅವಕಾಶಗಳನ್ನು ರಾಜ್ಯ …

Read More »

ಬಾಲಕಿಯರ ಬೆತ್ತಲೆ ಫೋಟೋಗೆ ಪೀಡಿಸುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು:ಬೆತ್ತಲೆ ಫೋಟೋ ಕಳಿಸುವಂತೆ ಅಪ್ರಾಪ್ತ ಹೆಣ್ಮಕ್ಕಳ ಕಾಡ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿ ಜಗದೀಶ್ ಬಂಧಿತ ಆರೋಪಿ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರೋ ಅಪ್ರಾಪ್ತೆಯರೇ ಎಚ್ಚರರ! ಆರೋಪಿ ಜಗದೀಶ್ ಅಪ್ರಾಪ್ತ ಹೆಣ್ಣುಮಕ್ಕಳನ್ನ ಟಾರ್ಗೆಟ್ ಮಾಡಿ ಪದೇ ಪದೆ ಕಾಲ್ ಮಾಡಿ ಕಿರುಕುಳ ನೀಡ್ತಿದ್ದ. ಯುವತಿಯರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಅಕೌಂಟ್ ಕ್ರಿಯೇಟ್ ಮಾಡಿ ಚಾಟಿಂಗ್ ಮಾಡ್ತಿದ್ದ. ಬೆತ್ತಲೆ ಫೋಟೋಗೆ ಡಿಮ್ಯಾಂಡ್ ಮಾಡ್ತಿದ್ದ. ಬೆತ್ತಲೆ ಫೋಟೋ …

Read More »

ಗ್ರಾಮೀಣ ಪ್ರದೇಶದ ಜನ ದಯವಿಟ್ಟು ದಸರಾಗೆ ಬರಬೇಡಿ’

ಮೈಸೂರು: ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ತಯಾರಿ ಶುರುವಾಗಿದ್ದು, ಗ್ರಾಮೀಣ ಪ್ರದೇಶದ ಜನ ದಯವಿಟ್ಟು ದಸರಾಗೆ ಬರಬೇಡಿ ಎಂದು ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಡಿ. ಭಾರತಿ ಸದುದ್ದೇಶದ ಮನವಿ ಮಾಡಿಕೊಂಡಿದ್ದಾರೆ. ಕೊರೊನಾ ಹಬ್ಬಲು/ಹಬ್ಬಿಸಿಕೊಳ್ಳಲು ಅವಕಾಶ ಕೊಡಬೇಡಿ ಈ ಬಾರಿ ದಸರಾದಲ್ಲಿ ಜಂಬೂಸವಾರಿ ಮೆರವಣಿಗೆ ಇರಲ್ಲ. ಅರಮನೆಯಲ್ಲಿ ಮಾತ್ರ ಜಂಬೂಸವಾರಿ ಇರುತ್ತೆ. ಅರಮನೆ ಒಳಗೆ 300 ಜನರಿಗೆ ಮಾತ್ರ ಅವಕಾಶ ಇದೆ. ಸಾರ್ವಜನಿಕರಿಗೆ ನೇರವಾಗಿ ಜಂಬೂಸವಾರಿ ನೋಡುವ ಅವಕಾಶ …

Read More »