ಅಬುಧಾಬಿ: ಇಂದು ಅಬುಧಾಬಿ ಸ್ಟೇಡಿಯಂನಲ್ಲಿ ನಡೆದ ವಿಕೇಂಡ್ ಧಮಾಕದ ಮೊದಲನೇ ಮ್ಯಾಚಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕೊನೆಯ ಕ್ಷಣದಲ್ಲಿ ರೋಚಕ ಜಯವನ್ನು ಕಂಡಿದೆ. ಇಂದು ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ತಂಡ ನಾಯಕ ದಿನೇಶ್ ಕಾರ್ತಿಕ್ ಅವರ ಭರ್ಜರಿ ಬ್ಯಾಟಿಂಗ್ನಿಂದ ನಿಗದಿತ 20 ಓವರಿನಲ್ಲಿ 164 ರನ್ಗಳನ್ನು ಟಾರ್ಗೆಟ್ ಆಗಿ ನೀಡಿತು. ಈ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್ ತಂಡಕ್ಕೆ ಉತ್ತಮ ಆರಂಭ ಸಿಕಿತು. ರಾಹುಲ್ ಮತ್ತು …
Read More »IPL 2020: RCB vs CSK Live Score ಕೂಲ್ ಧೋನಿಗೆ ಕಿಂಗ್ ಕೊಹ್ಲಿ ರಾಯಲ್ ಚಾಲೆಂಜ್..
ಇಂದಿನ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಐದನೇ ಸ್ಥಾನದಲ್ಲಿರೋ ಆರ್ಬಿಸಿ, ಚೆನ್ನೈ ಮಣಿಸಿ ಮೂರನೇ ಸ್ಥಾನಕ್ಕೆ ಎಂಟ್ರಿಕೊಡೋ ವಿಶ್ವಾಸದಲ್ಲಿದೆ. ಚೆನ್ನೈ ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ವಿರುದ್ಧ ಮುಗ್ಗರಿಸಿದ್ರೆ, ಆರ್ಸಿಬಿ ಡೆಲ್ಲಿ ವಿರುದ್ಧ ಮುಗ್ಗರಿಸಿದೆ. ಹೀಗಾಗಿ ಗೆಲುವಿನ ರಿದಮ್ ಕಂಡುಕೊಳ್ಳೋದಕ್ಕೆ ಉಭಯ ತಂಡಗಳಿಗೆ ಮಹತ್ವದ ಪಂದ್ಯವಾಗಿದೆ. ಅದ್ರಲ್ಲೂ ಡೆಲ್ಲಿ ವಿರುದ್ಧದ ಸೋಲು, ಆರ್ಸಿಬಿ ಆಟಗಾರರನ್ನ ರೊಚ್ಚಿಗೇಳುವಂತೆ ಮಾಡಿದೆ. ಸದ್ಯ ಆರ್ಸಿಬಿ ತಂಡ …
Read More »ಪಂಚಾಯತ್ ಸಭೆಯಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ಮಹಿಳಾ ಸದಸ್ಯರೊಬ್ಬರನ್ನು ನೆಲದಲ್ಲಿ ಕೂರಿಸುವ ಮೂಲಕ ಅಸ್ಪ್ರಶ್ಯತೆ ಆಚರಣೆ ಮಾಡಿರುವ ಘಟನೆ.
ಚೆನ್ನೈ : ಪಂಚಾಯತ್ ಸಭೆಯಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ಮಹಿಳಾ ಸದಸ್ಯರೊಬ್ಬರನ್ನು ನೆಲದಲ್ಲಿ ಕೂರಿಸುವ ಮೂಲಕ ಅಸ್ಪ್ರಶ್ಯತೆ ಆಚರಣೆ ಮಾಡಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಇಲ್ಲಿನ ಪಂಚಾಯತ್ ಸಭೆ ವೇಳೆ ಸದಸ್ಯರೆಲ್ಲರೂ ಕುರ್ಚಿ ಮೇಲೆ ಕುಳಿತಿದ್ದರೆ, ಪರಿಶಿಷ್ಠ ಜಾತಿ ಮಹಿಳೆಯೊಬ್ಬರು ಮಾತ್ರ ನೆಲದ ಮೇಲೆ ಕುಳಿತು ಕೊಂಡಿದ್ದಾರೆ. ಈ ಫೋಟೋ ಭಾರೀ ವೈರಲ್ ಆಗಿದ್ದು, ಈ ನಡೆಗೆ ಟೀಕೆ ವ್ಯಕ್ತವಾಗಿದೆ. ಈ ಘಟನೆ ಗಮನಕ್ಕೆ ಬರುತ್ತಿದ್ದಂತೆ ಕಡಲೂರು ಜಿಲ್ಲಾಧಿಕಾರಿ …
Read More »ಫ್ರಾನ್ಸ್ನ ಲೆ ಹ್ಯಾವ್ರೆಯಲ್ಲಿ ವಾಸಿಸುತ್ತಿದ್ದ ದಂಪತಿ ಆನ್ಲೈನ್ನಲ್ಲಿ ಬೆಕ್ಕಿನ ಮರಿಯ ಜಾಹೀರಾತು ಕಂಡು ಕೊಂಡುಕೊಳ್ಳಲು ಮುಂದಾಗಿದ್ದಾರೆ.
ಸದ್ಯ ಎಲ್ಲವೂ ಆನ್ಲೈನ್ಮಯವಾಗಿದೆ. ಒಂದು ಕ್ಲಿಕ್ ಸಾಕು ಬೇಕಾದ ವಸ್ತುಗಳನ್ನು ಖರೀದಿಸಬಹುದಾಗಿದೆ. ಅಷ್ಟೇ ಏಕೆ ಮನೆ ಬಾಗಿಲಿಗೆ ತಂದು ತಲುಪಿಸುವ ವ್ಯವಸ್ಥೆಯೂ ಇದೆ. ಅದರಂತೆ ಇಲ್ಲೊಬ್ಬರು ದಂಪತಿ ಆನ್ಲೈನ್ ಮೂಲಕ ಭಾರೀ ಮೊತ್ತಕ್ಕೆ ಸವನ್ನಾ ಬೆಕ್ಕಿನ ಮರಿಯನ್ನು ಆರ್ಡರ್ ಮಾಡಿದ್ದಾರೆ. ಆದರೆ ಬಂದಿರುವ ಆರ್ಡರ್ ತೆರೆದು ನೋಡಿದಾಗ ಶಾಕ್ ಆಗಿದ್ದಾರೆ. ಫ್ರಾನ್ಸ್ನ ಲೆ ಹ್ಯಾವ್ರೆಯಲ್ಲಿ ವಾಸಿಸುತ್ತಿದ್ದ ದಂಪತಿ ಆನ್ಲೈನ್ನಲ್ಲಿ ಬೆಕ್ಕಿನ ಮರಿಯ ಜಾಹೀರಾತು ಕಂಡು ಕೊಂಡುಕೊಳ್ಳಲು ಮುಂದಾಗಿದ್ದಾರೆ. ಬರೋಬ್ಬರಿ 5 …
Read More »ಡಿಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ -ಸಂಸದೆ ಶೋಭಾ
ಉಡುಪಿ: RR ನಗರದಿಂದ ದಿ. ಡಿಕೆ ರವಿ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸ್ಪರ್ಧೆಗೆ ಇಳಿದಿರುವ ವಿಚಾರಕ್ಕೆ ಸಂಬಂಧಿಸಿ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ ಎಂದು ಸಂಸದೆ ಶೋಭಾ ಕೆರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಶೋಭಾ ಡಿಕೆ.ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ. ಡಿಕೆ ರವಿ ಓರ್ವ ದಕ್ಷ ಅಧಿಕಾರಿಯಾಗಿದ್ರು, ಆದ್ರೆ ಇಂದು ಅವರು ನಮ್ಮ ಜೊತೆಯಲಿಲ್ಲ. ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ …
Read More »ಏನಿದು ಐಪಿಎಲ್ ಮಿಡ್ ಟ್ರಾನ್ಸ್ಫರ್- 2020ರ ಮಿಡ್ ಟ್ರಾನ್ಸ್ಫರ್ ಆಗಬಲ್ಲ ಸಂಭಾವ್ಯ ಆಟಗಾರರ ಪಟ್ಟಿ
ದುಬೈ: ಐಪಿಎಲ್ 2020ರ ಅರ್ಧ ಟೂರ್ನಿಯ ಅರ್ಧ ಪಂದ್ಯಗಳು ಪೂರ್ಣವಾಗುವ ಹಂತಕ್ಕೆ ತಲುಪಿದ್ದು, ಗೇಲ್, ರಹಾನೆರಂತಹ ಸ್ಟಾರ್ ಆಟಗಾರರು ಇಂದಿಗೂ ತಂಡದ ಆಡುವ 11ರ ಬಳಗದಲ್ಲಿ ಕಾಣಿಸಿಕೊಂಡಿಲ್ಲ. ಈ ಸಮಯದಲ್ಲೇ ಫ್ರಾಂಚೈಸಿಗಳು ಆಟಗಾರರನ್ನು ಬದಲಿ ಮಾಡಿಕೊಳ್ಳುವ ಅವಕಾಶ ಮಿಡ್ ಟ್ರಾನ್ಸ್ಫರ್ ರೂಪದಲ್ಲಿ ಲಭ್ಯವಾಗಿದೆ ಟೂರ್ನಿಯಲ್ಲಿ ತಮ್ಮನ್ನು ಖರೀದಿ ಮಾಡಿದ ಫ್ರಾಂಚೈಸಿ ತಂಡದ ಪರ ಆಡುವ ಅವಕಾಶ ಲಭಿಸದ ಆಟಗಾರರಿಗೆ ಮತ್ತೊಂದು ತಂಡದ ಪರ ಆಡಲು ಟೂರ್ನಿಯ ಅರ್ಧ ಪಂದ್ಯಗಳು ಮುಕ್ತಾಯವಾದ …
Read More »ಇವತ್ತು ದೇವಸ್ಥಾನಕ್ಕೂ ಹೋಗಿಲ್ಲ, ಪೂಜೆನೂ ಮಾಡ್ಸಿಲ್ಲ’ ಮಗಳ ಹುಟ್ಟುಹಬ್ಬ ಆಚರಿಸಲಾಗದೆ ರೇಷ್ಮಾ ಗಲ್ರಾನಿ ಬೇಸರ
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು ಅವರ ಜನುಮದಿನವಾಗಿದ್ದು ಅಬ್ಬರದ ಪಾರ್ಟಿಗಳಿಂದ ದೂರ ಇದ್ದಾರೆ. ಈ ಬಗ್ಗೆ ಸಂಜನಾ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ಅಬ್ಬರದ ಪಾರ್ಟಿಗಳಿಲ್ಲ, ಕೇಕ್ ಕಟಿಂಗ್ಗಳಿಲ್ಲ.. ವಿಷ್ ಗಳಿಲ್ಲ.. ಸ್ಟಾರ್ ನಟಿ ಸಂಜನಾ ತನ್ನ ಬರ್ತ್ ಡೇಯನ್ನು ಸ್ಟಾರ್ ಹೋಟೆಲ್ಗಳಲ್ಲಿ, ನಗರದ ಹೊರವಲಯದ ರೆಸಾರ್ಟ್ನಲ್ಲಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ …
Read More »ಇಂದು ಬೆಳಗಾವಿಯಲ್ಲಿ ಬಿಜೆಪಿ ಮೀಟೀಂಗ್….ಆಕಾಂಕ್ಷಿಗಳ……
ಬೆಳಗಾವಿ- ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು ಇಂದು ಸಂಜೆ ನಾಲ್ಕು ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯ ಸಂಕಮ ಹೊಟೇಲ್ ನಲ್ಲಿ ಇಂದು ಬೆಳಗಾವಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ ಈ ಸಭೆಯಲ್ಲಿ ನಳೀನಕುಮಾರ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ್ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಅಭ್ಯರ್ಥಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚರ್ಚೆ ನಡೆಯದಿದ್ದರೂ …
Read More »ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಏನಂತಾರೆ ?
ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಏನಂತಾರೆ ? #laxminews https://youtu.be/YbVu7tmiprE
Read More »ಪಂಚಾಂಗ : ಶನಿವಾರ, 10.10.2020
ನಿನ್ನೊಳಗೆ ಅಹಂ ಇರುವವರೆಗೆ ದೈವದ ಸ್ಮರಣೆಯೂ ಆಗದು ನಿನ್ನೊಳಗೇ ಇರುವ ದೈವದ ಅರಿವೂ ಆಗದು. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 10.10.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.03 ಚಂದ್ರ ಉದಯ ರಾ.01.35 / ಚಂದ್ರ ಅಸ್ತ ಮ.01.50 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ …
Read More »
Laxmi News 24×7