ದುಬೈ: ಐಪಿಎಲ್ 2020ರ ಆವೃತ್ತಿಯಲ್ಲಿ ಬೆಂಗಳೂರು ವಿರುದ್ಧ 59 ರನ್ ಗಳ ಗೆಲುವು ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳೊಂದಿಗೆ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದೆ. ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 197 ರನ್ ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್.ಸಿ.ಬಿ ತಂಡದ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯಿತು. ಐಪಿಎಲ್ನಲ್ಲಿ ಟೂರ್ನಿಯ ಪಂದ್ಯದಲ್ಲಿ 190 ಪ್ಲಸ್ ರನ್ ಗಳಿಸಿದ ಯಾವುದೇ ಪಂದ್ಯವನ್ನು …
Read More »ಇಂದು ಆರ್ಸಿಬಿ-ಡಿಸಿ ಫೈಟ್, ದುಬೈ ಪಿಚ್ನಲ್ಲಿ ಟಾಸ್ ನಿರ್ಣಾಯಕ
ದುಬೈ, ಅ.5- ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ವಿರುದ್ಧ ಗೆಲುವು ಸಾಸಿದ ನಂತರ ಹ್ಯಾಟ್ರಿಕ್ ಜಯದ ಲೆಕ್ಕಾಚಾರದಲ್ಲಿರುವ ವಿರಾಟ್ ಕೊಹ್ಲಿ ಸಾರಥ್ಯದ ಆರ್ಸಿಬಿ ಇಂದು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ಕ್ರಮವಾಗಿ 2 ಹಾಗೂ 3ನೇ ಸ್ಥಾನದಲ್ಲಿರುವ ಡೆಲ್ಲಿ ಹಾಗೂ ಬೆಂಗಳೂರು ತಂಡಗಳು ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಅಗ್ರಸ್ಥಾನಿಯಾಗುವ ರೇಸ್ನಲ್ಲಿವೆ. ಬ್ಯಾಟಿಂಗ್ ಮಾಡಿದರೆ ಗೆಲುವು: ದುಬೈ ಪಿಚ್ ಬ್ಯಾಟ್ಸ್ಮನ್ಗಳ …
Read More »ಮಾಸ್ಕ್ ಹೆಸರಲ್ಲಿ ಲೂಟಿ ಹೊಡೀತಿದ್ದೀರಾ..? ಮಾಸ್ಕ್ ಹಾಕದ ದೊಡ್ಡ ವ್ಯಕ್ತಿಗಳಿಗೆ ದಂಡ ಹಾಕ್ತೀರಾ..?
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ದಿನೇ ದಿನೇ ಡಬಲ್ ಆಗುತ್ತಲೇ ಇದೆ. ಇದನ್ನ ಕಂಟ್ರೋಲ್ ಮಾಡಬೇಕು ಅಂತ ಜನರ ಹಿತದೃಷ್ಟಿಯಿಂದ ಸರ್ಕಾರ, ಕಠಿಣ ಮಾಸ್ಕ್ ರೂಲ್ಸ್ ಜಾರಿಗೆ ತಂದಿದೆ. ಆದರೆ ಇದಕ್ಕೆ ಜನರು ಸಹಕರಿಸ್ತಲೇ ಇಲ್ಲ. ಮಾಸ್ಕ್ ಹಾಕ್ತಿಲ್ಲ, ದಂಡನೂ ಕಟ್ತಿಲ್ಲ. ಬದಲಿಗೆ ಮಾರ್ಷಲ್ಗಳ ಜೊತೆ ವಿತಂಡವಾದ ಮಾಡುತ್ತಿದ್ದಾರೆ. ಮಾಸ್ಕ್ ಹೆಸರಲ್ಲಿ ಲೂಟಿ ಹೊಡೀತಿದ್ದೀರಾ..? ಮಾಸ್ಕ್ ಹಾಕದ ದೊಡ್ಡ ವ್ಯಕ್ತಿಗಳಿಗೆ ದಂಡ ಹಾಕ್ತೀರಾ..? ಕೆಲಸ ಇಲ್ಲ, ಎಲ್ಲಿಂದ ದುಡ್ಡು ತರೋದು, …
Read More »ಡುಪ್ಲೆಸಿಸ್, ವ್ಯಾಟ್ಸನ್ ಅದ್ಭುತ ಬ್ಯಾಟಿಂಗ್- ಗೆದ್ದು ಬೀಗಿದ ಚೆನ್ನೈ
ದುಬೈನಲ್ಲಿ ನಡೆದ ಐಪಿಎಲ್ 13ನೇ ಆವೃತ್ತಿಯ 18ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ನೀಡಿದ್ದ 179 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ಬ್ಯಾಟಿಂಗ್ ಪ್ರದರ್ಶನದ ಮೂಲಕ ಪಂಜಾಬ್ ತಂಡದ ಬೌಲರ್ ಗಳನ್ನು ಧೂಳೀಪಟ ಮಾಡಿತು. ಆರಂಭಿಕ ಆಟಗಾರರಾಗಿ ಕಣಕ್ಕಿಳಿದಿದ್ದ ಫಾಫ್ ಡು’ಪ್ಲೆಸಿಸ್ ಹಾಗೂ ಶೇನ್ ವ್ಯಾಟ್ಸನ್ ಭರ್ಜರಿ ಜೊತೆಯಾಟವಾಡುವ ಮೂಲಕ ಬೌಲರ್ ಗಳ ಬೆವರಿಳಿಸಿದರು. ಫಾಫ್ ಡು’ಪ್ಲೆಸಿಸ್, ಶೇನ್ ವ್ಯಾಟ್ಸನ್ ತಾ ಮುಂದು ನಾ ಮುಂದು …
Read More »ಉ.ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ : ಗೋಕಾಕನಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ
https://www.facebook.com/105350550949710/videos/756737581723043/?sfnsn=wiwspmo ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ ಮನಿಷಾ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶ ಉಂಟಾಗಿದೆ. ಆದ್ರೂ ಕೂಡ ಉತ್ತರ ಪ್ರದೇಶ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಸಂತ್ರಸ್ತ ಬಾಲಕಿ ಕುಟುಂಬಸ್ಥರ ಧ್ವನಿ ಅಡಗಿಸುವ ಕೆಲಸಗಳು …
Read More »ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ.
ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ …
Read More »ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ: ‘ಏಣಗಿ ಬಾಳಪ್ಪ ಸ್ಮಾರಕ ಟ್ರಸ್ಟ್ ಸ್ಥಾಪಿಸಬೇಕು’ ಎಂದು ಒತ್ತಾಯಿಸಿ ಸಾಹಿತಿಗಳು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶನಿವಾರ ಮನವಿ ಸಲ್ಲಿಸಿದರು. ‘ನಗರದ ಟಿಳಕವಾಡಿಯಲ್ಲಿ ಪುನರ್ ನಿರ್ಮಾಣವಾಗುತ್ತಿರುವ ಕಲಾಮಂದಿರಕ್ಕೆ ಏಣಗಿ ಬಾಳಪ್ಪ ಅವರ ಹೆಸರು ನಾಮಕರಣ ಮಾಡಬೇಕು. ಪ್ರಮುಖ ರಸ್ತೆಗೆ ಅವರ ಹೆಸರಿಡಬೇಕು’ ಎಂದು ಕೋರಿದರು. ‘ಅವರ ಹೆಸರಿನಲ್ಲಿ ಟ್ರಸ್ಟ್ ರಚಿಸಲು ಸರ್ಕಾರ ಹಿಂದೇಟು ಹಾಕುತ್ತಿರುವ ಕಾರಣ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಂದ, ಶಾಸಕರು ಮತ್ತು ಸಂಸದರ ನಿಧಿಯಿಂದ ವಂತಿಗೆ ಸಂಗ್ರಹಿಸಿ ನಾಟಕ …
Read More »ಹುಲ್ಲು ತರಲು ಅಡವಿಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ?
ದಾವಣಗೆರೆ: ಅಪ್ರಾಪ್ತೆಯೊಬ್ಬಳ ಮೇಲೆ ಆಕೆಯ ಸಂಬಂಧಿಕನೇ ಅತ್ಯಾಚಾರ ಎಸಗಿರುವ ಆರೋಪ ಜಿಲ್ಲೆಯ ಜಗಳೂರು ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಹುಲ್ಲು ತರಲು ಅಪ್ರಾಪ್ತೆಯನ್ನು ಅಡವಿಗೆ ಕರೆದುಕೊಂಡು ಹೋದ ಆಕೆಯ ಸಂಬಂಧಿಕ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಈ ವಿಷಯ ಮನೆಯಲ್ಲಿ ಹೇಳದಂತೆ ಆರೋಪಿ ಅಪ್ರಾಪ್ತೆಗೆ ಬೆದರಿಕೆ ಸಹ ಒಡ್ಡಿದ್ದಾನೆ ಎಂದು ಹೇಳಲಾಗಿದೆ. ಈ ನಡುವೆ, ಬಾಲಕಿ ಅನಾರೋಗ್ಯದಿಂದ ಬಳಲಿದ್ದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. …
Read More »ಕ್ರಿಕೆಟ್ ಬೆಟ್ಟಿಂಗ್ ದಂಧೆ: ವಿಜಯಪುರ, ರಾಯಚೂರಿನಲ್ಲಿ ಪೊಲೀಸ್ ಭರ್ಜರಿ ಬೇಟೆ
ವಿಜಯಪುರ: ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದಾರೆ. ಖಾದರ್ ಇನಾಮದಾರ್, ಶಾಬಾಜ್ ಇನಾಮದಾರ್, ಅಲ್ತಾಫ್ ಇನಾಮದಾರ್ ಬಂಧಿತರು. ಇನ್ನು ಬಂಧಿತರಿಂದ 5000 ನಗದು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಓರ್ವ ಪರಾರಿಯಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇನ್ನು ರಾಯಚೂರಿನ ಸದರ್ ಬಜಾರ್ ಪೊಲೀಸರು ಅಶೋಕ್ ಡಿಪೋ ಬಳಿ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಜಿಲಾನಿ, …
Read More »ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ಮುಷ್ಕರ ಮುಗಿಸಿ ವಾಪಸ್ಸು ಹೋಗುವಾಗ ಅಪಘಾತ
ಬೇಲೂರು: ತಾಲ್ಲೂಕಿನ ಶಿವಯೋಗಿಪುರದಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಅರೇಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರೂಪ್ ಡಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂಜು (30) ಮೃತಪಟ್ಟಿದ್ದಾರೆ. ಹಾಸನದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ಮುಷ್ಕರದಲ್ಲಿ ಭಾಗವಹಿಸಿ ವಾಪಸ್ ಊರಿಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಹಿಂಬದಿ ಸವಾರರಾದ ನಾರಾಯಣ, ಮಮತಾ ಅವರ ಕೈ, ಕಾಲು, ತಲೆಗೆ ಪೆಟ್ಟಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ರಸ್ತೆ …
Read More »
Laxmi News 24×7