Breaking News

ಅಂತರಾಷ್ಟ್ರೀಯ

ಕರ್ನಾಟಕ ಬಂದ್: ಕೇಂದ್ರದ ಮಸೂದೆ ವಿರುದ್ಧ ನಾಳೆ ರೈತ ಸಂಘಟನೆಗಳ ಕಹಳೆ!

ಬೆಂಗಳೂರು: ರಾಜ್ಯದಲ್ಲಿ ರೈತರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ತುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶದ ಕಟ್ಟೆ ಒಡೆದಿದ್ದು, ಸೋಮವಾರ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಬೃಹತ್ ಪ್ರತಿಭಟನೆಗೆ ರೈತ ಮುಖಂಡರು ಮುಂದಾಗಿದ್ದಾರೆ. ರೈತ ಸಂಘಟನೆಗಳಲ್ಲಿನ ಗೊಂದಲಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಹೆಸರಿನಲ್ಲಿ ನಡೆದ ಸುದ್ದಿಗೋಷ್ಠಿ ಎಲ್ಲಾ ಗೊಂದಲಕ್ಕೆ ಫುಲ್ ಸ್ಟಾಪ್ ಇಟ್ಟಿದೆ. ರೈತ ಸಂಘಟನೆಗಳು ಸೋಮವಾರ ಕರ್ನಾಟಕ …

Read More »

ಜಿಲ್ಲಾಧಿಕಾರಿ ಕಾಳಜಿಗೆ ಮನಸೋತು ಮಗುವಿಗೆ ಡಿಸಿ ಹೆಸರಿಟ್ಟ ದಂಪತಿ

ಬಳ್ಳಾರಿ: ಜನ್ಮವಿತ್ತ ಮಗುವಿಗೆ ತಮ್ಮ ಜಿಲ್ಲೆಯ ಡಿಸಿ ಹೆಸರನ್ನೇ ನಾಮಕರಣ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ದಾವಣಗೆರೆಯಲ್ಲಿ ನೆಲೆಸಿರುವ ದಂಪತಿ ತಮ್ಮ ಮಗುವಿಗೆ ಡಿಸಿ ಎಸ್.ಎಸ್.ನಕುಲ್ ಅವರ ಹೆಸರನ್ನಿಟ್ಟಿದ್ದಾರೆ. ಮಹಿಳೆಯ ತವರು ಮನೆ ಬಳ್ಳಾರಿಯಾಗಿದ್ದರಿಂದ ಕಳೆದ ಎರಡು ತಿಂಗಳ ಹಿಂದೆ ಹೆರಿಗೆಗೆಂದು ಬಳ್ಳಾರಿಗೆ ಬಂದಿದ್ದರು. ಈ ವೇಳೆ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಈ ವೇಳೆ ಹೆರಿಗೆಯನ್ನು ಯಶಸ್ವಿಯಾಗಿಯೇ ಬಳ್ಳಾರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಮಾಡಿಸಲಾಗಿತ್ತು. ಅದೃಷ್ಟವಶಾತ್ ತಾಯಿಗೆ …

Read More »

ರಾಮನಗರ: ಹೇಗೇ ಸತ್ತರೂ ಕೊರೋನಾ ಸಾವೆಂದು ದಾಖಲಿಸಿ ಹಣ ಲೂಟಿ; ಜಿಲ್ಲಾಧಿಕಾರಿ ವಿರುದ್ಧ ಸಿಡಿದ ಜನ

ರಾಮನಗರ : ಕೊರೋನಾ ವರದಿಯಲ್ಲಿ ನೆಗೆಟಿವ್ ಬಂದಿದ್ದರೂ ಸಹ ಕೊರೋನಾ ಪಾಸಿಟಿವ್ ಇದೇ ಎಂದು ಚಿಕಿತ್ಸೆ ನೀಡಿ ಹಣ ವಸೂಲಿ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ರಾಮನಗರ ತಾಲೂಕಿನ ಅಂಜನಾಪುರ ಗ್ರಾಮದ 65 ವರ್ಷದ ಹೊನ್ನಮ್ಮ ಎಂಬುವರು ಕೆಮ್ಮು ಹಾಗೂ ಇತರೆ ಆರೋಗ್ಯ ಸಮಸ್ಯೆಯಿಂದಾಗಿ ರಾಮನಗರ ಜಿಲ್ಲಾಸ್ಪತ್ರೆಗೆ 17-09-2020 ರಂದು ದಾಖಲಾಗಿದ್ದರು. ನಂತರ ಆರೋಗ್ಯದಲ್ಲಿ ವ್ಯತ್ಯಾಸವಾದ ಕಾರಣ ಅವರನ್ನ ಕೋವಿಡ್ …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (26-09-2020-ಶನಿವಾರ)

ನಿತ್ಯ ನೀತಿ: ಸರ್ವರನ್ನು ಸಮಬುದ್ಧಿಯಿಂದ ಪ್ರೀತಿಸು. ಸರ್ವ ಕಾರ್ಯ ಗಳನ್ನು ಸಮರ್ಪಣ ಬುದ್ಧಿಯಿಂದ ಮಾಡು. ಚಿತ್ತದಲ್ಲಿ ಸತ್ಕಾಮನೆಗಳನ್ನು ಬಿತ್ತಿದರೆ ಸತಲವೇ ದೊರೆ ಯುತ್ತದೆ. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 26.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.13 ಚಂದ್ರ ಉದಯ ಬೆ.02.38 / ಚಂದ್ರ ಅಸ್ತ ರಾ.02.18 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / …

Read More »

ಅಂಗಡಿ ಉತ್ತರಾಧಿಕಾರಿ ಯಾರು? ಉಪ ಚುನಾವಣೆ ಚರ್ಚೆ ಆರಂಭ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಎದುರಾಗುವ ಉಪ ಚುನಾವಣೆಗೆ ಅಭ್ಯರ್ಥಿಗಳು ಯಾರಾಗಬಹುದು ಎನ್ನುವ ಚರ್ಚೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಅಂಗಡಿ ಅವರು 2004ರಿಂದ ಒಟ್ಟು 4 ಚುನಾವಣೆಗಳಲ್ಲಿ ಸತತವಾಗಿ ಜಯ ಗಳಿಸಿದ್ದರು. ಇದರಿಂದಾಗಿ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಪ್ರಬಲ ಹಿಡಿತ ಹೊಂದಿದ್ದ ಅಂಗಡಿ ಅವರ ಹಠಾತ್ ನಿಧನದಿಂದ ಬಿಜೆಪಿ ವಲಯದಲ್ಲಿ ಆಘಾತ ಉಂಟಾಗಿದೆ. ಹೀಗಾಗಿ, ಉತ್ತರಾಧಿಕಾರಿ ಯಾರಾಗುತ್ತಾರೆ ಎನ್ನುವ ಕುತೂಹಲ …

Read More »

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ ಅನ್ನದಾತರು

ಬೆಂಗಳೂರು, – ಅನ್ನದಾತರ ಆಕ್ರೋಶ ಬುಗಿಲೆದ್ದಿದೆ. ಎಪಿಎಂಸಿ, ಭೂ ಸುಧಾರಣೆ ಸೇರಿದಂತೆ ಹಲವು ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ರೈತರು, ಕಾರ್ಮಿಕರು, ಕನ್ನಡಪರ ಹಾಗೂ ದಲಿತ ಸಂಘಟನೆಗಳ ಕಾರ್ಯಕತರು ಇಂದು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಕೃಷಿ ಕಾಯ್ದೆ ತಿದ್ದುಪಡಿಗಳು ಮಾಲೀಕರು ಮತ್ತು ಬಂಡವಾಳ ಶಾಹಿಗಳ ಪರವಾಗಿವೆ. ರೈತರ ಪಾಲಿಗೆ ಕಂಟಕವಾಗಿದೆ ಎಂದು ರೈತ ಸಂಘಟನೆಗಳು ವಿವಿಧ …

Read More »

ಲಾಕ್‍ಡೌನ್ ವೇಳೆ ಅನುಷ್ಕಾ ಜೊತೆ ಪ್ರಾಕ್ಟೀಸ್- ಕ್ಯಾಚ್ ಡ್ರಾಪ್ ಕುರಿತು ಗವಾಸ್ಕರ್ ಕಾಮೆಂಟ್

ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಎರಡು ಕ್ಯಾಚ್ ಕೈಚೆಲ್ಲಿದ್ದರು. ಈ ಕುರಿತಂತೆ ವಿಶ್ಲೇಷಣೆ ನೀಡಿದ್ದ ಗವಾಸ್ಕರ್ ಅವರ ಕಾಮೆಂಟ್‍ಗಳು ಸದ್ಯ ವಿವಾದಕ್ಕೆ ಕಾರಣವಾಗಿದೆ. ಗವಾಸ್ಕರ್ ಕಾಮೆಂಟ್ ವಿರುದ್ಧ ಸಾಮಾಜಿಕ ಜಾಲತಾಣಲದಲ್ಲಿ ಆಕ್ರೋಶ ಹೊರ ಹಾಕಿರುವ ಕ್ರಿಕೆಟ್ ಅಭಿಮಾನಿಗಳು ಸುನಿಲ್ ಗವಾಸ್ಕರ್ ಅವರ ವಿರುದ್ಧ ಕಿರಿಕಾರಿದ್ದಾರೆ. ಅಲ್ಲದೇ ಕಾಮೆಂಟರಿ ಬಾಕ್ಸ್ ನಿಂದ ಅವರನ್ನು ಮನೆಗೆ ವಾಪಸ್ ಕಳುಹಿಸಲು ಆಗ್ರಹಿಸಿದ್ದಾರೆ. ಸೆ.24 ರಂದು ದುಬೈನಲ್ಲಿ …

Read More »

ಸಿಆರ್‌ಪಿಎಫ್‌ ಯೋಧರ ಮೇಲೆ ಮತ್ತೆ ಉಗ್ರರ ದಾಳಿ

ಶ್ರೀನಗರ,  -ಕಾಶ್ಮೀರ ಕಣಿವೆಯಲ್ಲಿ ಯೋಧರನ್ನು ಗುರಿಯಾಗಿರಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸುವ ಪ್ರಕರಣಗಳು ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್‍ನಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‍ಪಿಎಫ್) ಯೋದರ ಮೇಲೆ ದಾಳಿ ನಡೆಸಿ ವಿಧ್ವಂಸಕ ಕೃತ್ಯ ಎಸಗಲು ಯತ್ನಿಸಿದ್ದಾರೆ. ಸುದೈವವಶಾತ್ ಭಯೋತ್ಪಾದಕರ ಆಕ್ರಮಣದಲ್ಲಿ ಸಾವು-ನೋವು ಸಂಭವಿಸಿಲ್ಲ. ಮಿನಿ ಸೆಕ್ರೆಟರಿಯೇಟ್ (ಪುಟ್ಟ ಸಚಿವಾಲಯ)ನ ಭದ್ರತೆಗೆ ನಿಯೋಜಿಸಿದ್ದ ಸಿಆರ್‍ಪಿಎಫ್ ಯೋಧರನ್ನು ಹತ್ಯೆ ಮಾಡಲು ಉಗ್ರರು ಗುಂಡು ಹಾರಿಸಿ ಪರಾರಿಯಾದರು. ಅದೃಷ್ಟವಶಾತ್ …

Read More »

ರೈತ ವಿರೋಧಿ ಕಾಯ್ದೆ ಖಂಡಿಸಿ ಇಂದು ರಸ್ತೆ ತಡೆ; ಎಲ್ಲೆಲ್ಲಿ ಪ್ರತಿಭಟನೆ ಬಿಸಿ?

ಬೆಂಗಳೂರು : ರೈತ ವಿರೋಧಿ ಕಾಯ್ದೆ ವಿರೋಧಿಸಿ ಅನ್ನದಾತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಸ್ಪಂದಿಸದ ಸರ್ಕಾರದ ನಡೆಯನ್ನು ವಿರೋಧಿಸಿ ಇಂದು ಅನೇಕ ರೈತ ಸಂಘಟನೆಗಳು ರಸ್ತೆ ತಡೆ ಮಾಡಲಿದ್ದಾರೆ. ಇಂದು ಐಕ್ಯ ಹೋರಾಟ ಸಮಿತಿ ವತಿಯಿಂದ ಬೃಹತ್​ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಲಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್​​ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆಯಲು ಕರೆ …

Read More »

ರಾಜ್ಯದ ಹಲವೆಡೆ ರೈತರ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

ದಾವಣಗೆರೆ: ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ವಿವಿಧ ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ದಾವಣಗೆರೆ ನಗರದ ಜಿಲ್ಲಾ ಪಂಚಾಯತ್​ ಎದುರಿನ ರಾಷ್ಟ್ರೀಯ ಹೆದ್ದಾರಿ 4ನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ರೈತ ಸಂಘ ಹುಚ್ಚವ್ವನಹಳ್ಳಿ ಬಣ ಮುಂಜಾನೆ 5 ಗಂಟೆಯಿಂದ ಪ್ರತಿಭಟನೆ ನಡೆಸುತ್ತಿದ್ದು, ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಪೊಲೀಸರ ಎಚ್ಚರಿಕೆಯ ನಡುವೆಯೇ ರೈತರು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

Read More »