ಬೆಂಗಳೂರು : ಡ್ರಗ್ಸ್ ದಂಧೆಯ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್ವುಡ್ ನಟಿ ರಾಗಿಣಿ, ಸಂಜನಾ ರನ್ನ ಮತ್ತೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ನ್ಯಾಯಧೀಶರು ಆದೇಶ ಹೊರಡಿಸಿದ್ದಾರೆ. ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರು ಪಡಿಸಿದ್ದರು. ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಯ ಜೊತೆಗೆ ನಟಿ ಸಂಜನಾ, ರಾಹುಲ್, ಲೂಮ್, ಪ್ರಶಾಂತ್ ರಂಕಾ , ರವಿ ಶಂಕರ್, ನಿಯಾಜ್ ಆರು …
Read More »ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ : ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ
ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು , ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈಬಿಡಲಾಗಿದ್ದು, ಸಿಡಬ್ಲ್ಯೂಸಿಯ ಸದಸ್ಯರನ್ನಾಗಿ ಮುಂದುವರಿಸಲಾಗಿದೆ. ವಿಶೇಷವಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ ನೀಡಿದೆ.ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ. ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಬಿ ವಿ ಶ್ರೀನಿವಾಸ್ ಗೆ ಸ್ಥಾನ ನೀಡಲಾಗಿದೆ. ಮಹತ್ವದ …
Read More »ಕರ್ನಾಟಕದ 130 ತಾಲೂಕುಗಳು `ಪ್ರವಾಹ ಪೀಡಿತ’ : ರಾಜ್ಯ ಸರ್ಕಾರ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯ ಸರ್ಕಾರವು ಇದೀಗ 130 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಣೆ ಮಾಡಿದೆ. ರಾಜ್ಯದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿತ್ತು. ಇದೀಗ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ …
Read More »ಪತಿ ಅಂಗಡಿಯಲ್ಲಿ, ಅತ್ತೆ-ಮಾವ ದೇವಸ್ಥಾನದಲ್ಲಿ, ಇತ್ತ ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಗೆ ಕಾದಿತ್ತು ಶಾಕ್
ಆನೇಕಲ್ (ಬೆಂಗಳೂರು): ಒಂಟಿ ಮಹಿಳೆಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆನೇಕಲ್ ತಾಲ್ಲೂಕಿನ ಸಿಂಗೇನ ಅಗ್ರಹಾರದಲ್ಲಿ ಗುರುವಾರ ರಾತ್ರಿ ನಡೆದಿದೆ. ಶ್ವೇತಾ(35) ಮೃತ ಮಹಿಳೆ. ಕಳ್ಳತನಕ್ಕೆ ಬಂದಿದ್ದ ಕಳ್ಳರಿಂದ ಭೀಕರ ಕೃತ್ಯ ನಡೆದಿದೆ ಎನ್ನಲಾಗಿದೆ. ಶ್ವೇತಾ ಮನೆಯಲ್ಲಿ ಒಬ್ಬಳೆ ಇದ್ದಿದ್ದನ್ನು ಗಮನಿಸಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಶ್ವೇತಾಳ ಆನೇಕಲ್ ತಾಲ್ಲೂಕಿನ ಚಂದಾಪುದಲ್ಲಿ ಮೆಡಿಕಲ್ ಶಾಪ್ ಹೊಂದಿದ್ದಾರೆ. ಶ್ವೇತಾಳ ಅತ್ತೆ ಹಾಗೂ ಕುಟುಂಬಸ್ಥರು ಮಲೆಮಹದೇಶ್ವರ ದೇವಾಲಯಕ್ಕೆ ತೆರಳಿದ್ದರು. ಹೀಗಾಗಿ ರಾತ್ರಿ ವೇಳೆಯಲ್ಲಿ …
Read More »ಐಪಿಎಲ್ 13ನೇ ಆವೃತ್ತಿ: ಆಟಗಾರರಿಗೆ ಕೋವಿಡ್-19 ಭೀತಿ ಕಾಡುವುದಿಲ್ಲ- ಗಂಭೀರ್ ವಿಶ್ವಾಸ
ನವದೆಹಲಿ: ಯುಎಇನಲ್ಲಿ ನಡೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಆಟಗಾರರ ಕಾರ್ಯಕ್ಷಮತೆ ಮೇಲೆ ಕೊರೋನಾವೈರಸ್ ಸಾಂಕ್ರಾಮಿಕ ರೋಗವು ಯಾವುದೇ ರೀತಿಯ ಪರಿಣಾಮ ಬೀರಲ್ಲ ಎಂಬ ವಿಶ್ವಾಸ ಹೊಂದಿರುವುದಾಗಿ ಮಾಜಿ ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ. ಕೋವಿಡ್-19 ಮಾರ್ಗಸೂಚಿಗಳನ್ನು ಆಟಗಾರರು ಚಾಚು ತಪ್ಪದೇ ಪಾಲಿಸಬೇಕೆಂದು ದೆಹಲಿ ಕ್ಯಾಪಿಟಲ್ಸ್ ತಂಡದ ಮಾಜಿ ಕ್ಯಾಪ್ಟನ್ ಒತ್ತಾಯಿಸಿದ್ದಾರೆ. ಕೋವಿಡ್-19ಗೆ ಆಟಗಾರರು ಹೆದರುತ್ತಾರೆ ಎಂಬುದು ನನ್ನಗೆ ಅನ್ನಿಸುತ್ತಿಲ್ಲ. ಮಾರ್ಗಸೂಚಿಗಳನ್ನು ಪಾಲಿಸುವುದು ಅತ್ಯಂತ ಪ್ರಮುಖವಾಗಿದೆ. ಒಬ್ಬ ವ್ಯಕ್ತಿಯ ಕಾರಣದಿಂದಾಗಿ …
Read More »‘ನಾವು 14 ತಿಂಗಳು ಕಾದಿದ್ದೇವೆ, ನೀವು ಸಹನೆಯಿಂದ ಇರಬೇಕು’
ಬೆಂಗಳೂರು : ನಾವು ಸಚಿವರಾಗಲು 14 ತಿಂಗಳು ಕಾದಿದ್ದೆವು. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಹ ಸ್ವಲ್ಪ ದಿನ ಸಹನೆಯಿಂದ ಕಾಯಬೇಕು. ಹೀಗೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಲಹೆ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ವರಿಷ್ಠರು ಶೀಘ್ರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 14 ತಿಂಗಳ ಕಾಲ ಕಾನೂನು ಹೋರಾಟ ನಡೆಸಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು …
Read More »ತಾಲ್ಲೂಕ ಪಂಚಾಯತಿಯಲ್ಲಿ ಜಿಲ್ಲಾ ಪಂಚಾಯತ ಬೆಳಗಾವಿ ಸಾಮಾನ್ಯ ಸಭೆಯನ್ನು ನಡೆಸಲಾಗಿತ್ತು.
ಗೋಕಾಕ ತಾಲ್ಲೂಕ ಪಂಚಾಯತಿಯಲ್ಲಿ ಇಂದು ಗೋಕಾಕ ಹಾಗು ಮೂಡಲಗಿ ತಾಲ್ಲೂಕ ಅಧಿಕಾರಿಗಳ ಪುರಭಾವಿ ಸಭೆಯನ್ನು ನಡೆಸಲಾಯಿತ್ತು. ಮಾನ್ಯ ಯೋಜನಾ ನಿರ್ದೇಶಕರು (ಡಿ ಆರ್ ಡಿ )ಕೋಶ ಜಿಲ್ಲಾ ಪಂಚಾಯತ ಬೆಳಗಾವಿ ಇವರು ಗೋಕಾಕ ತಾಲ್ಲೂಕಿನ ಪ್ರಗತಿ ಪರಿಶೀಲನೆ ನಡೆಸಿದರು. ಸದರಿ ಸಭೆಗೆ ಗೋಕಾಕ ತಾಲ್ಲೂಕಿನ ಮಾನ್ಯ ಜಿಲ್ಲಾ ಪಂಚಾಯತ ಸದಸ್ಯರುಗಳು ಹಾಜರಾಗಿದ್ದರು. ಆರೋಗ್ಯ ಅಧಿಕಾರಿಗಳು ಕ್ವಾರೆಂಟೈನ ತಾಲ್ಲೂಕಿನಲ್ಲಿ 9 ಕೇಂದ್ರಗಳು ಇದ್ದು ಸರಿಯಾದ ಸೂಕ್ತ ಕ್ರಮಗಳನ್ನು ಕೈಕೊಳ್ಳಲಾಗಿದ್ದು. ಹಾಗು …
Read More »ರಾಜ್ಯ ಸರ್ಕಾರಕ್ಕೆ ಬಂಪರ್ ಆಫರ್ ಕೊಟ್ಟ ಶಾಸಕ ಜಮೀರ್
ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ತನ್ನ ಹೆಸರನ್ನು ಪ್ರಸ್ತಾಪಿಸಿರುವ ಪ್ರಶಾಂತ್ ಸಂಬರಗಿ ಯಾರೆಂದು ನನಗೆ ಗೊತ್ತೇ ಇಲ್ಲ ಎಂದಿರುವ ಶಾಸಕ ಜಮೀರ್ ಅಹ್ಮದ್, ಡ್ರಗ್ಸ್ ಕೇಸ್ನಲ್ಲಿ ನನ್ನ ಕೈವಾಡ ಇರುವುದು ಸಾಬೀತು ಮಾಡಲಿ. ಒಂದು ವೇಳೆ ಆರೋಪ ಸಾಬೀತಾದ್ರೆ ರಾಜ್ಯದಲ್ಲಿರುವ ನನ್ನ ಎಲ್ಲ ಆಸ್ತಿಯನ್ನೂ ಸರ್ಕಾರಕ್ಕೇ ಬರೆದುಕೊಡುವೆ ಎಂದು ಸವಾಲು ಹಾಕಿದ್ದಾರೆ. ಶೇಖ್ ಫಾಸಿಲ್ ಫಜೀಲ್ ನನಗೆ ಗೊತ್ತು. ಆತ ನಾಲ್ಕು ವರ್ಷಗಳಿಂದ ನನ್ನ ಜತೆ ಇಲ್ಲ. ಯಾರೋ ಒಬ್ಬರು ನನ್ನ ಜತೆ …
Read More »ಪಠಾಣ್ ಕೋಟ್ ದಾಳಿ ರೂವಾರಿ ವಿರುದ್ಧ ಕ್ರಮ ತೆಗೆದುಕೊಳ್ಳಿ: ಪಾಕ್ ಗೆ ಭಾರತ, ಅಮೆರಿಕ
ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿ ಹಾಗೂ ಪಠಾಣ್ ಕೋಟ್ ಉಗ್ರ ದಾಳಿಯ ಹಿಂದಿನ ರೂವಾರಿಗಳ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳಬೇಕೆಂದು ಭಾರತ ಮತ್ತು ಅಮೆರಿಕ ಸ್ಪಷ್ಟ ಸಂದೇಶ ರವಾನಿಸುವ ಮೂಲಕ ತಮ್ಮ ನೆಲದಲ್ಲಿ ಉಗ್ರಗಾಮಿ ಸಂಘಟನೆಗಳಿಗೆ ಅವಕಾಶ ಇಲ್ಲ ಎಂಬುದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದೆ. ಭಾರತ, ಅಮೆರಿಕ ಭಯೋತ್ಪಾದಕ ನಿಗ್ರಹ ಕಾರ್ಯಪಡೆ ಜಂಟಿಯಾಗಿ ನೀಡಿರುವ ಪ್ರಕಟಣೆಯಲ್ಲಿ, ತಮ್ಮ ನೆಲದಲ್ಲಿ ಭಯೋತ್ಪಾದಕರಿಗೆ ಯಾವುದೇ ಅವಕಾಶ ಇಲ್ಲ ಎಂಬುದನ್ಉ ಸಾಬೀತುಪಡಿಸಲು …
Read More »ಅಂಕಪಟ್ಟಿಯ ಒತ್ತಡವನ್ನು ತೆಗೆದುಹಾಕುವುದೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಗುರಿ:ಪ್ರಧಾನಿ ಮೋದಿ
ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ-2020 ನವ ಭಾರತದ ಹೊಸ ಆಕಾಂಕ್ಷೆಗಳು ಮತ್ತು ಹೊಸ ಆಶಯಗಳನ್ನು ಈಡೇರಿಸಲು ಇರುವ ಮಾರ್ಗವಾಗಿದೆ. ದೇಶಾದ್ಯಂತ ಎಲ್ಲರೂ ಒಟ್ಟಾಗಿ ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಒತ್ತಿ ಹೇಳಿದ್ದಾರೆ. ಕಳೆದ ನಾಲ್ಕೈದು ವರ್ಷಗಳಲ್ಲಿ ಶಿಕ್ಷಣ ನೀತಿಗೆ ಸಂಬಂಧಪಟ್ಟವರ ಸತತ ಪರಿಶ್ರಮ, ಅವಿರತ ಕಠಿಣ ಕೆಲಸದ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗುತ್ತಿದೆ. ಇನ್ನೂ ಇದರ ಕೆಲಸ ಮುಗಿದಿಲ್ಲ. ಇದು ಕೇವಲ ಆರಂಭವಷ್ಟೆ. …
Read More »
Laxmi News 24×7