ಮೂಡಲಗಿ: ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಮಾರ್ಕಂಡೇಯ ನದಿಯಿಂದ ಘಟಪ್ರಭಾ ನದಿಗೆ ಗುರುವಾರದಂದು ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವದರಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಹಾರಾಷ್ಟ್ರ ಭಾಗದಲ್ಲಿ ಭಾರಿ ಮಳೆ ಮೈದುಂಬಿ ಸುರಿಯುತ್ತಿರುವ ಘಟಪ್ರಭೆ ನದಿ ಮೈದುಂಬಿ ಹರಿಯುತ್ತಿದ್ದು ಮೂಡಲಗಿ ತಾಲೂಕಿನ ಸುಣಧೋಳಿ, ಕಮ¯ದಿನ್ನಿ, ಹುಣಶ್ಯಾಳ ಪಿ.ವಾಯ್, ಢವಳೇಶ್ವರ, ಅವರಾದಿ ಹಾಗೂ ಗೋಕಾಕ ತಾಲೂಕಿನ ಉದಗಟ್ಟಿ …
Read More »ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ : ಕೆಲವೆಡೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ
ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಬಿರುಸು ಪಡೆದುಕೊಂಡಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಹಾಸನ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮತ್ತೆ ಮಣ್ಣು ಕುಸಿತದ ಪ್ರಕರಣಗಳು ವರದಿಯಾಗುತ್ತಿವೆ. ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿ ಸೇತುವೆ ಕುಸಿಯುವ ಹಂತ ತಲುಪಿದ್ದು, ಸ್ಥಳೀಯರಲ್ಲಿ ಆತಂಕ …
Read More »ಬೆರೂತ್ ನಲ್ಲಿ ಭಯಾನಕ ಸ್ಫೋಟ……….
ಬೆರೂತ್: ಲೆಬನಾನ್ ರಾಜಧಾನಿ ಬೆರೂತ್ ನಲ್ಲಿ ಭಯಾನಕ ಸ್ಫೋಟವಾಗಿದ್ದು, ಜನತೆ ಬೆಚ್ಚಿ ಬಿದ್ದಿದ್ದಾರೆ. ಸ್ಫೋಟಕ್ಕೂ ಮೊದಲು ಶ್ವೇತ ಬಣ್ಣದ ಬಲೂನ್ ರೀತಿಯಲ್ಲಿ ದೊಡ್ಡ ಗುಳ್ಳೆ ಕಾಣಿಸಿಕೊಂಡ ಕ್ಷಣ ಗಳಿಗೆಯಲ್ಲಿ ಸ್ಫೋಟವಾಗಿದೆ. ಸ್ಫೋಟದ ಬಳಿಕ ಬೆರೂತ್ ನಲ್ಲಿ ಹೊಗೆ ಆವರಿಸಿದೆ. ಸ್ಫೋಟಗೊಂಡ ಸ್ಥಳದಲ್ಲಿನ ಬಹುತೇಕ ಮನೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದ್ದು, ಸ್ಥಳೀಯ ನಿವಾಸಿಗಳು ತಮ್ಮ ಮನೆಯ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.15 ನಿಮಿಷದೊಳಗೆ ಬಂದರು ಮತ್ತು ಬೆರೂತ್ ನಗರದೊಳಗೆ ಸ್ಫೋಟಕ ವಸ್ತು …
Read More »ಕೊರೊನಾ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದ ಸಿಎಂ ಯಡಿಯೂರಪ್ಪ – ವರ್ಕ್ ಫ್ರಮ್ ಹಾಸ್ಪಿಟಲ್
ಬೆಂಗಳೂರು: ಕೊರೊನಾ ಸೋಂಕು ತಗುಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಇವತ್ತು ಕೆಲವು ಮಹತ್ವದ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಆಸ್ಪತ್ರೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದು ಈ ಮೂಲಕ ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಕರ್ತವ್ಯನಿಷ್ಠೆ ಮೆರೆಯುವ ಮೂಲಕ ರಾಜ್ಯದ ಜನತೆಗೆ ಸಂದೇಶ ರವಾನಿಸಿದ್ದಾರೆ. ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸಿಎಂ ಸರ್ಕಾರಿ ಕಚೇರಿ ಕೆಲಸ ಕಾರ್ಯಗಳಿಗೆ ಯಾವುದೇ …
Read More »ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಗೂ ಕರೋನಾ ಸೊಂಕು ಧೃಡ, ಆತಂಕದಲ್ಲಿ ಕೇಂದ್ರ ಸಚಿವ ಸಂಪುಟ ಸದ್ಯಸರು
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ನಂತರ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕರೋನವೈರಸ್ ಸೊಂಕಿಗೆ ಈಡಾಗಿದ್ದಾರೆ ಎನ್ನಲಾಗಿದೆ. ಪ್ರಧಾನ್ ಅವರನ್ನು ಹರಿಯಾಣದ ಗುರುಗ್ರಾಮ್ (ಹಿಂದಿನ ಗುರ್ಗಾಂವ್) ದ ಮೇದಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ……. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ …
Read More »ಕೊರೊನಾಗೆ ರಾಮಬಾಣವಾದ ಈ ಮಾತ್ರೆ ಬೆಲೆ 35 ರೂ. ಮಾತ್ರ
ನವದೆಹಲಿ: ಕೋವಿಡ್ ಚಿಕಿತ್ಸೆಗೆ ಸನ್ ಫಾರ್ಮಾಸ್ಯುಟಿಕಲ್ಸ್ ಇಂಡಸ್ಟ್ರೀಸ್ ವತಿಯಿಂದ ಫೆವಿಪಿರಾವಿರ್ ಮಾತ್ರೆಯನ್ನು ಪ್ಲೂಗಾರ್ಡ್ ಹೆಸರಲ್ಲಿ ಬಿಡುಗಡೆ ಮಾಡಲಾಗಿದ್ದು 35 ರೂ. ದರ ನಿಗದಿ ಮಾಡಲಾಗಿದೆ. ಪ್ಲೂಗಾರ್ಡ್ ಹೆಸರಿನ ಫೆವಿಪಿರಾವಿರ್ 200 ಎಂಜಿ ಮಾತ್ರೆಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಸನ್ ಫಾರ್ಮಾಸ್ಯುಟಿಕಲ್ ಇಂಡಸ್ಟ್ರೀಸ್ ತಿಳಿಸಿದೆ. ಕಡಿಮೆ ಮತ್ತು ಮಧ್ಯಮ ಪ್ರಮಾಣದ ಕೊರೋನಾ ಲಕ್ಷಣವಿರುವ ರೋಗಿಗಳಿಗೆ ಇದನ್ನು ಬಿಡುಗಡೆ ಮಾಡಲಾಗಿದೆ. ವೈರಾಣು ನಿರೋಧಕವಾಗಿರುವ ಒಂದು ಮಾತ್ರೆಗೆ 35 ರೂ. ದರ ನಿಗದಿ ಮಾಡಲಾಗಿದೆ. …
Read More »ಇಂದು 170 ಜನರಿಗೆ ಕೊರೊನಾ ಸೋಂಕು ಧೃಡ
ಉಡುಪಿ : ಜಿಲ್ಲೆಯಲ್ಲಿ ಇಂದು 170 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದೆ. ಅಂತೆಯೇ ಜಿಲ್ಲೆಯಲ್ಲಿ ಇಂದು 1522 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 170 ಜನರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಜಿಲ್ಲೆಯಲ್ಲಿ ಇಂದಿನ 170 ಹೊಸ ಸೋಂಕು ಪ್ರಕರಣಗಳಿಂದ ಒಟ್ಟು ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 2948 ಜನರು ಗುಣಮುಖರಾಗಿದ್ದಾರೆ. …
Read More »32 ಸೆಕೆಂಡುಗಳ ಅಭಿಜಿತ್ ಮುಹೂರ್ತದಲ್ಲಿ ನಡೆಯಲಿದೆ ರಾಮ ಮಂದಿರ ಭೂಮಿ ಪೂಜೆ
ಕೋಟ್ಯಂತರ ಭಕ್ತರು ಎದುರು ನೋಡ್ತಿದ್ದ ರಾಮ ಮಂದಿರದ ಭೂಮಿ ಪೂಜೆಯ ದಿನವು ಬಂದೇ ಬಿಟ್ಟಿದೆ. ಐತಿಹಾಸಿಕ ರಾಮ ಮಂದಿರ ನಿರ್ಮಾಣಕ್ಕೆ ಸಜ್ಜಾಗಿರೋ ಅಯೋಧ್ಯೆ ನಗರ ಈಗಾಗಲೇ ಝಗಮಗಿಸುತ್ತಿದೆ.. ಮನೆ ಮನೆಯಲ್ಲಿ ದೀಪ ಹಚ್ಚಿ ಸಂಭ್ರಮಿಸಲಾಗ್ತಿದೆ. ಬೀದಿ ಬೀದಿಯಲ್ಲಿ ಬಣ್ಣ ಹಚ್ಚಿ ಸಿಂಗಾರ ಮಾಡಲಾಗಿದೆ. ಗಲ್ಲಿ ಗಲ್ಲಿಯಲ್ಲಿ ಪ್ರಭು ಶ್ರೀ ರಾಮ ಪೋಸ್ಟರ್ಗಳನ್ನ ಅಂಟಿಸಲಾಗಿದೆ. ದೀಪಾವಳಿ ಸಂಭ್ರಮದಂತೆ ಇಡೀ ಅಯೋಧ್ಯೆ ನಗರ ಕಂಗೊಳಿಸುತ್ತಿದೆ. ಭೂಮಿ ಪೂಜೆಗೆ 32 ಸೆಕೆಂಡ್ಗಳ ಮೂಹೂರ್ತ ಭೂಮಿ …
Read More »24ಗಂಟೆಯಲ್ಲಿ ಪತ್ತೆಯಾದ ಹೊಸ ಕರೊನಾ ಪ್ರಕರಣಗಳಿಗಿಂತ ಡಿಸ್ಚಾರ್ಜ್ ಆದವರೇ ಹೆಚ್ಚು; 110 ಮಂದಿ ಸಾವು
ಬೆಂಗಳೂರು: ರಾಜ್ಯದಲ್ಲಿ ಕರೊನಾದಿಂದ ಚೇತರಿಕೆ ಕಾಣುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ಸಮಾಧಾನ ಮೂಡಿಸಿದೆ. ಕಳೆದ 24 ಗಂಟೆಯಲ್ಲಿ ಹೊಸ ಕರೊನಾ ಪ್ರಕರಣಗಳಿಗಿಂತ, ಸೋಂಕಿನಿಂದ ಮುಕ್ತರಾಗಿ ಡಿಸ್ಚಾರ್ಜ್ ಆದವರ ಸಂಖ್ಯೆಯೇ ತುಸು ಜಾಸ್ತಿ ಇದೆ. 24 ಗಂಟೆಯಲ್ಲಿ 6,259 ಹೊಸ ಕರೊನಾ ಕೇಸ್ಗಳು ಪತ್ತೆಯಾಗಿದ್ದು, ಒಟ್ಟು 6,777 ಮಂದಿ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. 110 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗಿನ ಕರೊನಾ ಸೋಂಕಿತರ ಸಂಖ್ಯೆ 1,45.830ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 2704. ಹಾಗೇ ಡಿಸ್ಚಾರ್ಜ್ …
Read More »ಬೆಳಗಾವಿ ಜಿಲ್ಲೆಯ ಚಾಲಕನ ಪುತ್ರನ ಸಾಧನೆ; UPSC ಪರೀಕ್ಷೆಯಲ್ಲಿ 440ನೇ ಸ್ಥಾನ!
ಬೆಳಗಾವಿ ; ಸಾಧಿಸುವ ಛಲವೊಂದಿದ್ದರೆ ಏನನ್ನಾದರೂ ಸಾಧಿಸಬಹುದು. ಸತತ ಪರಿಶ್ರಮ, ಸತತ ಓದು ಗುರುವಿಲ್ಲದೆಯೂ ನಮ್ಮ ಗುರಿಯನ್ನು ತಲುಪಲು ಸಹಕಾರಿ ಎಂಬುದನ್ನು ಚಾಲಕನ ಮಗ ಇಂದು ಸಾಧನೆ ಮಾಡುವುದರ ಮೂಲಕ ಆ ಗ್ರಾಮದ ಹೆಮ್ಮೆಯ ಜೊತೆಗೆ ತಂದೆ ತಾಯಿಯ ಗೌರವವನ್ನು ಹೆಚ್ಚಿಸಿದ್ದಾನೆ. ಹೌದು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಕೀರ್ತಿಯನ್ನು ಗ್ರಾಮದ ಜಗದೀಶ ಅಡಹಳ್ಳಿ ಅವರು ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 440 ನೇ ರ್ಯಾಂಕ್ ಪಡೆಯುವುದರ ಮೂಲಕ ರಾಜ್ಯದ …
Read More »
Laxmi News 24×7