ಬೆಳಗಾವಿ: ಶಿಕ್ಷಣ ಹಕ್ಕು ಕಾಯ್ದೆಗೆ (ಆರ್ಟಿಇ) ತಿದ್ದುಪಡಿ ತಂದ ನಂತರ ಜಿಲ್ಲೆಯಲ್ಲಿರುವ ಅನುದಾನಿತ ಹಾಗೂ ಅನುದಾನ ರಹಿತ (ಖಾಸಗಿ) ಶಾಲೆಗಳಲ್ಲಿರುವ ಸೀಟುಗಳ ಬೇಡಿಕೆ ತೀವ್ರ ಕುಸಿತ ಕಂಡುಬಂದಿದೆ. ಪ್ರಸಕ್ತ ಸಾಲಿನಲ್ಲಿ ಶೇ 50ಕ್ಕಿಂತಲೂ ಕಡಿಮೆ ಬೇಡಿಕೆ ಕಂಡುಬಂದಿದೆ. ಒಟ್ಟು 1966 ಸೀಟುಗಳ ಪೈಕಿ ಕೇವಲ 883 ಸೀಟುಗಳಿಗೆ ಮಾತ್ರ ಅರ್ಜಿ ಸಲ್ಲಿಕೆಯಾಗಿರುವುದೇ ಇದಕ್ಕೆ ಸಾಕ್ಷಿ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 40 ಅನುದಾನಿತ ಹಾಗೂ 5 ಅನುದಾನ ರಹಿತ ಶಾಲೆಗಳು ಆರ್ಟಿಇ ವ್ಯಾಪ್ತಿ …
Read More »ಸಿಬ್ಬಂದಿ ಸೋಂಕು: ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿ ಸೀಲ್ ಡೌನ್!
ಚಿಕ್ಕೋಡಿ, ಜುಲೈ.27: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಚಿಕ್ಕೋಡಿಯ ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೇರಿದಂತೆ ಮಿನಿ ವಿಧಾನಸೌಧದಲ್ಲಿ 10ಕ್ಕೂ ಹೆಚ್ಚು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಭಯ: ಚಿಕ್ಕೋಡಿಯಲ್ಲಿ ಸ್ವಯಂ …
Read More »ಖಾದಿ ಮಂಡಳಿಗೆ ನೇಮಕ ನಿರೀಕ್ಷಿಸಿರಲಿಲ್ಲ, ಖುಷಿಯಾಗಿದೆ: ದುರ್ಯೋಧನ ಐಹೊಳೆ…?
ಬೆಳಗಾವಿ: ‘ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷನಾಗಿ ನೇಮಕಗೊಂಡಿರುವುದಕ್ಕೆ ಖುಷಿಯಾಗಿದೆ. ನಾನು ಈ ಹುದ್ದೆ ನಿರೀಕ್ಷಿಸಿರಲಿಲ್ಲ’ ಎಂದು ರಾಯಬಾಗದ ಶಾಸಕ ದುರ್ಯೋಧನ ಐಹೊಳೆ ಪ್ರತಿಕ್ರಿಯಿಸಿದರು. ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶ್ರಾವಣ ಸೋಮವಾರದ ದಿನ ಒಳ್ಳೆಯ ಕೊಡುಗೆ ನೀಡಿದ್ದಾರೆ. ಮಂಡಳಿಯಲ್ಲಿ ಕೆಲಸ ಮಾಡಲು ಬಹಳಷ್ಟು ಅವಕಾಶವಿದೆ. ಅದನ್ನು ಬಳಸಿಕೊಳ್ಳುತ್ತೇನೆ’ ಎಂದರು. ‘ಜಿಲ್ಲಾ ನಾಯಕರ ಸಹಕಾರ ಮತ್ತು ರಾಜಕಾರಣದಲ್ಲಿ ನನ್ನ ಗಾಡ್ಫಾದರ್ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ …
Read More »ನ್ಯಾಯವಾದಿಗಳ ಪಿರ್ಯಾದಿ ತೆಗೆದುಕೊಳ್ಳದ ಪೋಲಿಸ್ ಅಧಿಕಾರಿ….?
ಕೆಲವು ದಿನಗಳ ಹಿಂದೆ ಹಿಂದು ದೇವರು ಬಗ್ಗೆ ಕೋಮು ಗಲಭೆ ಉಂಟು ಮಾಡುವ ಉದ್ದೇಶದಿಂದ ಹೇಳಿಕೆ ನೀಡಿರುವ ಮಾಜಿ ಸಚಿವ ಮುರಗೇಶ ನಿರಾಣಿಯವರ ವಿರುದ್ದ ಪಿರ್ಯಾದಿ ಕೊಡಲು ಹೋದಾಗ ಸ್ಥಳಿಯ ನಗರ ಪಿಎಸ್ಐ ಯವರು ತೆಗೆದುಕೊಳ್ಳುತ್ತಿಲ್ಲವೆಂದು ಗೋಕಾಕ ನಗರದ ನ್ಯಾಯವಾದಿಗಳಾದ ಬಸವರಾಜ ಕಾಪಸಿ ಇವರು ಪತ್ರಿಕಗೊಷ್ಟಿಯಲ್ಲಿ ಪೋಲಿಸ ಇಲಾಖೆಯ ವಿರುದ್ದ ತಮ್ಮ ಅಸಹಾಕತೆ ತೋರಿದ್ದಾರೆ. ಗೋಕಾಕನಲ್ಲಿ ಪಿ,ಎಸ್,ಐ, ಅಮ್ಮಿನಬಾವಿ ಇವರು ಮೂರ್ನಾಲ್ಕು ದಿನಗಳಿಂದ ನ್ಯಾವಾದಿಗಳು ಮುರಗೇಶ ನಿರಾಣಿ …
Read More »ಬಳ್ಳಾರಿಯಲ್ಲಿ ಕೊರೋನಾ ಮಹಾಸ್ಪೋಟ : ಇಂದು 579 ಜನರಿಗೆ ಕೊರೋನಾ ದೃಢ, ಮೂವರು ಸಾವು
ಬಳ್ಳಾರಿ : ಜಿಲ್ಲೆಯಲ್ಲಿ ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಇಂದು 579 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಡುವ ಮೂಲಕ, ಸೋಂಕಿತರ ಸಂಖ್ಯೆ 4,046ಕ್ಕೆ ಏರಿಕೆಯಾಗಿದೆ. ಜಿಲ್ಲಾಡಳಿತ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು 579 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4,046ಕ್ಕೆ ಏರಿಕೆಯಾಗಿದೆ. ಇದುವರೆಗೆ ಕೊರೋನಾ ಸೋಂಕಿತರಾದಂತ 1,622 ಜನರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ …
Read More »ಏರುತ್ತಲೇ ಇದೆ ಡೀಸೆಲ್ ಬೆಲೆ..
ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್ಪಿ ಹಾಗೂ ಬಿಪಿ ಕಂಪನಿಯ ಪೆಟ್ರೋಲ್ ಬಂಕ್ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಬೆಲೆ ಸ್ಥಿರವಾಗಿದೆ. ಆದರೆ, ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಹೋದ ವಾರದ ಯಾವುದೇ ದಿನಗಳಲ್ಲೂ ಪೆಟ್ರೋಲ್ ಬೆಲೆ ಏರಿಕೆಯಾಗಿಲ್ಲ; ಇಳಿಕೆಯೂ ಆಗಿಲ್ಲ. ಲೀಟರ್ ಡೀಸೆಲ್ ಬೆಲೆ ಸರಾಸರಿ 40 ಪೈಸೆ ಜಾಸ್ತಿಯಾಗಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ …
Read More »ಸೋಂಕಿತ ಗರ್ಭಿಣಿ ಕರೆದೊಯ್ಯಲು ಬಂದ ಕೊರೊನಾ ವಾರಿಯರ್ಸ್ ಮೇಲೆ ಕುಟುಂಬಸ್ಥರಿಂದ ಹಲ್ಲೆ
ಬೆಳಗಾವಿ: ಸೋಂಕಿತೆಯನ್ನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವುದಕ್ಕೆ ವಿರೋಧ ವ್ಯಕ್ತಪಡಿಸಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ಗರ್ಭಿಣಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಕೆಯನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಬಂದಿದ್ದ ಆಯಂಬುಲೆನ್ಸ್ ತಡೆದು ಕೊರೊನಾ ವಾರಿಯರ್ಸ್ನ ಸೋಂಕಿತೆಯ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಬೆಳಗಾವಿಗೆ ಸೋಂಕಿತೆಯನ್ನ ಕರೆದುಕೊಂಡು ಹೋಗದಂತೆ ವಿರೋಧಿಸಿ ಆಯಂಬುಲೆನ್ಸ್ ಡ್ರೈವರ್ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಅರ್ಧ ದಾರಿಗೆ ಆಯಂಬುಲೆನ್ಸ್ …
Read More »ಅಥಣಿ: ಕೇಂದ್ರದ ಹಣ ಲೂಟಿ ಹೊಡೆಯುವ ಯತ್ನ; ಆರೋಪ
ಅಥಣಿ: ‘ಕೊರೊನಾ ಸೋಂಕು ಪರೀಕ್ಷೆ ಮಾಡಿಸಿದಾಗ ಒಂದೊಂದು ಸಲ ಒಂದೊಂದು ರೀತಿಯ ಫಲಿತಾಂಶವನ್ನು ಆರೋಗ್ಯ ಇಲಾಖೆಯವರು ನೀಡುತ್ತಿದ್ದಾರೆ. ಒಮ್ಮೆ ಪಾಸಿಟಿವ್ ನೀಡಿದರೆ, ಮರುದಿನವೇ ನೆಗೆಟಿವ್ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಬರುತ್ತಿರುವ ಕೋಟ್ಯಾಂತರ ರೂಪಾಯಿ ಅನುದಾನವನ್ನು ಲೂಟಿ ಹೊಡೆಯಲು ಹೀಗೆ ಮಾಡುತ್ತಿದ್ದಾರೆ’ ಎಂದು ಇಲ್ಲಿನ ಹಿಪ್ಪರಗಿ ಗಲ್ಲಿಯ ನಿವಾಸಿಯೊಬ್ಬರು ಆರೋಪಿಸಿದ್ದಾರೆ. ಪಟ್ಟಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದೇ ತಿಂಗಳು 15ರಂದು ಅಥಣಿಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದೆ. ವರದಿ …
Read More »ಐಪಿಎಲ್ ಅನೌನ್ಸ್ ಆಗಿದ್ದೇ ತಡ: ರೋಹಿತ್ ಶರ್ಮಾ ರೆಡಿ ಫಾರ್ ಬ್ಯಾಟಿಂಗ್
ಮುಂಬೈ: ಟೀಂ ಇಂಡಿಯಾದ ಹಿಟ್ ಮ್ಯಾನ್ ರೋಹಿತ್ ಶರ್ಮಾ, ಐಪಿಎಲ್ ಘೋಷಣೆಯಾಗುತ್ತಿದ್ದಂತೆ ಇನ್ ಸ್ಟಾಗ್ರಾಂ ಪುಟದಲ್ಲಿ ಬ್ಯಾಟಿಂಗ್ ಅಭ್ಯಾಸಕ್ಕೆ ಸಜ್ಜಾಗಿರುವ ಫೋಟೋ ಪ್ರಕಟಿಸಿಕೊಂಡಿದ್ದು, ‘ಕೊನೆಯವರೆಗೂ ನನ್ನ ಆಯ್ಕೆಯ ಅಸ್ತ್ರ’ ಎಂದು ಬರೆದುಕೊಂಡಿದ್ದಾರೆ. ಐಪಿಎಲ್ ಅನೌನ್ಸ್ ಆಗಿದ್ದೇ ತಡ, ಕ್ರಿಕೆಟಿಗರಲ್ಲಿ, ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ. ಮತ್ತೆ ಕ್ರಿಕೆಟ್ ಆರಂಭವಾಗುವ ಖುಷಿಯಲ್ಲಿ ಕ್ರಿಕೆಟಿಗರು ಇದ್ದಾರೆ. ಈ ನಡುವೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ತಮ್ಮ ಇದನ್ನು ನೋಡಿ ಅಭಿಮಾನಿಗಳು ಭಾರೀ ಮೆಚ್ಚುಗೆ …
Read More »ಕಾರ್ಗಿಲ್ ಹುತಾತ್ಮ ಯೋಧರ ಕುಟುಂಬದೊಂದಿಗೆ ನಾವಿದ್ದೇವೆ: ಸಿಎಂ
ಬೆಂಗಳೂರು: ಇಂದು 21ನೇ ಕಾರ್ಗಿಲ್ ವಿಜಯ್ ದಿವಸ್ ಆದ ಹಿನ್ನೆಲೆ, ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಿಎಎಸ್ ಯಡಿಯೂರಪ್ಪ ನಮನ ಸಲ್ಲಿಸಿದ್ರು. ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಎಸ್ವೈ ಭಾಗಿಯಾದ್ರು. ಇದೇ ವೇಳೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ಉಪಸ್ಥಿತರಿದ್ರು. ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಗಿಲ್ ವಿಜಯ್ ದಿವಸ್ನಲ್ಲಿ ಹೆಮ್ಮೆಯಿಂದ ಪಾಲ್ಗೊಂಡಿದ್ದೇನೆ. ಭಾರತ …
Read More »
Laxmi News 24×7