Breaking News

ಅಂತರಾಷ್ಟ್ರೀಯ

ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು..

ಹುಬ್ಬಳ್ಳಿ: ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು.. ಇದು ಕರೊನಾ ಗೆದ್ದು ಬಂದ ಇಲ್ಲಿನ ಘಂಟಿಕೇರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಮಹಾಂತೇಶ ಹೊಳಿ ಅವರ ಅನುಭವದ ಮಾತು. ಜು. 15ರಂದು ಸೋಂಕು ಪತ್ತೆಯಾಗಿ ಧಾರವಾಡದ ಬಿ.ಡಿ. ಜತ್ತಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರ ಬಿಡುಗಡೆಯಾಗಿದ್ದಾರೆ. 24 ಗಂಟೆ ಕರೊನಾ …

Read More »

ಜಿಲ್ಲೆಯಲ್ಲಿ ಹೊಸದಾಗಿ 219 ಜನರಿಗೆ ಬುಧವಾರ ಕೋವಿಡ್‌ 19 ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಸಂಖ್ಯೆ 1,315ಕ್ಕೆ ತಲುಪಿದೆ.

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 219 ಜನರಿಗೆ ಬುಧವಾರ ಕೋವಿಡ್‌ 19 ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಸಂಖ್ಯೆ 1,315ಕ್ಕೆ ತಲುಪಿದೆ. ಆಸ್ಪತ್ರೆ, ಅಗ್ನಿ ಶಾಮಕದಳ, ಲೋಕೋಪಯೋಗಿ ಇಲಾಖೆ ಹಾಗೂ ಅಬಕಾರಿ ಇಲಾಖೆಯ ಸಿಬ್ಬಂದಿಯೂ ಇದರಲ್ಲಿ ಸೇರಿದ್ದಾರೆ. ಸಾಂಬ್ರಾದಲ್ಲಿರುವ ಏರ್‌ಮನ್‌ ತರಬೇತಿ ಶಾಲೆಯ ಸಿಬ್ಬಂದಿಯಲ್ಲೂ ಸೋಂಕು ಕಾಣಿಸಿಕೊಂಡಿದೆ. ಈ ದಿನ ಯಾರೊಬ್ಬರೂ ಗುಣಮುಖರಾಗಿ ಬಿಡುಗಡೆಯಾಗಿಲ್ಲ. ಅಲ್ಲದೇ, ಯಾವುದೇ ಸಾವು ಸಂಭವಿಸಿಲ್ಲ. 830 ಪ್ರಕರಣಗಳು ಸಕ್ರಿಯವಾಗಿದ್ದು, ಇವುಗಳಲ್ಲಿ 9 ಜನರಿಗೆ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. …

Read More »

ರಕ್ಷಣೆಗೆ ಆಗ್ರಹಿಸಿ ಬಿಮ್ಸ್‌ ಸಿಬ್ಬಂದಿ ಪ್ರತಿಭಟನೆ

ಬೆಳಗಾವಿ: ಇಲ್ಲಿನ ಬಿಮ್ಸ್‌ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಗುಂಪೊಂದು ಕಲ್ಲುತೂರಾಟ ನಡೆಸಿದ್ದನ್ನು ಖಂಡಿಸಿ ಮತ್ತು ತಮಗೆ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ವೈದ್ಯಕೀಯ ಸಿಬ್ಬಂದಿ ಗುರುವಾರ ಪ್ರತಿಭಟಿಸಿದರು. ಬೆಳಿಗ್ಗೆಯೇ ಬಿಮ್ಸ್‌ ಕಾಲೇಜಿನ ಆವರಣದಲ್ಲಿ ಜಮಾಯಿಸಿದ ಅವರು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ‘ಯಾವುದಾದರೂ ವ್ಯಕ್ತಿಗೆ ಕೊರೊನಾ ಬಂದಿದೆ ಎಂದಾಕ್ಷಣ ಜನರು ದೂರ ಹೋಗುತ್ತಿರುವ ಸಂದರ್ಭವಿದು. ಆದರೆ, ವೈದ್ಯರು ಹಾಗೂ ವೈದ್ಯಕೀಯ …

Read More »

ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿ ಸ್ಥಳಾಂತರಿಸಿ: ಭಾರತೀಯ ಕೃಷಿಕ ಸಮಾಜ

ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆ ನೇತೃತ್ವದಲ್ಲಿ ರೈತರು ಮತ್ತು ಮುಖಂಡರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ವ್ಯಾಪಕ ಪ್ರತಿರೋಧ ನಡೆಯೂ ರಾಜ್ಯ ಸರ್ಕಾರವು ಭೂಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುತ್ತಿರುವುದು ರೈತರ ಮರಣ ಶಾಸನ ಬರೆದಂತಾಗಿದೆ. ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕು. ಕೊರೊನಾ ವೈರಸ್‌ …

Read More »

ಐಸಿಯುನಲ್ಲಿದ್ದ ‘ಕೊರೊನಾ’ ರೋಗಿ ಸಾವು : ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಕುಟುಂಬಸ್ಥರ ಆಕ್ರೋಶ

ಬೆಳಗಾವಿ : ಕೊರೊನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಐಸಿಯುನಲ್ಲಿದ್ದ ಕೊರೊನಾ ರೋಗಿ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ್ದಾರೆ, ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಆಸ್ಪತ್ರೆ ಮುಂಭಾಗದ ಗಾಜು ಪುಡಿ ಪುಡಿ ಮಾಡಿದ್ದಾರೆ. ಬಳಿಕ ಆಸ್ಪತ್ರೆಯ ವೈದ್ಯರ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ. ಘಟನೆ ನಡೆದ …

Read More »

ಕೋವಿಡ್​ 19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 37,724 ಪ್ರಕರಣ ಪತ್ತೆ, 648 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ37,724 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ11,92,915ಕ್ಕೆ ಏರಿಕೆಯಾದ್ರೆ, 648 ಮಂದಿ ಒಂದೇ ದಿನ ಬಲಿಯಾಗಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 28,732ಕ್ಕೆ ಬಂದು ನಿಂತಿದೆ. 11,18,043 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 7,53,050ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 411133 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ …

Read More »

ಕೋವಿಡ್ 19- ಭಾರತೀಯ ಮೂಲದ ನರ್ಸ್ ಗೆ ರಾಷ್ಟ್ರಪತಿ ಗೌರವ

ಸಿಂಗಪುರ: ಕೋವಿಡ್-19 ಸಮಯದಲ್ಲಿ ಫ್ರಂಟ್ ಲೈನ್ ವಾರಿಯರ್ ಆಗಿ ಕೆಲಸ ಮಾಡುತ್ತಿರುವ ಭಾರತೀಯ ಮೂಲದ ನರ್ಸ್ ಕಲಾ ನಾರಾಯಣಸ್ವಾಮಿ ಅವರಿಗೆ ಸಿಂಗಪುರದಲ್ಲಿ ರಾಷ್ಟ್ರಪತಿ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಒಟ್ಟು ಐವರು ನರ್ಸ್ ಗಳು ಈ ಗೌರವಕ್ಕೆ ಪಾತ್ರರಾಗಿದ್ದು, ಐವರಲ್ಲಿ ಕಲಾ ನಾರಾಯಣಸ್ವಾಮಿ ಸಹ ಒಬ್ಬರಾಗಿದ್ದಾರೆ. ಸಿಂಗಪುರದ ಆರೋಗ್ಯ ಸಚಿವಾಲಯ ಈ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಿದೆ. ರಾಷ್ಟ್ರಪತಿಗಳ ಪುರಸ್ಕಾರಕ್ಕೆ ಪಾತ್ರವಾಗಿರುವ ನರ್ಸ್ ಗಳಿಗೆ ಸಿಂಗಪುರ ರಾಷ್ಟ್ರಪತಿ ಹಲಿಮಾ ಯಾಕೂಬ್ ಅವರ …

Read More »

N 95 ಮಾಸ್ಕ , ಸ್ಯಾನಿಟೈಜರ್ ವಿತರಿಸುವ ಮೂಲಕ ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಜನ್ಮದಿನಾಚರಣೆ

  ಮೂಡಲಗಿ ಜುಲೈ 22 : ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಅವರ 64 ಜನ್ಮ ದಿನಾಚರಣೆಯು ಅತಿ ಸರಳವಾಗಿ ಆತ್ಮಿಯ ಪತ್ರಕತ೯ರೊಂದಿಗೆ ನಡೆಯಿತು. ಬುಧವಾರ ರಂದು ಹಸಿರು ಕಾಂತ್ರಿ ಕಾಯಾ೯ಲಯದಲ್ಲಿ ಪತ್ರಕರ್ತರ ಮಿತ್ರರ ಶುಭಾಶಯ ಸ್ವಿಕರಿಸಿ ಮಾತನಾಡಿ ನನಗೆ 64 ವಷ೯ ತುಂಬಿದರು ಒಂದು ವಷ೯ ಜನ್ಮದಿನಾಚರಣೆ ಆಚರಿಸಿ ಕೋಂಡಿಲ್ಲ ಹುಟ್ಟಿದ ದಿನವಾದ ಜುಲೈ 22 ರಂದು ಪ್ರತಿವಷ೯ ಮನೆ ದೇವರಿಗೆ ಮತ್ತು ತಂದೆ ತಾಯಿಗಳಿಗೆ ನಮಸ್ಕರಿಸಿ ದಿನ …

Read More »

ಲಾಕ್​​ಡೌನ್ ತೆರವು; ರಾಜಧಾನಿಯತ್ತ ಜನರು ವಾಪಸ್​

ಬೆಂಗಳೂರು: ಇಂದಿನಿಂದ ಲಾಕ್​ಡೌನ್​ ತೆರವಾಗಿರೋ ಹಿನ್ನೆಲೆಯಲ್ಲಿ ಬೆಂಗಳೂರು ಸಹಜ ಸ್ಥಿತಿಯತ್ತ ಮರಳುತ್ತಿದೆ. ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇಷ್ಟು ದಿನ ಲಾಕ್​​ಡೌನ್ ಇದ್ದ ಕಾರಣ ಹೋಟೆಲ್​ಗಳಲ್ಲಿ ಕೇವಲ ಪಾರ್ಸಲ್​​ಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಇಂದಿನಿಂದ ಗ್ರಾಹಕರಿಗೆ ಟೇಬಲ್ ಸರ್ವೀಸ್ ​ನೀಡಲು ಸಿದ್ಧತೆ ನಡೆಸುತ್ತಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಸಾರ್ವಜಕರಿಗೆ ಸೇವೆ ಒದಗಿಸಲು ಹೋಟೆಲ್​ಗಳು ಸಿದ್ಧವಾಗಿವೆ. ಹೋಟೇಲ್ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಮಾಡಲಾಗಿದ್ದು, ಕೈಗಳನ್ನು ಸ್ಯಾನಿಟೈಸ್​ …

Read More »

ಕೊರೊನಾ ನಡುವೆಯೂ ಐಪಿಎಲ್ ಪಂದ್ಯಾವಳಿಗಳಿಗೆ ಕೊನೆಗೂ ಸ್ಥಳ ನಿಗದಿ

ಏಷ್ಯಾ ಕಪ್ ಮತ್ತು ಟಿ 20 ವಿಶ್ವಕಪ್ 2020 ರದ್ದಾದ ನಂತರ ಐಪಿಎಲ್ 2020ರ ದಾರಿ ಸುಗಮವಾಗಿದೆ. ಆದ್ರೆ ಪಂದ್ಯಾವಳಿ ಎಲ್ಲಿ ನಡೆಯಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ಐಪಿಎಲ್ ನಡೆಯುವ ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾರೆ. 2020 ರ ಐಪಿಎಲ್ ಯುಎಇಯಲ್ಲಿ ನಡೆಯಲಿದೆ ಎಂದು ಬ್ರಿಜೇಶ್ ಪಟೇಲ್ ಸಂದರ್ಶನವೊಂದರಲ್ಲಿ ಸ್ಪಷ್ಟಪಡಿಸಿದ್ದಾರೆ. ಐಪಿಎಲ್ ದಿನಾಂಕಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಬ್ರಿಜೇಶ್ …

Read More »