Breaking News

ಅಂತರಾಷ್ಟ್ರೀಯ

ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಿದ್ದ ಬಿಗ್ ಬಿ ಅಭಿಮಾನಿಗಳಿಗೆ ಧನ್ಯವಾದ ಮತ್ತು ವಂದನೆ ಸಲ್ಲಿಸಿದ್ದರು.

ಮುಂಬೈ: ಕೊರೋನಾ ಸೋಂಕಿಗೆ ಗುರಿಯಾಗಿರುವ ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ತಂದೆ ಕವಿ ಹರಿವಂಶರಾಯ್ ಬಚ್ಚನ್ ಅವರ ಕವಿತೆ ಸಾಲುಗಳನ್ನು ಶೇರ್ ಮಾಡಿಕೊಂಡಿದ್ದಾರೆ. ತಮ್ಮ ಬ್ಲಾಗ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಾನು ಇಂದು ಯಾವ ಸ್ಥಿತಿಯಲ್ಲಿ ಇದ್ದೇನೆ ಎಂಬುದಕ್ಕೆ ತನ್ನ ಭೂತಕಾಲದ ಕೆಲ ನಿರ್ಧಾರಗಳು ಕಾರಣ ಎಂಬ ಅರ್ಥದ ಸಾಲುಗಳನ್ನು ಹಂಚಿಕೊಂಡಿದ್ದಾರೆ. ಇಂದಿನ ರಿಪ್ಲೆಕ್ಷನ್ ಗೆ ಅಂದಿನ ನಿರ್ಧಾರಗಳೇ ಕಾರಣ ಎಂಬ ಅರ್ಥದಲ್ಲಿ ಹೇಳಿದ್ದಾರೆ. ಕೊರೋನಾ ಸೋಂಕು ದೃಢಪಟ್ಟ …

Read More »

ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು; ತನಿಖೆಗೆ ಆದೇಶಿಸಿದ ಬೆಳಗಾವಿ ಡಿಸಿ

ಬೆಳಗಾವಿ : ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ತನಿಖೆಗೆ ಬೆಳಗಾವಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ 65 ವರ್ಷದ ವೃದ್ಧರೊಬ್ಬರು ನರಳಾಡಿ ಸಾವನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮದಲ್ಲಿ ಸುದ್ಧಿ ಬಿತ್ತರವಾದ ಹಿನ್ನಲೆಯಲ್ಲಿ, ಎಚ್ಚೆತ್ತುಕೊಂಡ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬಿಮ್ಸ್ ನಿರ್ದೇಶಕರಿಗೆ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಡಿಸಿ ಹಿರೇಮಠ ಅವರು, ಬಿಮ್ಸ್ ನಿರ್ದೇಶಕರಿಗೆ …

Read More »

ಮೂಡಲಗಿ ಪೊಲೀಸ್ ಪೇದೆಗೆ ಕೊರೋನಾ ಸೋಂಕು ತಗಲಿರುವುದು ದೃಢ.

ಮೂಡಲಗಿ : ಮೂಡಲಗಿ ಪಟ್ಟಣದಲ್ಲಿರುವ ಪೊಲೀಸ್ ಠಾಣೆ ಹಾಗೂ ಸಿಪಿಐ ಠಾಣೆಯ ಎಲ್ಲ ಸಿಬ್ಬಂದಿಗಳನ್ನು ಕೂಡಲೇ ಗಂಟಲು ದ್ರವ ಪರೀಕ್ಷೆ ಮಾಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಮೂಡಲಗಿ ಪಟ್ಟಣ ಮತ್ತು ತಾಲೂಕಿನಲ್ಲಿ ಈಗಾಗಲೇ ಕೊರನ ಸೋಂಕುಗಳು ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿ ಬಹುದು ಎಂಬ ಸಂಶಯ ವ್ಯಕ್ತವಾಗಿದ್ದು, ಆದಕಾರಣ ಜನತೆಯಲ್ಲಿ ಶಾಂತಯ್ಯ ನಿವಾರಿಸಲು ಶೀಘ್ರವೇ ಪೋಲಿಸ್ ಠಾಣೆಯ ಸಿಬ್ಬಂದಿಗಳ ಗಂಟಲು ದ್ರವ ಪರೀಕ್ಷೆ ಮಾಡುವುದು ಅವಶ್ಯವಿದೆ. …

Read More »

ಮಹೇಶ ಕುಮಟಳ್ಳಿ, ಅಧ್ಯಕ್ಷರು, ಕೊಳಗೇರಿ ಅಭಿವೃದ್ದಿ ನಿಗಮ ಮಂಡಳಿಶೀಘ್ರ ರಾಜ್ಯಾದ್ಯಂತ 91, 734 ಮನೆ ನಿರ್ಮಾಣ

  ಅಥಣಿ:  ಕೊಳಗೇರಿ ಅಭಿವೃದ್ದಿ ಮಂಡಳಿಯಿಂದ ಶೀಘ್ರ ರಾಜ್ಯಾದ್ಯಂತ 91, 734 ಮನೆ ನಿರ್ಮಾಣ ಮಾಡಲಾಗುವುದು, ಇದರಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕೊಳಗೇಡಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಮಾಹಿತಿ ನೀಡಿದರು. ಅಥಣಿ ಪ್ರವಾಸಿ ಮಂದಿರದಲ್ಲಿ ಮಾದ್ಯಮದವವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾಹಿತಿ ನೀಡಿದ ಅವರು,   5.5 ಲಕ್ಷ ವೆಚ್ಚದ 91734 ಮನೆಗಳನ್ನು ಶೀಘ್ರ  ನಿರ್ಮಾಣ ಮಾಡಲಾಗುವುದು. ಈ ಕಾರ್ಯಕ್ಕೆ 6500 ಕೋಟಿ ರೂ. …

Read More »

ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆ ಈ ವಷ೯ರದ್ದು

  ಮೂಡಲಗಿ: ಕೋವಿಡ್ 19 ವೈರಸ್‌ ಹಿನ್ನೆಲೆಯಲ್ಲಿ ಈ ಬಾರಿಯ ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆಯನ್ನು , ಪ್ರಾಥನೆಯನ್ನು ಎಲ್ಲರೂ ತಮ್ಮ ಮನೆಗಳಲ್ಲಿಯೇ ಸರಳವಾಗಿ ಆಚರಿಸಬೇಕು ಎಂದು ಭಜನಾ ಮಂಡಳಿ ಸದಸ್ಯ ಬಸವರಾಜ ರಂಗಾಪೂರ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಜನಾ ಕಾಯ೯ಕ್ರಮವು ಪ್ರತಿ ವಷ೯ ಈ ವಷ೯ವೂ ಅದ್ಧೂರಿಯಾಗಿ ಆಚರಿಸಬೇಕೆಂದು ನಿರ್ಧರಿಸಲಾಗಿತ್ತು. ಆದರೆ ಕೋವಿಡ್ 19 ವೈರಸ್‌ದಿಂದಾಗಿ ಸಾರ್ವಜನಿಕವಾಗಿ ಆಚರಣೆ ರದ್ದುಪಡಿಸಲಾಗಿದೆ …

Read More »

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕೊರೋನಾ ಅಟ್ಟಹಾಸದಿಂದ ಮೆರೆದಿದೆ.

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ರವಿವಾರವೂ ದಿನ 4 ಕೊರಾನಾ ಪ್ರಕರಣಗಳು ದೃಡಪಟ್ಟಿದ್ದು ಕರದಂಟು ನಾಡಿಗೆ ಕೊರಾನಾ ಕಹಿ ನೀಡಿ ತನ್ನ ಅಟ್ಟಹಾಸ ಮೆರೆದಿದೆ.   ಕೊಣ್ಣೂರ್ ಗ್ರಾಮದ ಕೊರೋನಾ ಸೋಂಕಿತ ಮೃತ ಮಹಿಳೆಯ ಇಬ್ಬರು ಮಕ್ಕಳಿಗೆ ಸೋಂಕು ತಗಲಿದೆ. ಗುಜನಾಳ ಗ್ರಾಮದ 01 , ಮೂಡಲಗಿ ತಾಲೂಕಿನ ಸಿದ್ದಾಪುರ ಹಟ್ಟಿ ಗ್ರಾಮದ 01 ಸೋಂಕು ತಗಲಿರುವುದು ದೃಢವಾಗಿದೆ. ಎಂದು ಗೋಕಾಕ ತಾಲೂಕಾ ಅಧಿಕಾರಿಗಳು ಮಾಹಿತಿ ನೀಡಿದರು. ಕೊಣ್ಣೂರ್ – …

Read More »

ಕಾಂಗ್ರೆಸ್‌ ಶಾಸಕನಿಗೆ ಅಂಟಿದ ಕೊರೋನಾ ಸೋಂಕು, ಹೆಚ್ಚಿದ ಆತಂಕ..!

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಶನಿವಾರ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಇದೆ ವೇಳೆಗೆ ಬೈಲಹೊಂಗಲದಲ್ಲಿ ಶುಕ್ರವಾರವಷ್ಟೇ ಚನ್ನಮ್ಮನ ಕಿತ್ತೂರಿನ ಶಾಸಕ ಮಹಾಂತೇಶ ದೊಡ್ಡಗೌಡರ, ತಹಸೀಲ್ದಾರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್‌ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಶಾಸಕ ಮಹಾಂತೇಶ ದೊಡ್ಡಗೌಡರ ಅವರಿಗೂ ಭೀತಿ ಎದುರಾಗಿದೆ. ಬೆಳಗಾವಿ: ಕೊರೋನಾ ಟೆಸ್ಟ್‌ ಮಾಡಿಸದೇ ಪಾಸಿಟಿವ್‌ ಇದೆ ಎಂದಿದ್ದ ಜಿಲ್ಲಾಡಳಿತ ಇತ್ತೀಚೆಗಷ್ಟೇ ಬೆಂಗಳೂರಿಗೆ ತೆರಳಿ …

Read More »

ನೇಮಕಾತಿ ಮಾಡಿಕೊಳ್ಳಲು ವೈದ್ಯರು ಬರುತ್ತಿಲ್ಲ, ವೇತನ ಹೆಚ್ಚಿಸಿ: ಪಾಲಿಕೆ

ಬೆಂಗಳೂರು: ಬೆಂಗಳೂರಲ್ಲಿ ಕೊರೋನಾ ಚಿಕಿತ್ಸಾ ಕಾರ್ಯಕ್ಕೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳುವ ಸೂಚಿಸಿರುವ ವೈದ್ಯರು ಹಾಗೂ ಇತರೆ ಸಿಬ್ಬಂದಿಯ ಸಂಭಾವನೆ ಹೆಚ್ಚಳ ಮಾಡುವಂತೆ ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ನಗರದಲ್ಲಿ ಕೊರೋನಾ ಚಿಕಿತ್ಸೆಗೆ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ 300 ವೈದ್ಯರು, 600 ನರ್ಸ್‌ಗಳು ಸೇರಿ 1700 ವೈದ್ಯಕೀಯ ಸಿಬ್ಬಂದಿ ಹಾಗೂ ಡಿ ಗ್ರೂಪ್‌ ನೌಕರರನ್ನು 6 ತಿಂಗಳ ಅವಧಿಗೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿಗದಿತ ಮೊತ್ತದ ವೇತನ ಗೊತ್ತುಪಡಿಸಿ ಅನುಮತಿ …

Read More »

ಮೃತರಿಗೆ ಲ್ಯಾಬ್‌ ಬದಲು ಆಯಂಟಿಜನ್‌ ಟೆಸ್ಟ್‌: ಸ್ವಂತ ಜಮೀನಿನಲ್ಲೇ ಸೋಂಕಿತರ ಅಂತ್ಯಕ್ರಿಯೆ

ಬೆಂಗಳೂರು: ಕೊರೋನಾ ಸೋಂಕಿನಿಂದ ಮೃತಪಟ್ಟಪಾರ್ಥಿವ ಶರೀರದ ಅಂತ್ಯಸಂಸ್ಕಾರ ನಿರ್ದಿಷ್ಟಅವಧಿಯೊಳಗೆ ಪೂರ್ಣಗೊಳ್ಳುವಂತೆ ಕಾಲಾವಧಿ ನಿಗದಿ ಮಾಡುವ ಹಾಗೂ ಪರೀಕ್ಷಾ ಫಲಿತಾಂಶ ತ್ವರಿತವಾಗಿ ಪಡೆಯಲು ಮೃತ ದೇಹಕ್ಕೂ ಆಯಂಟಿಜನ್‌ ಪರೀಕ್ಷೆ ನಡೆಸಲು ಬಿಬಿಎಂಪಿ ನಿರ್ಧರಿಸಿದೆ. ಸ್ವಯಂ ಜಮೀನಿನಲ್ಲಿಯೂ ಅಂತ್ಯಕ್ರಿಯೆಗೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಸ್ಕಾರಕ್ಕೆ ಸಂಬಂಧಿಸಿದ ಮಾರ್ಗಸೂಚಿಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಪ್ರಮುಖವಾಗಿ ಕೊರೋನಾ ಸೋಂಕಿತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ ಇನ್ನು ಮುಂದೆ ಬಿಬಿಎಂಪಿ ಅಧಿಕಾರಿ ಹೋಗಿ ದೃಢಿಕರಿಸುವ …

Read More »

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಆಶಾ ಕಾರ್ಯಕರ್ತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಆಶಾ ಕಾರ್ಯಕರ್ತೆಯರು ಪ್ರಾಣ ಲೆಕ್ಕಿಸದೇ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಲ್ಲಿ ಅನೇಕ ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇವರಿಗೆ ನೀಡುತ್ತಿರುವ ಮಾಸಿಕ ವೇತನ 4,000 ರೂ ಕೆಲವರಿಗೆ 6,000 ರೂ ನೀಡಲಾಗುತ್ತಿದೆ. ಆದರೆ ಸರ್ಕಾರ ಬಜೆಟ್ ನಲ್ಲಿ 8 ರಿಂದ 9 …

Read More »