ಸೌತಾಂಪ್ಟನ್: ಬರೋಬ್ಬರು 117 ದಿನಗಳ ಬಳಿಕ ಕ್ರಿಕೆಟ್ ಚಟುವಟಿಕೆಗಳು ಆರಂಭವಾಗಿದ್ದು, ಇಂಗ್ಲೆಂಡ್ ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಪಂದ್ಯ ಮಳೆಯ ಅಡೆತಡೆಯ ನಡುವೆಯೂ ಸಾಗುತ್ತಿದೆ. ಇತ್ತ ಇಂಗ್ಲೆಂಡ್ ಕ್ರಿಕೆಟ್ ತಂಡ ಭಾರತ ಮೂಲದ ನಾಲ್ವರು ವೈದ್ಯರಿಗೆ ವಿಶೇಷವಾಗಿ ಗೌರವ ಸಲ್ಲಿಸಿದೆ. ಕೋವಿಡ್-19 ಸಂದಿಗ್ಧ ಸಂದರ್ಭದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸಿದ್ದ ವೈದ್ಯರ ಹೆಸರಗಳನ್ನು ತಮ್ಮ ಜೆರ್ಸಿ ಮೇಲೆ ಮುದ್ರಿಸಿ ಕಣಕ್ಕೆ ಇಳಿಯುವ ಮೂಲಕ ವಿಶೇಷ ಗೌರವ ಅರ್ಪಿಸಿದೆ. ‘ರೈಸ್ ದಿ ಬ್ಯಾಟ್’ …
Read More »ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು,
ರಾಯಚೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು, ಶುಕ್ರವಾರ ಓರ್ವ ವೃದ್ಧ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಲಿಂಗಸಗೂರು ಮೂಲದ ವೃದ್ಧನಿಗೆ ಕೋವಿಡ್-19 ಸೋಂಕು ಪಾಸಿಟಿವ್ ಎಂದು ದೃಡಪಟ್ಟಿತ್ತು. ಗುರುವಾರ ಬೆಳಗ್ಗೆ ಓಪೆಕ್ ಆಸ್ಪತ್ರೆಯ ಐಸೊಲೇಶನ್ ವಾರ್ಡ್ ಗೆ ದಾಖಲಿಸಲಾಗಿತ್ತು. ಈತ ಹೈಪರ್ ಟೆನ್ಶನ್, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಇಂದು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಕೋವಿಡ್-19 ನಿಯಮಾನುಸಾರ ಅಂತ್ಯಕ್ರಿಯೆ …
Read More »ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್ ಕಮ್ ಬ್ಯಾರೇಜ್ಗಳು ಈಗಲೂ ಜಲಾವೃತವಾಗಿವೆ.
ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಮಳೆಯ ರಭಸ ತಗ್ಗಿದ್ದು, ಬೆಳಗಾವಿ, ಖಾನಾಪುರದಲ್ಲಿ ಕೆಲಕಾಲ ತುಂತುರು ಮಳೆಯಾಗಿದೆ. ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್ ಕಮ್ ಬ್ಯಾರೇಜ್ಗಳು ಈಗಲೂ ಜಲಾವೃತವಾಗಿವೆ. ದೂಧ್ ಗಂಗಾ ನದಿಯಿಂದ 17,952 ಕ್ಯುಸೆಕ್ ಹಾಗೂ ರಾಜಾಪುರದಿಂದ 53,500 ಕ್ಯುಸೆಕ್ ನೀರು ಸೇರಿ ಒಟ್ಟು 71,452 ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದೆ. …
Read More »ಜೆಡಿಎಸ್ ನಾಯಕ ಎಚ್. ಡಿ. ದೇವೇಗೌಡರ ಶುಭಾಶಯ ಕನ್ನಡಿಗರ ಗಮನ ಸೆಳೆದಿದೆ.
ನವದೆಹಲಿ(ಜು.10): ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ಗೆ ಇಂದು 69ನೇ ಹುಟ್ಟುಹಬ್ಬ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರ ಗಣ್ಯರು ರಾಜನಾಥ್ ಸಿಂಗ್ಗೆ ಶುಭ ಕೋರಿದ್ದಾರೆ. ಆದರೆ ಈ ಎಲ್ಲಾ ಶುಭಾಶಯಗಳ ನಡುವೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ನಾಯಕ ಎಚ್. ಡಿ. ದೇವೇಗೌಡರ ಶುಭಾಶಯ ಕನ್ನಡಿಗರ ಗಮನ ಸೆಳೆದಿದೆ. ಹೌದು ಮಾಜಿ ಪ್ರಧಾನಿ ದೇವೇಗೌಡರು ರಕ್ಷಣಾ ಸಚಿವರಿಗೆ ಕನ್ನಡದಲ್ಲೇ ಹುಟ್ಟುಹಬ್ಬದಶುಭಾಶಯ ಕೋರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ …
Read More »ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಪ್ರಕರಣ, ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ಕೇಂದ್ರ
ಕೋಲಾರ: ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಪ್ರಕರಣ, ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿ, ಇಂತಹ ಪ್ರಕರಣ ನಾನು ನನ್ನ ಸರ್ವಿಸ್ ನಲ್ಲಿ ನೋಡಿಲ್ಲ, ಕೆಜಿಎಫ್ ಹಾಗೂ ಕೋಲಾರ ಎಸ್ಪಿ ಸೇರಿ ಚಾರ್ಚ್ ಶೀಟ್ ರೆಡಿ ಮಾಡಿದ್ದಾರೆ, ಇವತ್ತು ಅಲ್ಲಿ ನಡೆದ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದೇನೆ, ಜಿಲ್ಲಾಧಿಕಾರಿ ಹಾಗೂ ಸರ್ವೇ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ, ಘಟನೆ …
Read More »ಜಿಲ್ಲೆಯಲ್ಲಿ ಹೊಸದಾಗಿ 36 ಕೋವಿಡ್ ಪ್ರಕರಣಗಳು ದೃಡ ಪಟ್ಟಿದ್ದು, ಸೋಂಕಿತರ ಸಂಖ್ಯೆ 349 ಕ್ಕೆ ಏರಿಕೆಯಾಗಿದೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಹೊಸದಾಗಿ 36 ಕೋವಿಡ್ ಪ್ರಕರಣಗಳು ದೃಡ ಪಟ್ಟಿದ್ದು, ಸೋಂಕಿತರ ಸಂಖ್ಯೆ 349 ಕ್ಕೆ ಏರಿಕೆಯಾಗಿದೆ. ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಮಾದ್ಯಮಗಳ ಜೊತೆ ಮಾತನಾಡಿ, ಬಾಗಲಕೋಟೆಯಲ್ಲಿ 27, ಜಮಖಂಡಿ 2, ಮುಧೋಳ 5, ಬೇರೆ ಜಿಲ್ಲೆಯಾದ ಹುಬ್ಬಳ್ಳಿಯ 2 ಪ್ರಕರಣಗಳು ದೃಡಪಟ್ಟಿವೆ ಎಂದರು. ಬಳ್ಳಾರಿಯ ಪಿ-10769 ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ ಹುಬ್ಬಳ್ಳಿಯ 31 ವರ್ಷದ ಪುರುಷ ಪಿ-28945 (ಬಿಜಿಕೆ-314), 42 ವರ್ಷದ ಪುರುಷ ಪಿ-28946 …
Read More »ಕೊರಾನಾ ಪೊಸಿಟಿವ ನಿರ್ಲಕ್ಷ ತೊರುತ್ತಿರುವ ಅಧಿಕಾರಿಗಳು….?
ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಮೃತ ಮಹಿಳೆಗೆ ಕೊರಾನಾ ದೃಡ್ಡಪಟ್ಟ ಹಿನ್ನೆಲೆಯಲ್ಲಿ ಅವರ ಮನೆಯ ಸುತ್ತಮುತ್ತ 100 ಮಿಟರ ಸಂಪೂರ್ಣ ಜಾಗೆಯನ್ನು ಕೊಣ್ಣೂರ ಪುರಸಭೆ ,ಆರೋಗ್ಯ ಇಲಾಖೆ ಹಾಗೂ ಪೋಲಿಸ ಇಲಾಖೆಯವರು ಸೇರಿ ಸಿಲಡೌನ್ ಮಾಡಿದ್ದಾರೆ, ಆದರೆ ಮೃತ ಮಹಿಳೆಯ ಮೃ ಹೊಂದುವ ಮೊದಲು ಅವರ ಜೊತೆ ಇದ್ದರೆನ್ನಲಾದ ಕೆಲವು ವ್ಯಕ್ತಿಗಳನ್ನು ಅಧಿಕಾರಿಗಳು ತಪಾಸಣೆ ಮಾಡದೆ ಹೊಮ್ ಕ್ವಾರಂಟೈನ್ ಮಾಡಲು ಹಿಂದೇಟು ಹಾಕುತಿದ್ದಾರೆ.ಇದರಿಂದ ಕೇರಿಯಲ್ಲಿರುವ ಜನರು ಭಯಬೀತರಾಗಿ ತಮ್ಮ …
Read More »ಕಾನ್ಪುರ್ ಎನ್ಕೌಂಟರ್- ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರ ಎನ್ಕೌಂಟರ್
ಲಕ್ನೋ: ಪೊಲೀಸ್ ಕಸ್ಟಡಿಯಲ್ಲಿರುವ ಉತ್ತರ ಪ್ರದೇಶದ ಕಾನ್ಪುರದ ಪೊಲೀಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಆರೋಪಿ ವಿಕಾಸ್ ದುಬೆಯ ಅನುಚರರಾದ ಪ್ರಭಾತ್ ಮಿಶ್ರಾ, ಭವನ್ ಶುಕ್ಲಾರನ್ನು ಇಂದು ಪೊಲೀಸರು ಕಾನ್ಪುರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಮಾರ್ಗದ ನಡುವೆ ಪೊಲೀಸರಿಂದ ಪಿಸ್ತೂಲ್ ಕಸಿದುಕೊಂಡಿದ್ದ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಶೂಟೌಟ್ ಮಾಡಿದ್ದ …
Read More »ಕೊರನಾ ಸೋಂಕಿನ ಕಣಗಳು ಗಾಳಿಯಲ್ಲೂ ಹರಡುತ್ತದೆ: ವಿಜ್ಞಾನಿಗಳ ವಾದ
ಜಿನಿವಾ,ಜು.8- ಕಿಲ್ಲರ್ ಕೊರನಾ ಸೋಂಕಿನ ಕಣಗಳು ಗಾಳಿಯಲ್ಲೂ ಹರಡುತ್ತದೆ ಎಂಬ ವಿಜ್ಞಾನಿಗಳ ವಾದವನ್ನು ವಿಶ್ವ ಆರೋಗ್ಯ ಸಂಸ್ಥೆ ಒಪ್ಪಿಕೊಂಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿಶ್ವಸಂಸ್ಥೆಯ ತಾಂತ್ರಿಕ ವಿಭಾಗದ ಮುಖ್ಯಸ್ಥ ಮರಿಯಾ ವ್ಯಾನ್ ಕೆರ್ಕೋವೆ ಅವರು ಕೋವಿಡ್ ಸೋಂಕು ಗಾಳಿಯಲ್ಲಿ ಹರಡುತ್ತದೆ ಎಂದು 32 ದೇಶಗಳ 239 ವಿಜ್ಞಾನಿಗಳು ಸಾಕ್ಷೀಕರಿಸಿರುವ ಅಂಶವನ್ನು ವಿಶ್ವ ಆರೋಗ್ಯ ಸಂಸ್ಥೆ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ. ಈ ಮೊದಲು ಕೊರೊನಾ ಸೋಂಕು ಕಣ್ಣು ಮೂಗು ಬಾಯಿ …
Read More »ನಾಲ್ಕು ತಿಂಗಳ ಬಳಿಕ ಟಿವಿ ಪರದೆಯ ಮೇಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನೋಡುವ ಅವಕಾಶ
ನವದೆಹಲಿ: ಬರೋಬ್ಬರಿ ನಾಲ್ಕು ತಿಂಗಳ ಬಳಿಕ ಟಿವಿ ಪರದೆಯ ಮೇಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನೋಡುವ ಅವಕಾಶ ಲಭಿಸಿದೆ. ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಟೂರ್ನಿಯ ಮೊದಲ ಪಂದ್ಯ ಇಂದು ನಡೆಯಲಿದೆ. ಇದೇ ವೇಳೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಆಟದ ನಿಯಮಗಳಲ್ಲಿ ಕೆಲ ಮಧ್ಯಂತರ ಬದಲಾವಣೆಗಳನ್ನು ಮಾಡಿ ಮಾಹಿತಿ ನೀಡಿದೆ. ಪಂದ್ಯದ ವೇಳೆ ಚೆಂಡು ಹೊಳೆಯುವಂತೆ ಮಾಡಲು ಲಾಲಾರಸ(ಎಂಜಲು) ಹಾಕುವುದನ್ನು ನಿಷೇಧಿಸಿದೆ. ಅಲ್ಲದೇ ಅಂತಾರಾಷ್ಟ್ರೀಯ ಟೂರ್ನಿಗಳ …
Read More »