ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದು, ಇವರ ಜೊತೆಗೆ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ. ಆದರೆ ತಮ್ಮ ಹಲವು ಕಾಲದ ಬೇಡಿಕೆಗೆ ಸರ್ಕಾರ ಈವರೆಗೆ ಸ್ಪಂದಿಸಿಲ್ಲ ಎಂಬ ಅಳಲು ಆಶಾ ಕಾರ್ಯಕರ್ತೆಯರದ್ದಾಗಿದ್ದು, ಹೀಗಾಗಿ ಜೂನ್ 30ರ ನಾಳೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಒಂದೊಮ್ಮೆ ಸರ್ಕಾರ ಪ್ರತಿಭಟನೆ ಬಳಿಕವೂ ತಮ್ಮ ಬೇಡಿಕೆಗೆ …
Read More »ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಭಾನುವಾರ ಬೆಳಗ್ಗೆ ಆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ವಧು–ವರ ಇಬ್ಬರೂ ಇಷ್ಟು ಹೊತ್ತಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಅಷ್ಟರಲ್ಲಿ ಆವರಿಸಿದ ಕೋವಿಡ್ ಸೋಂಕಿನ ಛಾಯೆ ಎಲ್ಲವನ್ನೂ ಹಾಳು ಮಾಡಿದೆ.
ಹಾವೇರಿ: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಭಾನುವಾರ ಬೆಳಗ್ಗೆ ಆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ವಧು–ವರ ಇಬ್ಬರೂ ಇಷ್ಟು ಹೊತ್ತಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಅಷ್ಟರಲ್ಲಿ ಆವರಿಸಿದ ಕೋವಿಡ್ ಸೋಂಕಿನ ಛಾಯೆ ಎಲ್ಲವನ್ನೂ ಹಾಳು ಮಾಡಿದೆ. ಹಾವೇರಿ ನಗರದ ಶಿವಾಜಿ ನಗರದ ಯುವಕನ ಜೊತೆ ನಾಗೇಂದ್ರ ಮಟ್ಟಿ ಪ್ರದೇಶದ ಯುವತಿಯ ಮದುವೆ ನಿಶ್ಚಯವಾಗಿತ್ತು. ಇತ್ತ ಮದುಮಗ ಹಾಗೂ ಸಂಬಂಧಿಕರು ಶಿವಾಜಿ ನಗರಕ್ಕೆ ಬಂದಿದ್ದರು. ಇನ್ನೇನು ಭಾನುವಾರ ಬೆಳಗ್ಗೆ …
Read More »ಕುಟುಂಬ ವಿಷಯದಲ್ಲಿ ಜಾರಕಿಹೊಳಿ ಸಹೋದರರು ಎಲ್ಲರು ಒಂದೇ, ರಾಜಕೀಯವಾಗಿ ಮಾತ್ರ ನಾವು ಬೇರೆ ಬೇರೆ ಅಂತಾ ಹೇಳಿದ್ದಾರೆ
ಗೋಕಾಕ: ಕುಟುಂಬ ವಿಷಯದಲ್ಲಿ ಜಾರಕಿಹೊಳಿ ಸಹೋದರರು ಎಲ್ಲರು ಒಂದೇ, ರಾಜಕೀಯವಾಗಿ ಮಾತ್ರ ನಾವು ಬೇರೆ ಬೇರೆ ಅಂತಾಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಭಾನುವಾರ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಇನ್ಮುಂದೆ ಲಾಕ್ ಡೌನ್ ಮಾಡುವುದು ಬಿಡುವುದನ್ನು ಸಿಎಂ ನಿರ್ಧರಿಸುತ್ತಾರೆ, ಜನರು ಕೊರೊನಾ ಹೆದರುವ ಅವಶ್ಯಕತೆ ಇಲ್ಲ. ಜಾಗೃತರಾಗಬೇಕಷ್ಟೇ, ಜನರು ಸ್ವಯಂ ಪ್ರೇರಿತವಾಗಿ ಬೆಂಬಲ ನೀಡಿದ್ರೆ ಆದಷ್ಟು ಬೇಗ ಸಂಕಷ್ಟದಿಂದ …
Read More »ಸೀರಿಯಲ್ ಚಿತ್ರೀಕರಣಕ್ಕೆ ಕುತ್ತು ತಂದ ಕೊರೊನಾ.!
ಕೊರೊನಾ ಮಹಾಮಾರಿ ಯಾವ ವಲಯವನ್ನೂ ಬಿಡದೆ ಕಾಡುತ್ತಿದೆ. ಸ್ವಲ್ಪ ಯಾಮಾರಿದರೂ ಎಲ್ಲಿ ಸೋಂಕು ತಗುಲುತ್ತದೆಯೋ ಎಂಬ ಭಯ ಆವರಿಸಿಕೊಂಡಿದೆ. ಲಾಕ್ಡೌನ್ ಸಡಿಲದ ನಂತರ ಕೊರೊನಾ ಸೋಂಕು ತನ್ನ ಆರ್ಭಟವನ್ನು ಹೆಚ್ಚು ಮಾಡಿದೆ. ಲಾಕ್ಡೌನ್ನಿಂದಾಗಿ ಸೀರಿಯಲ್ ಹಾಗು ಸಿನಿಮಾ ಶೂಟಿಂಗ್ ಸ್ಥಗಿತಗೊಳಿಸಲಾಗಿತ್ತು. ಆದರೆ ಲಾಕ್ಡೌನ್ ಸಡಿಲಿಕೆಯ ನಂತರ ಮತ್ತೆ ಶೂಟಿಂಗ್ಗೆ ಅನುಮತಿ ನೀಡಲಾಗಿತ್ತು. ಇದೀಗ ಶೂಟಿಂಗ್ ಸ್ಥಳಕ್ಕೂ ಕೊರೊನಾ ದಾಂಗುಡಿ ಇಟ್ಟಿದೆ. ಹೌದು, ಇದು ಹೈದರಾಬಾದ್ನಲ್ಲಿ ನಡೆದಿರುವ ಘಟನೆ. ಇಲ್ಲಿನ ಸೀರಿಯಲ್ …
Read More »ಬೇಬಿ ಬೆಟ್ಟದ ಅಮೃತ ಮಹಲ್ ಕಾವಲು ಪ್ರದೇಶದ ಸುಮಾರು 30ಕ್ಕೂ ಹೆಚ್ಚು ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಟಿ.ವಿ.ಪುಷ್ಪ ಹಾಗೂ ಮತ್ತವರ ತಂಡ ಶುಕ್ರವಾರ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆಗೆ ಬ್ರೇಕ್ ಹಾಕಿದರು.
ಮಂಡ್ಯ(ಜೂ.27): ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಅಮೃತ ಮಹಲ್ ಕಾವಲು ಪ್ರದೇಶದ ಸುಮಾರು 30ಕ್ಕೂ ಹೆಚ್ಚು ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಟಿ.ವಿ.ಪುಷ್ಪ ಹಾಗೂ ಮತ್ತವರ ತಂಡ ಶುಕ್ರವಾರ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆಗೆ ಬ್ರೇಕ್ ಹಾಕಿದರು. ಕಲ್ಲು ಗಣಿಗೆ ಸಂಪೂರ್ಣ ನಿಷೇಧ ಹೇರಿದ್ದರೂ ಸಹ ಬೇಬಿ ಬೆಟ್ಟದಲ್ಲಿ ಕದ್ದುಮುಚ್ಚಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಮಾಹಿತಿ …
Read More »ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ.
ಗೋಕಾಕ: ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ. ಸವದತ್ತಿ ತಾಲೂಕಿನ ಕಡಬಿ ಗ್ರಾಮದ ನಿವಾಸಿ ಅಜ್ಜಪ್ಪ ಹರಿಜನ(37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋಕಾಕ ತಾಲೂಕಿನ ಗಡಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಪತ್ತೆಯಾಗಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಭೇಟಿ ಪರಿಶೀಲನೆ …
Read More »ಅಮೆರಿಕದಲ್ಲಿ ಮೃತರ ಸಂಖ್ಯೆ 1.24 ಲಕ್ಷ ಹಾಗೂ ರೋಗ ಪೀಡಿತರ ಸಂಖ್ಯೆ 24.62 ಲಕ್ಷ ದಾಟಿದೆ.
ವಾಷಿಂಗ್ಟನ್/ನ್ಯೂಯಾರ್ಕ್, ಜೂ.25- ಡೆಡ್ಲಿ ಕೋವಿಡ್-19 ವೈರಸ್ ದಾಳಿಯಿಂದ ದಿಕ್ಕೆಟ್ಟಿರುವ ಅಮೆರಿಕದಲ್ಲಿ ಮೃತರ ಸಂಖ್ಯೆ 1.24 ಲಕ್ಷ ಹಾಗೂ ರೋಗ ಪೀಡಿತರ ಸಂಖ್ಯೆ 24.62 ಲಕ್ಷ ದಾಟಿದೆ. ನಿನ್ನೆ ಮಧ್ಯರಾತ್ರಿವರೆಗೆ ಲಭಿಸಿದ ಮಾಹಿತಿ ಪ್ರಕಾರ ಅಮೆರಿಕದಲ್ಲಿ ಈವರೆಗೆ 1,24,281 ಮಂದಿ ಮೃತಪಟ್ಟಿದ್ದು, 24,62,554 ಅಮೆರಿಕನ್ನರು ಸಾಂಕ್ರಾಮಿಕ ರೋಗ ಪೀಡಿತರಾಗಿದ್ದಾರೆ. ಇವರಲ್ಲಿ 16,500ಕ್ಕೂ ಹೆಚ್ಚು ರೋಗಿಗಳ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಮುಂದುವರಿದಿದೆ. ಅಮೆರಿಕದಲ್ಲಿ ಈವರೆಗೆ ಸುಮಾರು 10,40,606 …
Read More »ಕಳೆದ ತಿಂಗಳು ಪಾಕಿಸ್ತಾನದಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ ‘ಕೊರೋನಾ ವೈರಸ್’ ಕಾರಣ ಎಂಬ ಅಚ್ಚರಿಯ ಅಂಶ ಹೊರಬಿದ್ದಿದೆ.
ಇಸ್ಲಾಮಾಬಾದ್(ಜೂ.25): ಕಳೆದ ತಿಂಗಳು ಪಾಕಿಸ್ತಾನದಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ ‘ಕೊರೋನಾ ವೈರಸ್’ ಕಾರಣ ಎಂಬ ಅಚ್ಚರಿಯ ಅಂಶ ಹೊರಬಿದ್ದಿದೆ. ಪಾಕ್ ವಿಮಾನ ದುರಂತದಿಂದ ಅನೇಕರನ್ನು ಕಾಪಾಡಿದ ನಮಾಜ್! ಹೌದು, ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆ (ಪಿಐಎ)ಗೆ ಸೇರಿದ ವಿಮಾನ ಚಲಾಯಿಸುತ್ತಿದ್ದ ಪೈಲಟ್ಗಳು ಅತಿಯಾದ ವಿಶ್ವಾಸದಲ್ಲಿ ವಿಮಾನ ಚಲಾಯಿಸುತ್ತಲೇ ಕೆಲಸದ ಬಗ್ಗೆ ಗಮನ ಕೊಡದೆ ಕೊರೋನಾ ಬಗ್ಗೆ ಚರ್ಚೆಯಲ್ಲಿ ಮುಳುಗಿದ್ದರಿಂದಲೇ ಈ ವಿಮಾನ ದುರಂತ ಸಂಭವಿಸಿದೆ ಎಂದು ಪಾಕಿಸ್ತಾನ ವಿಮಾನಯಾನ ಸಚಿವ …
Read More »ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಸಿಬಿಎಸ್ಇಯ ಹತ್ತನೇ ಹಾಗೂ ಹನ್ನೆರಡನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷಗಳನ್ನು ರದ್ದುಗೊಳಿಸುತ್ತಿರುವುದಾಗಿ ಸಿಬಿಎಸ್ಇ ಮಂಡಳಿ ಸಪ್ರೀಂಕೋರ್ಟ್ಗೆ ತಿಳಿಸಿದೆ.
ನವದೆಗಹಲಿ(ಜೂ.25): ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಸಿಬಿಎಸ್ಇಯ ಹತ್ತನೇ ಹಾಗೂ ಹನ್ನೆರಡನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷಗಳನ್ನು ರದ್ದುಗೊಳಿಸುತ್ತಿರುವುದಾಗಿ ಸಿಬಿಎಸ್ಇ ಮಂಡಳಿ ಸಪ್ರೀಂಕೋರ್ಟ್ಗೆ ತಿಳಿಸಿದೆ. ದೇಶಾದ್ಯಂತ ಕೊರೋನಾ ವೈರಸ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ ಈ ನಿಟ್ಟಿನಲ್ಲಿ ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಪರೀಕ್ಷೆಗಳನ್ನು ಸದ್ಯಕ್ಕೆ ರದ್ದುಗೊಳಿಸುತ್ತಿರುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಗೆ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಒಂದು ಅವಕಾಶ ನೀಡಲಾಗುತ್ತದೆ. ಮುಂದಿನ ದಿನಾಂಕದಂದು …
Read More »ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್ಇ ಬೋರ್ಡ್ ಆದೇಶ ಹೊರಡಿಸಿದೆ.
ಹೊಸದಿಲ್ಲಿ: ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್ಇ ಬೋರ್ಡ್ ಆದೇಶ ಹೊರಡಿಸಿದೆ. ಕೊರೊನಾ ಸೋಂಕು ಭೀತಿ ಲಾಕ್ ಡೌನ್ ಜಾರಿದ ಹಿನ್ನೆಲೆ ಹಲವು ಬಾರಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಜುಲೈ ನಲ್ಲಿ ಪರೀಕ್ಷೆ ನಡೆಸಲು ಬೋರ್ಡ್ ತಯಾರಿ ನಡೆಸಿತ್ತು. ಒಟ್ಟು 36 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಾಗಿ ತಯಾರಿ ನಡೆಸಿದ್ದರು. ಸದ್ಯ ಇದೀಗ ದಿಢೀರ್ ಪರೀಕ್ಷೆ ರದ್ದು …
Read More »
Laxmi News 24×7