ಬೆಂಗಳೂರು: ದೇಶದ ಪ್ರಮುಖ ನಗರಗಳಲ್ಲಿ ಕೊರೋನಾ ಅಟ್ಟಹಾಸದ ನಡುವೆ ಸೋಮವಾರದಿಂದ ದೇಶದಲ್ಲಿ ದೇಶಿಯ ವಿಮಾನಗಳ ಹಾರಾಟ ಆರಂಭ ಆಗುತ್ತಿದೆ. ಸರಿಸುಮಾರು 2 ತಿಂಗಳ ಬಳಿಕ ವಿಮಾನಗಳು ಗರಿಬಿಚ್ಚಿ ಹಾರಲಿವೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇ 25ರಿಂದ ಜೂನ್ 30ರವರೆಗೂ ವಿಮಾನಗಳ ಹಾರಾಟಕ್ಕೆ ಮೊದಲ ಹಂತದ ಅನುಮತಿ ನೀಡಲಾಗಿದೆ. ನಾಳೆಯಿಂದ ನಿತ್ಯವೂ 215 ವಿಮಾನಗಳ ಟೇಕ್ ಆಫ್, ಲ್ಯಾಂಡಿಂಗ್ ನಡೆಯಲಿದೆ. ಪ್ರತಿ 10 ನಿಮಿಷಕ್ಕೆ ಒಂದರಂತೆ ವಿಮಾನಗಳು ಟೆಕ್ಆಫ್ …
Read More »ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ
ಬೆಂಗಳೂರು: ಕೊರೊನಾ ವೈರಸ್ ಲಾಕ್ಡೌನ್ ಸಂದರ್ಭದಲ್ಲಿ ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಂಭತ್ತನೇ ಏರ್ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 152 ಮಂದಿ ಅನಿವಾಸಿ ಭಾರತೀಯರು ಶುಕ್ರವಾರ ಸಂಜೆ 6.50ಕ್ಕೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಟ್ಟು 152 ಪ್ರಯಾಣಿಕರಲ್ಲಿ ಇಬ್ಬರು ಗರ್ಭಿಣಿಯರು, ಹತ್ತು ವರ್ಷದೊಳಗಿನ …
Read More »ಇನ್ಮುಂದೆ 1 ಸೆಕೆಂಡ್ಗೆ 1 ಸಾವಿರ ಎಚ್ಡಿ ಸಿನಿಮಾ ಡೌನ್ಲೋಡ್ ಮಾಡಬಹುದು……
ಸಿಡ್ನಿ: ವಿಡಿಯೋಗಳನ್ನು ಡೌನ್ಲೋಡ್ ಮಾಡುವುದೇ ಕಷ್ಟ. ಅದರಲ್ಲೂ ಎಚ್ಡಿ ಗುಣಮಟ್ಟದ ವಿಡಿಯೋ ಮತ್ತಷ್ಟು ಕಷ್ಟ. ಆದರೆ ಇನ್ನು ಮುಂದೆ ಒಂದು ಸೆಕೆಂಡಿಗೆ 1 ಸಾವಿರ ಎಚ್ಡಿ ಸಿನಿಮಾ ಡೌನ್ಲೋಡ್ ಆದರೂ ಅಚ್ಚರಿ ಇಲ್ಲ. ಆಸ್ಟ್ರೇಲಿಯಾದ ಸಂಶೋಧಕರು ಪ್ರತಿ ಸೆಕೆಂಡಿಗೆ 44.2 ಟೆರಾಬೈಟ್ ಡೇಟಾ ಡೌನ್ಲೋಡ್ ಮಾಡುವ ಸಾಮಥ್ರ್ಯ ಇರುವ ವಿಶ್ವ ದಾಖಲೆಯ ಇಂಟರ್ನೆಟ್ ವೇಗವನ್ನು ಸಂಶೋಧಿಸಿದ್ದಾರೆ. ಈ ವೇಗದ ಬ್ರಾಡ್ಬ್ಯಾಂಡ್ ಸೌಲಭ್ಯ ಲಭ್ಯವಾದರೆ ಬಳಕೆದಾರರಿಗೆ ಒಂದೇ ಸೆಕೆಂಡಿನಲ್ಲಿ 1 ಸಾವಿರ …
Read More »ವಿಮಾನ ಪ್ರಯಾಣಕ್ಕೆ ದರ ನಿಗದಿ – ಬೆಂಗಳೂರಿನಿಂದ ಎಲ್ಲೆಲ್ಲಿಗೆ ಎಷ್ಟು ರೂ.? – ದರಪಟ್ಟಿ ಓದಿ
ನವದೆಹಲಿ: ಕೋವಿಡ್ 19 ನಿಂದಾಗಿ ಆಗಿರುವ ನಷ್ಟವನ್ನು ತುಂಬಲು ವಿಮಾನಯಾನ ಕಂಪನಿಗಳು ದುಬಾರಿ ಟಿಕೆಟ್ ದರವನ್ನು ವಿಧಿಸುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ನಾಗರಿಕ ವಿಮಾನಯಾನ ನಿರ್ದೇಶನಾಲಯ ದರವನ್ನು ನಿಗದಿ ಪಡಿಸಿದೆ. ಲಾಕ್ಡೌನ್ ಘೋಷಣೆಯಾದ ಬಳಿಕ ದೇಶಿಯ ವಿಮಾನ ಸಂಚಾರ ಮೇ 25ರಿಂದ ಆರಂಭವಾಗಲಿದೆ. ವಿಮಾನ ಸೇವೆಗೆ ವಿಮಾನಯಾನ ಸಚಿವಾಲಯ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಕಂಪನಿಗಳು ವಿಮಾನದ ಒಳಗಡೆ ಸಾಮಾಜಿಕ ಆಂತರ ಕಾಪಾಡುವ ನಿಟ್ಟಿನಲ್ಲಿ ದುಬಾರಿ ಟಿಕೆಟ್ ದರ …
Read More »ಪಿಒಕೆ ಭಾರತದ ಭಾಗವೆಂದ ಪಾಕ್………….
ಇಸ್ಲಾಮಾಬಾದ್: ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶ ತನಗೆ ಸೇರಿದ್ದು ಎಂದು ಮೊಂಡುತನ ತೋರುತ್ತಿದ್ದ ಪಾಕಿಸ್ತಾನವು ಸದ್ಯ ಭಾರತದ ಭಾಗವೆಂದು ಘೋಷಿಸಿದೆ. ಇತ್ತೀಚೆಗೆ ಭಾರತದ ಹವಾಮಾನ ಬುಲೆಟಿನ್ನಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನವನ್ನು ಸೇರಿಸಿದಾಗ ಪಾಕಿಸ್ತಾನ ಸಾಕಷ್ಟು ಆಘಾತಕ್ಕೊಳಗಾಗಿತ್ತು. ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಕುರಿತ ತನ್ನ ಹೇಳಿಕೆಯನ್ನು ಅವರು ಪುನರಾವರ್ತಿಸಲು ಪ್ರಾರಂಭಿಸಿತ್ತು. ಜೊತೆಗೆ ಪಾಕ್ ತಮ್ಮ ಹವಾಮಾನ ಬುಲೆಟಿನ್ನಲ್ಲಿ ಜಮ್ಮು-ಕಾಶ್ಮೀರ ಮತ್ತು ಲಡಾಕ್ ತಾಪಮಾನವನ್ನು ಹೇಳುವ ಮೂಲಕ ಆಕ್ರೋಶ ಹೊರ ಹಾಕಿತ್ತು. ಆದರೆ ಈಗ ತಾಂತ್ರಿಕ ದೋಷದಿಂದಾಗಿ …
Read More »ಜಗತ್ತಿನಾದ್ಯಂತ ಅರ್ಧ ಕೋಟಿ ಮಂದಿಗೆ ಕೊರೋನಾ ಅಟ್ಯಾಕ್..! 3,16,732 ಮಂದಿ ಬಲಿ
ವಾಷ್ಟಿಂಗ್ಟನ್/ಮ್ಯಾಡ್ರಿಡ್/ಮಾಸ್ಕೋ, ಮೇ 18-ಕಿಲ್ಲರ್ ಕೊರೊನಾ ಇಡೀ ಜಗತ್ತಿಗೆ ಕಂಟಕವಾಗಿ ಪರಿಣಮಿಸಿದೆ. ವೈರಸ್ ವಿಷವ್ಯೂಹದಲ್ಲಿ ಭಯಭೀತಿಯ ವಾತಾವರಣ ಸೃಷ್ಟಿಯಾಗಿರುವಾಗಲೇ ಸೋಂಕು ಮತ್ತು ಸಾವು ಪ್ರಕರಣಗಳ ಸಂಖ್ಯೆಯೂ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ. ಪ್ರಪಂಚದಾದ್ಯಂತ ಈವರೆಗೆ 3,16,732 ಮಂದಿ ಸಾವಿಗೀಡಾಗಿದ್ದು, 48,05,228 ಸೋಂಕು ಪ್ರಕರಣಗಳು ವರದಿಯಾಗಿವೆ. ಸಾಂಕ್ರಾಮಿಕ ರೋಗ ಪೀಡಿತರಲ್ಲಿ 46,000ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಬೀರವಾಗಿರುವ ಆತಂಕಕಾರಿಯಾಗಿದೆ. ವಿಶ್ವವ್ಯಾಪಿ ಸಾವಿನ ಸಂಖ್ಯೆ ಆತಂಕವಿರುವಾಗಲೇ, ಸುಮಾರು 18,60,059 ಮಂದಿ ಸಾಂಕ್ರಾಮಿಕ ರೋಗಗಳು ಚೇತರಿಸಿಕೊಂಡು ಗುಣಮುಖರಾಗಿರುವುದು …
Read More »ಚೀನಾಗೆ ಬುದ್ದಿಕಲಿಸಲು ಭಾರತದ ಜೊತೆ ಸೇರಿ ಅಮೇರಿಕ ಮಾಸ್ಟರ್ ಪ್ಲಾನ್..!
ವಾಷಿಂಗ್ಟನ್, ಮೇ 16-ಕಿಲ್ಲರ್ ಕೊರೊನಾ ವೈರಸ್ ಮೂಲಕ ವಿಶ್ವವನ್ನೇ ಅಲ್ಲೋಲ-ಕಲ್ಲೋಲ ಮಾಡಿ ಅಪಾರ ಸಾವು-ನೋವು ಮತ್ತು ಭಾರೀ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದೆ ಎನ್ನಲಾದ ಚೀನಾಗೆ ತಕ್ಕ ಪಾಠ ಕಲಿಸಲು ಅಮೆರಿಕ ರಣತಂತ್ರ ರೂಪಿಸಿದೆ. ಡ್ರ್ಯಾಗನ್ (ಚೀನಾ) ಸದೆಬಡಿಯಲು 18 ಪ್ರಬಲ ಅಸ್ತ್ರಗಳನ್ನು ಸಿದ್ದಗೊಳಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಚೀನಾದಿಂದ ಶತಕೋಟಿ ಡಾಲರ್ಗಳಷ್ಟು ಮೊತ್ತದ ಪಿಂಚಣಿ ನಿಧಿಯನ್ನು ಹಿಂದಕ್ಕೆ ಪಡೆಯುತ್ತಿದ್ದಾರೆ. ಅಲ್ಲದೇ ಕಮ್ಯೂನಿಸ್ಟ್ ದೇಶದಲ್ಲಿರುವ ಅಮೆರಿಕ ನೆರವಿನ ಇತರ ಯೋಜನೆಗಳಿಗೂ …
Read More »ಮನೆ ಬಾಗಿಲಿಗೆ ಕೋಲ್ಡ್ ಬಿಯರ್ ತಂದ ಮದ್ಯದ ಕಂಪನಿ ನಿರ್ದೇಶಕ………
ಲಂಡನ್: ಬ್ರಿಟನ್ನಲ್ಲಿ ಪಬ್ಗಳು ಬಂದ್ ಆಗಿವೆ. ಆದರೆ ಪೂರ್ವ ಲಂಡನ್ನ ವ್ಯಕ್ತಿಯೊಬ್ಬ ಬಿಯರ್ ಮಾರಲು ಉಪಾಯ ಹುಡುಕಿದ್ದು, ಕೆಗ್ಸ್ ಗಳನ್ನು ವ್ಯಾನ್ನಲ್ಲಿ ಪ್ಯಾಕ್ ಮಾಡಿಕೊಂಡು ಮನೆ ಮನೆಗೆ ಹಂಚುತ್ತಿದ್ದಾನೆ. ವ್ಯಾನ್ ಮೇಲೆ ‘ಟ್ಯಾಕ್ಟಿಕಲ್ ಬಿಯರ್ ರಿಸ್ಪಾನ್ಸ್ ಯುನಿಟ್’ ಎಂದು ಬರೆದುಕೊಂಡು ಫಾರೆಸ್ಟ್ ರೋಡ್ ಬ್ರೇವಿಂಗ್ ಕಂಪನಿಯ ನಿರ್ದೇಶಕ ಪೀಟರ್ ಬ್ರಾವ್ನ್ ಸ್ವತಃ ಬಿಯರ್ ಡೆಲಿವರಿ ಮಾಡಿ ಗ್ರಾಹಕರ ಎಣ್ಣೆ ದಾಹ ತಣಿಸುತ್ತಿದ್ದಾರೆ. ಬಾಕ್ಸ್, ಕ್ಯಾನ್ ಹಾಗೂ ಬಾಟಲಿಗಳ ಬದಲಿಗೆ ಬ್ರಾವ್ನ್ …
Read More »ನೀವು ಈ ನಿಯಮಗಳನ್ನು ಪಾಲಿಸಿದರೆ ಕೊರೋನಾ ನಿಮ್ಮ ಬಳಿ ಸುಳಿಯಲ್ಲ
ಬೆಂಗಳೂರು, -ಕೋರೋನ ಸೋಂಕಿನ ಹಿನ್ನಲೆಯಲ್ಲಿ ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಸೂಚಿಸಿದೆ ಇವುಗಳನ್ನು ಪಾಲಿಸುವ ಮೂಲಕ ಕೊರೋನಾದಿಂದ ಸುರಕ್ಷಿತವಾಗಿರ ಬಹುದು . ಇವುಗಳಲ್ಲಿ ಕೆಲವು ಪ್ರಮುಖ ಅಂಶಗಳನ್ನು ನೀಡಲಾಗಿದೆ. … 1. ಎರಡು ವರ್ಷಗಳ ಕಾಲ ವಿದೇಶ ಪ್ರವಾಸ ಮುಂದೂಡಿ. 2. ಒಂದು ವರ್ಷ ಹೊರಗಿನ ಆಹಾರವನ್ನು ಸೇವಿಸಬೇಡಿ. 3. ಅನಗತ್ಯ ಮದುವೆ / ಇತರೆ ಸಮಾರಂಭಕ್ಕೆ ಹೋಗಬೇಡಿ. 4. ಅನಗತ್ಯ …
Read More »ಖಗೋಳ ಪ್ರಿಯರಿಗೆ ಗುಡ್ನ್ಯೂಸ್. ಇಂದಿನಿಂದ ಮೇ 25ರವರೆಗೆ ನೀವು ಬರಿಗಣ್ಣಿನಲ್ಲಿ ಬೆಳಗಿನ ಜಾವ ಧೂಮಕೇತುವನ್ನು ವೀಕ್ಷಿಸಬಹುದು
ಬೆಂಗಳೂರು: ಖಗೋಳ ಪ್ರಿಯರಿಗೆ ಗುಡ್ನ್ಯೂಸ್. ಇಂದಿನಿಂದ ಮೇ 25ರವರೆಗೆ ನೀವು ಬರಿಗಣ್ಣಿನಲ್ಲಿ ಬೆಳಗಿನ ಜಾವ ಧೂಮಕೇತುವನ್ನು ವೀಕ್ಷಿಸಬಹುದು. ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕುತ್ತಿರುವ ‘ಸ್ವಾನ್’ ಹೆಸರಿನ ಧೂಮಕೇತು ಭೂಮಿಯ ಸಮೀಪ ಬರುತ್ತಿದೆ. ಆರಂಭದ ದಿನದಲ್ಲಿ ಬೆಳಿಗ್ಗೆ 4.30ರ ವೇಳೆಗೆ `ಸ್ವಾನ್’ ಧೂಮಕೇತು ಕಾಣಿಸಿಕೊಳ್ಳಲಿದೆ ಎಂದು ನೆಹರೂ ತಾರಾಲಯದ ನಿರ್ದೇಶಕ ಪ್ರಮೋದ್ ಜಿ. ಗಲಗಲಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಆರಂಭದ ದಿನಗಳಲ್ಲಿ ಕತ್ತಲಿನಲ್ಲಿ ಇದು ಪ್ರಕಾಶಮಾನವಾಗಿ ಕಾಣುವುದರಿಂದ ಬರಿಗಣ್ಣಿನಲ್ಲಿ ವೀಕ್ಷಿಸಬಹುದು. ಸೂರ್ಯೋದಯದ ನಂತರ …
Read More »
Laxmi News 24×7