ಮರೆಯಾದಳ್ಯಾಕೆ ಸೌಂದರ್ಯ? ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ? ಸ್ಯಾಂಡಲ್ವುಡ್-ಕಾಲಿವುಡ್-ಟಾಲಿವುಡ್ನಲ್ಲಿ ಬಹು ಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದ ಸೌಂದರ್ಯ ಸಾವಿನ ಸುದ್ದಿ ಇತ್ತೀಚೆಗಷ್ಟೇ ನಡೆದಂತಿದೆ. ಹೆಸರಿಗೆ ತಕ್ಕ ಸೌಂದರ್ಯ ಹಾಗೂ ನಟನೆಯಿಂದ ಕನ್ನಡಿಗರ ಹೃದಯದಲ್ಲಿ ಸದಾ ನೆನಪಲ್ಲಿ ಉಳಿಯುವ ಆಪ್ತ ನಟಿ. ಅಭಿನಯ, ರೂಪದೊಂದಿಗೆ ಹಿರಿಯ ಕಲಾವಿದರನ್ನೂ ಗೌರವಿಸುತ್ತಿದ್ದ ಗುಣ, ತಮಗೆ ಸೂಕ್ತವಾದ ಪಾತ್ರಗಳನ್ನು ಆಯ್ಕೆ ಮಾಡುತ್ತಿದ್ದ ರೀತಿ ಅಭಿಮಾನಿಗಳನ್ನು ಮಾತ್ರವಲ್ಲದೇ ಚಿತ್ರರಂಗದವರನ್ನೂ …
Read More »ಲ್ಯಾಬ್ನಲ್ಲಿ ಕೊರೊನಾ ವೈರಸ್ ಸೃಷ್ಟಿ ಮಾಡಿರುವುದಕ್ಕೆ ಯಾವುದೇ ಪುರಾವೆಗಳು ಇಲ್ಲ :ಚೀನಾ
ಬೀಜಿಂಗ್: ಲ್ಯಾಬ್ನಲ್ಲಿ ಕೊರೊನಾ ವೈರಸ್ ಸೃಷ್ಟಿ ಮಾಡಿರುವುದಕ್ಕೆ ಯಾವುದೇ ಪುರಾವೆಗಳು ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ಎರಡು ಬಾರಿ ಹೇಳಿದೆ ಎಂದು ಚೀನಾ ತಿಳಿಸಿದೆ. ಇಂದು ಇಡೀ ವಿಶ್ವಕ್ಕೆ ದೊಡ್ಡ ತಲೆನೋವಾಗಿರುವ ಕೊರೊನಾ ವೈರಸ್ ಮೊದಲು ಕಾಣಿಸಿಕೊಂಡಿದ್ದು ಚೀನಾದಲ್ಲಿ. ಕಳೆದ ವರ್ಷ ಡಿಸೆಂಬರ್ ನಲ್ಲಿ ಚೀನಾದ ವುಹಾನ್ ಪ್ರದೇಶದಲ್ಲಿ ಕಾಣಿಸಿಕೊಂಡ ಸೋಂಕು ಇಂದು ವಿಶ್ವವ್ಯಾಪಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಆದರೆ ಇದನ್ನು ಚೀನಾ ಬಯೋವೆಪನ್ ಆಗಿ ಬಳಸುತ್ತಿದೆ. ಇದು …
Read More »ಆಸ್ಪತ್ರೆಯಲ್ಲಿ ಶವಗಳ ರಾಶಿ, ವಿಧಿಯಾಟ ಇದೇ ಅಲ್ಲವೇ..? ವಿಶ್ವದ ದೊಡ್ಡಣ್ಣನಿಗೆ ಕೊರೊನಾ ವಕ್ಕಿರಿಸಿ ತಲೆತಿರುಗಿಸಿದೆ
ನ್ಯೂಯಾರ್ಕ್,- ಸಾವು ಹೇಗೆ ಬರುತ್ತದೋ ಗೊತ್ತಾಗದೇ ಇಲ್ಲ. ಆದರೆ ಶವ ಸಂಸ್ಕಾರ ಮಾಡಲು ಆಗದಂತಹ ದಿನಗಳೂ ಬರುತ್ತದೆ ಎಂಬುದನ್ನು ಕೊರೊನಾ ತೋರಿಸುತ್ತಿದೆ. ಶ್ರೀಮಂತ-ಬಡವ ಎಂಬುದಿಲ್ಲ ಎಂಬುದಕ್ಕೆ ಉದಾಹರಣೆ ನ್ಯೂಯಾರ್ಕ್ನಲ್ಲಿ ವರದಿಯಾಗಿದೆ. ವಿಶ್ವದ ಶ್ರೀಮಂತ, ಶಕ್ತಿಯುತ ರಾಷ್ಟ್ರವಾಗಿರುವ ಅಮೆರಿಕ ಕೊರೊನಾ ಹೊಡೆತಕ್ಕೆ ತತ್ತರಿಸಿದೆ. ದಿನೇ ದಿನೇ ಸಾವಿನ ಸಂಖ್ಯೆ ಏರುತ್ತಿದೆ. ಸೋಂಕಿತರು ಲಕ್ಷಗಟ್ಟಲೇ ಏರುತ್ತಿದ್ದಾರೆ. ಉತ್ತಮ ಆರೋಗ್ಯ ಸೇವೆನಗರ ನ್ಯೂಜರ್ಸಿ ರಾಜ್ಯದ ಸಣ್ಣನಗರ ಸೂಸೆಕ್ಸ್ ಎಂಬಲ್ಲಿ ಆಸ್ಪತ್ರೆಯೇ ಶವಾಗಾರವಾಗಿದೆ…! ಇದನ್ನು ಊಹಿಸಿದರೆ …
Read More »ನಮಾಜ್, ಪೂಜೆ ಮನೆಯಲ್ಲೇ ಮಾಡಿ: ಸಲ್ಮಾನ್ ಖಾನ್
ನವದೆಹಲಿ: ಲಾಕ್ಡೌನ್ ಕುರಿತು ಬಾಲಿವುಡ್ ಭಾಯಿಜಾನ್ ಸಲ್ಮಾನ್ ಸಾಮಾಜಿಕ ಜಾಲತಾಣಗಳ ಮೂಲಕ ಆಗಾಗ ಎಚ್ಚರಿಸುತ್ತಿದ್ದು, ಸಾರ್ವಜನಿಕರು ಯಾವ ರೀತಿ ವರ್ತಿಸಬೇಕು ಎಂಬುದನ್ನು ಹೇಳುತ್ತಿದ್ದಾರೆ. ಈ ಕುರಿತು ಅವರದ್ದೇ ಉದಾಹರಣೆಯನ್ನು ನೀಡುತ್ತಿದ್ದು, ತಂದೆಯನ್ನು ನೋಡಲಿಕ್ಕಾಗದೆ ಪರಿತಪಿಸುತ್ತಿರುವ ಪರಿಯನ್ನು ಸಹ ವಿವರಿಸಿದ್ದಾರೆ. ಕೊರೊನಾ ವಾರಿಯರ್ಸ್ ನಮಗಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಗೌರವ ಕೊಡೋಣ, ಹಿಂದೂಸ್ಥಾನವನ್ನು ಕೊರೊನಾದಿಂದ ರಕ್ಷಿಸೋಣ ಎಂದು ಮನವಿ ಮಾಡಿದ್ದಾರೆ. ಹೌದು ಲಾಕ್ಡೌನ್ ಸಂದರ್ಭದಲ್ಲಿಯೂ ಹಗಲು ರಾತ್ರಿ ಎನ್ನದೆ ನಮಗಾಗಿ ದುಡಿಯುತ್ತಿರುವ …
Read More »ಕೊರೊನಾ ವೈರಸ್ ನ ನಿಗೂಢ ರಹಸ್ಯವನ್ನು ಭೇದಿಸಲು ಮುಂದಾದ ಅಮೆರಿಕ
ವಾಷಿಂಗ್ಟನ್: ಕೊರೊನಾ ವೈರಸ್ ಚೀನಾದ ವುಹಾನ್ ನಗರದಲ್ಲಿ ಮೊದಲು ಕಾಣಿಸಿಕೊಂಡಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ವುಹಾನ್ ನಲ್ಲಿ ಎಲ್ಲಿ ಎನ್ನುವುದು ಇನ್ನೂ ನಿಗೂಢವಾಗಿದೆ. ಈ ನಿಗೂಢ ರಹಸ್ಯವನ್ನು ಭೇದಿಸಲು ಅಮೆರಿಕ ಈಗ ಮುಂದಾಗಿದೆ. ಅಮೆರಿಕ ಸರ್ಕಾರ ಈ ವೈರಸ್ ಮೊದಲು ವುಹಾನ್ ನಲ್ಲಿರುವ ವೆಟ್ ಮಾರುಕಟ್ಟೆಯಿಂದ ಮನುಷ್ಯರಿಗೆ ಬಂದಿದೆಯೋ ಅಥವಾ ವುಹಾನ್ ವೈರಾಲಜಿ ಲ್ಯಾಬ್ ನಿಂದ ಸೋರಿಕೆ ಆಗಿದೆಯೋ ಎನ್ನುವುದರ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದೆ. ಈ …
Read More »ನವದೆಹಲಿ: ನಿಮಗೆ ನನ್ನ ಮೇಲೆ ತುಂಬಾ ಪ್ರೀತಿ ಮತ್ತು ಗೌರವ ಇದ್ದರೆ, ನೀವು ಈ ಕೋವಿಡ್ ಬಿಕ್ಕಟ್ಟು ಅಂತ್ಯಗೊಳ್ಳುವವರೆಗೂ ಕನಿಷ್ಠ ಒಂದು ಬಡ ಕುಟುಂಬದ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಅದುವೇ ನನಗೆ ನೀವು ಸಲ್ಲಿಸುವ ಒಂದು ಗೌರವ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿ: ನಿಮಗೆ ನನ್ನ ಮೇಲೆ ತುಂಬಾ ಪ್ರೀತಿ ಮತ್ತು ಗೌರವ ಇದ್ದರೆ, ನೀವು ಈ ಕೋವಿಡ್ ಬಿಕ್ಕಟ್ಟು ಅಂತ್ಯಗೊಳ್ಳುವವರೆಗೂ ಕನಿಷ್ಠ ಒಂದು ಬಡ ಕುಟುಂಬದ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಅದುವೇ ನನಗೆ ನೀವು ಸಲ್ಲಿಸುವ ಒಂದು ಗೌರವ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಕಾರಣ, ‘ನಾಗರಿಕರು ತಮ್ಮ ಬಾಲ್ಕನಿಗಳಲ್ಲಿ ಭಾನುವಾರ (ಏ.12) ಸಂಜೆ 5 ಗಂಟೆಗೆ ನಿಂತು ಗೌರವದಿಂದ ನಮ್ಮ ಪ್ರಧಾನಿಗೆ ನಮಸ್ಕರಿಸಬೇಕು. ಈ ಮನುಷ್ಯ …
Read More »ಲಾಕ್ಡೌನ್ ವೇಳೆ ಹೆಚ್ಚು ಪೋರ್ನ್ ನೋಡುವ ದೇಶಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನ
ನವದೆಹಲಿ: ಪೋರ್ನ್ ಹಬ್ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಲಾಕ್ಡೌನ್ ವೇಳೆ ಹೆಚ್ಚು ಪೋರ್ನ್ ನೋಡುವ ದೇಶಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನ ಪಡೆದಿದೆ. ಲಾಕ್ಡೌನ್ ವಿಧಿಸಿದ ಬಳಿಕ ಪೋರ್ನ್ ನೋಡುವ ಪ್ರಮಾಣ ವಿಶ್ವದಲ್ಲಿ ಶೇ.60 ರಷ್ಟು ಹೆಚ್ಚಾಗಿದೆ. ಇದಕ್ಕೆ ಕಾರಣ ಸಾಕಷ್ಟು ಮಂದಿ ಕೆಲಸವಿಲ್ಲದೇ ಮನೆಯಲ್ಲೇ ಉಳಿದುಕೊಂಡಿರುವುದು ಎಂದು ವರದಿ ತಿಳಿಸಿದೆ. ಅಲ್ಲದೇ ಭಾರತದಲ್ಲಿ ಲಾಕ್ಡೌನ್ ಸಮಯದಲ್ಲಿ ಪೋರ್ನ್ ವೆಬ್ಸೈಟ್ ನೋಡುವವರ ಟ್ರಾಫಿಕ್ ಶೇ.95 ರಷ್ಟು ಹೆಚ್ಚಾಗಿದೆ ಎಂದು ವರದಿಯಲ್ಲಿ …
Read More »ಬಹುಭಾಷಾ ನಟಿ, ಕ್ಯೂಟ್ ಬೆಡಗಿನಯನತಾರಾಗೆ ಕಾಡಿದ ಟ್ಯಾಟು
ಚೆನ್ನೈ: ಬಹುಭಾಷಾ ನಟಿ, ಕ್ಯೂಟ್ ಬೆಡಗಿ ನಯನತಾರಾ ದಕ್ಷಿಣ ಭಾರತದ ಸಿನಿ ರಂಗದಲ್ಲಿ ಹೆಸರು ವಾಸಿ, ಅದೇ ರೀತಿ ಅವರು ಬೆಳೆದಿದ್ದಾರೆ ಸಹ. ಘಟಾನುಘಟಿ ನಾಯಕರೊಂದಿಗೆ ತೆರೆ ಹಂಚಿಕೊಳ್ಳುವ ಮೂಲಕ ದಕ್ಷಿಣ ಸಿನಿ ರಂಗದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ. ನಟನೆಯಲ್ಲಿನ ಅವರ ಸಾಧನೆ ಜೊತೆಗೆ ನಿಜ ಜೀವನದಲ್ಲಿ ಅವರ ಸರಣಿ ಪ್ರೇಮ್ ಕಹಾನಿಗಳು ಸಹ ಅಷ್ಟೇ ಚರ್ಚೆಯಾಗಿದ್ದವು. ಇದೆಲ್ಲದರ ನಡುವೆ ಒಂದು ಟ್ಯಾಟು ನಯನತಾರಾ ಅವರನ್ನು ತುಂಬಾ ಚಿಂತೆಗೆ ದೂಡಿತ್ತು. …
Read More »ಕೊರೊನಾ ಬಂದಿದೆ ಎಂದಿದ್ದಕ್ಕೆ ಗುಂಡು ಹಾರಿಸಿದ ಗೆಳೆಯ
ಲಕ್ನೋ:ಗೆಳೆಯರು ಆಟವಾಡುತ್ತಿದ್ದಾಗ ಕೆಮ್ಮಿದ್ದಕ್ಕೆ ಕೊರೊನಾ ಬಂದಿದೆ ಅಂತ ಕೀಟಲೆ ಮಾಡಿದ್ದ ಸ್ನೇಹಿತನೊಬ್ಬನ ಮೇಲೆ ಗೆಳೆಯನೇ ಗುಂಡು ಹಾರಿಸಿದ್ದಾನೆ. ಆಟವಾಡುವಾಗ ಸುರೇಶ್ ಎಂಬಾತ ಹಲವು ಸಲ ಕೆಮ್ಮಿದ್ದಾನೆ. ಆಗ ಸ್ನೇಹಿತ ಪ್ರತೀಕ್ ಕೆಮ್ಮುತ್ತಿದ್ದ ಗೆಳೆಯನಿಗೆ ಕೊರೊನಾ ಬಂದಿದೆ ಅಂತ ಜೋಕ್ ಮಾಡಿದ್ದಾನೆ. ಇದರಿಂದ ರೋಸಿಹೋದ ಸುರೇಶ್ ತನ್ನಲ್ಲಿದ್ದ ಪಿಸ್ತೂಲ್ ನಿಂದ ಪ್ರತೀಕ್ ಮೇಲೆ ಗುಂಡು ಹಾರಿಸಿದ್ದಾನೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪ್ರತೀಕ್ ಚಿಕಿತ್ಸೆಗೆ ದಾಖಲಾಗಿದ್ದರೆ, ಆರೋಪಿ …
Read More »ಪ್ರಧಾನಿ ಮೋದಿ ಲಾಕ್ ಡೌನ್ ನ್ನು ಮೇ 3ರವರೆಗೆ ವಿಸ್ತರಿಸಿದ್ದಕ್ಕೆ ಪ್ರಧಾನಿ ಮೋದಿಯವರ ನಿರ್ಧಾರ ಕಠಿಣ ಮತ್ತು ಸಮಯೋಚಿತ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ.
ನವದೆಹಲಿ : ಪ್ರಧಾನಿ ಮೋದಿ ಲಾಕ್ ಡೌನ್ ನ್ನು ಮೇ 3ರವರೆಗೆ ವಿಸ್ತರಿಸಿದ್ದಕ್ಕೆ ಪ್ರಧಾನಿ ಮೋದಿಯವರ ನಿರ್ಧಾರ ಕಠಿಣ ಮತ್ತು ಸಮಯೋಚಿತ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಕೊರೊನಾ ವೈರಸ್ ವಿರುದ್ಧ ಹೋರಾಟಲು ದೇಶವನ್ನು ಮೇ3ರವರೆಗೆ ಲಾಕ್ ಡೌನ್ ಮಾಡಿರುವುದು ಕಠಿಣ ಮತ್ತು ಸಮಯೋಚಿತ ತೀರ್ಮಾನವಾಗಿದೆ. ಈಗಲೇ ಅಂಕಿಅಂಶಗಳ ಬಗ್ಗೆ ಮಾತನಾಡಬಾರದು. ಆದರೆ 6 ವಾರಗಳು ದೇಶವನ್ನು ಲಾಕ್ ಡೌನ್ ಮಾಡುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಮಯವಾಗುತ್ತದೆ. ಹಾಗೇ …
Read More »