ಎರಡನೇ ಹಂತದ ವಿಸ್ತರಣೆಯ ಲಾಕ್ಡೌನ್ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಪೊಲೀಸ್ ಇಲಾಖೆ ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಸಿಬ್ಬಂದಿಗೆ ಇಂದು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಬೆಂಗಳೂರು: ಕೊರೋನಾ ನಿಯಂತ್ರಣ ಸಲುವಾಗಿ ಹೇರಲಾಗಿದ್ದ 21 ದಿನಗಳ ಲಾಕ್ಡೌನ್ ನಾಳೆಗೆ ಮುಕ್ತಾಯಗೊಳ್ಳಲಿದೆ. ಆದರೂ ಮಾರಕ ಸೋಂಕು ಹತೋಟಿಗೆ ಬಾರದ ಕಾರಣಕ್ಕೆ ಲಾಕ್ಡೌನ್ ಈ ತಿಂಗಳ ಕೊನೆಯವರೆಗೂ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದೆ. ಎರಡನೇ …
Read More »ಇಂದು ಬೆಳಗ್ಗೆ ಮೋದಿ ಭಾಷಣ – ಕಲರ್ ಲಾಕ್ಡೌನ್ ಹೇಗಿರಬಹುದು? ಯಾವುದಕ್ಕೆ ವಿನಾಯಿತಿ?
ನವದೆಹಲಿ: ಮೊದಲ ಹಂತದ ಲಾಕ್ಡೌನ್ ಇಂದು ಮಧ್ಯರಾತ್ರಿಗೆ ಅಂತ್ಯವಾಗಲಿದ್ದು, 21 ದಿನಗಳ ಗೃಹಬಂಧನ ಅಂತ್ಯವಾಗಲಿದೆ. ಇಂದು ಬೆಳಗ್ಗೆ 10 ಗಂಟೆಗೆ ದೇಶದ ಜನರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದು, ದೇಶದ ಗಂಭೀರ ಪರಿಸ್ಥಿತಿಯನ್ನು ಜನರಿಗೆ ವಿವರಿಸಲಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ನಡೆದ ಎಲ್ಲ ರಾಜ್ಯಗಳ ಸಿಎಂಗಳ ಸಭೆಯಲ್ಲಿ ಹಲವು ವಿನಾಯಿತಿಗಳೊಂದಿಗೆ ಏಪ್ರಿಲ್ 30 ವರೆಗೂ ಲಾಕ್ಡೌನ್ ವಿಸ್ತರಿಸುವ ಒಮ್ಮತದ ನಿರ್ಣಯಕ್ಕೆ ಬರಲಾಗಿತ್ತು. ಈ ನಿರ್ಣಯವನ್ನು ಮೊದಲ ಹಂತದ …
Read More »ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ 5 ಕೋಟಿ ನೀಡಿದ ಸುಂದರ್ ಪಿಚೈ
ನವದೆಹಲಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಗೂಗಲ್ ಕಂಪನಿಯ ಸಿಇಒ ಸುಂದರ್ ಪಿಚೈ ಅವರು 5 ಕೋಟಿ ದೇಣಿಗೆ ನೀಡಿದ್ದಾರೆ. ಕೊರೊನಾ ಮಹಾಮಾರಿ ವಿಶ್ವವನ್ನೇ ಬೆಚ್ಚಿಬೀಳಿಸಿದೆ. ಭಾರತದಲ್ಲೂ ದಿನೇ ದಿನೇ ಸೋಂಕು ಹೆಚ್ಚಾಗುತ್ತಿದೆ. ಇದರ ವಿರುದ್ಧ ಹೋರಾಡಲು ಸರ್ಕಾರಗಳು ಬಹಳ ಕಷ್ಟಪಡುತ್ತಿವೆ. ಈ ಹೋರಾಟದಲ್ಲಿ ಸರ್ಕಾರದ ಕೈಯನ್ನು ಬಲಪಡಿಸಲು ಕೆಲ ಉದ್ಯಮಿಗಳು ಸರ್ಕಾರಕ್ಕೆ ದೇಣಿಗೆ ರೂಪದಲ್ಲಿ ಸಹಾಯ ಮಾಡುತ್ತಿದ್ದಾರೆ. ಅಂತಯೇ ಸುಂದರ್ ಪಿಚೈ ಅವರು ಕೂಡ ಸರ್ಕಾರೇತರ ಸಂಸ್ಥೆಯಾದ ಗಿವ್ಇಂಡಿಯಾ ಐದು …
Read More »ಚೀನಾದಲ್ಲಿ ಸಾವಿನ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ ಡೆಡ್ಲಿ ಕೊರೋನಾ..!
ಬೀಜಿಂಗ್,ಏ.13-ಚೀನಾದಲ್ಲಿ ಮತ್ತೆ ಕೊರೊನಾದ 2ನೇ ತರಂಗ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ ರಾಷ್ಟ್ರದಲ್ಲಿ 108 ಹೊಸ ಪ್ರಕರಣ ಪತ್ತೆ ಮಾಡಲಾಗಿದೆ. ಕಳೆದ ಮಾರ್ಚ್ನಿಂದೀಚೆಗೆ ದಿನ ದಿನ ಇಷ್ಟು ದೊಡ್ಡ ಮಟ್ಟದಲ್ಲಿ ಸೋಮಕು ದಾಖಲಾಗಿರುವುದು ಜನರಲ್ಲಿ ಮತ್ತೆ ಆತಂಕಕ್ಕೆ ದೂಡುವಂತಾಗಿದೆ. ದೇಶದ ಹಲವು ನಗರಗಳಲ್ಲಿ ಲಾಕ್ಡೌನ್ ಹಿಂಪಡೆದು ವಿಮಾನಯಾನ ಸೇವೆ ಆರಂಭವಾಗಿದೆ. ಹಲವು ವಿದೇಶಿಯರು ಚೀನಾಗೆ ಬರುತ್ತಿದ್ದಾರೆ. ಇದರ ನಡುವೆ ಹೊಸ ಕೊರೊನಾ ಪ್ರಕರಣಗಳು ಬೀಜಿಂಗ್ಗೆ ಎಚ್ಚರಿಕೆ ಗಂಟೆಯಾಗಿದೆ. # ಸಿಂಗಪುರ್ನಲ್ಲಿ …
Read More »ಇಟಲಿಯಲ್ಲೂ 20,000 ಜನರ ಕೊಂದ ಕಿಲ್ಲರ್ ಕೊರೊನಾ..!
ರೋಮ್/ವಾಷಿಂಗ್ಟನ್, ಏ.13-ಸೂಪರ್ ಪವರ್ ರಾಷ್ಟ್ರ ಅಮೆರಿಕದಲ್ಲಿ 20,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ ಕಿಲ್ಲರ್ ಕೊರೊನಾ ಇಟಲಿಯಲ್ಲಿಯೂ ಅದೇ ತೀವ್ರತೆಯ ರುದ್ರನರ್ತನ ಮುಂದುವರಿಸಿದೆ. ಇಲ್ಲಿಯೂ ಕೂಡ ಸತ್ತವರ ಸಂಖ್ಯೆ 20,000 ದಾಟಲಿರುವುದು ಆತಂಕದ ಸಂಗತಿಯಾಗಿದೆ. ಇಟಲಿಯಲ್ಲಿ ನಿನ್ನೆ ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 24 ತಾಸುಗಳ ಅವಧಿಯಲ್ಲಿ 620ಕ್ಕೂ ಅಧಿಕ ಸೋಂಕಿತರು ಅಸುನೀಗಿದ್ದಾರೆ.ಇಟಲಿಯಲ್ಲಿ ನಿನ್ನೆ ರಾತ್ರಿವರೆಗೆ ದೊರೆತ ಅಂಕಿ -ಅಂಶಗಳ ಪ್ರಕಾರ 19,468 ಮಂದಿ ಬಲಿಯಾಗಿದ್ದು, …
Read More »ಏಪ್ರಿಲ್ 14ನೇ ತಾರೀಕು ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ.
ಹೊಸದಿಲ್ಲಿ: ಕೊರೋನಾ ವೈರಸ್ ವಿರುದ್ಧ ಹೋರಾಡುವ ಕುರಿತಂತೆ ಏಪ್ರಿಲ್ 14ನೇ ತಾರೀಕು ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ. ಭಾರದಲ್ಲಿ ಲಾಕ್ಡೌನ್ ಅವಧಿಯನ್ನು ವಿಸ್ತರಿಸುವ ಮತ್ತು ಕೇಂದ್ರ ಸರ್ಕಾರ ಕೋವಿಡ್-19 ತಡೆಗೆ ತೆಗೆದುಕೊಳ್ಳಲಿರುವ ಮುಂದಿನ ಕ್ರಮಗಳ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಇತ್ತೀಚಿಗೆ ಕೊರೋನಾ ವಿರುದ್ಧ ಹೋರಾಡಲು ಜಾರಿ ಮಾಡಲಾಗಿದ್ದ 21 ದಿನಗಳ ಲಾಕ್ಡೌನ್ ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಪ್ರಧಾನಿ ನರೇಂದ್ರ …
Read More »ಚೀನಾ, ಅಮೆರಿಕ ಸಂಶೋಧನೆಯಿಂದ ವುಹಾನ್ ಮಾರುಕಟ್ಟೆಗೆ ಬಂತು ಕೊರೊನಾ
– ಬಾವಲಿಗಳ ಬಗ್ಗೆ ವುಹಾನ್ನಲ್ಲಿ ಅಧ್ಯಯನ – ಹಂದಿಗಳಿಗೆ ವೈರಸ್ ಚುಚ್ಚಿ ವೆಟ್ ಮಾರುಕಟ್ಟೆಗೆ ಮಾರಾಟ – ಈ ಅಧ್ಯಯನಕ್ಕೆ ಅಮೆರಿಕದಿಂದ ಹಣ ಲಂಡನ್: ಕೊರೊನಾ ವೈರಸ್ ಮೂಲ ಯಾವುದು ಎನ್ನುವ ಪ್ರಶ್ನೆಗೆ ಇಲ್ಲಿಯವರೆಗೆ ನಿಖರವಾದ ಉತ್ತರ ಸಿಕ್ಕಿಲ್ಲ. ಆದರೆ ಈಗ ಚೀನಾ ಮತ್ತು ಅಮೆರಿಕ ಸಂಶೋಧನೆಯಿಂದ ಕೊರೊನಾ ‘ಸೋರಿಕೆ’ಯಾಗಿದೆ ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಹೌದು. ಇಲ್ಲಿಯವರಿಗೆ ಪ್ರಾಣಿಗಳ ಮಾಂಸ ಮಾರಾಟ ಮಾಡುತ್ತಿದ್ದ ವುಹಾನ್ ವೆಟ್ ಮಾರುಕಟ್ಟೆಯಿಂದ …
Read More »ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯನ್ನು ಎಲ್ಲರಿಗೂ ನೀಡಲು ಸಾಧ್ಯವಿಲ್ಲ: ಏಮ್ಸ್ ನಿರ್ದೇಶಕ
ನವದೆಹಲಿ: ಮಲೇರಿಯಾಗೆ ನೀಡುವ ಹೈಡ್ರಾಕ್ಸಿಕ್ಲೋರೋಕ್ವಿನ್ ಕೊರೊನಾಗೆ ಪರಿಣಾಮಕಾರಿಯೇ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈಗ ಈ ವಿಚಾರದ ಕುರಿತು ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ಪ್ರತಿಕ್ರಿಯಿಸಿದ್ದಾರೆ. ಹೈಡ್ರಾಕ್ಸಿಕ್ಲೋರೋಕ್ವಿನ್ ಕೊರೊನಾಗೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಕೆಲ ಲ್ಯಾಬ್ಗಳು ವರದಿ ನೀಡಿವೆ. ಈ ವರದಿಗೆ ನೀಡಿದ ಡೇಟಾಗಳು ಗಟ್ಟಿಯಾಗಿಲ್ಲ. ಚೀನಾ ಮತ್ತು ಫ್ರಾನ್ಸ್ ಅಧ್ಯಯನಗಳು ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಅಜಿಥ್ರೊಮೈಸಿನ್ ಗಳು ಗಂಭೀರ ಸ್ಥಿತಿಯಲ್ಲಿರುವ ಕೋವಿಡ್-19 ರೋಗಿಗಳಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿವೆ ಎಂದು …
Read More »‘ಲಾಕ್ ಡೌನ್ ಮುಂದುವರಿಕೆ; 4 ರಾಜ್ಯಗಳಿಂದ ಅಧಿಕೃತ ಆದೇಶ “
ನವದೆಹಲಿ, ಏಪ್ರಿಲ್ 12 : ಕೊರೊನಾ ಹರಡದಂತೆ ತಡೆಯಲು 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಏಪ್ರಿಲ್ 30ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ಹಲವು ರಾಜ್ಯಗಳು ಬೇಡಿಕೆ ಇಟ್ಟಿವೆ. ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ …
Read More »ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ : ಉದ್ಧವ್ ಠಾಕ್ರೆ
ನವದೆಹಲಿ: ಕೇಂದ್ರ ಸರ್ಕಾರದ ಅಧಿಕೃತ ಆದೇಶಕ್ಕೂ ಮುನ್ನ ಮಹಾರಾಷ್ಟ್ರ ರಾಜ್ಯ ಸರ್ಕಾರ ಲಾಕ್ಡೌನ್ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ದೇಶದಲ್ಲಿ ಲಾಕ್ಡೌನ್ ವಿಸ್ತರಿಸಿದ ರಾಜ್ಯವಾಗಿದೆ. ಪ್ರಧಾನಿ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ ಬಳಿಕ ಮಾತನಾಡಿರುವ ಸಿಎಂ ಉದ್ಧವ್ ಠಾಕ್ರೆ ತಮ್ಮ ಲಾಕ್ಡೌನ್ ವಿಸ್ತರಣೆ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ. ಇದೇ ವೇಳೆ ಈ ಕಠಿಣ ಸಂದರ್ಭದಲ್ಲಿ ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ ಎಂದು ಠಾಕ್ರೆ ಹೇಳಿದ್ದಾರೆ. ರಾಜ್ಯದಲ್ಲಿ …
Read More »