Breaking News

ಅಂತರಾಷ್ಟ್ರೀಯ

ಏಪ್ರಿಲ್​​​​​ 14ನೇ ತಾರೀಕು ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ.

ಹೊಸದಿಲ್ಲಿ: ಕೊರೋನಾ ವೈರಸ್​​ ವಿರುದ್ಧ ಹೋರಾಡುವ ಕುರಿತಂತೆ ಏಪ್ರಿಲ್​​​​​ 14ನೇ ತಾರೀಕು ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ. ಭಾರದಲ್ಲಿ ಲಾಕ್​​​ಡೌನ್​​​ ಅವಧಿಯನ್ನು ವಿಸ್ತರಿಸುವ ಮತ್ತು ಕೇಂದ್ರ ಸರ್ಕಾರ ಕೋವಿಡ್​​-19 ತಡೆಗೆ ತೆಗೆದುಕೊಳ್ಳಲಿರುವ ಮುಂದಿನ ಕ್ರಮಗಳ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಇತ್ತೀಚಿಗೆ ಕೊರೋನಾ ವಿರುದ್ಧ ಹೋರಾಡಲು ಜಾರಿ ಮಾಡಲಾಗಿದ್ದ 21 ದಿನಗಳ ಲಾಕ್​​ಡೌನ್​ ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಪ್ರಧಾನಿ ನರೇಂದ್ರ …

Read More »

ಚೀನಾ, ಅಮೆರಿಕ ಸಂಶೋಧನೆಯಿಂದ ವುಹಾನ್ ಮಾರುಕಟ್ಟೆಗೆ ಬಂತು ಕೊರೊನಾ

– ಬಾವಲಿಗಳ ಬಗ್ಗೆ ವುಹಾನ್‍ನಲ್ಲಿ ಅಧ್ಯಯನ – ಹಂದಿಗಳಿಗೆ ವೈರಸ್ ಚುಚ್ಚಿ ವೆಟ್ ಮಾರುಕಟ್ಟೆಗೆ ಮಾರಾಟ – ಈ ಅಧ್ಯಯನಕ್ಕೆ ಅಮೆರಿಕದಿಂದ ಹಣ ಲಂಡನ್: ಕೊರೊನಾ ವೈರಸ್ ಮೂಲ ಯಾವುದು ಎನ್ನುವ ಪ್ರಶ್ನೆಗೆ ಇಲ್ಲಿಯವರೆಗೆ ನಿಖರವಾದ ಉತ್ತರ ಸಿಕ್ಕಿಲ್ಲ. ಆದರೆ ಈಗ ಚೀನಾ ಮತ್ತು ಅಮೆರಿಕ ಸಂಶೋಧನೆಯಿಂದ ಕೊರೊನಾ ‘ಸೋರಿಕೆ’ಯಾಗಿದೆ ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಹೌದು. ಇಲ್ಲಿಯವರಿಗೆ ಪ್ರಾಣಿಗಳ ಮಾಂಸ ಮಾರಾಟ ಮಾಡುತ್ತಿದ್ದ ವುಹಾನ್ ವೆಟ್ ಮಾರುಕಟ್ಟೆಯಿಂದ …

Read More »

ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯನ್ನು ಎಲ್ಲರಿಗೂ ನೀಡಲು ಸಾಧ್ಯವಿಲ್ಲ: ಏಮ್ಸ್ ನಿರ್ದೇಶಕ

ನವದೆಹಲಿ: ಮಲೇರಿಯಾಗೆ ನೀಡುವ ಹೈಡ್ರಾಕ್ಸಿಕ್ಲೋರೋಕ್ವಿನ್ ಕೊರೊನಾಗೆ ಪರಿಣಾಮಕಾರಿಯೇ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈಗ ಈ ವಿಚಾರದ ಕುರಿತು ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ಪ್ರತಿಕ್ರಿಯಿಸಿದ್ದಾರೆ. ಹೈಡ್ರಾಕ್ಸಿಕ್ಲೋರೋಕ್ವಿನ್ ಕೊರೊನಾಗೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಕೆಲ ಲ್ಯಾಬ್‍ಗಳು ವರದಿ ನೀಡಿವೆ. ಈ ವರದಿಗೆ ನೀಡಿದ ಡೇಟಾಗಳು ಗಟ್ಟಿಯಾಗಿಲ್ಲ. ಚೀನಾ ಮತ್ತು ಫ್ರಾನ್ಸ್ ಅಧ್ಯಯನಗಳು ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಅಜಿಥ್ರೊಮೈಸಿನ್ ಗಳು ಗಂಭೀರ ಸ್ಥಿತಿಯಲ್ಲಿರುವ ಕೋವಿಡ್-19 ರೋಗಿಗಳಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿವೆ ಎಂದು …

Read More »

‘ಲಾಕ್ ಡೌನ್ ಮುಂದುವರಿಕೆ; 4 ರಾಜ್ಯಗಳಿಂದ ಅಧಿಕೃತ ಆದೇಶ “

ನವದೆಹಲಿ, ಏಪ್ರಿಲ್ 12 : ಕೊರೊನಾ ಹರಡದಂತೆ ತಡೆಯಲು 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಏಪ್ರಿಲ್ 30ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ಹಲವು ರಾಜ್ಯಗಳು ಬೇಡಿಕೆ ಇಟ್ಟಿವೆ. ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ …

Read More »

ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ : ಉದ್ಧವ್ ಠಾಕ್ರೆ

ನವದೆಹಲಿ: ಕೇಂದ್ರ ಸರ್ಕಾರದ ಅಧಿಕೃತ ಆದೇಶಕ್ಕೂ ಮುನ್ನ ಮಹಾರಾಷ್ಟ್ರ ರಾಜ್ಯ ಸರ್ಕಾರ ಲಾಕ್‍ಡೌನ್ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ದೇಶದಲ್ಲಿ ಲಾಕ್‍ಡೌನ್ ವಿಸ್ತರಿಸಿದ ರಾಜ್ಯವಾಗಿದೆ. ಪ್ರಧಾನಿ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ ಬಳಿಕ ಮಾತನಾಡಿರುವ ಸಿಎಂ ಉದ್ಧವ್ ಠಾಕ್ರೆ ತಮ್ಮ ಲಾಕ್‍ಡೌನ್ ವಿಸ್ತರಣೆ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ. ಇದೇ ವೇಳೆ ಈ ಕಠಿಣ ಸಂದರ್ಭದಲ್ಲಿ ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ ಎಂದು ಠಾಕ್ರೆ ಹೇಳಿದ್ದಾರೆ. ರಾಜ್ಯದಲ್ಲಿ …

Read More »

ನಮ್ಮಲ್ಲಿ ಅಗತ್ಯಕ್ಕಿಂತಲೂ 2.28 ಕೋಟಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳಿವೆ

ನವದೆಹಲಿ: ನಮಗೆ 1 ಕೋಟಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳ ಅವಶ್ಯಕತೆಯಿದೆ. ಆದರೆ ನಮ್ಮಲ್ಲಿ ಈಗ 3.28 ಕೋಟಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳಿವೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ತಿಳಿಸಿದ್ದಾರೆ. ದೆಹಲಿಯಲ್ಲಿ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುರುವಾರ ನಾವು 16,002 ಕೊರೊನಾ ಪರೀಕ್ಷೆಗಳನ್ನು ನಡೆಸಿದ್ದೇವೆ. ಕೇವಲ ಶೇ.0.2 ಪ್ರಕರಣಗಳು ಮಾತ್ರ ಪಾಸಿಟಿವ್ ಬಂದಿವೆ. ಸಂಗ್ರಹಿಸಿದ ಮಾದರಿಗಳ ಆಧಾರದ ಮೇಲೆ ಹೇಳುವುದಾದರೆ ಸೋಂಕಿನ ಪ್ರಮಾಣ ಭಾರೀ ಪ್ರಮಾಣದಲ್ಲಿ …

Read More »

ಪ್ರಧಾನಿ ಮೋದಿಗೆ ಸೋನಿಯಾ ಗಾಂಧಿ ಪಂಚ ಸಲಹೆ

ನವದೆಹಲಿ: ದೇಶಾದ್ಯಂತ ಹದ್ದು ಮೀರುತ್ತಿರುವ ಕೊರೊನಾ ನಿಯಂತ್ರಣಕ್ಕೆ ವಿಪಕ್ಷ ನಾಯಕರ ಸಲಹೆ ಕೇಳಿ ಪ್ರಧಾನಿ ನರೇಂದ್ರ ಮೋದಿ ಅವರು ಮೊನ್ನೆಯಷ್ಟೇ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಈ ಬೆನ್ನಲ್ಲೇ, ಇವತ್ತು ಪ್ರಧಾನಿ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದರ ಶೇ.30ರಷ್ಟು ಸಂಬಳ ಕಡಿತಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೊರೊನಾ ವಿರುದ್ಧ ಹೋರಾಟದ ಆರ್ಥಿಕ ಕ್ರೋಢೀಕರಣಕ್ಕಾಗಿ ಐದು ಸಲಹೆ ನೀಡಿದ್ದಾರೆ. ಪ್ರಧಾನಿಗೆ ಸೋನಿಯಾ ‘ಪಂಚ’ ಸಲಹೆ: ಸಲಹೆ …

Read More »

ರೈಲುಗಳ ಬುಕಿಂಗ್ ಅನ್ನು ಏಪ್ರಿಲ್ 30 ರವರೆಗೆ ಸ್ಥಗಿತ

ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್ ಭೀತಿಯಿಂದಾಗಿ ಸ್ತಬ್ಧಗೊಂಡಿದ್ದ ರೈಲು ಸೇವೆ ಸದ್ಯಕ್ಕೆ ಆರಂಭಗೊಳ್ಳುವುದಿಲ್ಲ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಐಆರ್‌ಸಿಟಿಸಿ, ರೈಲುಗಳ ಬುಕಿಂಗ್ ಅನ್ನು ಏಪ್ರಿಲ್ 30 ರವರೆಗೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಈ ಮಧ್ಯೆ ಐಆರ್‌ಸಿಟಿಸಿ ಸದ್ಯ ಮೂರು ರೈಲುಗಳನ್ನು ಓಡಿಸಲಿದೆ. 2 ತೇಜಸ್ ರೈಲುಗಳು ಮತ್ತು 1 ಕಾಶಿ ಮಹಕಲ್ ಎಕ್ಸ್‌ಪ್ರೆಸ್‌ ರೈಲು ಸಂಚರಿಸಲಿದೆ. ತೇಜಸ್ ಎಕ್ಸ್‌ಪ್ರೆಸ್‌ ರೈಲು ಅಹಮದಾಬಾದ್ – ಮುಂಬೈ ಮಧ್ಯ ಸಂಚರಿಸಿದರೆ, …

Read More »

ಭಾರತ ಹೈಡ್ರಾಕ್ಸಿಕ್ಲೋರೊಕ್ವಿನ್ ರಫ್ತು ಮಾಡದಿದ್ದರೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ : ಟ್ರಂಪ್ ವಾರ್ನಿಂಗ್

ವಾಷಿಂಗ್ಟನ್, ಏ.7- ಡೆಡ್ಲಿ ಕೊರೊನಾ ವೈರಾಣು ದಾಳಿಯಿಂದ ಅಪಾರ ಸಾವು ಮತ್ತು ಸೋಂಕಿನಿಂದ ಕಂಗೆಟ್ಟಿರುವ ಅಮೆರಿಕಾ ಕೋವಿಡ್-19 ವೈರಾಣು ಸೋಂಕು ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸುವ ಮಲೇರಿಯಾ ನಿರೋಧಕ ಔಷಧಿ ಹೈಡ್ರಾಕ್ಸಿಕ್ಲೋರೊಕ್ವಿನ್ ರಫ್ತು ಮಾಡದಿದ್ದರೆ ಭಾರತದ ವಿರುದ್ಧ ಪ್ರತೀಕಾರ ಕ್ರಮ ಕೈಗೊಳ್ಳುವುದಾಗಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ವಾಷಿಂಗ್ಟನ್‍ನಲ್ಲಿ ನಡೆದ ಕೊರೊನಾ ಟಾಸ್ಕ್‍ಫೋರ್ಸ್ ಸಭೆಯಲ್ಲಿ ಮಾತನಾಡಿ, ಟ್ರಂಪ್ ಭಾರತ ಅಮೆರಿಕಕ್ಕೆ ಔಷಧಿ ರಫ್ತು ಮಾಡುತ್ತದೆ ಎಂಬ …

Read More »

ಲಾಕ್‍ಡೌನ್ ವಿಸ್ತರಣೆಗೆ ವಿವಿಧ ರಾಜ್ಯಗಳಿಂದ ಕೇಂದ್ರಕ್ಕೆ ಮನವಿ

ನವದೆಹಲಿ: ದೇಶಾದ್ಯಂತ ಹೆಮ್ಮಾರಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಹೀಗಾಗಿ ದೇಶಾದ್ಯಂತ ಜಾರಿಯಲ್ಲಿರುವ ಲಾಕ್‍ಡೌನ್ ಅನ್ನು ವಿಸ್ತರಿಸುವಂತೆ ಅನೇಕ ರಾಜ್ಯ ಸರ್ಕಾರಗಳು ಮತ್ತು ತಜ್ಞರು ಕೇಂದ್ರ ಸರ್ಕಾರವನ್ನು ಕೋರಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಇತ್ತ ಕೇಂದ್ರ ಸರ್ಕಾರವೂ ಲಾಕ್‍ಡೌನ್ ವಿಸ್ತರಿಸುವ ನಿಟ್ಟಿನಲ್ಲಿ ಯೋಚನೆ ನಡೆಸಿದೆ. ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 24ರಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ದೇಶಾದ್ಯಂತ …

Read More »