ಬೆಂಗಳೂರು: ಮಹಾಮಾರಿ ಕೊರೊನಾ ಓಡಿಸಲು ದೇಶಾದ್ಯಂತ ಶತ ಪ್ರಯತ್ನ ನಡೆಯುತ್ತಿದ್ದು, ಚಿತ್ರರಂಗದ ಹಲವರು ಸಹ ಇದಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮಾತ್ರವಲ್ಲದೆ ಸಿನಿಮಾ ಕಾರ್ಮಿಕರಿಗೆ ಹಾಗೂ ಸರ್ಕಾರಕ್ಕೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಇದೀಗ ಸಿನಿಮಾ ಗೀತೆ ರಚನೆಕಾರರು ಹಾಗೂ ಸಾಹಿತಿ ಜಯಂತ್ ಕಾಯ್ಕಿಣಿ ಅವರು ವಿಭಿನ್ನವಾಗಿ ಜಾಗೃತಿ ಮೂಡಿಸಿದ್ದಾರೆ. ಹಲವು ನಟ, ನಟಿಯರು ವಿವಿಧ ಬಗೆಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಅದರಂತೆ …
Read More »ಬ್ರಹ್ಮಕುಮಾರಿ ಸಂಸ್ಥೆಯ ದಾದಿ ಜಾನಕಿ ಅವರು ೧೦೪ನೆ ವಯಸ್ಸಿನಲ್ಲಿ ತಮ್ಮ ದೇಹವನ್ನು ಬೆಳಗಿನ ಜಾವ ೨ ಘಂಟೆಗೆ ಮೌಂಟ್ ಆಬುವಿನ ಗ್ಲೋಬಲ್ ಆಸ್ಪತ್ರೆಯಲ್ಲಿ ತ್ಯಜಿಸಿದರು.
ಮೌಂಟ್ ಆಬು: ಬ್ರಹ್ಮಕುಮಾರಿ ಸಂಸ್ಥೆಯ ದಾದಿ ಜಾನಕಿ ಅವರು ೧೦೪ನೆ ವಯಸ್ಸಿನಲ್ಲಿ ತಮ್ಮ ದೇಹವನ್ನು ಬೆಳಗಿನ ಜಾವ ೨ ಘಂಟೆಗೆ ಮೌಂಟ್ ಆಬುವಿನ ಗ್ಲೋಬಲ್ ಆಸ್ಪತ್ರೆಯಲ್ಲಿ ತ್ಯಜಿಸಿದರು. ಅವರು ೨ ತಿಂಗಳುಗಳಿಂದ ಶ್ವಾಸಕೋಷ ಮತ್ತು ಕರುಳು ಬೇನೆಗೋಸ್ಕರ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಅಂತಿಮ ಸಂಸ್ಕಾರ ಶಾಂತಿವನದಲ್ಲಿ ಮಧ್ಯಾನ್ಹ ೩.೩೦ಕ್ಕೆ ನಡೆಯಲಿದೆ. ವಿಶ್ವದಾದ್ಯಂತ ಆಧ್ಯಾತ್ಮಿಕತೆಯನ್ನು ಪಸರಿಸುವ ಸೇವೆಯನ್ನು ದಾದಿ ಜಾನಕಿ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಮಾಡಿದ್ದಾರೆ. ವರ್ತಮಾನದಲ್ಲಿ ಪಾಕಿಸ್ತಾನದಲ್ಲಿರುವ …
Read More »199 ದೇಶಗಳ 5.31 ಲಕ್ಷ ಜನರಿಗೆ ಕೊರೊನಾ- ಅಮೆರಿಕದಲ್ಲೇ ಹೆಚ್ಚು
ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ವಿಶ್ವದಲ್ಲಿ 199 ದೇಶಗಳಿಗೆ ಹಬ್ಬಿದ್ದು, 5.31 ಲಕ್ಷ ಜನರಿಗೆ ಸೋಂಕು ತಗುಲಿದೆ. ಹೆಮ್ಮಾರಿ ಕೊರೊನಾ ವೈರಸ್ಗೆ ಈವರೆಗೂ 24 ಸಾವಿರ ಜನ ಬಲಿಯಾಗಿದ್ದಾರೆ. ಕೊರಾನಾ ವೈರಸ್ಗೆ ಸ್ಪೇನ್ನಲ್ಲಿ ಒಂದೇ ದಿನಕ್ಕೆ 718 ಮಂದಿ ಮೃತಪಟ್ಟಿದ್ದು, ಇಟಲಿಯಲ್ಲಿ 712 ಮಂದಿ ಆಹುತಿಯಾಗಿದ್ದಾರೆ. ಫ್ರಾನ್ಸ್ನಲ್ಲಿ 365 ಜನ, ಇಂಗ್ಲೆಂಡ್ನಲ್ಲಿ 110 ಮಂದಿ ಕೊರೊನಾ ಸಾವು ಸಂಭವಿಸಿದೆ. ಅಮೆರಿಕದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಮೂಲಕ …
Read More »ಕೊರೋನಾ ಎದುರಿಸಲು 1.7 ಲಕ್ಷ ಕೋಟಿ ಪ್ಯಾಕೇಜ್: ಕೇಂದ್ರ ನಿರ್ಧಾರ
ಹೊಸದಿಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದಿದ್ದಾರೆ. ದೇಶದಲ್ಲಿ ಕೊರೊನಾ ಮಹಾಮಾರಿ ಲಗ್ಗೆಯಿಟ್ಟಾಗಿನಿಂದಲೂ ಜನರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಕಾಂಗ್ರೆಸ್ ಒತ್ತಡ ಹೇರುತ್ತಿತ್ತು. ಇದೀಗ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ಎಲ್ಲಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಪ್ರಧಾನಿ ನರೇಂದ್ರ ಮೋದಿಯವರಿಗೆ …
Read More »ಕೊರೊನಾದಿಂದ ಕಂಗೆಟ್ಟ ಜನರಿಗೆ ಕೇಂದ್ರದಿಂದ ಅತಿದೊಡ್ಡ ಪರಿಹಾರ ಘೋಷಣೆ..! Full Details
ನವದೆಹಲಿ, ಮಾ.19-ಮಾರಕಕೊರೊನಾ ವೈರಸ್ನಿಂದಾಗಿ 21 ದಿನಗಳ ಲಾಕ್ಡೌನ್ಗೆ ಒಳಗಾಗಿರುವ ಭಾರತದಲ್ಲಿ ಬಡವರು, ಕೃಷಿಕರು ಮತ್ತುಕಾರ್ಮಿಕರ ಸೇರಿದಂತೆ ವಿವಿಧಜನರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರಇಂದುಅತಿದೊಡ್ಡಆರ್ಥಿಕ ನೆರವು ಘೋಷಿಸಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸುಖಾತೆರಾಜ್ಯ ಸಚಿವಅನುರಾಗ್ಠಾಕೂರ್ ಸುದ್ದಿಗೋಷ್ಠಿಯಲ್ಲಿ ಈ ಪ್ಯಾಕೇಜ್ಗಳನ್ನು ಪ್ರಕಟಿಸಿದರು. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಈ ಪರಿಸ್ಥಿತಿ ನಿಯಂತ್ರಣಕ್ಕೆ ಬರುವತನಕಎಲ್ಲ ಸಾಲಗಳ ಮೇಲಿನ ಇಎಂಐ ವಸೂಲಾತಿಯನ್ನು ಮುಂದೂಡಲಾಗಿದೆ. ಇದನ್ನುಎಲ್ಲ ಬ್ಯಾಂಕ್ಗಳು, ಮತ್ತು …
Read More »2 ರೂ.ಗೆ ಗೋಧಿ, 3 ರೂ.ಗೆ ಅಕ್ಕಿ, 80 ಕೋಟಿ ಜನರಿಗೆ ಪಡಿತರ – ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವ ನಿರ್ಣಯ
ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಭಾರತ ಬಂದ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಿರ್ಧಾರ ಸರಿಯಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವೇಡ್ಕರ್ ಪ್ರತಿಕ್ರಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ದೇಶದ ಹಿತ ದೃಷ್ಟಿಯಿಂದ ಈ ನಿರ್ಧಾರ ಸರಿಯಾಗಿದೆ. ಅಲ್ಲದೇ ಸಾಮಾಜಿಕ ಸಂಪರ್ಕದಿಂದ ಅಂತರ ಕಾಯ್ದುಕೊಳ್ಳುವುದು ಅತಿ ಮುಖ್ಯ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ …
Read More »21 ದಿನಗಳ ಲಾಕ್ಡೌನ್ನಿಂದಾಗಿ ಭಾರತ 9 ಲಕ್ಷ ಕೋಟಿ ನಷ್ಟ ಅನುಭವಿಸಲಿದೆ; ಆತಂಕ ವ್ಯಕ್ತಪಡಿಸಿದ ಆರ್ಥಿಕ ತಜ್ಞರು
ಮುಂಬೈ (ಮಾರ್ಚ್ 25); ಕೊರೋನಾ ಸೋಂಕು ಹಬ್ಬದಂತೆ ತಡೆಯುವ ಸಲುವಾಗಿ ರಾಷ್ಟ್ರವ್ಯಾಪಿ ಕರೆ ನೀಡಿರುವ 21`ದಿನಗಳ ಲಾಕ್ಡೌನ್ನಿಂದಾಗಿ ಭಾರತ ಸುಮಾರು 120 ಬಿಲಿಯನ್ (ಭಾರತೀಯ ಹಣದಲ್ಲಿ 9 ಲಕ್ಷ) ಕಳೆದುಕೊಳ್ಳಲಿದೆ. ಅಂದರೆ ಅಂದಾಜು ಭಾರತದ ಶೇ. 4 ರಷ್ಟು ಜಿಡಿಪಿ ನಷ್ಟವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಅನ್ನು ಘೋಷಿಸುವ ಅಗತ್ಯವಿದೆ ಎಂದು ಆರ್ಥಿಕ ತಜ್ಞರು ಸೂಚನೆ ನೀಡಿದ್ದಾರೆ. ಏಪ್ರಿಲ್ 3 ರಂದು ತನ್ನ ಮೊದಲ ದ್ವಿ-ಮಾಸಿಕ ನೀತಿ …
Read More »ಕತ್ರಿನಾ ಪಾತ್ರೆ ತೊಳೆಯುವ ವಿಡಿಯೋ ನೋಡಿ ನಮ್ಮ ಮನೆಗೂ ಬನ್ನಿ ಎಂದ ಬಾಲಿವುಡ್ ನಟ ಅರ್ಜುನ್ ಕಫೂರ್,
ಕೋರೋನಾ ವೈರಸ್ ಭೀತಿಯಿಂದಾಗಿ ಮನೆಯಲ್ಲಿಯೇ ವಾಸವಾಗಿರುವ ನಟಿ ಕತ್ರಿನಾ ಕೈಫ್ ಇತ್ತೀಚೆಗೆ ಪಾತ್ರೆ ತೊಳೆಯುತ್ತಿರುವ ವಿಡಿಯೋವನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಗಮನಿಸಿದ ಬಾಲಿವುಡ್ ನಟ ಅರ್ಜುನ್ ಕಫೂರ್, ಕತ್ರಿನಾರ ಕಾಲೆಳೆದಿದ್ದಾರೆ. ಕೊರೋನಾದಿಂದಾಗಿ ದೇಶವೇ ಸಂಫೂರ್ಣ ಲಾಕ್ ಡೌನ್ ಆಗಿದೆ. ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿಗಳು ಕೂಡ ಮನೆಯಲ್ಲಿ ಕುಳಿತು ಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಈ ಸಂದರ್ಭದಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಮನೆಯಲ್ಲಿ ಮಾಡುತ್ತಿರುವ ಕೆಲಗಳನ್ನು, ದೈನಂದಿನ ದಿನಚರಿಗಳನ್ನು ಸಾಮಾಜಿಕ ತಾಣದಲ್ಲಿ ವಿಡಿಯೋ …
Read More »ಕೊರೋನಾ ವಿರುದ್ಧ ಹೋರಾಟಕ್ಕೆ 6 ತಿಂಗಳ ಸಂಬಳ ನೀಡಿದ ಕುಸ್ತಿಪಟು..!
ದೇಶದಾದ್ಯಂತ ಕೊರೋನಾ ಭೀತಿ ಆವರಿಸಿದೆ. ಈ ಸಾಂಕ್ರಾಮಿಕ ಸೋಂಕು ಹರಡದಂತೆ ತಡೆಯಲು ಈಗಾಗಲೇ ಕೇಂದ್ರ ಸರ್ಕಾರ 21 ದಿನಗಳ ಕಾಲ ದೇಶದಲ್ಲಿ ಲಾಕ್ಡೌನ್ ಹೇರಿದೆ. ತ್ತ ಕೊರೋನಾ ಭೀತಿಯಿಂದ ಕ್ರೀಡಾಕೂಟಗಳು ರದ್ದಾಗಿವೆ. ಕ್ರಿಕೆಟರುಗಳು ಸೇರಿದಂತೆ ಎಲ್ಲಾ ಕ್ರೀಡಾಪಟುಗಳು ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಹಾಗೆಯೇ ತಮ್ಮ ಅಭಿಮಾನಿಗಳಿಗೆ ಮನೆಯಿಂದ ಹೊರ ಬರದಂತೆ ಮನವಿ ಮಾಡುತ್ತಿದ್ದಾರೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಪಣ ತೊಟ್ಟಿರುವ ಕೇಂದ್ರ ಸರ್ಕಾರದ ಜೊತೆ ಅನೇಕರು ಕೈಜೋಭಾರತದ ಹೆಸರಾಂತ ಕುಸ್ತಿಪಟುವಾಗಿರುವ …
Read More »ಕೊರೋನಾದಿಂದ ರಾಜ್ಯದಲ್ಲಿ ಎರಡನೇ ಸಾವು?; ಶಂಕಿತೆಯ ವರದಿ ಬಂದ ನಂತರ ದೃಢ
ಆಂಧ್ರಪ್ರದೇಶ ಮೂಲದ 75 ವರ್ಷದ ಮಹಿಳೆ ಮಾರ್ಚ್ 23ರಂದು ಮೆಕ್ಕಾದಿಂದ ವಾಪಸ್ಸಾಗಿ ಗೌರಿ ಬಿದನೂರಿನಲ್ಲಿರುವ ಮಗನ ಮನೆಯಲ್ಲಿ ಕ್ವಾರಟೈನ್ ನಲ್ಲಿದ್ದರು. ಆದರೆ, ಮಾರ್ಚ್ 24 ರಂದು ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು ಬೆಂಗಳೂರು (ಮಾರ್ಚ್ 25); ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಮತ್ತೋರ್ವ ಮಹಿಲೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.ಆದರೆ, ಆಕೆಯ ಸಾವಿನ ಕುರಿತ ಸಂಪೂರ್ಣ ವರದಿ ಕೈಸೇರುವ ತನಕ ಇದು ಕೊರೋನಾ ಸೋಂಕಿನಿಂದಲೇ ಉಂಟಾದ ಮರಣ ಎಂದು ದೃಢಪಡಿಸಲು ಸಾಧ್ಯವಿಲ್ಲ ಎಂದು ಆರೋಗ್ಯ …
Read More »
Laxmi News 24×7