ಕರೋನಾ ವೈರಸ್ನ ಕರಾಳರೂಪವನ್ನು ನೋಡುತ್ತಿರುವ ಇಟಲಿಯಲ್ಲಿ ಸಾವಿರಾರು ಮಂದಿಗೆ ಈ ವೈರಾಣುಗಳು ಅಂಟಿದ್ದು, ವೈದ್ಯರ ಗಂಭೀರ ಕೊರತೆ ಎದ್ದು ಕಾಣುತ್ತಿದೆ. ಇದರೊಂದಿಗೆ ವೈದ್ಯಕೀಯ ಗ್ಲೌಸ್ಗಳು, ಮಾಸ್ಕ್ಗಳ ಪೂರೈಕೆಗೂ ತತ್ವಾರವೆದ್ದಿದ್ದು, ಕರೋನಾ ಪೀಡಿತ ರೋಗಿಗಳ ಶುಶ್ರೂಷೆ ಮಾಡುತ್ತಾ ತಮ್ಮ ಹಗಲು/ರಾತ್ರಿಗಳನ್ನು ಕಳೆಯುತ್ತಿರುವ ವೈದ್ಯರು ಹಾಗೂ ನರ್ಸ್ಗಳಿಗೆ ದೊಡ್ಡ ತಲೆನೋವಾಗಿದೆ. ಅತ್ಯಂತ ಕೆಟ್ಟ ಪರಿಸ್ಥಿತಿ ಎದುರಿಸುತ್ತಿರುವ ಮಿಲನ್ನ ಉಪನಗರ ಕೊಡೋಗ್ನೋದಲ್ಲಿ ಕೆಲಸ ಮಾಡುತ್ತಿರುವ ಮಾರ್ಸೆಲ್ಲೋ ನಟಾಲಿ ಎಂಬ ವೈದ್ಯರೊಬ್ಬರಿಗೆ ಇದರ ಬಿಸಿ ತಟ್ಟಿದೆ. …
Read More »ಇಂದು ವಿಶ್ವಜಲ ದಿನ: ನೀರು ಜೀವ ಸಂಕುಲಕ್ಕೆ ಸಂಜೀವಿನಿ, ಜೀವಜಲ ರಕ್ಷಿಸಿ-ಮನುಕುಲ ಉಳಿಸಿ
ಸೃಷ್ಟಿಯ ಮೂಲವೇ ಪಂಚಭೂತಗಳು. ಪಂಚಭೂತಗಳಿಲ್ಲದೆ ಯಾವುದೇ ಜೀವಿಯೂ ಜೀವಿಸಲು ಸಾಧ್ಯವಿಲ್ಲ. ಆಕಾಶ, ಜಲ, ಭೂಮಿ, ಅಗ್ನಿ ಮತ್ತು ವಾಯು ಈ ಪಂಚಭೂತಗಳಿಂದಲೇ ಪ್ರಕೃತಿಯ ಸೃಷ್ಟಿಯಾಗಿದೆ. ನೀರು ಪ್ರಕೃತಿಯ ಅವಿಭಾಜ್ಯ ಅಂಗವಾಗಿದ್ದು, ಪ್ರತಿ ಜೀವ ಸಂಕುಲಕ್ಕೂ ಸಂಜೀವಿನಿ. ಕ್ರಿಮಿಕೀಟಾದಿ, ಗಿಡ-ಮರಗಳಿಗೂ ನೀರು ಅತ್ಯಗತ್ಯ. ಇತಿಹಾಸ ಕೆದಕಿದಾಗ ಈಜಿಫ್ಟ್ ಸಿಂಧೂ, ಹರಪ್ಪ, ಮಹೆಂಜೊದಾರೊನಂತಹ ನಾಗರೀಕತೆಗಳು ಹುಟ್ಟಿದ್ದು ನದಿಯ ಪಾತ್ರಗಳಲ್ಲೇ. ನೀರಿನ ಮೂಲಗಳಿಲ್ಲದಿದ್ದರೆ ನಾಗರಿಕತೆಗಳೇ ಇಲ್ಲ. ಭೂಮಿಯ ಮುಕ್ಕಾಲು ಭಾಗ ನೀರಿನಿಂದ ಅವರಿಸಿದ್ದರೂ ಇಡೀ …
Read More »ಅತ್ಯಾಚಾರಿಗಳ ಕೊರಳಿಗೆ ಸಾವಿನ ಕುಣಿಕೆ ಬೀಳುತ್ತಿದ್ದಂತೆ ದೇಶಾದ್ಯಂತ ಸಂಭ್ರಮ..!!
ನವದೆಹಲಿ:ಏಳು ವರ್ಷಗಳ ಸತತ ಹೋರಾಟದ ಬಳಿಕ ನಿರ್ಭಯಾ ಮೇಲಿನ ಪೈಶಾಚಿಕ ಅತ್ಯಾಚಾರ ಮತ್ತು ಬೀಕರ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನಾಲ್ವರು ನರ ರಾಕ್ಷಸರಿಗೆ ಇಂದು ಮುಂಜಾನೆ ದೆಹಲಿಯ ತಿಹಾರ್ ಜೈಲಿನಲ್ಲಿ ಮರಣದಂಡನೆ ವಿಧಿಸಿರುವುದಕ್ಕೆ ದೇಶಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ.ಪರಮಪಾಪಿಗಳಾದ ಮುಕೇಶ್ ಸಿಂಗ್, ಪವನ್ ಕುಮಾರ್, ವಿನಯ್ ಶರ್ಮ ಮತ್ತು ಅಕ್ಷಯ್ ಕುಮಾರ್ಗೆ ಇಂದು ಬೆಳಗ್ಗೆ ಸರಿಯಾಗಿ 5.30ರಲ್ಲಿ ನೇಣಿಗೇರಿಸಲಾಯಿತು. ಕಾನೂನು ಪ್ರಕಾರವಾಗಿಯೇ ಕೀಚಕರ ಸಂಹಾರವಾಗುತ್ತಿದ್ದಂತೆಯೇ ಇಂದು ಬೆಳಗ್ಗೆಯಿಂದಲೇ ದೇಶದ ವಿವಿಧ ನಗರಗಳಲ್ಲಿ …
Read More »ನಿರ್ಭಯಾ ಅತ್ಯಾಚಾರ ಮಾಡಿದ ಪಾಪಿಗಳನ್ನು ನೇಣು ಹಾಕಿದ ವಧಾದಾರ(ಹ್ಯಾಂಗ್ಮನ್)ನಿಗೆ ಚಿತ್ರನಟ ಜಗ್ಗೇಶ್ ಒಂದು ಲಕ್ಷ ರೂ. ದೇಣಿಗೆ
ಬೆಂಗಳೂರು,ಮಾ.20- ನಿರ್ಭಯಾ ಅತ್ಯಾಚಾರ ಮಾಡಿದ ಪಾಪಿಗಳನ್ನು ನೇಣು ಹಾಕಿದ ವಧಾದಾರ(ಹ್ಯಾಂಗ್ಮನ್)ನಿಗೆ ಚಿತ್ರನಟ ಜಗ್ಗೇಶ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ನಿರ್ಭಯ ಅತ್ಯಾಚಾರಿಗಳಾದ ಮುಕೇಶ್ಸಿಂಗ್, ಪವನ್ ಗುಪ್ತಾ, ವಿನಯ್ಕುಮಾರ್ ಶರ್ಮಾ, ಅಕ್ಷಯ್ ಕುಮಾರ್ನನ್ನು ಗಲ್ಲಿಗೇರಿಸಿದ ಹ್ಯಾಂಗ್ಮನ್ಗೆ ಒಂದು ಲಕ್ಷ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇಂದು ದೇಣಿಗೆ ನೀಡಿರುವ ಬಗ್ಗೆ ಟ್ವಿಟರ್ನಲ್ಲಿ ಜಗ್ಗೇಶ್ ಪ್ರಕಟಿಸಿದ್ದಾರೆ. ನಿರ್ಭಯಾ ಹಂತಕರ ಹ್ಯಾಂಗ್ಮನ್ಗೆ ನನ್ನ ದೇಣಿಗೆ ದೇವನೊಬ್ಬನಿರುವ, ಅವ ಎಲ್ಲ ನೋಡುತ್ತಿರುವ ಸತ್ಯದ …
Read More »ನಿರ್ಭಯಾ ಅಪರಾಧಿಗಳು ಏನಾಗಿದ್ದರು? ಇಲ್ಲಿದೆ ಪೂರ್ಣ ವಿವರ!
ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನೂ ಗಲ್ಲಿಗೇರಿಸಲಾಗಿದ್ದು, ಭಾರತದಲ್ಲಿ ಅತ್ಯಾಚಾರ ಅಪರಾಧಿಗಳಿಗೆ ಅತ್ಯುನ್ನತ ಶಿಕ್ಷೆ ಪೂರ್ಣಗೊಂಡಿದೆ ಸುಮಾರು 8 ವರ್ಷಗಳ ಹಿಂದೆ 23 ವರ್ಷದ ಅರೆ ವೈದ್ಯಕೀಯ ಪದವಿ ವಿದ್ಯಾರ್ಥಿನಿ ‘ನಿರ್ಭಯಾ’ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳಿಗೆ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಲಾಗಿದೆ. ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ವಯಸ್ಸು ಹಾಗೂ ಅವರು ಮಾಡುತ್ತಿದ್ದ ವೃತ್ತಿ ಸೇರಿದಂತೆ ವೈಯಕ್ತಿಕ ವಿವರಗಳು ಇಲ್ಲಿವೆ. ಮುಖೇಶ್ ಸಿಂಗ್: ವಯಸ್ಸು: 30 …
Read More »ದೇಶದಲ್ಲಿ 5ನೇ ಕೊರೊನಾ ಸಾವು- 2 ದಿನದಲ್ಲಿ 2 ಬಲಿ
ಜೈಪುರ: ಭಾರತದಲ್ಲಿ ಕೊರೊನಾಗೆ ಐದನೇ ಸಾವು ಆಗಿದ್ದು, ದೇಶದ ಜನತೆ ಆತಂಕದಲ್ಲಿದ್ದಾರೆ. ರಾಜಸ್ಥಾನದ ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಇಟಲಿ ಪ್ರವಾಸಿಗ ಸಾವನ್ನಪ್ಪಿದ್ದಾನೆ. ಪ್ರವಾಸಿಗನ ಪತ್ನಿಗೂ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಇಟಲಿ ಪ್ರವಾಸಿಗ ಸೇರಿದಂತೆ ಭಾರತದಲ್ಲಿ ಒಟ್ಟು ಐವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕಲಬುರಗಿ, ದೆಹಲಿ, ಮಹಾರಾಷ್ಟ್ರ ಮತ್ತು ಪಂಜಾಬ್ ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಗುರುವಾರ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮಾರ್ಚ್ …
Read More »ನನ್ನ ಮೌನವನ್ನು ನನ್ನ ವೀಕ್ನೆಸ್ ಎಂದುಕೊಳ್ಳಬೇಡಿ:ಯುವಕನ ಚಳಿ ಬಿಡಿಸಿದ ನಮಿತಾ
ಹೈದರಾಬಾದ್: ಬಹುಭಾಷಾ ನಟಿ ನಮಿತಾಗೆ ಯುವಕನೊಬ್ಬ ಅವರ ಪೋರ್ನ್ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದ. ಇದೀಗ ಆ ಪೋಲಿ ಯುವಕನನ್ನು ನಮಿತಾ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕ ನಾನು ನಿಮ್ಮ ಪೋರ್ನ್ ವಿಡಿಯೋಗಳನ್ನು ನೋಡಿದ್ದೇನೆ. ಹೀಗಾಗಿ ಅವುಗಳನ್ನು ಸಾಮಾಜಿಕ ಜಾಣತಾಣಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಬ್ಲಾಕ್ಮೇಲ್ ಮಾಡಿದ್ದನಂತೆ. ಈ ಬಗ್ಗೆ ನಮಿತಾ ಇನ್ಸ್ಟಾಗ್ರಾಂನಲ್ಲಿ ಆತನ ಫೋಟೋ ಹಾಕಿ ನಡೆದ ಘಟನೆಯ ಬಗ್ಗೆ ವಿವರಿಸಿದ್ದಾರೆ. ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ಏನಿದೆ? “ಎಲ್ಲರಿಗೂ …
Read More »ಜನರಿಂದ ಜನರಿಗಾಗಿ ಭಾನುವಾರ ಜನತಾ ಕರ್ಫ್ಯೂ – ಮೋದಿ
ಜನರೇ ಸ್ವಯಂ ಕರ್ಫ್ಯೂ ವಿಧಿಸಿಕೊಳ್ಳಬೇಕು ಅದಷ್ಟು ಜನ ಮನೆಯಲ್ಲಿರಿ, ಹೊರಗಡೆ ಬರಬೇಡಿ ವೈದ್ಯರು, ನರ್ಸ್ಗಳು, ಮಾಧ್ಯಮಗಳಿಗೆ ಧನ್ಯವಾದ ನವದೆಹಲಿ: ಜನರಿಂದ, ಜನರಿಗಾಗಿ, ಜನರಿಗೋಸ್ಕರ ಜನರೇ ಈ ಭಾನುವಾರ ಸ್ವಯಂ ಕರ್ಫ್ಯೂ ವಿಧಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ದೇಶದ ಪ್ರಜೆಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೊರೊನಾ ವೈರಸ್ ದೇಶವ್ಯಾಪಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ 8 ಗಂಟೆಗೆ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಇಂದು ಪರಿಸ್ಥಿತಿ ಎರಡನೇ ಮಹಾಯುದ್ಧದ ಸನ್ನಿವೇಶಕ್ಕಿಂತ ಗಂಭೀರವಾಗಿದೆ. ಮುಂದಿನ ಕೆಲವು …
Read More »ವೈರಸ್ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು: ವೈರಸ್ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಧೀಕ್ಷಕರ ಜೊತೆ ವೈದ್ಯಕೀಯ ಶಿಕ್ಷಣ ಸಚಿವರು ಇಂದು ಸಭೆ ನಡೆಸಿದರು. ಬಳಿಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ನಿನ್ನೆ ಸಿಕ್ಕಿರುವ ಮಾಹಿತಿ ಪ್ರಕಾರ ವಿದೇಶದಿಂದ ಬಂದಿರುವ ಓರ್ವ ವಿದ್ಯಾರ್ಥಿನಿ ಹಾಗೂ ಅವರನ್ನು ಕರೆದುಕೊಂಡ ಬಂದ ವೈದ್ಯರೊಬ್ಬರಿಗೆ ವೈರಸ್ ಸೋಂಕು …
Read More »ಕೊರೊನಾ ವಿರುದ್ಧ ಸೆಣಸುತ್ತಿರುವ ಆರೋಗ್ಯ ಸಿಬ್ಬಂದಿ ಸೇವೆಗೆ ಪ್ರಧಾನಿ ಮೆಚ್ಚುಗೆ
ನವದೆಹಲಿ: “ಭಾರತಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್ಸನ್ನು ಎದುರಿಸುವಲ್ಲಿ ನಮ್ಮ ದೇಶದ ವೈದ್ಯರು, ಶುಶ್ರೂಷಕರು, ಆರೋಗ್ಯ ಇಲಾಖೆಗಳ ಸಿಬ್ಬಂದಿ ದೊಡ್ಡ ಮಟ್ಟದಲ್ಲಿ ಪರಿಶ್ರಮ ಪಡುತ್ತಿದ್ದು, ಅವರ ಈ ಸೇವೆಯನ್ನು ಭಾರತ ಯಾವತ್ತೂ ನೆನಪಿನಲ್ಲಿಟ್ಟುಕೊಂಡಿರುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಟ್ವೀಟರ್ನಲ್ಲಿ #IndiaFightsCorona ಎಂಬ ಹ್ಯಾಶ್ಟ್ಯಾಗ್ನಡಿ, ಸರಣಿ ಟ್ವೀಟ್ಗಳನ್ನು ಮಾಡಿರುವ ಅವರು, ಕೊರೊನಾ ತಂದಿರುವ ಬಿಕ್ಕಟ್ಟು ಹಾಗೂ ಭೀತಿಯ ಸನ್ನಿವೇಶವನ್ನು ಭಾರತ ಎದುರಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “”ಕೊರೊನಾ ವೈರಸ್ ಹರಡುವಿಕೆಯನ್ನು …
Read More »
Laxmi News 24×7