Breaking News

ಅಂತರಾಷ್ಟ್ರೀಯ

ಸರ್ಕಾರಿ ಶಾಲೆಯಲ್ಲಿ ಓದಿ ನನ್ನ ಮಗ ವಿಜ್ಞಾನಿಯಾಗಿದ್ದಾನೆ: ವಿಜ್ಞಾನಿ ಮಹದೇಶ್ ತಾಯಿ

ಮೈಸೂರು: ಕೊರೊನಾ ವೈರಸ್‍ಗೆ ಔಷಧ ಕಂಡು ಹಿಡಿಯಲು ಯುರೋಪಿಯನ್ ರಾಷ್ಟ್ರಗಳು ನೇಮಿಸಿದ ತಂಡದಲ್ಲಿ ಕನ್ನಡಿಗ ಡಾ. ಮಹದೇಶ್ ಪ್ರಸಾದ್ ಅವರಿಗೆ ಸ್ಥಾನ ಸಿಕ್ಕಿದ್ದು ತಾಯಿ ಸಂತಸಗೊಂಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಹದೇಶ್ ಪ್ರಸಾದ್ ಅವರ ತಾಯಿ ರತ್ನಮ್ಮ, ನನ್ನ ಮಗ ಕೊರೊನಾಗೆ ಔಷಧ ಕಂಡು ಹಿಡಿಯುವ ತಂಡದಲ್ಲಿ ಸ್ಥಾನ ಪಡೆದಿರುವುದು ನನಗೆ ಖುಷಿಯಿದೆ ಹಾಗೂ ತುಂಬಾ ಹೆಮ್ಮೆ ಇದೆ. ನಾವು ಮೂಲತಃ ಹಾಸನದ ಅರಕಲಗೂಡಿನವರಾಗಿದ್ದು, ನನ್ನ ಮಗ ಸರ್ಕಾರಿ …

Read More »

ಕೊರೊನಾ ಹರಡದಂತೆ ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚುವರಿ ವೇತನ

ಬೆಂಗಳೂರು, ಮಾ.16- ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಾಮಾರಿ ಕೊರೊನಾ ಸೋಂಕು ಹಬ್ಬದಂತೆ ಹಗಲಿರುಳು ಯೋಧರ ರೀತಿ ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚುವರಿ ವೇತನ ಹಾಗೂ ಪಾಲಿಸಿ (ವಿಮೆ) ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸರ್ಕಾರಿ ವೈದ್ಯರು ಯೋಧರ ರೀತಿ ಕೊರೊನಾ ವೈರಸ್ ತಡೆಗಟ್ಟಲು ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ನಾನು ಅವರಿಗೆ ವಿಶೇಷವಾದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದ ಅವರು, ಸಿಬ್ಬಂದಿಗಳಿಗೆ ಆರ್ಥಿಕ ಬೆಂಬಲ ಹೆಚ್ಚಿಸುವ ನಿಟ್ಟಿನಲ್ಲಿ ವೇತನ ಹೆಚ್ಚಳ …

Read More »

ಯೆಸ್ ಬ್ಯಾಂಕ್‍ನಿಂದ 12,800 ಕೋಟಿ ರೂ. ಸಾಲ ಸುಸ್ತಿ : ಅನಿಲ್ ಅಂಬಾನಿಗೆ ಇಡಿ ಸಮನ್ಸ್

ಯೆಸ್ ಬ್ಯಾಂಕ್‍ನಿಂದ 12,800 ಕೋಟಿ ರೂ. ಸಾಲ ಸುಸ್ತಿ : ಅನಿಲ್ ಅಂಬಾನಿಗೆ ಇಡಿ ಸಮನ್ಸ್ ನವದೆಹಲಿ, ಮಾ.16-ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ(ಇಡಿ) ರಿಲಾಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಸಮನ್ಸ್ ಜಾರಿಗೊಳಿಸಿದೆ. ಉದ್ಯಮದಲ್ಲಿ ಭಾರೀ ನಷ್ಟ ಅನುಭವಿಸಿ ಕಂಗೆಟ್ಟಿರುವ ಅನಿಲ್ ಅಂಬಾನಿಗೆ ಇಡಿ ನೀಡಿರುವ ಸಮನ್ಸ್‍ನಿಂದಾಗಿ ಮತ್ತೊಂದು ಕಂಟಕ ಎದುರಾದಂತಾಗಿದೆ. ತೀವ್ರ ಆರ್ಥಿಕ …

Read More »

ಭಾರತದಲ್ಲಿ ಅದೂ 72 ಗಂಟೆಗಳಲ್ಲೇ ಕೊ’ರೋ’ನಾಗೆ ಮೂರನೆ ಬ’ಲಿ

ಮುಂಬೈ: ಕೊ’ರೋ’ನಾ ದ ಹಾವಳಿ ಹೆಚ್ಚಾಗುತ್ತಿದೆ‌. ಮಹಾರಾಷ್ಟ್ರದಲ್ಲಿ ಕೊ’ರೋ’ನಾ ವೈ’ರಸ್ ನಿಂದ 71 ವರ್ಷದ ರೋಗಿಯೊಬ್ಬ ಮೃ’ತಪಟ್ಟಿ’ರುವ ಸುದ್ದಿ ವರದಿಯಾಗಿದೆ. ಮೂಲಗಳ ಪ್ರಕಾರ ವ್ಯಕ್ತಿಯೊಬ್ಬ ಸೌದಿ ಅರಬ್ ನಿಂದ ಭಾರತಕ್ಕೆ ವಾಪಸ್ಸಾಗಿದ್ದ.‌ ಆತನನ್ನ ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಲಾಗಿತ್ತು. ‌ಆತನಲ್ಲಿ ಡಯಾಬಿಟಿಸ್ ಹಾಗು ಹೈಪರ್‌ಟೆನ್ಶನ್ ಕೂಡ ಇತ್ತು. ಆದರೆ ಮೃತನ ಸ್ಯಾಂಪಲ್‌ನ್ನ ಸದ್ಯ ನಾಗಪುರಕ್ಕೆ ಕಳಿಸಲಾಗಿದೆ‌. ಇನ್ನೂ ಕೊ’ರೋ’ನಾ ದಿಂದ ಸಾವನ್ನಾಗಿದೆ ಎಂಬ ಸ್ಪಷ್ಟನೆ ಸಿಕ್ಕಿಲ್ಲ. ಭಾರತದಲ್ಲಿ‌ ಇದುವರೆಗೆ ಈ …

Read More »

ತಾನು ಬಂದರೆ ಭಾರತದಲ್ಲಿ ಕೊರೊನಾ ಹರಡಬಹುದೆಂದು ಚೀನಾದಲ್ಲೇ ಉಳಿದ ಕನ್ನಡಿಗ

ತಾನು ಬಂದರೆ ಭಾರತದಲ್ಲಿ ಕೊರೊನಾ ಹರಡಬಹುದೆಂದು ಚೀನಾದಲ್ಲೇ ಉಳಿದ ಕನ್ನಡಿಗ! ಕೊರೊನಾ ವೈರಸ್‌ಗೆ ಇಡೀ ಚೀನಾ ದೇಶ ತತ್ತರಿಸಿದ್ದು, ಶಿಕ್ಷಣ, ಉದ್ಯೋಗ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಅಲ್ಲಿ ನೆಲೆಸಿದ್ದ ವಿವಿಧ ದೇಶಗಳ ಪ್ರಜೆಗಳು ಜೀವ ಭಯದಿಂದ ಸ್ವದೇಶಕ್ಕೆ ಮರಳುತ್ತಿದ್ದಾರೆ. ಅಂತಹದರಲ್ಲಿ ತಾನು ಸ್ವದೇಶಕ್ಕೆ ಮರಳಿದರೆ ತನ್ನೊಂದಿಗೆ ವೈರಸ್‌ ಕೂಡ ತನ್ನ ದೇಶಕ್ಕೆ ಬರಬಹುದು ಎಂಬ ಭೀತಿಯಿಂದ ತನ್ನ ಪ್ರಾಣವನ್ನೂ ಲೆಕ್ಕಿಸದೇ ಕನ್ನಡಿಗನೊಬ್ಬ ಚೀನಾದಲ್ಲೇ ಉಳಿದುಕೊಂಡಿದ್ದಾನೆ! ತುಮಕೂರಿನ ಶಿಕ್ಷಕ ಹೊಸಕೆರೆ ರಿಜ್ವಾನ್‌ …

Read More »

ಇರಾನ್‍ನಿಂದ ಸ್ವದೇಶಕ್ಕೆ ವಾಪಸ್ಸಾದ 234 ಭಾರತೀಯರು

ನವದೆಹಲಿ,ಮಾ.15- ಕೊರೋನ ಭೀತಿ ಹಿನ್ನೆಲೆಯಲ್ಲಿ ಇರಾನ್‍ನಿಂದ 234 ಭಾರತೀಯರನ್ನು ವಾಪಸ್ ಕರೆಸಿಕೊಂಡಿದ್ದು, ಈ ಪೈಕಿ 131 ವಿದ್ಯಾರ್ಥಿಗಳು, 103 ಯಾತ್ರಾರ್ಥಿಗಳು ಇದ್ದಾರೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಇಂದು ತಿಳಿಸಿದ್ದಾರೆ. ಕೊರೋನ ಪೀಡಿತ ಪ್ರದೇಶ ಇರಾನ್‍ನಲ್ಲಿರುವ ಭಾರತೀಯರನ್ನು ಆರೋಗ್ಯವಾಗಿ ವಾಪಸ್ ಕರೆಸಿಕೊಳ್ಳುವುದು ತಮ್ಮ ಜವಾಬ್ದಾರಿಯಾಗಿದೆ. ಇದಕ್ಕೆ ಸಹಕರಿಸಿದ ರಾಯಭಾರಿ ಧಾಮು ಗಡ್ಡಮ್ ಮತ್ತು ಆಟ್‍ಇಂಡಿಯಾ… ಇನ್… ಇರಾನ್ ತಂಡಕ್ಕೆ ಹಾಗೂ ಇರಾನಿನ ಅಧಿಕಾರಿಗಳಿಗೆ ಧನ್ಯವಾದಗಳು ಎಂದು ಅವರು …

Read More »

ಕೊರೊನಾ ಶಂಕೆ : ಬೆಂಗಳೂರಿನ ಇನ್ಫೋಸಿಸ್ ಕಚೇರಿ ಸ್ಥಳಾಂತರ

ಬೆಂಗಳೂರು, ಮಾ.14- ಕೊರೊನಾ ವೈರಸ್‍ನ ಪರಿಣಾಮ ಬಹುರಾಷ್ಟ್ರೀಯ ಕಂಪೆನಿ ಇನ್ಫೋಸಿಸ್‍ಗೂ ತಟ್ಟಿದ್ದು, ಬೆಂಗಳೂರಿನಲ್ಲಿರುವ ಐಐಪಿಎಂ ಇನ್ಫೋಸಿಸ್ ಕಚೇರಿಯ ಕಟ್ಟಡವನ್ನು ತಾತ್ಕಾಲಿಕವಾಗಿ ಖಾಲಿ ಮಾಡಲಾಗಿದೆ. ಇನ್ಫೋಸಿಸ್‍ನ ಉದ್ಯೋಗಿಯೊಬ್ಬರಿಗೆ ಕೊರೊನಾ ವೈರಸ್ ತಗುಲಿರುವ ಶಂಕೆ ವ್ಯಕ್ತವಾಗುತ್ತಿದ್ದಂತೆ ಸಂಸ್ಥೆ ಹೈ ಅಲರ್ಟ್ ಆಗಿದ್ದು, ಸದರಿ ಉದ್ಯೋಗಿ ಕೆಲಸ ಮಾಡುತ್ತಿದ್ದ ಕಚೇರಿಯ ಐಐಪಿಎಂ ಕಟ್ಟಡವನ್ನು ಖಾಲಿ ಮಾಡಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಇನ್ಫೋಸಿಸ್‍ನ ಅಧಿಕಾರಿಗಳು, ಸಂಸ್ಥೆಯ ಉದ್ಯೋಗಿಯೊಬ್ಬರಿಗೆ ಕೊರೊನಾ ವೈರಸ್‍ನ ಲಕ್ಷಣಗಳು ಕಂಡು ಬಂದಿರುವುದರಿಂದ …

Read More »

ಕೊರೊನಾ ಆತಂಕದಿಂದ ಶೇಕ್ ಹ್ಯಾಂಡ್ ಬದಲು ‘ನಮಸ್ತೆ’ಗೆ ಹೊರೆಹೋದ ಟ್ರಂಪ್

ವಾಷಿಂಗ್ಟನ್, ಮಾ.13- ವಿಶ್ವವನ್ನು ಕಂಗೆಡಿಸಿರುವ ಮಾರಕ ಕೊರೊನಾ ಆತಂಕದಿಂದ ಜಗತ್ತಿನ ದೊಡ್ಡಣ್ಣ ಅಮೆರಿಕ ಕೂಡ ಹೆದರಿ ಕಂಗಾಲಾಗಿದೆ. ಇದಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಹೊರತಾಗಿಲ್ಲ. ತಮ್ಮನ್ನು ಭೇಟಿ ಮಾಡುವ ವಿವಿಧ ದೇಶಗಳ ಅಧಿಪತಿಗಳು ಮತ್ತು ಗಣ್ಯಾತಿಗಣ್ಯರನ್ನು ಟ್ರಂಪ್ ಹಸ್ತಲಾಂಘವ ಮಾಡಿ ಆಲಂಗಿಸಿಕೊಳ್ಳುವ ಪರಿಪಾಠವಿತ್ತು. ಆದರೆ, ಕೊರೊನಾ ವೈರಾಣು ಆತಂಕದಿಂದಾಗಿ ಟ್ರಂಪ್ ಮಹಾಶಯರು ಈಗ ಶೇಕ್‍ಹ್ಯಾಂಡ್ ಮಾಡುವ ಬದಲು ಭಾರತೀಯ ಶೈಲಿಯ ನಮಸ್ತೆ ಸಂಪ್ರದಾಯವನ್ನು ಪಾಲಿಸುತ್ತಿದ್ದಾರೆ. ನಿನ್ನೆ ತಮ್ಮನ್ನು ಭೇಟಿ …

Read More »

ವೀಸಾ ನಿರ್ಬಂಧ : ಏ.15ರ ವರೆಗೆ ವಿದೇಶಿ ಆಟಗಾರರು ಅಲಭ್ಯ, ಐಪಿಎಲ್ ಮೇಲೆ ಅನಿಶ್ಚಿತತೆ ಕಾರ್ಮೋಡ

ವೀಸಾ ನಿರ್ಬಂಧ : ಏ.15ರ ವರೆಗೆ ವಿದೇಶಿ ಆಟಗಾರರು ಅಲಭ್ಯ, ಐಪಿಎಲ್ ಮೇಲೆ ಅನಿಶ್ಚಿತತೆ ಕಾರ್ಮೋಡ ಮುಂಬೈ/ನವದೆಹಲಿ – ಕೊರೋನಾ ವೈರಸ್ ಕಾಟದಿಂದಾಗಿ ಕೇಂದ್ರ ಸರ್ಕಾರವು ಏ.15ರ ವರೆಗೆ ವೀಸಾ ನಿರಾಕರಿಸಿರುವ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ಕ್ರಿಕೆಟ್ ಪಂದ್ಯಾವಳಿ ಮೇಲೆ ಅನಿಶ್ಚಿತತೆಯ ಕಾರ್ಮೋಡ ಆವರಿಸಿದೆ. ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಕ್ರಮದಿಂದಾಗಿ ಏ.15ರ ವರೆಗೆ ವಿವಿಧ ದೇಶಗಳ ಕ್ರಿಕೆಟ್ ಪಟುಗಳು ಐಪಿಎಲ್‍ಗೆ ಅಲಭ್ಯವಾಗಿರುವುದರಿಂದ ಈ ಪಂದ್ಯಾವಳಿ ನಡೆಯುವುದು …

Read More »

ಚಂದನ್-ನಿವೇದಿತಾರನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ – ಡಿಸಿಗೆ ಮನವಿ

ಚಂದನ್-ನಿವೇದಿತಾರನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ – ಡಿಸಿಗೆ ಮನವಿ ಮೈಸೂರು: ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಹನಿಮೂನ್‍ಗೂ ಕೊರೊನಾ ಬಿಸಿ ತಟ್ಟುತ್ತಿದೆ. ಹನಿಮೂನ್ ಮುಗಿಸಿ ಮೈಸೂರಿಗೆ ಆಗಮಿಸುವ ನವದಂಪತಿಗಳಿಗೆ ಕಡ್ಡಾಯ ತಪಾಸಣೆಗೆ ಒಳಪಡಿಸುವಂತೆ ಜಿಲ್ಲಾಧಿಕಾರಿ ಕಚೇರಿಗೆ ನ್ಯಾಷನಲ್ ಸ್ಟೂಡೆಂಟ್ಸ್ ಯುನಿಯನ್ ಆಫ್ ಇಂಡಿಯಾದ ಅಧ್ಯಕ್ಷ ರಫೀಕ್ ಅಲಿ ಮನವಿ ಸಲ್ಲಿಸಿದ್ದಾರೆ. ಮೈಸೂರಿನಲ್ಲಿ ಈವರೆಗೆ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮದುವೆ …

Read More »