ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ 2022-23ನೇ ಸಾಲಿನ ಬಜೆಟ್ ಶೂನ್ಯ ಬಜೆಟ್ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ 25 ಜನ ಬಿಜೆಪಿ ಸಂಸದರಿದ್ದರೂ, ರಾಜ್ಯವನ್ನೇ ಪ್ರತಿನಿಧಿಸಿದ್ದರೂ ಹಣಕಾಸು ಸಚಿವರು, ರಾಜ್ಯದ ಜನರ ನಿರೀಕ್ಷೆ ಹುಸಿಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ. ದೇಶದ ಜನರು ಏಳು ವರ್ಷಗಳಿಂದ …
Read More »ಶೀಘ್ರದಲ್ಲಿಯೇ ಆರಂಭವಾಗಲಿದೆ ಕಛೇರಿ ತಾಲೂಕಿನ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಅಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ ಕಛೇರಿ ಆರಂಭಗೊಳ್ಳಲಿದೆ. ಹೊಸದಾಗಿ ಈ ಉಪ ನೋಂದಣಿ ಕಛೇರಿಯನ್ನು ಆರಂಭವಾಗಿರುವುದರಿಂದ ಮೂಡಲಗಿ, ಅರಭಾವಿ ಸೇರಿದಂತೆ ಸುತ್ತಮುತ್ತಲಿನ ಹೋಬಳಿ ಮತ್ತು ಗ್ರಾಮಗಳಲ್ಲಿರುವ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಈ ಮೊದಲು ಗೋಕಾಕ …
Read More »ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.!
ಗೋಕಾಕ: ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ. ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಪಂಚಾಯತ ರಾಜ್ಯ ಇಲಾಖೆಯ ಒಟ್ಟು 31 ಕೋಟಿ ರೂ, ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ …
Read More »ಅರಭಾವಿ ಕ್ಷೇತ್ರದ ರಸ್ತೆಗಳು ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ 52 ಕೋಟಿ ರೂ. ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ರಸ್ತೆಗಳ ಸುಧಾರಣೆಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು 34.53 ಕಿ.ಮೀ ರಸ್ತೆಗಳ ಸುಧಾರಣೆಗಾಗಿ 32 ಕೋಟಿ ರೂ. ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ …
Read More »ಅಂಬೇಡ್ಕರ ಪೊಟೊ ತೆಗೆಸಿದ ನ್ಯಾಯಾದೀಶರ ವಿರುದ್ದ ಮೋದಿಗೆ ಪತ್ರ,,
ಅಂಬೇಡ್ಕರ ಪೊಟೊ ತೆಗೆಸಿದ ನ್ಯಾಯಾದೀಶರ ವಿರುದ್ದ ಮೋದಿಗೆ ಪತ್ರ,, ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ ಬಾವ ಚಿತ್ರ ತೆಗೆಸಿ ಪೂಜೆ ಮಾಡಿ ಅವಮಾನ ಮಾಡಿದ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ವಜಾಗೊಳಿಸಲು ಗೋಕಾಕದಲ್ಲಿ ಬಸವೇಶ್ವರ ವೃತ್ತದಲ್ಲಿ ಗೋಕಾಕದ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೆಂದ್ರ ಮಹಾಸ್ವಾಮಿಗಳ ಮುಖಂಡತ್ವದಲ್ಲಿ ಹಾಗೂ ಯುವ ದಲಿತ ಸಮಿತಿ ನೇತೃತ್ವದಲ್ಲಿ ವಿವಿದ ಸಂಘಟನೆಗಳಿಂದ ಪ್ರದಾನ ಮಂತ್ರಿಯವರಿಗೆ ಸಾವಿರಾರು ಪತ್ರ ಬರೆದು ಪತ್ರ ಚಳುವಳಿ ಮಾಡಲಾಯಿತು. ಈ ಸಮಯದಲ್ಲಿ ಮಾತನಾಡಿದ …
Read More »ನೂತನವಾಗಿ ಆಯ್ಕೆಯಾದ ತಾಲೂಕಿನ ಪಿಎಸ್ಐ ಗಳಿಗೆ ಸನ್ಮಾನ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ
ಗೋಕಾಕ ನಗರದ ಸಾಹುಕಾರ ಗೃಹ ಕಛೇರಿಯಲ್ಲಿ ಇಂದು 2021. 22ನೇ ಸಾಲಿನ ಪಿಎಸ್ಐ ಹುದ್ದೆಗೆ ಆಯ್ಕೆಯಾದ ಗೋಕಾಕ ತಾಲೂಕಿನ ಶಿವಾಪೂರ.ಕೊ ಗ್ರಾಮದ ಕು.ಕಿರಣ ಬಸಗೌಡ ಪಾಟೀಲಘಟಪ್ರಭಾ ಪಟ್ಟಣದ ಕು.ಚೈತ್ರಾ ಹಣಮಂತ ಗಿಡುರಮಮದಾಪೂರ ಗ್ರಾಮದ ಕು.ಕೀರ್ತಿ ನಿಂಗಪ್ಪ ಕಮತ ಇವರಿಗೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸನ್ಮಾನಿಸಿ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು, ಈ ಸಂದರ್ಭದಲ್ಲಿ ಭೀಮನಗೌಡ ಪೋಲೀಸಗೌಡರ,ಟಿ.ಆರ್ ಕಾಗಲ್,ಮಡ್ಡೆಪ್ಪ ತೋಳಿನವರ,ಬಿಇಓ ಜಿ.ಬಿ ಬಳಗಾರ,ಸುರೇಶ ಸನದಿ, ಲಕ್ಷ್ಮೀಕಾಂತ ಎತ್ತಿನಮನಿ …
Read More »ಲೋಳಸುರ ಗ್ರಾಮದಲ್ಲಿ ಟ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಅಜ್ಜಿ ಸ್ಥಳದಲ್ಲಿ ಸಾವು..
ಗೋಕಾಕ ತಾಲೂಕಿನ ಲೋಳಸುರ ಗ್ರಾಮದಲ್ಲಿ ಟ್ರಾಕ್ಟರ್ ಹಾಯ್ದು ಮಹಿಳೆಯೊಬ್ಬರು ಸಾವಪ್ಪನ್ನಪಿದ ಘಟನೆ ನಡೆದಿದೆ. ಗೋಕಾಕ ತಾಲೂಕಿನ ಲೋಳಸುರದಲ್ಲಿ ರಸ್ತೆ ದಾಟುವ ವೇಳೆ ಈ ಅವಘಡ ನಡೆದಿದ್ದು ಮಹಿಳೆ ಟ್ರಾಕ್ಟರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮಹಿಳೆಯ ಹೆಸರು ಯಲ್ಲವ್ವ ಕೊಡ್ಲಿವಾಡ .ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಆಸ್ಪತ್ರೆ ಮೇಲ್ದರ್ಜೆಗೇರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ವಿಜಯಪುರದ ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು.
ವಿಜಯಪುರ: ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಜತೆಗೆ ವಿಜಯಪುರದಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಿ ಆಸ್ಪತ್ರೆ ಮೇಲ್ದರ್ಜೆಗೇರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ವಿಜಯಪುರದ ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು. ಬೆಂಗಳೂರಿನಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿದ ಮುಖಂಡರು, ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವುದಕ್ಕೆ ಅವರನ್ನು ಅಭಿನಂದಿಸಿ ಮನವಿ ಪತ್ರ ಸಲ್ಲಿಸಿದರು. ದೇವನಹಳ್ಳಿ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದಿದೆ. ರಸ್ತೆಗಳು ಅಭಿವೃದ್ಧಿಯಾಗಬೇಕು. …
Read More »ಸಿಲಿಕಾನ್ ಸಿಟಿಯ ಖತರ್ನಾಕ್ ರಾಬರಿ ಗ್ಯಾಂಗ್! ವಿಲಿಂಗ್ ವೇಳೆ ಪರಿಚಯ, 23 ಬೈಕ್ ಕಳ್ಳತನ, ಹಣಕ್ಕಾಗಿ ಲೇಟ್ ನೈಟ್ ರಾಬರಿಗಳು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಖತರ್ನಾಕ್ ರಾಬರಿ ಗ್ಯಾಂಗ್ ಪತ್ತೆಯಾಗಿದೆ. ಈ ಗ್ಯಾಂಗ್ ಲೇಟ್ ನೈಟ್ ಡೆಲವರಿ ಬಾಯ್ಗಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತೆ. ಸದ್ಯ ಪೊಲೀಸರು ಈ ಗ್ಯಾಂಗ್ನ 6 ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಅವರೆಲ್ಲ ಮೀಸೆ ಚಿಗುರುವ ವಯಸ್ಸಿಗೆ ಅಡ್ಡದಾರಿ ಹಿಡಿದು ಅಂದರ್ ಆದ ಯುವಕರು. ಇವರ ತನಿಖೆ ವೇಳೆ ಬಯಲಾಯ್ತು ರೋಚಕ ಕಹಾನಿ. ರಾಬರಿ ಗ್ಯಾಂಗ್ ಹಿಂದೆ ಬಿದ್ದ ಪೊಲೀಸರಿಗೆ ಆರು ಮಂದಿ ಆರೋಪಿಗಳು ಸಿಕ್ಕಿ …
Read More »ಕ್ರಿಕೆಟರ್ ಶಿಖರ್ ಧವನ್ ಕಪಾಳಕ್ಕೆ ಬಾರಿಸಿದ ತಂದೆ..!
ಧವನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದು ಸಖತ್ ವೈರಲ್ ಆಗಿದೆ. ಶಿಖರ್ ಧವನ್ ಕಪಾಳಮೋಕ್ಷ ಮಾಡಿಸಿಕೊಂಡಿರುವ ವಿಡಿಯೋ ಇದಾಗಿದೆ. ಧವನ್ಗೆ ಕಪಾಳಮೋಕ್ಷ ಮಾಡಿದ್ದು ಬೇರೆ ಯಾರೂ ಅಲ್ಲ, ಸ್ವತಃ ಅವರ ತಂದೆ. ತಮ್ಮ ತಂದೆಯೊಂದಿಗೆ ಇನ್ಸ್ಟಾಗ್ರಾಮ್ನಲ್ಲಿ ರೀಲ್ ಮಾಡಿದ್ದಾರೆ. ಇದರಲ್ಲಿ ಶಿಖರ್ ಧವನ್ ತನ್ನ ತಂದೆಯ ಮುಂದೆ ಸಿನಿಮಾ ಡೈಲಾಗ್ ಹೊಡೆದಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಅವರ ತಂದೆ ಧವನ್ ಕೆನ್ನೆಗೆ ಬಾರಿಸಿದ್ದಾರೆ. ಶಿಖರ್ ಧವನ್ ಅವರ ಈ ವಿಡಿಯೋ …
Read More »
Laxmi News 24×7