Breaking News

ಅಂತರಾಷ್ಟ್ರೀಯ

ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ವಿರೋಧಿಸಿ

ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ ಮೂಡಲಗಿ : ತಾಲೂಕಿನ ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಬೆಲ್ಲದ ಬಾಗೇವಾಡಿಯ ವಿಶ್ವರಾಜ ಶುಗರ್ಸ್‍ನಿಂದ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ಬಿಡುವುದನ್ನು ವಿರೋಧಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ. ಮಂಗಳವಾರದಂದು ವಡೇರಹಟ್ಟಿ ಗ್ರಾಮದ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಇಂದು ತಹಶೀಲ್ದಾರ ಕಛೇರಿಗೆ ಆಗಮಿಸಿ ಕಾರ್ಖಾನೆಯ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆಹಾರ ಮತ್ತು ನಾಗರೀಕ ಸರಬರಾಜು …

Read More »

ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ

ಗೋಕಾಕ: ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ ಅವರನ್ನು ಇಲ್ಲಿಯ ಶ್ರೀ ಶಿವ ಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಪದಾಧಿಕಾರಿಗಳು ಸತ್ಕರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು-ಉಪಾಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು ಇದ್ದರು. ಕಲಾವಿದರಿಗೆ ಬೆನ್ನೆಲುಬಾಗಿ ನಿತ್ತ : ಸತೀಶ ಜಾರಕಿಹೊಳಿ….  

Read More »

ಗೋಕಾಕ: ಇಲ್ಲಿಯ ಟಿಎಪಿಸಿಎಮ್‍ಎಸ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅಶೋಕ ನಾಯಿಕ ಅವರು ಮಾತನಾಡುತ್ತಿರುವುದು.

ಗೋಕಾಕ: ಇಲ್ಲಿಯ ಟಿಎಪಿಸಿಎಮ್‍ಎಸ್ ಪ್ರಸಕ್ತ ಸಾಲಿನಲ್ಲಿ 39.17 ಕೋಟಿ ರೂಗಳ ವಹಿವಾಟು ನಡೆಸಿ 60.53 ಲಕ್ಷ ಲಾಭವನ್ನು ಗಳಿಸಿ ಪ್ರಗತಿ ಪಥದತ್ತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಅಶೋಕ ನಾಯಿಕ ಹೇಳಿದರು. ಗುರುವಾರದಂದು ನಗರದ ಸಂಘದ ಸಭಾ ಭವನದಲ್ಲಿ ಜರುಗಿದ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸಂಘವು ಸದಸ್ಯರಿಗೆ ಹಲವಾರು ಸೌಲಭ್ಯಗಳನ್ನು ನೀಡಿ ಅವರ ಆರ್ಥಿಕ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಇನ್ನೂ ಮುಂದೆಯೂ ಸಂಘದ ಹಿತೈಸಿಗಳು …

Read More »

ಕನ್ನಡ ದ್ವಜ ಸುಟ್ಟು ಹಾಕಿದ ಎಂ.ಇ.ಎಸ್ ಪುಂಡರ ವಿರುದ್ಧ ಸೂಕ್ತ ಕ್ರಮಕ್ಕೆ ಕನ್ನಡಪರ ಸಂಘಟನೆಗಳ ವತಿಯಿಂದ ಆಗ್ರಹ*

ಘಟಪ್ರಭಾ; ನಾಡ ದ್ರೋಹಿ ಎಂ.ಇ.ಎಸ್ ಸಂಘಟನೆಯನ್ನು ನಿಷೇದಿಸುವಂತೆ ಹಾಗೂ ಕೊಲ್ಹಾಪುರದಲ್ಲಿ ಕನ್ನಡ ದ್ವಜ ಸುಟ್ಟಂತಹ ನಾಡ ದ್ರೋಹಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಘಟಪ್ರಭಾ ನಗರದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಮೃತ್ಯುಂಜಯ ವೃತ್ತದಲ್ಲಿ ಟೈರಗೆ ಬೆಂಕಿ ಹಚ್ಚಿ ನಾಡ ದ್ರೋಹಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಾಶಿ, ಕರ್ನಾಟಕ ರಕ್ಷಣಾ ವೇದಿಕೆ ಸಂತೋಷ …

Read More »

ಮೂರ್ನಾಲ್ಕು ತಿಂಗಳಿಂದ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.

👉👉ನಿನ್ನೆ ಸಿದ್ದರಾಯ್ಯನವರು ಹೇಳಿದ್ದಕ್ಕೆ ಇವತ್ತು ಉತ್ತರ ಕೊಡಲು ಬಂದಿದ್ದೆನೆ..👍👍👍👍 ————- ರಾಯಬಾಗ: ಸಿದ್ದರಾಮಯ್ಯ ಅವರು ಯಾವತ್ತೂ ಸುಳ್ಳು ಹೇಳುವುದಿಲ್ಲ. ನಮ್ಮಂತೆಯೇ ಅವರು ಬಹಳ ನಿಷ್ಠುರವಾದಿ. ಆದರೆ, ಕಳೆದ ಮೂರ್ನಾಲ್ಕು ತಿಂಗಳಿಂದ ಅವರು ಯಾರ ಒತ್ತಡಕ್ಕೆ ಒಳಗಾಗಿ ಸುಳ್ಳು ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ರಾಯಬಾಗದಲ್ಲಿ ಮಹಾವೀರ ಭವನದಲ್ಲಿ ಸೋಮವಾರ ನಡೆದ …

Read More »

ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ: ಶಾಸಕರ ಗಲಾಟೆ ಕುರಿತು ಶೆಟ್ಟರ್ ಪ್ರತಿಕ್ರಿಯೆ

ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಹಾಗೂ ಪಕ್ಷದ ನಾಯಕರ ಸಮ್ಮುಖದಲ್ಲಿ ಸಭೆ ನಡೆಸಿ ಚರ್ಚೆ ಮಾಡಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸುತ್ತೇವೆ ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.   ಹುಬ್ಬಳ್ಳಿ ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಣೆಬೆನ್ನೂರ ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್ ಶಂಕರ್ ಮಧ್ಯೆ ಮಾತಿನ ಚಕಮಕಿ‌ ನಡೆದಿದೆ. ಗಲಾಟೆ ಆಗಿಲ್ಲ. ಅವರಿಬ್ಬರು ಕ್ಷೇತ್ರದ ವಿಚಾರದಲ್ಲಿ ಚರ್ಚೆ …

Read More »

ನಮ್ಮದು ಯಾವಾಗಲೂ ಎ ಟೀಮ್, ಎ ಫಾರ್ ಎ ಒನ್-ಲಖನ್ ಜಾರಕಿಹೊಳಿ ಟಾಂಗ್ ಪರಿಷತ್ ಚುನಾವಣಾ ಅಖಾಡದಲ್ಲಿ ಸಹೋದರರ ಸವಾಲ್

ಬೆಳಗಾವಿ ತಾಲೂಕಿನ ಸುಳೇಬಾವಿಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ, ಯಾರ್ಯಾರೋ ಎ ಟೀಮ್ ಬಿ ಟೀಮ್ ಅಂತಾ ಏನೇನೋ ಹೇಳ್ತಾರೆ. ನಾವು ಯಾವಾಗಲೂ ಎ ಟೀಮ್. ಅಂದ್ರೆ ಎ ಫಾರ್ ಎ1. ನಮ್ಮದು ಎ ಟೀಮ್, ಅವರೇ ಬಿ ಟೀಮ್. ನಾವು ನೀವು ಎ ಟೀಮ್ ಅಂದ್ರೆ ಮತದಾರರು ಎಲ್ಲಾರೂ ನಮ್ಮನ್ನು ನೋಡಿ ಎ ಟೀಮ್ ಎನ್ನಬೇಕು. ಅವರದ್ದು ಒಂದು ಬಿ ಇನ್ನೊಂದು ಸಿ …

Read More »

ಪ್ರಥಮ ಪ್ರಾಶಸ್ತ್ಯದ ಮತ ನೀಡಿ:ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ!!

      ಬೈಲಹೊಂಗಲ: ಬೆಂಗಳೂರಿನಿಂದ ಬಂದು ಇಲ್ಲಿ ಬಂದು ಮಾತನಾಡುವವರ ಮಾತು ಬೆಳಗಾವಿಯಲ್ಲಿ ಏನೂ ನಡೆಯುವುದಿಲ್ಲ ಎಂದು ವಿಧಾನ ಪರಿಷತ್ತಿನ ಬೆಳಗಾವಿ ದ್ವಿಸದಸ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು. ಅವರು ಪಟ್ಟಣದ ಮುರಗೊಡ ರಸ್ತೆಯ ಪೃಥ್ವಿ ಗಾರ್ಡನ್‌ನಲ್ಲಿ ಮಂಗಳವಾರ ನಡೆದ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಪ್ರಚಂಡ ಬಹುಮತದಿಂದ …

Read More »

ದಾವಣಗೆರೆ : ಕಬ್ಬಿನ ಗದ್ದೆಯಲ್ಲಿ ಅಡಗಿ ಕುಳಿತಿದ್ದವರಿಗೆ ಲಸಿಕೆ ಹಾಕಿಸಿದ ತಹಶೀಲ್ದಾರ್

ದಾವಣಗೆರೆ : ಜನ ಲಸಿಕೆ ಹಾಕಿಸಿಕೊಳ್ಳಲು ದಿನಕ್ಕೊಂದು ಹೈಡ್ರಾಮಾ ಮಾಡುತ್ತಿದ್ದರಿಂದ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ತಲೆನೋವು ಆಗಿ ಪರಿಣಮಿಸಿದೆ. ದಾವಣಗೆರೆ ಜಿಲ್ಲೆಯ ಕೈದಾಳೆ ಗ್ರಾಮದಲ್ಲಿ ಲಸಿಕೆ ನೀಡುತ್ತಾರೆ ಎಂಬ ಒಂದೇ ಕಾರಣಕ್ಕೆ ಕೆಲವರು ಕಬ್ಬಿನ ಗದ್ದೆಗಳಲ್ಲಿ ಅವಿತುಕೊಂಡಿದ್ದರು. ಅಂತಹವರನ್ನು ಹೊರಕರೆಸಿದ ದಾವಣಗೆರೆ ತಹಶೀಲ್ದರ್ ಲಸಿಕೆ ಹಾಕಿಸಿದ್ದಾರೆ. ದಾವಣಗೆರೆ ತಹಶೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಮನೆ ಮನೆಗೂ ಹೋಗಿ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಇಲಾಖೆ‌ ಸಿಬ್ಬಂದಿ ಲಸಿಕೆ ನೀಡಲು ಬರುತ್ತಿದ್ದಾರೆಂದು …

Read More »

ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದರು! ಮುಂದೇನಾದರು?

ಮೈಸೂರು: ಇಬ್ಬರು ಯುವ ಪ್ರೇಮಿಗಳು ಜನುಮದ ಜೋಡಿಯಾಗಿ ಪರಸ್ಪರ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದ್ದಾರೆ. ಹಾಗೆ ಪ್ರೇಮಿಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಳಿ ನಡೆದಿದೆ. ಕೊನೆಗೆ ತೆಪ್ಪ ನಡೆಸುವ ಅಂಬಿಗರಿಂದ ಪ್ರೇಮಿಗಳ ರಕ್ಷಣೆಯಾಗಿದೆ. ಅಭಿ (19) ಮತ್ತು 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯಿಂದ ಆತ್ಮಹತ್ಯೆ ಯತ್ನ ನಡೆದಿದೆ. ಬಾಲಕಿಯು ಚಾಮರಾಜನಗರದ ಕಾಲೇಜು ವಿದ್ಯಾರ್ಥಿನಿಯಾಗಿದ್ದರೆ ಅಭಿ ಪೆಟ್ರೋಲ್ ಬಂಕ್ …

Read More »