ಸಿಂಧಗಿ ಚುನಾವಣೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ. @Laxminews Gokak ಗೋಕಾಕ: ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಹೀಗಾಗಿ, ಬಿಜೆಪಿಗೆ ಈಗಲೇ ಭಯ ಶುರುವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಗೃಹಕಚೇರಿಯಲ್ಲಿ ಇಂದು ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿಯಿಂದ ಮುಖ್ಯಮಂತ್ರಿಗಳು ಹಾನಗಲ್ ನಲ್ಲಿ ಬೀಡುಬಿಟ್ಟು ಪ್ರಚಾರ ನಡೆಸಿದ್ದಾರೆ ಎಂದರು. ಉಪಚುನಾವಣೆ ಎಂದರೆ ಹಾಗೆ. …
Read More »ಆರ್ಯನ್ ಖಾನ್ ಇಂದು ಬಿಡುಗಡೆ ಆಗೋದು ಡೌಟ್; ‘ಪಿಕ್ಚರ್ ಅಭಿ ಬಾಕಿ ಹೈ’ ಎಂದ ನವಾಬ್ ಮಲಿಕ್..!
ನವದೆಹಲಿ: ಬಾಲಿವುಡ್ ಐಷಾರಾಮಿ ಡ್ರಗ್ಸ್ ಕೇಸ್ನಲ್ಲಿ ಜೈಲು ಪಾಲಾಗಿದ್ದ ಆರ್ಯನ್ ಖಾನ್ಗೆ ಕೊನೆಗೂ ಬಿಡುಗಡೆಯ ಭಾಗ್ಯ ಸಿಕ್ಕಿದೆ. ನಿನ್ನೆ ಬಾಂಬೆ ಹೈಕೋರ್ಟ್ನ ಏಕ ಸದಸ್ಯ ಪೀಠ ಜಾಮೀನು ನೀಡುವ ಮೂಲಕ, ಆರ್ಯನ್ ಖಾನ್ನ 22 ದಿನಗಳ ಜೈಲು ವಾಸದಿಂದ ಮುಕ್ತಗೊಳಿಸಿದೆ. ಆದ್ರೆ ರಿಲೀಸ್ ಭಾಗ್ಯ ಮಾತ್ರ ಇವತ್ತೂ ಸಿಗೋದು ಡೌಟ್. ಡ್ರಗ್ಸ್ ಕೇಸ್ನಲ್ಲಿ ಅಂದರ್ ಆಗಿದ್ದ ಆರ್ಯನ್ಗೆ ಬೇಲ್ 23 ದಿನಗಳ ಬಳಿಕ ಜೈಲು ಹಕ್ಕಿಗೆ ಬಿಡುಗಡೆಯ ಭಾಗ್ಯ ಬಾಲಿವುಡ್ …
Read More »ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ ಯುವಕ, 24 ಗಂಟೆ ಕಳೆದರೂ ಪತ್ತೆಯಾಗದ ಶವ
ದಾವಣಗೆರೆ: ಜಿಲ್ಲೆಯಲ್ಲಾದ ಭಾರಿ ಮಳೆಗೆ ಚಿರಡೋಣಿ ಹಾಗೂ ದೊಡ್ಡಘಟ್ಟ ಗ್ರಾಮಗಳ ನಡುವಿನ ಹಳ್ಳ ತುಂಬಿ ಹರಿಯುತ್ತಿದೆ. ಈ ಹಳ್ಳದಾಟಲು ಹೋಗಿ ಯುವಕ ಕೊಚ್ಚಿ ಹೋದ ಘಟನೆ ದಾವಣಗೆರೆಯಲ್ಲಿ ಸಂಭವಿಸಿದೆ. ಶಿವರಾಜ್ (23) ನೀರು ಪಾಲದ ಯುವಕ. ಘಟನೆ ಸಂಭವಿಸಿ 24 ಗಂಟೆ ಕಳೆದರೂ ಯುವಕನ ಶವ ಪತ್ತೆಯಾಗಿಲ್ಲ. ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳವನ್ನು ದಾಟಲು ಮುಂದಾಗಿದ್ದ ಯುವಕ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾನೆ. ಕಳೆದ 24 ಗಂಟೆಗಳಿಂದ ಹಳ್ಳಕ್ಕೆ …
Read More »ಭಾರತದ ವಿರುದ್ಧ ಪಾಕ್ ಗೆಲುವು ಸಂಭ್ರಮಾಚರಣೆ; ಶಿಕ್ಷಕಿ ಬಂಧನ
ಇತ್ತೀಚೆಗೆ ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕ್ ಗೆಲುವು ಸಾಧಿಸಿತ್ತು. ಈ ಬೆನ್ನಲ್ಲೇ ಭಾರತ ವಿರುದ್ಧ ಪಾಕ್ ಗೆಲುವನ್ನು ಸಂಭ್ರಮಿಸಿದ್ದ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯೊಂದರ ಶಿಕ್ಷಕಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ. ಅಲ್ಲದೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಫೀಸಾ ಅಟಾರಿ ಎಂಬಾಕೆ ಅಮಾನತು ಒಳಗಾದ ಖಾಸಗಿ ಶಾಲೆಯ ಶಿಕ್ಷಕಿ. ಈಕೆ ಉದಯಪುರದ ನೀರಜಾ ಮೋದಿ ಎಂಬ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ …
Read More »ಮಾತಾಡ್ ಮಾತಾಡ್ ಕನ್ನಡ” ಎಂಬ ವಿನೂತನ ಕಾರ್ಯಕ್ರಮ ಪ್ರಕಾಶ ಹೊಳೆಪ್ಪನವರ
ಗೋಕಾಕ: ನಗರದ ಎಲ್ಲ ಸಾರ್ವಜನಿಕ ಬಂಧುಗಳಿಗೆ ತಿಳಿಸುವದೇನೆಂದರೆ ಬರುವ 01 ನವೆಂಬರ 2021 ರ ಕರ್ನಾಟಕ ರಾಜ್ಯೋತ್ಸವವನ್ನು ಸರಕಾರ ಸೂಚಿಸಿದಂತೆ ಅತಿ ವಿಜೃಂಭಣೆಯಿಂದ ಹಾಗೂ ನಿಯಮಾನುಸಾರ ಆಚರಿಸುವ ನಿಟ್ಟಿನಲ್ಲಿ “ಮಾತಾಡ್ ಮಾತಾಡ್ ಕನ್ನಡ” ಎಂಬ ವಿನೂತನ ಕಾರ್ಯಕ್ರಮವನ್ನು ದಿನಾಂಕ 31-10-2021 ರಂದು ಮುಂಜಾನೆ 10-00 ಘಂಟೆಯಿಂದ ನಗರದ ಸಮುದಾಯ ಭವನದಲ್ಲಿ ರಂಗೋಲಿ ಬಿಡಿಸುವ ಕಾರ್ಯಕ್ರಮ ಹಾಗೂ ದೇಶಿ ತಿಂಡಿಗಳ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆದಕಾರಣ ಸದರಿ ಕಾರ್ಯಕ್ರಮದಲ್ಲಿ ಗೋಕಾಕ …
Read More »ಮರಾಠಿ ಶಿಕ್ಷಕನ ಕಂಠಸಿರಿಯಲ್ಲಿ ಕನ್ನಡ ಗೀತಗಾಯನ….
ಬೆಳಗಾವಿ, – ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿರುವ “ಲಕ್ಷ ಕಂಠಗಳಲ್ಲಿ” ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಬೆಳಗಾವಿ ಜಿಲ್ಲೆಯಲ್ಲಿನ 2000 ವಿದ್ಯಾರ್ಥಿನಿಯರಿಗೆ ಆಯ್ದ ಕನ್ನಡ ಗೀತೆಗಳನ್ನು ಕಲಿಸುವ ಮಹತ್ವಪೂರ್ಣ ಕಾರ್ಯವನ್ನು ಮರಾಠಿ ಶಿಕ್ಷಕರಾದ ಹಾಗೂ ಸಮೂಹ ಗಾಯನದ ಮಾಸ್ಟರ್ ಎಂದು ಪ್ರಸಿದ್ಧರಾದ ವಿನಾಯಕ ಮೋರೆಯವರು ಮಾಡಿದ್ದಾರೆ. ಅ.28 ರಂದು ನಡೆಯಲಿರುವ ಸಮೂಹ ಗೀತಗಾಯನ ಕಾರ್ಯಕ್ರಮದಲ್ಲಿ ಈ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಇದರಲ್ಲಿ …
Read More »ಸೈಬರ್ ವಂಚಕರ ಸದೆಬಡೆದ ಸೈಬರ್ ಪೊಲೀಸ್*
ಬೆಳಗಾವಿ :ಬೆಳಗಾವಿ ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕಳೆದ ಒಂದು ವರ್ಷದಿಂದ ಇಲ್ಲಿಯವರೆಗೆ ಒಟ್ಟು 1309 ಪ್ರಕರಣಗಳಲ್ಲಿ ( ಅರ್ಜಿಗಳು ಸೇರಿದಂತೆ ) ಸೈಬರ್ ಹಣಕಾಸು ವಂಚನೆಗಳಲ್ಲಿ ( CYBER FINANCIAL FRAUD ) ದೂರುದಾರರು ಕಳೆದುಕೊಂಡ ರೂಪಾಯಿ 2,45,37,052 / – ಹಣದ ಬಗ್ಗೆ ತನಿಖೆ ಕೈಕೊಂಡು ಸೈಬರ್ ವಂಚಕರ ಸುಮಾರು 1825 ಬ್ಯಾಂಕ್ ಖಾತೆ ಹಾಗೂ ವ್ಯಾಲೆಟ್ಗಳಲ್ಲಿದ್ದ ಒಟ್ಟು ರೂಪಾಯಿ 2,33,09,350 / – ಹಣವನ್ನು …
Read More »ಅಥಣಿ : ಪಾಟಾ ಕಟ್ ಆಗಿ ದಾರಿ ತಪ್ಪಿದ ಬಸ್, ತಪ್ಪಿದ ಬಾರಿ ದುರಂತ.
ಅಥಣಿ : ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಾಟಾ ಕಟ್ಟಾಗಿ ರಸ್ತೆ ಬಿಟ್ಟು ತಗ್ಗು ಪ್ರದೇಶಕ್ಕೆ ಬಸ್ ನೂಕಿದ ಘಟನೆ ಸಂಭವಿಸಿ ಭಾರಿ ದುರಂತ ತಪ್ಪಿದೆ. ಅಥಣಿ ಘಟಕಕ್ಕೆ ಸೇರಿದ ಬಸ್ ಅಡಹಳ್ಳಿ ಗ್ರಾಮದಿಂದ ಅಥಣಿ ಬರುವಾಗ ಈ ಅವಘಡ ಸಂಭವಿಸಿದೆ. ಚಾಲಕನ ಜಾಗೃತೆಯಿಂದ ಬಾರಿ ಅನಾಹುತ ತಪ್ಪಿದೆ. ಮಾತೋಶ್ರೀ ಕ್ರಾಸ್ ಬಳಿ ಈ ಅವಘಡ ಸಂಭವಿಸಿದ್ದು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೇರೆ ಬಸ್ ವ್ಯವಸ್ಥೆ ಮಾಡಿ …
Read More »ಅ ವೆವಸ್ತೆಯ ಆಗರ ವಾದ ಜಮಖಂಡಿ ನಗರದ ಮಹಾಲಿಂಗೇಶ್ವರ ಕಾಲೋನಿ ಯಲ್ಲಿಯ 31-ನೇ ವಾರ್ಡ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಮಹಾಲಿಂಗೇಶ್ವರ ಕಾಲೋನಿಯ 31-ನೇ ವಾರ್ಡಿನ ಕಥೆ ಇದು. ಈ ವಾರ್ಡಿನಲ್ಲಿ ವಾಸಿಸುತ್ತಿದ್ದ ಜನರ ಗೋಳು ಕೇಳುತ್ತಿಲ್ಲ ಜಮಖಂಡಿ ನಗರ ಸಭೆಯವರು ಇದೇ ವಾರ್ಡಿನಲ್ಲಿದ್ದ ಮೆಂಬರ ಕೂಡಾ. ಸೊಳ್ಳೆಗಳು ಹಾಗೂ ಹಂದಿಗಳ ರೋಗಕ್ಕೆ ತುತ್ತಾಗಿ ಭಯ ಭೀತರಾದ ವಾರ್ಡಿನ ಜನ. ಇಲ್ಲಿ ಚರಂಡಿ, ಲೈಟು,ರಸ್ತೆ,ಅದಾವುದು ಸರಿಯಾಗಿ ಇಲ್ಲದೆ ಇರುವ ವಾರ್ಡ ಇದು.ಇಲ್ಲಿಯ ಜನ ಇ ವಾರ್ಡಿನಲ್ಲಿದ್ದ ಮೆಂಬರರನ್ನು ಕೇಳಿದಾಗ …
Read More »ಲಾಲೂ ಪ್ರಸಾದ್ ಯಾದವ್ಗೆ ಕರೆ ಮಾಡಿದ ಸೋನಿಯಾ ಗಾಂಧಿ; ಕುತೂಹಲಕ್ಕೆ ಕಾರಣವಾದ ಕಾಂಗ್ರೆಸ್ ಅಧಿನಾಯಕಿ ವರ್ತನೆ
ದೆಹಲಿ: ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಜೈಲು, ಆಸ್ಪತ್ರೆ ವಾಸದಿಂದ ಬಿಡುಗಡೆಗೊಂಡ ಬಳಿಕ ಇದೇ ಮೊದಲ ಬಾರಿಗೆ ತವರು ರಾಜ್ಯ ಬಿಹಾರಕ್ಕೆ ಆಗಮಿಸಿದ್ದಾರೆ. ಬಿಹಾರದಲ್ಲಿ ಇದೇ ವಾರ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಆದರೇ, ಉಪಚುನಾವಣೆಯಲ್ಲಿ ಕಾಂಗ್ರೆಸ್- ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಡುವೆ ಮೈತ್ರಿಯಾಗಿಲ್ಲ. ಲಾಲೂ ಪ್ರಸಾದ್ ಯಾದವ್ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಭಕ್ತ ಚರಣ್ ದಾಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದರ ಮಧ್ಯೆಯೇ …
Read More »
Laxmi News 24×7